ಲೋಕಾಯುಕ್ತ ದಾಳಿ: ಸಹಾಯಕ ಔಷಧ ನಿಯಂತ್ರಕಿ ಬಂಧನ

ವಿಜಯ ದರ್ಪಣ ನ್ಯೂಸ್….. ಲೋಕಾಯುಕ್ತ ದಾಳಿ:  ಸಹಾಯಕ ಔಷಧ ನಿಯಂತ್ರಕಿ ಬಂಧನ ಕೋಲಾರ: ಲಂಚದ ಹಣದೊಂದಿಗೆ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ ಸಹಾಯಕ ಔಷಧ ನಿಯಂತ್ರಕಿಯನ್ನು ಲೋಕಾಯುಕ್ತ ಪೊಲೀಸರು ಬರೋಬ್ಬರಿ 15 ಕಿಲೋಮೀಟರ್ ಬೆನ್ನಟ್ಟಿ ಸಿನಿಮೀಯ ಶೈಲಿಯಲ್ಲಿ ಬಂಧಿಸಿರುವ ಘಟನೆ ಮಂಗಳವಾರ ನಡೆದಿದೆ. ​ಕೋಲಾರದ ಸಹಾಯಕ ಔಷಧ ನಿಯಂತ್ರಕಿ ಜೆ. ಶ್ಯಾಮಲಾ, ನಿವೃತ್ತ ‘ಡಿ’ ಗ್ರೂಪ್ ನೌಕರ ಶ್ರೀನಿವಾಸ್ ಮತ್ತು ಚಾಲಕ ಮಹಾಂತೇಶ್ ಬಂಧಿತ ಆರೋಪಿಗಳು. ಟೇಕಲ್ ಮೂಲದ ಔಷಧ ಅಂಗಡಿ ಮಾಲೀಕರೊಬ್ಬರು ತಮ್ಮ ಅಂಗಡಿಯನ್ನು ಬೇರೆಡೆಗೆ ಸ್ಥಳಾಂತರಿಸಲು … Read more

ಧರ್ಮದ ಸಂಕಲ್ಪ……

ವಿಜಯ ದರ್ಪಣ ನ್ಯೂಸ್….. ಧರ್ಮದ ಸಂಕಲ್ಪ…… ಈ ವಸಂತ ಮಾಸದ, ಚಿಗುರಲೆಯ ಮೇಲೆ ಕುಳಿತ, ತುಂತುರು ಮಳೆ ಹನಿಯ ಹಿಮಬಿಂದುಗಳ ರಾಶಿ, ಪ್ರಾಕೃತಿಕ ಸೌಂದರ್ಯದ ಸಾಂಕೇತಿಕ ಮಾತ್ರವಲ್ಲ, ಸೃಷ್ಟಿಯ ಸಹಜ ಧರ್ಮದ ಪ್ರತಿಫಲನದಂತೆ ಕಾಣುತ್ತದೆ, ಮನಸ್ಸಿನ ಶುದ್ಧೀಕರಣ ಕ್ರಿಯೆಗೆ ಮುನ್ನುಡಿ ಬರೆದಂತಿದೆ… ಪ್ರಕೃತಿಯ ಧರ್ಮ, ಸಹಜ ಧರ್ಮ, ವೃತ್ತಿ ಧರ್ಮ, ಮಾನವ ಧರ್ಮ, ಸಾಂವಿಧಾನಿಕ ಧರ್ಮ, ಸಾಮಾನ್ಯ ಧರ್ಮ, ಅರಿವಿನ ಧರ್ಮ ಮುಂತಾದ ಎಲ್ಲಾ ಧರ್ಮಗಳ ಸಾರವೇ ನಾಗರಿಕ ಧರ್ಮ, ಒಳ್ಳೆಯತನದ ಧರ್ಮ. ಹಬ್ಬದ ಈ ಸುಸಂದರ್ಭದಲ್ಲಿ … Read more

ಇತಿಹಾಸವನ್ನು ಮರೆತ ನಾವು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವೇ : ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ 

ವಿಜಯ ದರ್ಪಣ ನ್ಯೂಸ್…. ಇತಿಹಾಸವನ್ನು ಮರೆತ ನಾವು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವೇ : ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್ ಎನ್ ಮುಕುಂದರಾಜ್ ಕೃಷಿಯ ಮೂಲದ ಹೆಣ್ಣನ್ನು ಮೂಲಮಾತೃಕೆಯರು ಎನ್ನಬೇಕು. ಪುರಾತನವಾದ ಈ ಸತ್ಯವನ್ನು ಮರೆಮಾಚಿ ಪುರುಷ ಪಾರಮ್ಯ ಮೆರೆಯುತ್ತಿರುವ ನಾವು ಇತಿಹಾಸವನ್ನೇ ಮರೆಯುತ್ತಿದ್ದೇವೆ. ಇತಿಹಾಸವನ್ನು ಮರೆತ ನಾವು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವೇ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಪ್ರಶ್ನಿಸಿದರು. ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿಗಳು … Read more

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ : ಶಾಸಕ ಬಿ.ಎನ್.ರವಿಕುಮಾರ್.

