ಕಲಬುರ್ಗಿಯಲ್ಲಿ 5 ನೇ ಪುಸ್ತಕ ಪ್ರಕಾಶಕರ ಸಾಂಸ್ಕೃತಿಕ ಸಮ್ಮೇಳನ

ವಿಜಯ ದರ್ಪಣ ನ್ಯೂಸ್….. ಕಲಬುರ್ಗಿಯಲ್ಲಿ 5 ನೇ ಪುಸ್ತಕ ಪ್ರಕಾಶಕರ ಸಾಂಸ್ಕೃತಿಕ ಸಮ್ಮೇಳನ ಬೆಂಗಳೂರು: ಹೈದರಾಬಾದ್ ಕರ್ನಾಟಕ ಪುಸ್ತಕ ಪ್ರಕಾಶಕರ ಮುದ್ರಕರ ಮಾರಾಟಗಾರರ ಸಂಘದ ವತಿಯಿಂದ 5ನೇ ಬಾರಿಗೆ ಕಲ್ಯಾಣ ಕರ್ನಾಟಕ ಪುಸ್ತಕ ಪ್ರಕಾಶಕರ ಸಾಂಸ್ಕೃತಿಕ ಸಮ್ಮೇಳನವನ್ನು 2026ರ ಮೇ ಅಂತ್ಯದಲ್ಲಿ ನಡೆಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಪುಸ್ತಕ ಪ್ರಕಾಶಕರ ಸಂಘದ ಅಧ್ಯಕ್ಷ ಮಹಿಪಾಲರೆಡ್ಡಿ ಸೇಡಂ ತಿಳಿಸಿದ್ದಾರೆ . ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಪ್ರಕಾಶಕರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಕಲ್ಯಾಣ … Read more

ಎಚ್ಚರಿಕೆ, ಒಮ್ಮೆ ಯೋಚಿಸಿ ಮುಂದುವರಿಯಿರಿ…….

ವಿಜಯ ದರ್ಪಣ ನ್ಯೂಸ್….. ಎಚ್ಚರಿಕೆ, ಒಮ್ಮೆ ಯೋಚಿಸಿ ಮುಂದುವರಿಯಿರಿ……. ಬದುಕಿನ ಪಯಣದಲ್ಲಿ ಇದೇ ಕೊನೆಯ ನಿಲ್ಣಾಣವಲ್ಲ ಅಥವಾ ಇದೇ ಅಂತಿಮ ಸತ್ಯವಲ್ಲ……. ಯೂಟ್ಯೂಬ್ (YouTube ) ಮತ್ತು ಕೆಲವು ಸಾಮಾಜಿಕ ಜಾಲತಾಣಗಳು……….. ಮಾತು – ಅಭಿಪ್ರಾಯ – ಪ್ರಚೋದನೆ – ಪರಿಣಾಮ – ಸತ್ಯ – ವಾಸ್ತವ – ಭ್ರಮೆ – ಗೊಂದಲಗಳ ನಡುವೆ………. ಸಮೂಹ ಸಂಪರ್ಕ ಮಾಧ್ಯಮಗಳ ಕ್ರಾಂತಿಯಿಂದ ಉಂಟಾಗುತ್ತಿರುವ ತಲ್ಲಣಗಳು ಒಂದೇ ಎರಡೇ…. ಅಬ್ಬಬ್ಬಾ ಎಷ್ಟೊಂದು ಜನರ ಎಂಥೆಂತ ಮಾತಿನ ತುಣುಕುಗಳು….. ಊಟದಿಂದ ಯುದ್ಧದವರೆಗೆ….. … Read more

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ: ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ: ಸಚಿವ ಮುನಿಯಪ್ಪ ದೇವನಹಳ್ಳಿ ಬೆಂಗಳೂರು ಗ್ರಾ.ಜಿಲ್ಲೆ, ಮಾ. 14: ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ ಸಮಸ್ಯೆ ವಾರದೊಳಗೆ ಸಂಪೂರ್ಣ ನಿವಾರಣೆಯಾಗಲಿದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ತಾಲೂಕಿನ ವಿವಿಧ … Read more

ಯುದ್ಧ ದೇವರ ಆಟ…. War is act of God…..

