ಹಾಪ್‌ಕಾಮ್ಸ್‌ಗೆ  ಸರ್ಕಾರದಿಂದ 12 ಕೋಟಿ ರೂ. ದುಡಿಯುವ ‘ಬಂಡವಾಳ ಕೋಡಿಸಲಾಗಿದೆ : ಸಚಿವ ಡಾ.ಎಂ.ಸಿ. ಸುಧಾಕರ್ 

ವಿಜಯ ದರ್ಪಣ ನ್ಯೂಸ್….  ಹಾಪ್‌ಕಾಮ್ಸ್‌ಗೆ  ಸರ್ಕಾರದಿಂದ 12 ಕೋಟಿ ರೂ. ದುಡಿಯುವ ‘ಬಂಡವಾಳ ಕೋಡಿಸಲಾಗಿದೆ : ಸಚಿವ ಡಾ.ಎಂ.ಸಿ. ಸುಧಾಕರ್  ಶಿಡ್ಲಘಟ್ಟ : ನಷ್ಟದಲ್ಲಿದ್ದ ಹಾಪ್‌ಕಾಮ್ಸ್‌ಗೆ 6 ತಿಂಗಳ ಹಿಂದೆ 12 ಕೋಟಿ ರೂ.ಗಳು ದುಡಿಯುವ ‘ಬಂಡವಾಳವನ್ನು ಸರ್ಕಾರದಿಂದ ಕೊಡಿಸಲಾಗಿದೆ ಇದರಿಂದ ವಿವಿಧ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮಂತ್ರಿ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಬೆಂಗಳೂರಿನ ಗೃಹ ಕಚೇರಿಯಲ್ಲಿ ಭೇಟಿಯಾದ ಹಾಪ್‌ಕಾಮ್ ನ ನೂತನ ಅಧ್ಯಕ್ಷ ಮುತ್ತೂರು ಚಂದ್ರೇಗೌಡ ಅವರೊಂದಿಗೆ ಹಾಪ್‌ಕಾಮ್ಸ್‌ನ ಕಾರ್ಯ ಚಟುವಟಿಕೆಗಳು, ನಷ್ಟದಲ್ಲಿರುವ … Read more

ಯುಗಾದಿ…..

ವಿಜಯ ದರ್ಪಣ ನ್ಯೂಸ್…… ಯುಗಾದಿ….. ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ ವರ್ಷದ ಯುಗಾದಿ ಆಚರಿಸಬೇಕಾಗಿದೆ….. ” ಉಳ್ಳವರು ಶಿವಾಲಯ ಮಾಡುವರು, ನಾನೇನ ಮಾಡಲಿ ಬಡವನಯ್ಯ, ಎನ್ನ ಕಾಲೇ ಕಂಬ, ದೇಹವೇ ದೇಗುಲ ಶಿರವೇ ಹೊನ್ನ ಕಳಸವಯ್ಯ, ಕೂಡಲಸಂಗಮದೇವ ಕೇಳಯ್ಯ, ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ……..” ಎಂಬ ಬಸವಣ್ಣನವರ ವಚನದ ಸಾಲುಗಳನ್ನು ನೆನಪು ಮಾಡಿಕೊಳ್ಳುತ್ತಾ… “ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ, ಹೊಸ ವರುಷಕೆ … Read more

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ವಿಜಯ ದರ್ಪಣ ನ್ಯೂಸ್…… ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ… ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು ಆಯಾ ಭಾಷೆಯ ದಾರ್ಶನಿಕರು, ಮಾರ್ಗದರ್ಶಕರು, ಸಾಹಿತ್ಯ ಮತ್ತು ಸಾಂಸ್ಕೃತಿಕ ರಾಯಭಾರಿಗಳು, ಆದರ್ಶ ವ್ಯಕ್ತಿಗಳು, ಮಾದರಿ ವ್ಯಕ್ತಿತ್ವದವರು ಆಗುವುದು ಮಾತ್ರವಲ್ಲದೇ, ಅವರ ಭಾವಚಿತ್ರಗಳು ಶಾಲಾ-ಕಾಲೇಜಿನಿಂದ ಹಿಡಿದು ಅನೇಕ ಸಂಘ ಸಂಸ್ಥೆಗಳು ಗೋಡೆಗೆ ಅಲಂಕಾರವಾಗುತ್ತಾರೆ. ಜೊತೆಗೆ ಪೀಳಿಗೆಯಿಂದ ಪೀಳಿಗೆ ಅವರನ್ನು ಪರಿಚಯಿಸುತ್ತಾ, ಕಲಿಸುತ್ತಾ, ಅನುಕರಿಸುತ್ತಾ ಮುನ್ನಡೆಯಲಾಗುತ್ತದೆ. ಇಂತಹ … Read more