ವಿಜಯ ದರ್ಪಣ ನ್ಯೂಸ್…. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ : ಶಾಸಕ ಬಿ.ಎನ್.ರವಿಕುಮಾರ್. ಶಿಡ್ಲಘಟ್ಟ : ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಮತ ನೀಡಿರುವ ಸ್ವಾಭಿಮಾನಿ ಮತದಾರರ ನಂಬಿಕೆಯನ್ನು ಉಳಿಸುವಂತಹ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ಮೇಲೂರಿನ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಮೂಲಕ ಸುಮಾರು 40 ವರ್ಷಗಳಿಂದ ಕ್ಷೇತ್ರದಲ್ಲಿ ಕೆಲಸ ಮಾಡಿರುವವರೂ ಕೂಡಾ ಮಾಡಲಾಗದಂತಹ ಅಭಿವೃದ್ಧಿ ಕಾರ್ಯಗಳನ್ನು ಕಳೆದ 34 ತಿಂಗಳಲ್ಲಿ ಮಾಡಿದ್ದೇವೆ … Read more

ಮಾರ್ಚ್ 19 ರಂದು  ಧುರಂಧರ್ -2 ಚಿತ್ರ ಬಿಡುಗಡೆ

ವಿಜಯ ದರ್ಪಣ ನ್ಯೂಸ್…. ಮಾರ್ಚ್ 19 ರಂದು  ಧುರಂಧರ್ -2 ಚಿತ್ರ ಬಿಡುಗಡೆ ಮುಂಬೈ, ಮಾರ್ಚ್  18 : ಬಿಡುಗಡೆ ಪೂರ್ವದ ಪ್ರಚಾರದಲ್ಲಿ ಅಷ್ಟೇನು ಸಕ್ರಿಯರಾಗಿದ್ದ ನಟ, ರಣವೀರ್ ಸಿಂಗ್ ಇತ್ತೀಚೆಗೆ ‘ಧುರಂಧ‌ರ್:ದಿರಿವೆಂಜ್’ ಚಿತ್ರದ ಭವ್ಯ ಸಂಗೀತ ಬಿಡುಗಡೆ ಸಮಾರಂಭದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಅವರೊಂದಿಗೆ ಪ್ರಮುಖ ನಟಿ ಸಾರಾ ಅರ್ಜುನ್, ಸಂಗೀತ ಸಂಯೋಜಕ ಶಾಶ್ವತ್ ಸಚ್‌ದೇವ್ ಮತ್ತು ಇತರರು ಇದ್ದರು. ಈ ಕಾರ್ಯಕ್ರಮದಲ್ಲಿ, ರಣವೀ‌ರ್ ತಮ್ಮ ಪತ್ತೇದಾರಿ ಆಕ್ಷನ್ ಚಿತ್ರದ ಯಶಸ್ಸಿನ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. … Read more

ಏ.06 ರಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಬಸವೇಶ್ವರ ಪುತ್ಥಳಿ ಅನಾವರಣ: ಜಿಲ್ಲಾಧಿಕಾರಿ ಕೆಎನ್ ಅನುರಾಧ 

ವಿಜಯ ದರ್ಪಣ ನ್ಯೂಸ್….. ಏ.06 ರಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಬಸವೇಶ್ವರ ಪುತ್ಥಳಿ ಅನಾವರಣ: ಜಿಲ್ಲಾಧಿಕಾರಿ ಕೆಎನ್ ಅನುರಾಧ  ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ,ಮಾ.18: ದೇವನಹಳ್ಳಿಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಏಪ್ರಿಲ್ 06 ರಂದು ಜಗಜ್ಯೋತಿ ಬಸವೇಶ್ವರರ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದರು. ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯ … Read more

ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗದೆ ಶಾಂತ ಚಿತ್ತದಿಂದ ಪರೀಕ್ಷೆಯನ್ನು ಎದುರಿಸಿ: ತಹಶೀಲ್ದಾ‌ರ್ ಗಗನಸಿಂಧು

ವಿಜಯ ದರ್ಪಣ ನ್ಯೂಸ್……. ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗದೆ ಶಾಂತ ಚಿತ್ತದಿಂದ ಪರೀಕ್ಷೆಯನ್ನು ಎದುರಿಸಿ: ತಹಶೀಲ್ದಾ‌ರ್ ಗಗನಸಿಂಧು ಶಿಡ್ಲಘಟ್ಟ : ಪರೀಕ್ಷೆ ಎಂಬ ಭಯ ಬಿಡಿ ಯಾವುದೆ ಕಾರಣಕ್ಕೂ ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗದೆ ಶಾಂತ ಚಿತ್ತದಿಂದ ಪರೀಕ್ಷೆಯನ್ನು ಎದುರಿಸಿ ,ಮನೆಗಳಲ್ಲೂ ಸಹ ಪೋಷಕರು ಮಕ್ಕಳ ಮೇಲೆ ವಿನಾಕಾರಣ ಒತ್ತಡ ಹಾಕಬೇಡಿ ಎಂದು ತಹಶೀಲ್ದಾ‌ರ್ ಎನ್.ಗಗನಸಿಂಧು ಅವರು ಎಸ್.ಎಸ್.ಎಲ್.ಸಿ‌.ಪರೀಕ್ಷಾರ್ಥಿಗಳು ಹಾಗೂ ಪೋಷಕರಲ್ಲಿ ಮನವಿ ಮಾಡಿದರು. ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ತಾಲ್ಲೂಕು ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಗಳ ಸಮನ್ವಯ ಸಭೆಯಲ್ಲಿ … Read more

