ರಂಗಭೂಮಿ ಸಮಾಜದ ಪ್ರತಿಬಿಂಬ: ಪ್ರಾಂಶುಪಾಲೆ ಡಾ. ಸಿ.ಎನ್.ಸುಜಾತ

ವಿಜಯ ದರ್ಪಣ ನ್ಯೂಸ್….. ರಂಗಭೂಮಿ ಸಮಾಜದ ಪ್ರತಿಬಿಂಬ: ಪ್ರಾಂಶುಪಾಲೆ  ಡಾ. ಸಿ.ಎನ್.ಸುಜಾತ ನೆಲಮಂಗಲ: ರಂಗಭೂಮಿಯು ಮನರಂಜನೆಯ ಸಾಧನವಲ್ಲ, ಸಮಾಜವನ್ನು ಜಾಗೃತಗೊಳಿಸಿ ಭಾವನೆಗಳನ್ನು ಅಭಿವ್ಯಕ್ತಗೊಳಿಸುವ ಮೂಲಕ ಸಮಾಜದ ಕನ್ನಡಿಯಾಗಿ ಕೆಲಸ ಮಾಡುತ್ತದೆ ಎಂದು ಸ್ಥಳೀಯ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ಸಿ.ಎನ್. ಸುಜಾತ ಅಭಿಪ್ರಾಯಪಟ್ಟರು. ನಗರದ ಸದಾಶಿವನಗರದಲ್ಲಿರುವ ರಂಗಶಿಕ್ಷಣ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ “ವಿಶ್ವ ರಂಗಭೂಮಿ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಂಗಭೂಮಿಯು ಬಣ್ಣ, ಬೆಳಕು ಮತ್ತು ಅಭಿನಯದ ಅಪೂರ್ವ ಸಂಗಮವಾಗಿದೆ ಇದು ನಮಗೆ ಕಲೆ, … Read more

ಜ್ಯುವೆಲ್ಲರಿ ವರ್ತಕರ ಸಂಘದಿಂದ ಶ್ರೀ ರಾಮ ನವಮಿ ಆಚರಣೆ 

ವಿಜಯ ದರ್ಪಣ ನ್ಯೂಸ್….. ಜ್ಯುವೆಲ್ಲರಿ ವರ್ತಕರ ಸಂಘದಿಂದ ಶ್ರೀ ರಾಮ ನವಮಿ ಆಚರಣೆ  ಮಾಲೂರು: ನಾವೆಲ್ಲರೂ ಅಸೂಯೆ ಮತ್ತು ದ್ವೇಷವನ್ನು ಮರೆತು, ಒಗ್ಗಟ್ಟಿನಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಾ ಬದುಕುವುದೇ ನಿಜವಾದ ರಾಮರಾಜ್ಯ ಇದುವೇ ಶ್ರೀರಾಮನು ನಮಗೆ ತೋರಿಸಿಕೊಟ್ಟ ಮಾರ್ಗ ಎಂದು ಮಾಜಿ ಶಾಸಕ ಕೆ.ಎಸ್. ಮಂಜುನಾಥ್ ಗೌಡ ಅವರು ಅಭಿಪ್ರಾಯಪಟ್ಟರು. ನಗರದ ಕಾರಂಜಿ ಬಡಾವಣೆಯ ಜುವೆಲ್ಲರ್ಸ್ ಮಳಿಗೆಗಳ ಬೀದಿಯಲ್ಲಿ ಜುವೆಲರಿ ವರ್ತಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ರಾಮ ನವಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ವಿಶ್ವದಾದ್ಯಂತ … Read more

