ಗೋವಾದ ನಡೆದ ಕನ್ನಡಿಗರ 16ನೇ ಸಾಂಸ್ಕೃತಿಕ ಸಮ್ಮೇಳನ: 751 ಪೂರ್ಣ ಕುಂಭ ಹೊತ್ತ ಮಹಿಳೆಯರ ಮೆರವಣಿಗೆಗೆ ಚಾಲನೇ ನೀಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ.

ವಿಜಯ ದರ್ಪಣ ನ್ಯೂಸ್…… ಗೋವಾದ ನಡೆದ ಕನ್ನಡಿಗರ 16ನೇ ಸಾಂಸ್ಕೃತಿಕ ಸಮ್ಮೇಳನ: 751 ಪೂರ್ಣ ಕುಂಭ ಹೊತ್ತ ಮಹಿಳೆಯರ ಮೆರವಣಿಗೆಗೆ ಚಾಲನೇ ನೀಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ. ಬಿಚ್ಚೋಲಿಯಂ, ಗೋವಾ : ಕನ್ನಡ ಪ್ರಾಚೀನ ಭಾಷೆಗಳಲ್ಲಿ ಒಂದು ಅಲ್ಲದೆ ಈ ಕನ್ನಡವು ಭಾರತದ 4 ಪ್ರಮುಖ ಶಾಸ್ತ್ರೀಯ ಭಾಷೆಗಳಲ್ಲಿ ಒಂದಾಗಿದ್ದು, ದೀರ್ಘ ಇತಿಹಾಸ ಮತ್ತು ಸ್ವತಂತ್ರ ಸಾಹಿತ್ಯ ಪರಂಪರೆಯವನ್ನು ಹೊಂದಿದೆ. ಕನ್ನಡವು ಶ್ರೀಮಂತ ಹಾಗೂ ಇತಿಹಾಸ ಹೊಂದಿರುವ ಭಾಷೆಯಾಗಿದ್ದು, ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಏಕೈಕ … Read more

ಗೋವಾದಲ್ಲಿ ಕನ್ನಡಿಗರ 16ನೇ ಸಾಂಸ್ಕೃತಿಕ ಸಮ್ಮೇಳನ’: ಪ್ರೇಕ್ಷಕರನ್ನು ರಂಜಿಸಿದ ಕೊತ್ತನೂರು ಕಲಾಜ್ಯೋತಿ ಜಾನಪದ ಕಲಾ ತಂಡ

ವಿಜಯ ದರ್ಪಣ ನ್ಯೂಸ್…. ಗೋವಾದಲ್ಲಿ ಕನ್ನಡಿಗರ 16ನೇ ಸಾಂಸ್ಕೃತಿಕ ಸಮ್ಮೇಳನ’: ಪ್ರೇಕ್ಷಕರನ್ನು ರಂಜಿಸಿದ ಕೊತ್ತನೂರು ಕಲಾಜ್ಯೋತಿ ಜಾನಪದ ಕಲಾ ತಂಡ ಶಿಡ್ಲಘಟ್ಟ : ಗೋವಾದಲ್ಲಿ ನಡೆದ ‘ಕನ್ನಡಿಗರ 16ನೇ ಸಾಂಸ್ಕೃತಿಕ ಸಮ್ಮೇಳನ ‘ ದಲ್ಲಿ ಕೊತ್ತನೂರು ಕಲಾಜ್ಯೋತಿ ಜಾನಪದ ಕಲಾ ಸಂಸ್ಥೆಯ ಕಲಾವಿದರು ವೀರಗಸೆ ಕಲಾ ವೈಭವ ಕಾರ್ಯಕ್ರಮ ನಡೆಸಿಕೊಟ್ಟು ಸಭಿಕರ ಮನಗೆದ್ದಿದ್ದು ಕರುನಾಡಿನ ಕೀರ್ತಿಯನ್ನು ಗೋವಾದಲ್ಲೂ ಗಮನ ಸೆಳೆದಿದ್ದಾರೆ. ಗೋವಾದ ಕರ್ಮಭೂಮಿ ಕನ್ನಡ ಸಂಘ, ಬೀಚೋಲಿಯಂ ಗೋವಾ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು … Read more