ವಿಜಯ ದರ್ಪಣ ನ್ಯೂಸ್…… ಯುದ್ಧ ದೇವರ ಆಟ…. War is act of God….. ಮಂದಿರ, ಮಸೀದಿ, ಚರ್ಚು, ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹೀಗೆ ಮಾತನಾಡುವುದನ್ನು ಕೇಳುತ್ತಿದ್ದೇವೆ… ದೇವರ ಆಟ ಬಲ್ಲವರಾರು… ದೇವರಿಗೆ ಯುದ್ಧ ಬೇಕಾಗಿದೆಯೇ ? ಈ ಜಗತ್ತೇ ದೇವರ ಸೃಷ್ಟಿ ಎಂದು ನಂಬಿರುವವರ ಪಾಲಿಗೆ ಈ ಯುದ್ಧ ಸಹ ಆತನ ಸೃಷ್ಟಿಯೇ ಎಂದು ಭಾವಿಸಬೇಕಾಗುತ್ತದೆ. ಏಕೆಂದರೆ ಆತ ಸರ್ವಶಕ್ತ ಮತ್ತು ಸರ್ವಾಂತರ್ಯಾಮಿ. ಆದ್ದರಿಂದಲೇ ಯುದ್ಧದ ದುಷ್ಪರಿಣಾಮ ಎಲ್ಲಾ ಧರ್ಮ, ದೇಶಗಳಿಗೂ ವ್ಯಾಪಿಸಿದೆ. ಈ … Read more

ಜಗದೀಶ್ ನಾಯ್ಕ್ ರವರ ಶ್ರಮದ ನೆಲಕೆ ಧನ್ಯಧಾರೆ ಎಂಬ ಕವನ ಸಂಕಲನ ಬಿಡುಗಡೆ

ವಿಜಯ ದರ್ಪಣ ನ್ಯೂಸ್….. ಜಗದೀಶ್ ನಾಯ್ಕ್ ರವರ ಶ್ರಮದ ನೆಲಕೆ ಧನ್ಯಧಾರೆ ಎಂಬ ಕವನ ಸಂಕಲನ ಬಿಡುಗಡೆ ಜಗದೀಶ್ ನಾಯ್ಕ್ ರವರ ಶ್ರಮದ ನೆಲಕೆ ಧನ್ಯಧಾರೆ ಎಂಬ ಕವನ ಸಂಕಲನ ಬಿಡುಗಡೆಯ ಸಮಾರಂಭವನ್ನು ಕುಣಿಗಲ್ ಸಮೀಪದ ಭಕ್ತರಹಳ್ಳಿ ದಯಾ ಭವನದಲ್ಲಿ ಮಾರ್ಚ್ 15 ರ ಭಾನುವಾರ ಹಮ್ಮಿಕೊಳ್ಳಲಾಗಿದೆ ಎಂದು ರಂಗ ವಿಜಯಾ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಮಾಲೂರು ವಿಜಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಾದ ಭಕ್ತರಹಳ್ಳಿಯ ದಯಾ ಭವನ ಮತ್ತು ಸ್ನೇಹ ಕಲಾ ಪ್ರತಿಷ್ಠಾನ … Read more

2025 ರ ಸಾಲಿನ ಡಾ.ಸಿಸಿರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನಾ ಯುವ ಪ್ರಶಸ್ತಿಗೆ ಆಹ್ವಾನ

