ಧರ್ಮ,ಆಚರಣೆಗಳನ್ನು ಪರಸ್ಪರರು ಗೌರವಿಸಬೇಕು : ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ
ವಿಜಯ ದರ್ಪಣ ನ್ಯೂಸ್….. ಧರ್ಮ,ಆಚರಣೆಗಳನ್ನು ಪರಸ್ಪರರು ಗೌರವಿಸಬೇಕು : ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಶಿಡ್ಲಘಟ್ಟ : ಇತರರ ಧರ್ಮ,ಆಚರಣೆಗಳನ್ನು ಪರಸ್ಪರರು ಗೌರವಿಸಬೇಕು ಆಗಲೆ ಸಮಾಜದಲ್ಲಿ ಸಾಮರಸ್ಯ ಮೂಡಿ ನಿರೀಕ್ಷೆಯಂತೆ ಅಭಿವೃದ್ದಿ ಸಾಧ್ಯವಾಗಲಿದೆ ಸುಖ ಶಾಂತಿ ನೆಮ್ಮದಿಯ ಬದುಕು ನಮ್ಮೆಲ್ಲರದ್ದಾಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು. ನಗರದ ಮಯೂರ ವೃತ್ತದ ಬಿಜೆಪಿ ಸೇವಾ ಸೌಧದ ಕಚೇರಿಯಲ್ಲಿ ರಂಜಾನ್ ಪ್ರಯುಕ್ತ ಮುಸ್ಲಿಂ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಿ ಅವರು ಮಾತನಾಡಿದರು. ಕಳೆದ ಹಲವು ವರ್ಷಗಳಿಂದಲೂ ರಂಜಾನ್ … Read more