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ ಡಾ.ಕೆಎನ್ ಅನುರಾಧ 

ವಿಜಯ ದರ್ಪಣ ನ್ಯೂಸ್…. ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ ಡಾ.ಕೆಎನ್ ಅನುರಾಧ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾ16: ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ‌. ಪ್ರಸ್ತುತ ಕೊಲ್ಲಿ ರಾಷ್ಟ್ರದ ಯುದ್ದದ ಪರಿಣಾಮವಾಗಿ ಉದ್ಬವಿಸಿರುವ ಎಲ್ಪಿಜಿ ಸರಬರಾಜು ಬಗೆಗಿನ ಗೊಂದಲ … Read more

ರೈತರ ಗದ್ದೆಗಳಿಗೆ ಸಮರ್ಪಕವಾಗಿ ನೀರು ತಲುಪಬೇಕು: ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ ಸಿದ್ರಾಮಯ್ಯ 

ವಿಜಯ ದರ್ಪಣ ನ್ಯೂಸ್….  ರೈತರ ಗದ್ದೆಗಳಿಗೆ ಸಮರ್ಪಕವಾಗಿ ನೀರು ತಲುಪಬೇಕು: ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ ಸಿದ್ರಾಮಯ್ಯ  ತಾಂಡವಪುರ ಮಾರ್ಚ್ 16 ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನ ಸಭಾ ಕ್ಷೇತ್ರಕ್ಕೆ ಸೇರುವ ತೊರೆಮಾವು ಗ್ರಾಮದಲ್ಲಿ ತಾಲೂಕು ಆಡಳಿತ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಏರ್ಪಡಿಸಿದ್ದ ಸಾರ್ವಜನಿಕರ ಒಂದು ಕೊರತೆ ಸಮಸ್ಯೆಗಳ ಆಲಿಕೆ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರು ಆದ ಡಾ. ಯತೀಂದ್ರ ಸಿದ್ದರಾಮಯ್ಯನವರರಲ್ಲಿ ರೈತರುಗ್ರಾಮಸ್ಥರು ರಾಂಪುರ ನಾಗ ವ್ಯಾಪ್ತಿಗೆ ಬರುವ ತೊರೆಮಾವು … Read more

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ ಮಾಡುತ್ತೇವೆ  ಮುಂದಿನ  ವಾರದಲ್ಲಿ ಸಹಜ ಸ್ಥಿತಿಗೆ ಬರಲಿದೆ : ಆಹಾರ ಸಚಿವ ಮುನಿಯಪ್ಪ‌

ವಿಜಯ ದರ್ಪಣ ನ್ಯೂಸ್…. ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ ಮಾಡುತ್ತೇವೆ  ಮುಂದಿನ  ವಾರದಲ್ಲಿ ಸಹಜ ಸ್ಥಿತಿಗೆ ಬರಲಿದೆ : ಆಹಾರ ಸಚಿವ ಮುನಿಯಪ್ಪ‌ ಬೆಂಗಳೂರು.16 : ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವ ಕೆಹೆಚ್. ಮುನಿಯಪ್ಪ ರವರು ಮಾಧ್ಯಮಕ್ಕೆ … Read more