ಬದಲಾಗಬೇಕಿರುವುದು ಮಕ್ಕಳೋ – ಹಿರಿಯರೋ……

ವಿಜಯ ದರ್ಪಣ ನ್ಯೂಸ್… ಬದಲಾಗಬೇಕಿರುವುದು ಮಕ್ಕಳೋ – ಹಿರಿಯರೋ…… ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಮತ್ತು ನಡತೆ ಕಲಿಸಬೇಕು ಎಂಬುದು ಆಧುನಿಕ ಕಾಲದ ಬಹುದೊಡ್ಡ ಆಶಯ. ಮಾಧ್ಯಮಗಳಲ್ಲೂ, ಅನೇಕ ವೇದಿಕೆಗಳಲ್ಲೂ ಇದೇ ಬಹು ಚರ್ಚಿತ ವಿಷಯ…… ಅಂದರೆ ಬಹಳಷ್ಟು ದೊಡ್ಡವರಲ್ಲಿಲ್ಲದ , ಸಮಾಜದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿರುವ ಅಥವಾ ಮುಖವಾಡಗಳಾಗಿ ಬದಲಾಗುತ್ತಿರುವ ನಿಜವಾದ ಮೌಲ್ಯಗಳನ್ನು ಅದರ ಮೂಲ ಸ್ವರೂಪದಲ್ಲಿಯೇ ಮಕ್ಕಳಲ್ಲಿ ಕಾಣಬೇಕೆಂಬ ಹಂಬಲ ಪೋಷಕರದು. ಇದರಿಂದಾಗಿ ಅವರಲ್ಲಿ ಒಳ್ಳೆಯ ಭವಿಷ್ಯ ರೂಪಗೊಳ್ಳುತ್ತದೆ ಎಂದು ಆಸೆಪಡುತ್ತಿದ್ದಾರೆ…… ಆಪೇಕ್ಷೆ ಏನೋ ಒಳ್ಳೆಯದು. … Read more

ಹೊಸಕೋಟೆಯಲ್ಲೂ ಹೂವಿನ ಮಾರುಕಟ್ಟೆ

ವಿಜಯ ದರ್ಪಣ ನ್ಯೂಸ್….. ಹೊಸಕೋಟೆಯಲ್ಲೂ ಹೂವಿನ ಮಾರುಕಟ್ಟೆ ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ 20 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಈ ಯೋಜನೆಯ ನಂತರದಲ್ಲಿ ಹೊಸಕೋಟೆಯಲ್ಲೂ ಹೂವಿನ ಮಾರುಕಟ್ಟೆ ನಿರ್ಮಾಣ ಬೇಡಿಕೆಯನ್ನು ಪರಿಗಣಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಶರತ್‌ಕುಮಾರ್‌ ಬಚ್ಚೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚಿಕ್ಕಬಳ್ಳಾಪುರದಲ್ಲಿ ಹೂವಿನ ಮಾರುಕಟ್ಟೆಗೆ ಆರ್‌ಐಡಿಎಫ್‌ -31 … Read more

ರಾಜಕೀಯವಾಗಿ ಸೋಲು ಗೆಲುವು ಕಂಡಿದ್ದರು ಜನಸೇವೆಯನ್ನು ಮರೆಯಲಾರೆ : ಸಿ ಎಂ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…. ರಾಜಕೀಯವಾಗಿ ಸೋಲು ಗೆಲುವು ಕಂಡಿದ್ದರು ಜನಸೇವೆಯನ್ನು ಮರೆಯಲಾರೆ : ಸಿ ಎಂ ಸಿದ್ದರಾಮಯ್ಯ ತಾಂಡವಪುರ ಮಾರ್ಚ್ 13 ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲು ಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮೈಸೂರು ಜಿಲ್ಲೆ, ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ವರಕೋಡು ಗಡಿ ಗುರುಮಠ ವರಕೂಡು ಗ್ರಾಮದ ಬಳಿ ಆಯೋಜಿಸಲಾಗಿದ್ದ ಇತಿಹಾಸ ಪ್ರಸಿದ್ಧಿ ಉಳ್ಳ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಕುಂಭ … Read more

