ಧರ್ಮ,ಆಚರಣೆಗಳನ್ನು ಪರಸ್ಪರರು ಗೌರವಿಸಬೇಕು : ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ 

ವಿಜಯ ದರ್ಪಣ ನ್ಯೂಸ್….. ಧರ್ಮ,ಆಚರಣೆಗಳನ್ನು ಪರಸ್ಪರರು ಗೌರವಿಸಬೇಕು : ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ  ಶಿಡ್ಲಘಟ್ಟ : ಇತರರ ಧರ್ಮ,ಆಚರಣೆಗಳನ್ನು ಪರಸ್ಪರರು ಗೌರವಿಸಬೇಕು ಆಗಲೆ ಸಮಾಜದಲ್ಲಿ ಸಾಮರಸ್ಯ ಮೂಡಿ ನಿರೀಕ್ಷೆಯಂತೆ ಅಭಿವೃದ್ದಿ ಸಾಧ್ಯವಾಗಲಿದೆ ಸುಖ ಶಾಂತಿ ನೆಮ್ಮದಿಯ ಬದುಕು ನಮ್ಮೆಲ್ಲರದ್ದಾಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು. ನಗರದ ಮಯೂರ ವೃತ್ತದ ಬಿಜೆಪಿ ಸೇವಾ ಸೌಧದ ಕಚೇರಿಯಲ್ಲಿ ರಂಜಾನ್ ಪ್ರಯುಕ್ತ ಮುಸ್ಲಿಂ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಿ ಅವರು ಮಾತನಾಡಿದರು. ಕಳೆದ ಹಲವು ವರ್ಷಗಳಿಂದಲೂ ರಂಜಾನ್ … Read more

ವಕೀಲರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಅಧ್ಯಕ್ಷ ರಾಗಿ ಶಂಭುಗೌಡ ಆಯ್ಕೆ

ವಿಜಯ ದರ್ಪಣ ನ್ಯೂಸ್…. ವಕೀಲರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಅಧ್ಯಕ್ಷ ರಾಗಿ ಶಂಭುಗೌಡ ಆಯ್ಕೆ ತಾಂಡವಪುರ ಮಾರ್ಚ್ 5: ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ವಕೀಲ ಶಂಬುಗೌಡ ಐದನೇ ಬಾರಿಗೆ ಮರು ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಬಿ.ಸೋಮನಾಯಕ ರವರು ಆಯ್ಕೆಯಾದರು. ಗುರುವಾರ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿ ಸರ್ಕಾರಿ ಸಹಕಾರಿಗಳ ಮುಖ್ಯ ಚುನಾವಣಾಧಿಕಾರಿ ಮಂಜು ಹಾಗು ವಕೀಲರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೋಭಾ ನೂತನ ಅಧ್ಯಕ್ಷ, ಉಪಾಧ್ಯಕ್ಷ ಪದಾಧಿಕಾರಿಗಳನ್ನು … Read more

ಪತ್ರಕರ್ತರ ಮೇಲೆ ಹಲ್ಲೆ ಮಾಡಿದವರ ಮೇಲೆ ಕಾನೂನು ಕ್ರಮಕ್ಕೆ ಕೆಯುಡಬ್ಲುಜೆ ತಾಲೂಕು ಘಟಕ ಆಗ್ರಹ

ವಿಜಯ ದರ್ಪಣ ನ್ಯೂಸ್….. ಪತ್ರಕರ್ತರ ಮೇಲೆ ಹಲ್ಲೆ ಮಾಡಿದವರ ಮೇಲೆ ಕಾನೂನು ಕ್ರಮಕ್ಕೆ ಕೆಯುಡಬ್ಲುಜೆ ತಾಲೂಕು ಘಟಕ ಆಗ್ರಹ   ಕನಕಗಿರಿ ಪಟ್ಟಣದಲ್ಲಿ ಸೋಮವಾರದಂದು ಜೀಬಿ ಮೀಟಿಂಗ್ ಗೈರಾಗಿದ್ದ ಪಟ್ಟಣ ಪಂಚಾಯಿತಿ ಸದಸ್ಯರೊಂದಿಗೆ ವಾದ ವಿವಾದಗಳು ನಡೆಯುವ ಸಮಯದಲ್ಲಿ ಕನಕಗಿರಿ ತಾಲೂಕಿನ ವರದಿಗಾರರು ವರದಿ ಮಾಡಲು ಹೋಗಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುತ್ತಾರೆ. ಅಂತವರ ವಿರುದ್ಧ  ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟದ ಅಧ್ಯಕ್ಷ … Read more

ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮ ಕರಗ

..ವಿಜಯ ದರ್ಪಣ ನ್ಯೂಸ್….    ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮ ಕರಗ ವಿಜಯಪುರ, ದೇವನಹಳ್ಳಿ ತಾಲ್ಲೂಕು : ಇತಿಹಾಸ ಪ್ರಸಿದ್ದ ಶ್ರೀಧರ್ಮರಾಯಸ್ವಾಮಿ ದ್ರೌಮ್ಮನವರ 87 ನೇ ವರ್ಷದ ಹೂವಿನ ಕರಗ ಮಹೋತ್ಸವ ವಿಜೃಂಭಣೆ ಯಿಂದ ನಡೆಯಿತು. ಶ್ರೀಧರ್ಮ ರಾಯಸ್ವಾಮಿ ದ್ರೌಪದಮ್ಮ ಕರಗ ಮಹೋತ್ಸವದ ತಿಗಳ ಜನಾಂಗದ ಎಲ್ಲರೂ ಒಟ್ಟಾರೆ ಸೇರಿ 87ನೇ ವರ್ಷದ ಹೂವಿನ ಕರಗ ಆಯೋಜಿಸಲಾಗಿತ್ತು. ಕರಗ ಹೊತ್ತು ಪೂಜಾರಿ ಭೀಮಾಣ್ಣ, ದೇವಾಲಯದಿಂದ ಹೊರಟು ನೃತ್ಯಕ್ಕಾಗಿ ಏರ್ಪಡಿಸಿದ್ದ ವೇದಿಕೆಯ ಮೇಲೇ ರಿದರು ವಾದ್ಯ … Read more

ಯುವಕರ ದಂಗೆ……

ವಿಜಯ ದರ್ಪಣ ನ್ಯೂಸ್….. ಯುವಕರ ದಂಗೆ…… ನಿರುದ್ಯೋಗ ದಂಗೆ, ಕೆಪಿಎಸ್ಸಿ ಪರೀಕ್ಷಾ ಅಕ್ರಮ, ಎರಡೂವರೆ ಲಕ್ಷ ಸರ್ಕಾರಿ ಉದ್ಯೋಗಗಳ ಭರ್ತಿ ಇಲ್ಲ, ಧೀರ್ಘಕಾಲದಿಂದ ಅತಿಯಾದ ಭ್ರಷ್ಟಾಚಾರ, ನಿಧಾನವಾಗಿ ಕುಸಿಯುತ್ತಿರುವ ಆಡಳಿತ ವ್ಯವಸ್ಥೆ, ಇವುಗಳ ಆಳದಲ್ಲಿ ಅಡಗಿರುವ ಸತ್ಯ, ಮೇಲ್ನೋಟದ ಭ್ರಮೆ, ಆಡಳಿತ ಸುಧಾರಣಾ ಆಯೋಗದ ವೈಫಲ್ಯ ನಮ್ಮ ಮೌನ……. ಈ ಎಲ್ಲಾ ಅಂಶಗಳು ಒಂದಕ್ಕೊಂದು ಪೂರಕವಾಗಿ ವ್ಯವಸ್ಥೆಯ ಅಧೋಗತಿಗೆ ಕಾರಣವಾಗಿದೆ. ನಿರುದ್ಯೋಗ ಸಮಸ್ಯೆ ತುಂಬಾ ಗಂಭೀರವಾಗಿ, ಬೃಹದಾಕಾರವಾಗಿ ಬೆಳೆಯುತ್ತಿದೆ. ಪರೀಕ್ಷಾ ಅಕ್ರಮಗಳು ಎಲ್ಲೇ ಮೀರಿ ಪತ್ತೆ ಹಚ್ಚಲಾಗದಂತೆ … Read more