ಯುಗಾದಿಯ ನಿರೀಕ್ಷೆಯಲ್ಲಿ, ರಂಜಾನ್ ನೆನಪಿಸಿಕೊಳ್ಳುತ್ತಾ…

ವಿಜಯ ದರ್ಪಣ ನ್ಯೂಸ್…. ಯುಗಾದಿಯ ನಿರೀಕ್ಷೆಯಲ್ಲಿ, ರಂಜಾನ್ ನೆನಪಿಸಿಕೊಳ್ಳುತ್ತಾ… ವಸಂತ ಮಾಸ ಪ್ರಾರಂಭವಾಗಿದೆ. ಗಿಡ ಮರಗಳ ಚಿಗುರೆಲೆಗಳ ನಡುವೆ ಕುಳಿತು ಸಾಹಿತ್ಯ ಮತ್ತು ಸಾಂಗತ್ಯದ ಬಗ್ಗೆ ಯೋಚಿಸುತ್ತಾ…… ಯುಗಾದಿ ಸಾಹಿತ್ಯ ಮತ್ತು ನಮ್ಮ ವ್ಯಕ್ತಿತ್ವದ ಗಟ್ಟಿತನ…. ಸಾಮಾಜಿಕ ಜಾಲತಾಣಗಳ ಬೆಳವಣಿಗೆಯಿಂದ ಕನ್ನಡ ತಾಯಿ ಭಾಷೆಯ ಸಾಹಿತ್ಯ ಸಮೃದ್ಧವಾಗಿ ಹರಿಯುತ್ತಿದೆ. ಅದರಲ್ಲೂ ಹಬ್ಬಗಳ‌ ಸಂದರ್ಭದಲ್ಲಿ ರಚಿತವಾಗುವ‌ ಶುಭಾಶಯಗಳು – ಸಂದೇಶಗಳು ಅತ್ಯಂತ ಅದ್ಬುತ – ಮನಮೋಹಕ – ರೋಮಾಂಚನಕಾರಿ – ಸ್ಪೂರ್ತಿದಾಯಕ. ಮೊದಲಿಗೆ ಕೇವಲ ಕೆಲವೇ ಜನರ ಸ್ವತ್ತಾಗಿದ್ದ … Read more

ಸಾಂಪ್ರದಾಯಿಕ , ಭಕ್ತಿ ಭಾವದಿಂದ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ

ವಿಜಯ ದರ್ಪಣ ನ್ಯೂಸ್….. ಸಾಂಪ್ರದಾಯಿಕ , ಭಕ್ತಿ ಭಾವದಿಂದ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಶಿಡ್ಲಘಟ್ಟ : ಸಮಾಜದಲ್ಲಿ ಸಾಕಷ್ಟು ಹಣವಿದ್ದರೂ ಜನರಲ್ಲಿ ನೆಮ್ಮದಿ ಇಲ್ಲದಿರುವುದಕ್ಕೆ ಧರ್ಮದ ತಳಹದಿಯ ಕೊರತೆಯೇ ಕಾರಣ, ಕೇವಲ ಹಣದಿಂದ ಆರೋಗ್ಯವನ್ನಾಗಲಿ ಅಥವಾ ಜ್ಞಾನವನ್ನಾಗಲಿಕೊಳ್ಳಲು ಸಾಧ್ಯವಿಲ್ಲ ಎಂದು ಚಿಕ್ಕಬಳ್ಳಾಪುರದ ರಾಮಕೃಷ್ಣ ವಿವೇಕಾನಂದ ಮಠದ ಶ್ರೀ ಪೂರ್ಣಾನಂದ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಬೆಳ್ಳೂಟಿಯ ಶ್ರೀಗುಟ್ಟಾಂಜನೇಯಸ್ವಾಮಿ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ಶ್ರೀ ಲಕ್ಷ್ಮೀ ಪೂಜಾ ಸಮಿತಿ ಹಾಗೂ ಬೆಳ್ಳೂಟಿ … Read more

ಸಮಾಜದ ಬದುಕಿಗೆ ಕಟ್ಟಿದ ಹೊಸ ಕನಸನ್ನು ನನಸು ಮಾಡಲು ಸಾಧ್ಯವೆಂಬುದನ್ನು ತೋರಿಸಿಕೊಟ್ಟ ವ್ಯಕ್ತಿ ಶಾಂತವೇರಿ ಗೋಪಾಲಗೌಡರು : ಬಸವರಾಜು ಪಾದಯಾತ್ರಿ 