ಬೆಂಗಳೂರಿನಲ್ಲಿ ಕನ್ನಡ ಭಾಷೆ ಜೀವಂತವಾಗಿದೆ ಎಂದರೆ ಕನ್ನಡ ಚಳುವಳಿಗಾರರರು ಕಾರಣ:ಎಲ್.ಹನುಮಂತಯ್ಯ

ವಿಜಯ ದರ್ಪಣ ನ್ಯೂಸ್…. ಕನ್ನಡ ನುಡಿ ಯೋಧ ಬಾ.ಹ.ಉಪೇಂದ್ರ ಮಾಸದ ನೆನಪು ಕಾರ್ಯಕ್ರಮ ಬೆಂಗಳೂರಿನಲ್ಲಿ ಕನ್ನಡ ಭಾಷೆ ಜೀವಂತವಾಗಿದೆ ಎಂದರೆ ಕನ್ನಡ ಚಳುವಳಿಗಾರರರು ಕಾರಣ:ಎಲ್ ಹನುಮಂತಯ್ಯ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು: ಅಕ್ಕಮಹಾದೇವಿ ಸಭಾಂಗಣದಲ್ಲಿ ಕನ್ನಡ ಗೆಳಯರ ಬಳಗದ ವತಿಯಿಂದ ಕನ್ನಡ ನುಡಿ ಯೋಧ ಬಾ.ಹ.ಉಪೇಂದ್ರ ಮಾಸದ ನೆನಪು ಮತ್ತು ಉಪ್ರೇಂದ್ರ ನೆನಪಿನ ಕಾಣಿಕೆ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ. ನಾಡೋಜ, ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪರವರು, ರಾಜ್ಯಸಭಾ ಮಾಜಿಸದಸ್ಯ ಎಲ್.ಹನುಮಂತಯ್ಯರವರು, ಡಾ||.ಜಿ.ರಾಮಕೃಷ್ಣ, ಡಾ.ವಿಜಯಾ, ಡಾ.ಶೇಷಶಾಸ್ತ್ರಿ, ಬಾ.ಹ.ರಮಾಕುಮಾರಿ, ಕನ್ನಡಪರ ಹೋರಾಟಗಾರರಾದ … Read more

ಏಪ್ರಿಲ್ 2ರಂದು ಸಿದ್ದಗಂಗಾ ಶ್ರೀಗಳ ಜನ್ಮದಿನಾಚರಣೆ ದಾಸೋಹ ಹುಣ್ಣುಮೆ ಆಚರಣೆ

ವಿಜಯ ದರ್ಪಣ ನ್ಯೂಸ್…… ಏಪ್ರಿಲ್ 2ರಂದು ಸಿದ್ದಗಂಗಾ ಶ್ರೀಗಳ ಜನ್ಮದಿನಾಚರಣೆ ದಾಸೋಹ ಹುಣ್ಣುಮೆ ಆಚರಣೆ ಮಂಡ್ಯ : ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿರುವ ಪರಮಪೂಜ್ಯ ಸಿದ್ದಗಂಗಾ ಶ್ರೀಗಳ ಉದ್ಯಾನವನದಲ್ಲಿ ಏ.2ರಂದು ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರಮಹಾಸ್ವಾಮೀಜಿಯವರ 119ನೇ ಜನ್ಮದಿನಾಚರಣೆ ಹಾಗೂ ದಾಸೋಹ ಹುಣ್ಣಿಮೆ ಕಾರ್ಯಕ್ರಮ ನಡೆಯಲಿದೆ. ಕಾಯಕಯೋಗಿ ಫೌಂಡೇಶನ್ ಹಾಗೂ ಸಿದ್ದಗಂಗಾ ಶ್ರೀ ಸೇವಾ ಸಮಿತಿ ವತಿಯಿಂದ ಸಂಜೆ 4 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ನಗರಸಭೆ ಮಾಜಿ ಸದಸ್ಯೆ ಕೆ.ವಿದ್ಯಾಮಂಜುನಾಥ್ ಉದ್ಘಾಟಿಸಲಿದ್ದಾರೆ. ಸಮಾಜಸೇವಕ … Read more

ಏಪ್ರಿಲ್ 01 ರಿಂದ 15 ವರೆಗೆ ಜನಗಣತಿಯಲ್ಲಿ ಸ್ವಯಂ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ: ಜಿಲ್ಲಾಧಿಕಾರಿ 

ವಿಜಯ ದರ್ಪಣ ನ್ಯೂಸ್…. ಜನಗಣತಿ–2027 ಏಪ್ರಿಲ್ 01 ರಿಂದ 15 ವರೆಗೆ ಜನಗಣತಿಯಲ್ಲಿ ಸ್ವಯಂ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ: ಜಿಲ್ಲಾಧಿಕಾರಿ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಮಾ.31: ಜನಗಣತಿ-2027 ರ ಅಂಗವಾಗಿ ಸಾರ್ವಜನಿಕರು ಸುರಕ್ಷಿತ ವೆಬ್ ಪೋರ್ಟಲ್ ಮೂಲಕ ಸ್ವಯಂ- ಗಣತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮನೆ ಪಟ್ಟಿ ಮತ್ತು … Read more

