ಕಲಬುರ್ಗಿಯಲ್ಲಿ 5 ನೇ ಪುಸ್ತಕ ಪ್ರಕಾಶಕರ ಸಾಂಸ್ಕೃತಿಕ ಸಮ್ಮೇಳನ
ವಿಜಯ ದರ್ಪಣ ನ್ಯೂಸ್….. ಕಲಬುರ್ಗಿಯಲ್ಲಿ 5 ನೇ ಪುಸ್ತಕ ಪ್ರಕಾಶಕರ ಸಾಂಸ್ಕೃತಿಕ ಸಮ್ಮೇಳನ ಬೆಂಗಳೂರು: ಹೈದರಾಬಾದ್ ಕರ್ನಾಟಕ ಪುಸ್ತಕ ಪ್ರಕಾಶಕರ ಮುದ್ರಕರ ಮಾರಾಟಗಾರರ ಸಂಘದ ವತಿಯಿಂದ 5ನೇ ಬಾರಿಗೆ ಕಲ್ಯಾಣ ಕರ್ನಾಟಕ ಪುಸ್ತಕ ಪ್ರಕಾಶಕರ ಸಾಂಸ್ಕೃತಿಕ ಸಮ್ಮೇಳನವನ್ನು 2026ರ ಮೇ ಅಂತ್ಯದಲ್ಲಿ ನಡೆಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಪುಸ್ತಕ ಪ್ರಕಾಶಕರ ಸಂಘದ ಅಧ್ಯಕ್ಷ ಮಹಿಪಾಲರೆಡ್ಡಿ ಸೇಡಂ ತಿಳಿಸಿದ್ದಾರೆ . ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಪ್ರಕಾಶಕರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಕಲ್ಯಾಣ … Read more