ವಿಜಯ ದರ್ಪಣ ನ್ಯೂಸ್…. ಸಮಾಜದ ಬದುಕಿಗೆ ಕಟ್ಟಿದ ಹೊಸ ಕನಸನ್ನು ನನಸು ಮಾಡಲು ಸಾಧ್ಯವೆಂಬುದನ್ನು ತೋರಿಸಿಕೊಟ್ಟ ವ್ಯಕ್ತಿ ಶಾಂತವೇರಿ ಗೋಪಾಲಗೌಡರು : ಬಸವರಾಜು ಪಾದಯಾತ್ರಿ  ಬೆಂಗಳೂರು:ಲಕ್ಷಾಂತರ ಜನರ ಬದುಕಿಗೆ ಭರವಸೆ ತುಂಬಿದ, ಭೂಮಿಯ ಹಕ್ಕು ಕೊಡಿಸಲು ಮಲೆನಾಡಿನಲ್ಲಿ ಹೊತ್ತಿಸಿದ ಕಿಡಿ ರಾಜ್ಯಾದ್ಯಂತ ಹರಡಿ ಸಮ ಸಮಾಜದ ಬದುಕಿಗೆ ಕಟ್ಟಿದ ಹೊಸ ಕನಸನ್ನು ನನಸು ಮಾಡಲು ಸಾಧ್ಯವೆಂಬುದನ್ನು ತೋರಿಸಿಕೊಟ್ಟ ವ್ಯಕ್ತಿ ಶಾಂತವೇರಿ ಗೋಪಾಲಗೌಡರು ಕಾಲ್ನಡಿಗೆಯಲ್ಲಿ ಇಡೀ ಮಲೆನಾಡನ್ನು ಸುತ್ತಿ ಜನಜಾಗೃತಿಗೊಳಿಸಿ ಅವರ ಹಕ್ಕಿಗಾಗಿ ಹೋರಾಟ ಮಾಡಿದವರು. ನನ್ನ ಜಾತಿ … Read more

ನಾವು ನಡೆದು ಬಂದ ಹಾದಿ ನಮ್ಮ ಬೆವರ ಹನಿಯದ್ದಾಗಿರಬೇಕು:           ಚಿತ್ರ ನಟ ಶರತ್ ಲೋಹಿತಾಶ್ವ 

ವಿಜಯ ದರ್ಪಣ ನ್ಯೂಸ್……. ನಾವು ನಡೆದು ಬಂದ ಹಾದಿ ನಮ್ಮ ಬೆವರ ಹನಿಯದ್ದಾಗಿರಬೇಕು:           ಚಿತ್ರ ನಟ ಶರತ್ ಲೋಹಿತಾಶ್ವ  ಕುಣಿಗಲ್ : ಸಮೀಪದ ಭಕ್ತರ ಹಳ್ಳಿಯಲ್ಲಿರುವ ದಯಾ ಭವನದ ಆವರಣದಲ್ಲಿ ರಂಗ ವಿಜಯಾ ಟ್ರಸ್ಟ್ ದಯಾ ಭವನ ಸಹಯೋಗದಲ್ಲಿ ಆಯೋಜಿಸಿದ್ದ ಜಗದೀಶ್ ನಾಯ್ಕ ಅವರ ಶ್ರಮದ ನೆಲಕ್ಕೆ ಧನ್ಯಧಾರೆ ಎಂಬ ಕವನ ಸಂಕಲನವನ್ನು ಬಿಡುಗಡೆ ಮಾಡಿ ಅವರು ಮಾತನಾಡುತ್ತಿದ್ದರು. ತನಗೆ ಜನ್ಮ ಕೊಟ್ಟ ತಂದೆ, ತಾಯಿಗೆ ಬದುಕು ಕೊಟ್ಟ ಭೂಮಿಗೆ, ನಿಜವಾಗಲೂ … Read more