ದೇವನಹಳ್ಳಿ ಪುರಸಭೆ ನೆಲವಳಿ ಸುಂಕ ₹16 ಲಕ್ಷಕ್ಕೆ ಹರಾಜು

ವಿಜಯ ದರ್ಪಣ ನ್ಯೂಸ್…… ದೇವನಹಳ್ಳಿ ಪುರಸಭೆ ನೆಲವಳಿ ಸುಂಕ ₹16 ಲಕ್ಷಕ್ಕೆ ಹರಾಜು ದೇವನಹಳ್ಳಿ: ಪುರಸಭೆ ವ್ಯಾಪ್ತಿಯಲ್ಲಿ ಬೀದಿಬದಿ ವ್ಯಾಪಾರ ಮಾಡುವ ಪೆಟ್ಟಿಗೆ ಅಂಗಡಿಗಳು, ತಳ್ಳುವ ಗಾಡಿಗಳು ಹೂವು-ಹಣ್ಣು, ತರಕಾರಿ, ಎಳನೀರು ವ್ಯಾಪಾರಿಗಳು ಹಾಗೂ ಖಾಸಗಿ ಬಸ್ ಗಳು, ಸರಕು ಸಾಗಣೆ ವಾಹನಗಳ ಸುಂಕ ಮತ್ತು ದ್ವಿಚಕ್ರ ವಾಹನ ಪಾರ್ಕಿಂಗ್ ಸುಂಕ ವಸೂಲಾತಿಗಾಗಿ 2026-27ನೇ ಸಾಲಿಗೆ ಒಂದು ವರ್ಷದ ಹಕ್ಕು ನೀಡಲು ಸೋಮವಾರ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಿತು. ರಸ್ತೆ ಬದಿ ವ್ಯಾಪಾರಿಗಳು ಹಾಗೂ ಗೂಡಂಗಡಿ ಪೆಟ್ಟಿಗೆ … Read more

ಎಸ್.ಎಸ್.ಎಲ್.ಸಿ ಪರೀಕ್ಷೆ -01: ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ವಿಜಯ ದರ್ಪಣ ನ್ಯೂಸ್… ಎಸ್.ಎಸ್.ಎಲ್.ಸಿ ಪರೀಕ್ಷೆ -01: ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಮಾ.17: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ 01:45 ಗಂಟೆಯ ವರೆಗೆ ನಡೆಯಲಿದ್ದು ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಎಸ್.ಎಸ್.ಎಲ್.ಸಿ ಪರೀಕ್ಷೆ-01 ಕ್ಕೆ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳು ದೇವನಹಳ್ಳಿ ತಾಲ್ಲೂಕಿನಲ್ಲಿ 13, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 14, … Read more

ರಾಜ್ಯ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಅನಂತು ರವರಿಗೆ ಚಿಕ್ಕಳ್ಳಿಯಲ್ಲಿ ಅದ್ದೂರಿ ಸ್ವಾಗತ

ವಿಜಯ ದರ್ಪಣ ನ್ಯೂಸ್….. ರಾಜ್ಯ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಅನಂತು ರವರಿಗೆ ಚಿಕ್ಕಳ್ಳಿಯಲ್ಲಿ ಅದ್ದೂರಿ ಸ್ವಾಗತ ತಾಂಡವಪುರ ಮಾರ್ಚ್ 17 ಕರ್ನಾಟಕ ರಾಜ್ಯ ಗಾಣಿಗ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಮೇಯರ್ ಕಾಂಗ್ರೆಸ್ ಮುಖಂಡ ಅನಂತು ಅವರನ್ನು ಮೈಸೂರು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಚಿಕ್ಕಳ್ಳಿ ಗ್ರಾಮದಲ್ಲಿ ಗಾಣಿಗ ಸಮಾಜದ ಮುಖಂಡರು ಸನ್ಮಾನಿಸಿ ಗೌರವಿಸಿ ಅಭಿನಂದಿಸಿದರು. ಅನಂತ ರವರು ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ ನಿಮ್ಮ ಪ್ರೀತಿಯ ಅಭಿಮಾನಕ್ಕೆ ನಾನು ಆಭಾರಿಯಾಗಿದ್ದು ನನ್ನನ್ನು … Read more