ಚಿನ್ನದ ಆಸೆ ತೋರಿಸಿ 20 ಲಕ್ಷ ಹಣ ದೋಚಿದ ದರೋಡೆಕೋರರು 

ವಿಜಯ ದರ್ಪಣ ನ್ಯೂಸ್….. ಚಿನ್ನದ ಆಸೆ ತೋರಿಸಿ 20 ಲಕ್ಷ ಹಣ ದೋಚಿದ ದರೋಡೆಕೋರರು  ವಿಜಯಪುರ: ದೇವನಹಳ್ಳಿ ತಾಲ್ಲೂಕಿನ ವೆಂಕಟಗಿರಿಕೋಟೆ ಬಳಿಯ ಖಾಸಗೀ ಲೇಔಟ್ ನಲ್ಲಿ ಆಂಧ್ರ ಮೂಲದ ಇಬ್ಬರು ವ್ಯಕ್ತಿಗಳಿಗೆ ಚಿನ್ನದ ಆಸೆ ತೋರಿಸಿ 20 ಲಕ್ಷ ಎಗರಿಸಿದ ಘಟನೆ ವೆಂಕಟಗಿರಿಕೋಟೆ ಬಳಿ ನಡೆದಿದೆ. ಕಳೆದ ದಿನಗಳಿಂದ ಚಿನ್ನದ ಬೆಲೆ ದುಬಾರಿಯಾದ ಕಾರಣ ಇಂದು ದರೋಡೆಕೋರರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇದರ ಬೆನ್ನಲ್ಲೇ ಆಂಧ್ರಪ್ರದೇಶ ಮೂಲದ ವಿಶ್ವಪ್ರಸಾದ್ ರೆಡ್ಡಿ ಎಂಬುವವರಿಗೆ 6 ಮಂದಿ ದರೋಡೆ … Read more

ಉತ್ತಮ ಮಳೆ ಬೆಳೆಯಾಗಿ ರೈತರಿಗೆ ಸಮೃದ್ಧಿ ಸಿಗಲಿ: ರಾಜೀವ್ ಗೌಡ 

ವಿಜಯ ದರ್ಪಣ ನ್ಯೂಸ್… ಉತ್ತಮ ಮಳೆ ಬೆಳೆಯಾಗಿ ರೈತರಿಗೆ ಸಮೃದ್ಧಿ ಸಿಗಲಿ: ರಾಜೀವ್ ಗೌಡ  ಶಿಡ್ಲಘಟ್ಟ : ಪುರಾಣ ಪ್ರಸಿದ್ಧ ಬ್ಯಾಟರಾಯಸ್ವಾಮಿ ದೇವಾಲಯದ ಭಾಗದಲ್ಲಿ ಹೆಚ್ಚಾಗಿ ರೈತಾಪಿ ಸಮುದಾಯದವರಿದ್ದು ದೇವರ ಕೃಪೆಯಿಂದ ಈ ಬಾರಿ ಉತ್ತಮ ಮಳೆ ಬೆಳೆಯಾಗಿ ರೈತರಿಗೆ ಸಮೃದ್ಧಿ ಸಿಗಲಿ ಎಂದು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ಶುಭ ಹಾರೈಸಿದರು . ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಪುರಾಣ ಪ್ರಸಿದ್ದ ಶ್ರೀ ಬ್ಯಾಟರಾಯಸ್ವಾಮಿ ದೇವಾಲಯದ ಬ್ರಹ್ಮ ರಥೋತ್ಸವವು ಬಹಳ ವಿಜೃಂಭಣೆಯಿಂದ ನಡೆದಿದ್ದು ರಾಜೀವ್ ಗೌಡರು ಕುಟುಂಬ … Read more

ಫಲಾನುಭವಿಗಳಿಗೆ ಆಶ್ರಯ ಮನೆ ಮಂಜೂರಾತಿ ಪತ್ರ ವಿತರಿಸಿದ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ರಾಮಯ್ಯ

.ವಿಜಯ ದರ್ಪಣ ನ್ಯೂಸ್…..  ಫಲಾನುಭವಿಗಳಿಗೆ ಆಶ್ರಯ ಮನೆ ಮಂಜೂರಾತಿ ಪತ್ರ ವಿತರಿಸಿದ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ರಾಮಯ್ಯ ತಾಂಡವಪುರ ಮಾರ್ಚ್ 4 ಮೈಸೂರು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹಾರೋಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಆಶ್ರಯ ಮನೆ ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರಗಳನ್ನು  ವಿಧಾನ ಪರಿಷತ್ ಸದಸ್ಯ ಡಾ. ಯತಿಂದ್ರ ಸಿದ್ರಾಮಯ್ಯನವರು ವಿತರಿಸಿದರು ತಾಲೂಕು ಆಡಳಿತ ಗ್ರಾಮ ಪಂಚಾಯಿತಿ ವತಿಯಿಂದ ಏರ್ಪಡಿಸಿದ ಜನಸಂಪರ್ಕ ಸಭೆಯಲ್ಲಿ ಗ್ರಾಮಸ್ಥರು ಇದೆ ವೇಳೆ ನಮಗೆ ನಿವೇಶನದ ಸಮಸ್ಯೆ … Read more