ಭಕ್ತರ ಜಯ ಘೋಷಣೆಯೊಂದಿಗೆ ನಡೆದ ವೀರಾಂಜನೇಯಸ್ವಾಮಿ ರಥೋತ್ಸವ, ಸೀತಾರಾಮ ಕಲ್ಯಾಣೋತ್ಸವ

ವಿಜಯ ದರ್ಪಣ ನ್ಯೂಸ್…. ಭಕ್ತರ ಜಯ ಘೋಷಣೆಯೊಂದಿಗೆ ನಡೆದ ಶ್ರೀ ವೀರಾಂಜನೇಯಸ್ವಾಮಿ ರಥೋತ್ಸವ, ಸೀತಾರಾಮ ಕಲ್ಯಾಣೋತ್ಸವ ಶಿಡ್ಲಘಟ್ಟ : ತಾಲ್ಲೂಕಿನ ಮುತ್ತೂರು ಗ್ರಾಮದ ಶ್ರೀವೀರಾಂಜನೇಯಸ್ವಾಮಿ ರಥೋತ್ಸವ ಪ್ರಯುಕ್ತ ನಡೆದ ಸೀತಾರಾಮ ಕಲ್ಯಾಣೋತ್ಸವವು ಸಾವಿರಾರು ಭಕ್ತರ ಜಯ ಘೋಷಣೆಯೊಂದಿಗೆ ನಡೆಯಿತು. ಕಲ್ಯಾಣೋತ್ಸವಕ್ಕೆ ದೇವಾಲಯದ ಅರ್ಚಕರ ವೃಂದ ಸಕಲ ಸಿದ್ಧತೆ ಮಾಡಿಕೊಂಡಿತ್ತು ,ಬೆಳಿಗ್ಗೆಯಿಂದಲೇ ಶ್ರೀವೀರಾಂಜನೇಯಸ್ವಾಮಿ ದೇವಾಲಯದ ಪ್ರಾಂಗಣದಲ್ಲಿ ಕಲ್ಯಾಣೋತ್ಸವಕ್ಕಾಗಿ ನಿರ್ಮಾಣ ಮಾಡಲಾಗಿದ್ದ ವೇದಿಕೆಯನ್ನು ಅರ್ಚಕರು ಹೂವಿನಿಂದ ಅಲಂಕಾರ ಮಾಡಿ ಹಸಿರು ತೋರಣವನ್ನು ಕಟ್ಟಿದ್ದರು ,ಧಾರ್ಮಿಕ ಸಂಪ್ರದಾಯದಂತೆ ಸಂಜೆಯಿಂದ ಮುಖ್ಯ ಪೂಜಾ … Read more

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್…… ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾ.13: ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್ ಏಜೆನ್ಸಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಹೇಳಿದರು. … Read more

ಬಿರುಗಾಳಿ ಮರವನ್ನು ಬೀಳಿಸಬಹುದು ಆದರೆ..?