ವಿಜಯ ದರ್ಪಣ ನ್ಯೂಸ್….. 2025 ರ ಸಾಲಿನ ಡಾ.ಸಿಸಿರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನಾ ಯುವ ಪ್ರಶಸ್ತಿಗೆ ಆಹ್ವಾನ ಬೆಂಗಳೂರು : ಸಾಹಿತಿ, ಪ್ರಾಧ್ಯಾಪಕ ಮತ್ತು ಸಾಂಸ್ಕೃತಿಕ ಸಂಘಟಕ, ಅವಿಭಜಿತ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರ ಹೆಸರಿನಲ್ಲಿ ಅವರ ಸ್ನೇಹಿತರು, ಶಿಷ್ಯರು ಕೂಡಿ ಸ್ಥಾಪಿಸಿಕೊಂಡಿರುವ ಡಾ.ಸಿಸಿರಾ ಸ್ನೇಹ ಬಳಗ ಕಳೆದ ಐದಾರು ವರ್ಷಗಳಿಂದ ಕೊಡಮಾಡುತ್ತಿರುವ ಡಾ.ಸಿಸಿರಾ ಯುವ ಸಾಹಿತಿ ಮತ್ತು ಯುವ ಸಂಘಟಕ ಪ್ರಶಸ್ತಿಗೆ ಈ ವರ್ಷವೂ ನೀಡುತ್ತಿದೆ. ನಿಜವಾದ ಸಾಧಕರನ್ನು … Read more

ನೀ ಒಂದು ಸಾರಿ ನನ್ನ ಮನ್ನಿಸು

ವಿಜಯ ದರ್ಪಣ ನ್ಯೂಸ್….. ವಿಶೇಷ ಲೇಖನ: ಜಯಶ್ರೀ .ಜೆ .ಅಬ್ಬಿಗೇರಿ ನೀ ಒಂದು ಸಾರಿ ನನ್ನ ಮನ್ನಿಸು ನನ್ನೊಲವೆ.. ಪ್ರೀತಿ ಪ್ರೇಮದ ವಿಷಯದಲ್ಲಿ ತಿರಸ್ಕರಿಸಲ್ಪಟ್ಟರೆ ಅದೆಂಥ ಭಯಂಕರ ನೋವು ಆಗುತ್ತದೆ ಅನ್ನೋದು ಅನುಭವಿಸಿದರಿಗೆ ಗೊತ್ತು. ಅದೊಂಥರ ಹಲ್ಲು ನೋವಿದ್ದ ಹಾಗೆ. ಎಂಥ ಹುಲಿಯಂಥ ಮನುಷ್ಯನನ್ನೂ ನರಮ್ ಮಾಡಿಬಿಡುತ್ತದೆ. ಈ ಸಾಲುಗಳು ನಿನ್ನ ಭಾವ ಪ್ರಪಂಚವನ್ನು ತಟ್ಟುತ್ತವೆ ಅಂದುಕೊಂಡಿದಿನಿ. ಇವು ಕೇವಲ ಪದಗಳಲ್ಲ. ನಿನಗಾಗಿ ಬರೆದ ಮೌನ ಮಿಲನದ ಮುದ್ದು ಮನವಿ ಪತ್ರ. ಪ್ರೀತಿಯ ಭಾವದಲ್ಲಿ ವಿರಹದ ಉರಿ … Read more

ಹೆಚ್ಚಿಗೆ ಗ್ರಾಮದಲ್ಲಿ  ನಿವೇಶನ ದೊರಕಿಸಿ ಕೊಡುವಂತೆ ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ರಾಮಯ್ಯಗೆ ಗ್ರಾಮಸ್ಥರು ಮನವಿ 

ವಿಜಯ ದರ್ಪಣ ನ್ಯೂಸ್…. ಹೆಚ್ಚಿಗೆ ಗ್ರಾಮದಲ್ಲಿ  ನಿವೇಶನ ದೊರಕಿಸಿ ಕೊಡುವಂತೆ ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ರಾಮಯ್ಯಗೆ ಗ್ರಾಮಸ್ಥರು ಮನವಿ  ತಾಂಡವಪುರ ಮಾರ್ಚ್ 14 :ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹೆಚ್ಚಿಗೆ ಗ್ರಾಮದಲ್ಲಿ ನಿವೇಶನದ ಸಮಸ್ಯೆ ತುಂಬಾ ಇದ್ದು ನಿವೇಶನವನ್ನು ದೊರಕಿಸಿ ಕೊಡುವಂತೆ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ  ಅವರಲ್ಲಿ ಗ್ರಾಮಸ್ಥರು ಮನವಿ ಮಾಡಿದರು ಅವರು ಇಂದು … Read more