ಶಾಲಾ-ಕಾಲೇಜುಗಳಲ್ಲಿ ಫೋಕ್ಸೋ ಪ್ರಕರಣಗಳ ಹೆಚ್ಚಳ ಆತಂಕಕಾರಿ: ನಿವೃತ್ತ ಜಡ್ಜ್ ಎಸ್. ಸೋಮಶೇಖರ್

ವಿಜಯ ದರ್ಪಣ ನ್ಯೂಸ್….. ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಶಾಲಾ-ಕಾಲೇಜುಗಳಲ್ಲಿ ಫೋಕ್ಸೋ ಪ್ರಕರಣಗಳ ಹೆಚ್ಚಳ ಆತಂಕಕಾರಿ: ನಿವೃತ್ತ ಜಡ್ಜ್ ಎಸ್. ಸೋಮಶೇಖರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಮಾ.31: ಇತ್ತಿಚಿನ ದಿನಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಜೊತೆಗೆ ಫೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಎಂದು ಜಿಲ್ಲಾ ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಎಸ್ ಸೋಮಶೇಖರ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮಕ್ಕಳ … Read more

ದೊಡ್ಡಬಳ್ಳಾಪುರದಲ್ಲಿ ಅದ್ದೂರಿಯಾಗಿ ನಡೆದ ಶೋಭಾಯಾತ್ರೆ

ವಿಜಯ ದರ್ಪಣ ನ್ಯೂಸ್…… ದೊಡ್ಡಬಳ್ಳಾಪುರದಲ್ಲಿ ಅದ್ದೂರಿಯಾಗಿ ನಡೆದ ಶೋಭಾಯಾತ್ರೆ ದೊಡ್ಡಬಳ್ಳಾಪುರ: ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ಭಾನುವಾರ ನಗರದಲ್ಲಿ ಶೋಭಾ ಯಾತ್ರೆ ಅದ್ದೂರಿಯಾಗಿ ನೆರವೇರಿತು ಹೆಲಿಕಾಪ್ಟರ್ ಮೂಲಕ ಶೋಭಾಯಾತ್ರೆಯಲ್ಲಿ ನೆರೆದಿದ್ದ ಭಕ್ತರ ಮೇಲೆ ಪುಷ್ಪಾರ್ಚನೆ ಮಾಡಲಾಯಿತು. ಪ್ರತಿ ವರ್ಷದಂತೆಯೇ ಈ ಬಾರಿಯೂ ಡಿ.ಜೆಗೆ ಅನುಮತಿ ನೀಡದೆ ಧ್ವನಿವ ರ್ಧಕಗಳ ಬಳಕೆಗೆ ಮಾತ್ರ ಅನುಮತಿ ನೀಡಲಾಗಿತು. ಅದರಂತೆಯೇ ಮಧ್ಯಾಹ್ನ 3 ಗಂಟೆಗೆ ಭಗತ್ ಸಿಂಗ್ ಕ್ರೀಡಾಂಗಣದಿಂದ ಪ್ರಾರಂಭವಾದ ಶೋಭಾಯಾತ್ರೆಯಲ್ಲಿ ಶ್ರೀರಾಮ, ಶಿವ, ಆಂಜನೇಯ, ಇಮ್ಮಡಿ ಪುಲಿಕೇಶಿ, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ … Read more

ಮಕ್ಕಳಿಗೆ ರಾಷ್ಟ್ರೀಯತೆ ಮತ್ತು ವೈಜ್ಞಾನಿಕ ಮನೋಭಾವಗಳನ್ನು ಬೆಳೆಸಲು ಶಿಬಿರ ಆಯೋಜನೆ: ಎಲ್.ಕಾಳಪ್ಪ

ವಿಜಯ ದರ್ಪಣ ನ್ಯೂಸ್….. ಮಕ್ಕಳಿಗೆ ರಾಷ್ಟ್ರೀಯತೆ ಮತ್ತು ವೈಜ್ಞಾನಿಕ ಮನೋಭಾವಗಳನ್ನು ಬೆಳೆಸಲು ಶಿಬಿರ ಆಯೋಜನೆ: ಎಲ್.ಕಾಳಪ್ಪ ಶಿಡ್ಲಘಟ್ಟ : ಕಿರಿಯ ವಯಸ್ಸಿನಲ್ಲಿ ಪ್ರೌಢಶಾಲಾ ಮಕ್ಕಳಿಗೆ ಸಮಾಜವಾದದ ಮೂಲ ಪರಿಕಲ್ಪನೆಗಳಾದ ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರಭಾವಗಳ ಜೊತೆಗೆ ರಾಷ್ಟ್ರೀಯತೆ ಮತ್ತು ವೈಜ್ಞಾನಿಕ ಮನೋಭಾವಗಳನ್ನು ಬೆಳೆಸಲು ಶಿಬಿರ ನಡೆಸುತ್ತಿದ್ದೇವೆ ಎಂದು ಭಕ್ತರಹಳ್ಳಿ ಬಿಎಂವಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಲ್.ಕಾಳಪ್ಪ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ,ತಾಲ್ಲೂಕಿನ ಭಕ್ತರಹಳ್ಳಿಯ ಬಿಎಂವಿ ವಿದ್ಯಾಸಂಸ್ಥೆಯ ಆವರಣದಲ್ಲಿ ಭಕ್ತರಹಳ್ಳಿಯ ಬಿಎಂವಿ ಶೈಕ್ಷಣಿಕ ಟ್ರಸ್ಟ್ ಮತ್ತು … Read more