ವಿಜಯ ದರ್ಪಣ ನ್ಯೂಸ್ ……. ಬಿರುಗಾಳಿ ಮರವನ್ನು ಬೀಳಿಸಬಹುದು ಆದರೆ..? ಬದುಕು ಯಾವಾಗಲೂ ನಾವು ಅಂದುಕೊಂಡಂತೆಯೇ ಸಾಗುವುದಿಲ್ಲ. ಅನ್ನೋದು ಹಲವಾರು ತಿರುವುಗಳನ್ನು ಕಂಡವರಿಗೆಲ್ಲ ಅರಿವಿಗೆ ಬಂದಿರುತ್ತದೆ. ಬದುಕಿನಲ್ಲಿ ನಾವು ನಿರೀಕ್ಷಿಸಿದಂತೆ ನಡೆಯುವುದು ತುಂಬಾ ಕಡಿಮೆ. ‘ಬದುಕು ಅನಿರೀಕ್ಷಿತಗಳ ಮೊತ್ತ.’ ಎಂಬ ಮಾತು ಅಕ್ಷರಶಃ ಸತ್ಯ. ಜೀವನವು ಅನಿರೀಕ್ಷಿತ. ಅದು ಹಠಾತ್ತನೇ ಮತ್ತು ಅನೌಪಚಾರಿಕವಾಗಿ ಕೊನೆಗೊಳ್ಳಬಹುದು ಎಂಬುದು ಈಗಾಗಲೇ ವಿಪುಲ ಉದಾಹರಣೆಗಳಿಂದ ಸಾಬೀತಾಗಿದೆ. ಅಂದರೆ ಇಲ್ಲಿ ನಾನು ಹೇಳ ಹೊರಟಿರುವುದು ಅನಿರೀಕ್ಷಿತ ಘಟನೆಗಳು ನಡೆದಾಗ ದುಃಖ ನಿರಾಶೆ ಭಯ … Read more

ಟ್ರಂಪ್ ಮತ್ತು ಪುಟಿನ್ ದೂರವಾಣಿ ಸಂಭಾಷಣೆ……..

ವಿಜಯ ದರ್ಪಣ ನ್ಯೂಸ್….. ಟ್ರಂಪ್ ಮತ್ತು ಪುಟಿನ್ ದೂರವಾಣಿ ಸಂಭಾಷಣೆ…….. ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೋಮವಾರ ತಡರಾತ್ರಿ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಇಬ್ಬರು ಕ್ರೂರಿಗಳು, ಸರ್ವಾಧಿಕಾರಿ ಮನೋಭಾವದವರು, ವಿಶ್ವದ ಬಲಿಷ್ಠ ಸೈನಿಕ ಶಕ್ತಿಯ ನಾಯಕರು, ವಿಶ್ವದ ಇಂದಿನ ಅತ್ಯಂತ ಆತಂಕಕಾರಿ ಪರಿಸ್ಥಿತಿಯಲ್ಲಿ ಹೇಗೆ ಮಾತುಕತೆ ನಡೆಸಿರಬಹುದು ಎಂಬುದನ್ನು ಕಾಲ್ಪನಿಕವಾಗಿ, ನನ್ನ ತಾಯಿ ಭಾಷೆಯಲ್ಲಿ, ಹೀಗೆ ಭಾವನಾ ರೂಪದಲ್ಲಿ ವ್ಯಕ್ತಪಡಿಸುತ್ತಿದ್ದೇನೆ. ಈ ಮಾತುಗಳು ಅವರಿಬ್ಬರೂ ಆಡಿರಬಹುದು ಎನ್ನುವ ಕಲ್ಪನೆಗೆ ಮಾತ್ರ … Read more

“ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಸಂಸದ ಯದುವೀರ್‌ ಆಗ್ರಹ

ವಿಜಯ ದರ್ಪಣ ನ್ಯೂಸ್…… “ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು  ಸೇರ್ಪಡೆಗೆ ಸಂಸದ ಯದುವೀರ್‌ ಆಗ್ರಹ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು ತಾಂಡವಪುರ, ಮಾ. 11: ಸಾಂಸ್ಕೃತಿಕ ನಗರಿ ಮೈಸೂರಿಗೆ ಇದು ಖುಷಿ ಕೊಡುವ ಸುದ್ದಿ. ದೇಶದ ಆರ್ಥಿಕತೆ ಕೊಡುಗೆಗಳನ್ನು ನೀಡಲು ಪ್ರಮುಖ ಪಾತ್ರ ವಹಿಸುವ ನಗರಗಳ ಅಭಿವೃದ್ಧಿಗೆ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಈಗ ಮೈಸೂರಿಗೂ ವಿಶೇಷ ಕೊಡುಗೆ ನೀಡಲು ನಿರ್ಧರಿಸಿದೆ ಮೈಸೂರನ್ನು “ನಗರ ಆರ್ಥಿಕ ವಲಯ” … Read more