ಶಿಡ್ಲಘಟ್ಟ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ಕಾಮಗಾರಿ ಪೂರ್ಣ : ಆಯುಕ್ತೆ ಸಿ.ಟಿ. ಶಿಲ್ಪಾ ನಾಗ್

ವಿಜಯ ದರ್ಪಣ ನ್ಯೂಸ್….. ಶಿಡ್ಲಘಟ್ಟ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ಕಾಮಗಾರಿ ಪೂರ್ಣ: ಆಯುಕ್ತೆ ಸಿ.ಟಿ. ಶಿಲ್ಪಾ ನಾಗ್ ಶಿಡ್ಲಘಟ್ಟ : ರಾಜ್ಯದಲ್ಲಿ ರೇಷ್ಮೆ ಬೆಳೆಗಾರರಿಗೆ ಆಧುನಿಕ ಮತ್ತು ಸುಧಾರಿತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಎರಡು ಪ್ರಮುಖ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆಗಳನ್ನು ನಿರ್ಮಿಸಲಾಗುತ್ತಿದೆ. ಅವುಗಳಲ್ಲಿ ಒಂದು ಶಿಡ್ಲಘಟ್ಟದಲ್ಲಿ ನಿರ್ಮಾಣವಾಗುತ್ತಿದ್ದು, ಮತ್ತೊಂದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಿರ್ಮಾಣಗೊಳ್ಳುತ್ತಿದೆ ಎಂದು ರಾಜ್ಯ ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತೆ ಹಾಗೂ ರೇಷ್ಮೆ ನಿರ್ದೇಶಕಿ ಸಿ.ಟಿ.ಶಿಲ್ಪಾ ನಾಗ್ ತಿಳಿಸಿದರು. ನಗರದ ಸಮೀಪದ ಹನುಮಂತಪುರ … Read more

25 ಕೋಟಿ ವೆಚ್ಚದಲ್ಲಿ ವಿದ್ಯುತ್ ಕೇಬಲ್ ಅಳವಡಿಕೆ, 2 ಕೋಟಿ ವೆಚ್ಚದಲ್ಲಿ ರಸ್ತೆಗೆ ಡಾಂಬರೀಕರಣಕ್ಕೆ ಸಚಿವ ಕೆ ಎಚ್ ಮುನಿಯಪ್ಪ ಚಾಲನೆ 

ವಿಜಯ ದರ್ಪಣ ನ್ಯೂಸ್….. 25 ಕೋಟಿ ವೆಚ್ಚದಲ್ಲಿ ವಿದ್ಯುತ್ ಕೇಬಲ್ ಅಳವಡಿಕೆ, 2 ಕೋಟಿ ವೆಚ್ಚದಲ್ಲಿ ರಸ್ತೆಗೆ ಡಾಂಬರೀಕರಣಕ್ಕೆ ಸಚಿವ ಕೆ ಎಚ್ ಮುನಿಯಪ್ಪ ಚಾಲನೆ  ವಿಜಯಪುರ , ದೇವನಹಳ್ಳಿ ತಾಲ್ಲೂಕು: ಪಟ್ಟಣದಲ್ಲಿ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ನಿಧಿ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ 2 ಕೋಟಿ ಅನುದಾನದಲ್ಲಿ, ಪುರಸಭೆ ವ್ಯಾಪ್ತಿಯಲ್ಲಿ ರಸ್ತೆಗಳ ಅಭಿವೃದ್ಧಿ ಹಾಗೂ ಬೆಸ್ಕಾಂ ಇಲಾಖೆಯಿಂದ 25 ಕೋಟಿ ರೂಗಳ ವೆಚ್ಚದಲ್ಲಿ ಭೂಗತ ಕೇಬಲ್ ಅಳವಡಿಸುವ ಮತ್ತು ಎಲ್.ಟಿ.ಮೇಲ್ ತಂತಿ ಕೇಬಲ್ ತೆಗೆದು … Read more