ರಂಜಾನ್ ಉಪವಾಸದ ಹೊತ್ತಿನಲ್ಲಿ……

ವಿಜಯ ದರ್ಪಣ ನ್ಯೂಸ್…. ರಂಜಾನ್ ಉಪವಾಸದ ಹೊತ್ತಿನಲ್ಲಿ…… ಭಾರತೀಯ ಮುಸ್ಲಿಮರ ಬಗ್ಗೆ ಒಂದು ಅಭಿಪ್ರಾಯ…….. ಧರ್ಮದ ಆಧಾರದಲ್ಲಿ ನಿರ್ಧರಿಸಬೇಕೆ ? ಸಂವಿಧಾನದ ಆಧಾರದ ಮೇಲೆ ನಿರ್ಧರಿಸಬೇಕೆ ? ಸತ್ಯ ಮತ್ತು ಸಮನ್ವಯದ ಆಧಾರದ ಮೇಲೆ ನಿರ್ಧರಿಸಬೇಕೆ ? ನೈತಿಕತೆಯ ಆಧಾರದ ಮೇಲೆ ನಿರ್ಧರಿಸಬೇಕೆ ? ಅವರ ನಡವಳಿಕೆಗಳ ಆಧಾರದ ಮೇಲೆ ನಿರ್ಧರಿಸಬೇಕೆ ? ಐತಿಹಾಸಿಕ ಮತ್ತು ಜಾಗತಿಕ ಪರಿಸ್ಥಿತಿಯ ಮೇಲೆ ನಿರ್ಧರಿಸಬೇಕೆ ? ದೇಶದ ಶಾಂತಿ ಸುವ್ಯವಸ್ಥೆಯ ಆಧಾರದ ಮೇಲೆ ನಿರ್ಧರಿಸಬೇಕೆ ? ಹೀಗೆ ನಾನಾ ಪ್ರಶ್ನೆಗಳು … Read more

ಇಡೀ ಬದುಕನ್ನು ಸಮಾಜದ ಉದ್ದಾರಕ್ಕಾಗಿ ಮುಡುಪಾಗಿಟ್ಟ ಯೋಗಿ ಕೈವಾರ ನಾರಾಯಣಪ್ಪ ತಾತಯ್ಯ

ವಿಜಯ ದರ್ಪಣ ನ್ಯೂಸ್…. ಇಡೀ ಬದುಕನ್ನು ಸಮಾಜದ ಉದ್ದಾರಕ್ಕಾಗಿ ಮುಡುಪಾಗಿಟ್ಟ ಯೋಗಿ ಕೈವಾರ ನಾರಾಯಣಪ್ಪ ತಾತಯ್ಯ ಶಿಡ್ಲಘಟ್ಟ : ಯೋಗಿ ಕೈವಾರ ನಾರೇಯಣಪ್ಪ ತಾತಯ್ಯನವರು ನಮ್ಮ ನಿಮ್ಮಂತೆ ಸಾಮಾನ್ಯರಾಗಿದ್ದು ಸಹಜವಾದ ಸಾಂಸಾರಿಕ ಬದುಕನ್ನು ನಡೆಸುತ್ತಿದ್ದರಾದರೂ ನಂತರ ಅವರ ಇಡೀ ಬದುಕನ್ನು ಸಮಾಜದ ಉದ್ದಾರಕ್ಕಾಗಿ ಮುಡುಪಾಗಿಟ್ಟ ಮಹನೀಯರಾಗಿ ಇತಿಹಾಸದ ಪುಟಗಳಲ್ಲಿ ಅವರು ಅಜರಾಮರರಾಗಿದ್ದಾರೆ.ಎಂದು ತಹಸೀಲ್ದಾರ್ ಗಗನಸಿಂಧು ತಿಳಿಸಿದರು. ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಶ್ರೀಯೋಗಿ ನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮದಲ್ಲಿ … Read more