ಕಾಂಗ್ರೆಸ್ ಪಕ್ಷ ಬಿಟ್ಟು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ವಸಂತ್ 

ವಿಜಯ ದರ್ಪಣ ನ್ಯೂಸ್….. ಕಾಂಗ್ರೆಸ್ ಪಕ್ಷ ಬಿಟ್ಟು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ವಸಂತ್  ಮಾಗಡಿ: ಪಟ್ಟಣದ ಯುವ ವಕೀಲರು ಹಾಗೂ ಕಾಂಗ್ರೆಸ್ ಪಕ್ಷದ ಎನ್‌.ಎಸ್.ಯು.ಐ ಘಟಕದ ಮಾಜಿ ಅಧ್ಯಕ್ಷ ವಸಂತ್ ಹಾಗೂ ಸಂಗಡಿಗರು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಮಾಜಿ ಶಾಸಕ ಎ.ಮಂಜುನಾಥ್ ಅವರ ಸಮ್ಮುಖದಲ್ಲಿ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು. ಪಟ್ಟಣದ ಜೆಡಿಎಸ್ ಭವನದಲ್ಲಿ ವಸಂತ್ ಹಾಗೂ ಸಂಗಡಿಗರನ್ನು ಪಕ್ಷಕ್ಕೆ ಬರಮಾಡಿಕೊಂಡ ಮಾಜಿ ಶಾಸಕ ಎ.ಮಂಜುನಾಥ್ ಅವರು ಮಾತನಾಡಿ ನೂತನವಾಗಿ ನಮ್ಮ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಇವರುಗಳನ್ನು ಗೌರವಾಯುತವಾಗಿ … Read more

ಇಂದಿರಾ ಕ್ಯಾಂಟೀನ್ ನಲ್ಲಿ, ಸೌದೆಯಿಂದ ಅಡುಗೆ ತಯಾರಿ, ಸಿಲಿಂಡರ್

ವಿಜಯ ದರ್ಪಣ ನ್ಯೂಸ್….. ಇಂದಿರಾ ಕ್ಯಾಂಟೀನ್ ನಲ್ಲಿ, ಸೌದೆಯಿಂದ ಅಡುಗೆ ತಯಾರಿ, ಸಿಲಿಂಡರ್ ಪೂರೈಕೆಗೆ ಒತ್ತಾಯ ವಿಜಯಪುರ: ವಾಣಿಜ್ಯ ಸಿಲಿಂಡರುಗಳ ಕೊರತೆಯಿಂದಾಗಿ ಹೊಟೇಲ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿರುವುದು ಒಂದೆಡೆಯಾದರೆ, ಸಿಲಿಂಡರುಗಳ ಅಭಾವದ ಬಿಸಿ, ಇಂದಿರಾ ಕ್ಯಾಂಟಿನ್ ಗೂ ತಟ್ಟಿದೆ. ಪಟ್ಟಣದ ಇಂದಿರಾ ಕ್ಯಾಂಟೀನ್ ಗೆ ವಾಣಿಜ್ಯ ಸಿಲಿಂಡರುಗಳ ಪೂರೈಕೆಯಾಗದ ಕಾರಣ, ಇಲ್ಲಿನ ಅಡುಗೆ ಸಿಬ್ಬಂದಿಯವರು, ಒಂದು ಲೋಡು ಸೌದೆಗೆ 6 ಸಾವಿರ ಕೊಟ್ಟು, ಖರೀದಿಸಿದ್ದಾರೆ. ಇಲ್ಲಿ, ಇಂದಿರಾ ಕ್ಯಾಂಟಿನ್ ಆರಂಭವಾದಾಗಿನಿಂದ, ಕಟ್ಟಡ ನಿರ್ಮಾಣದ ಕಾರ್ಮಿಕರು, ಗೂಡು ಹೊರುವ … Read more