ಬಯಲುಸೀಮೆಯ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ
ವಿಜಯ ದರ್ಪಣ ನ್ಯೂಸ್… ಬಯಲುಸೀಮೆಯ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಶಿಡ್ಲಘಟ್ಟ : ಸತತ ಬರಗಾಲದಿಂದ ತತ್ತರಿಸುತ್ತಿರುವ ಚಿಕ್ಕಬಳ್ಳಾಪುರ ,ಕೋಲಾರ ಜಿಲ್ಲೆಗಳು ಸೇರಿದಂತೆ ಬಯಲುಸೀಮೆಯ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಸಲುವಾಗಿ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಜಗದ್ಗುರು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭರವಸೆ ನೀಡಿದರು. ತಾಲ್ಲೂಕಿನ ಆನೂರು ಗ್ರಾಮದ ದೇವರಾಜ್ … Read more
