ಸ್ವಸಹಾಯ ಗುಂಪುಗಳ ಉತ್ಪನ್ನಗಳು ರಾಜ್ಯಾದ್ಯಂತ ವ್ಯಾಪಿಸಲಿ: ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ

ವಿಜಯ ದರ್ಪಣ ನ್ಯೂಸ್……. ಸ್ವಸಹಾಯ ಗುಂಪುಗಳ ಉತ್ಪನ್ನಗಳು ರಾಜ್ಯಾದ್ಯಂತ ವ್ಯಾಪಿಸಲಿ: ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  , ಮಾ. 11: ಜಿಲ್ಲೆಯ ಮಹಿಳಾ ಸ್ವಸಹಾಯ ಗುಂಪುಗಳು ಉತ್ಪಾದಿಸುವ ಉತ್ಪನ್ನಗಳು ಜಿಲ್ಲಾ ಮಟ್ಟದ ಮಾರಾಟಕ್ಕೆ ಸಿಮೀತವಾಗದೆ, ಮುಂದಿನ ವರ್ಷದೊಳಗೆ ರಾಜ್ಯಾದ್ಯಂತ ಎಲ್ಲ ಮಾರುಕಟ್ಟೆಗಳಿಗೆ ಗುಣಮಟ್ಟದ ಉತ್ಪನ್ನಗಳು ತಲುಪಿಸುವ ಗುರಿಯೊಂದಿಗೆ ಸ್ವಸಹಾಯ ಗುಂಪುಗಳು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಕರೆ ನೀಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ … Read more

ಮನೆಗಳ ಹಂಚಿಕೆಯಲ್ಲಿ ಮುಸ್ಲಿಮರಿಗೆ ಅನ್ಯಾಯ ಆಗ್ತಿದೆ :  ಶಾಸಕ ಬಿ ಎನ್ ರವಿಕುಮಾರ್

ವಿಜಯ ದರ್ಪಣ ನ್ಯೂಸ್…… ಮನೆಗಳ ಹಂಚಿಕೆಯಲ್ಲಿ ಮುಸ್ಲಿಮರಿಗೆ ಅನ್ಯಾಯ ಆಗ್ತಿದೆ : ಶಾಸಕ ಬಿ ಎನ್ ರವಿಕುಮಾರ್ ಶಿಡ್ಲಘಟ್ಟ : ವಸತಿ ಇಲಾಖೆಯ ಮನೆಗಳ ಹಂಚಿಕೆಯಲ್ಲಿ ಮುಸ್ಲಿಮರಿಗೆ ಅನ್ಯಾಯ ಆಗ್ತಿದೆ ಎಂದು ಸೋಮವಾರ ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕ ಸಿಎನ್ ರವಿಕುಮಾರ್ ಧ್ವನಿ ಎತ್ತಿದ ಪ್ರಸಂಗ ನಡೆಯಿತು. ನಗರದ ಸ್ಲಂ ಬೋರ್ಡ್ ಮುಸ್ಲಿಂ ಸಮುದಾಯಕ್ಕೆ 2 ಹಂತದಲ್ಲಿ 1,112 ಮನೆಗಳು ಮಂಜೂರಾಗಿದ್ದು, ಇದರಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು ತನಿಖೆ ನಡೆಸುವಂತೆ ಶಾಸಕ ಬಿ.ಎನ್.ರವಿಕುಮಾ‌ರ್ ಅವರು ಸದನದಲ್ಲಿ ಒತ್ತಾಯ ಮಾಡಿದರು. … Read more

ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ನ ಸಮಸ್ಯೆ ಇಲ್ಲ… ಸ್ವಲ್ಪ ಮಟ್ಟಿಗೆ ವಾಣಿಜ್ಯ ಕಾರ್ಯಗಳಿಗೆ ಬಳಸುವ ಸಿಲಿಂಡರ್ ಸಮಸ್ಯೆ ಇದೆ : ಸಚಿವ ಕೆ.ಹೆಚ್.ಮುನಿಯಪ್ಪ 

ವಿಜಯ ದರ್ಪಣ ನ್ಯೂಸ್…… ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ನ ಸಮಸ್ಯೆ ಇಲ್ಲ… ಸ್ವಲ್ಪ ಮಟ್ಟಿಗೆ ವಾಣಿಜ್ಯ ಕಾರ್ಯಗಳಿಗೆ ಬಳಸುವ ಸಿಲಿಂಡರ್ ಸಮಸ್ಯೆ ಇದೆ : ಸಚಿವ ಕೆ.ಹೆಚ್.ಮುನಿಯಪ್ಪ  ವಸಂತ ನಗರ, ಬೆಂಗಳೂರು 11 (ಆಹಾರ ಭವನ): ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ ಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿಂದು ವಸಂತನಗರದ ಆಹಾರ ಭವನದಲ್ಲಿ IOC ,BPC,HPC,GAIL ನ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು. ನಂತರ ಮಾತನಾಡಿದ ಸಚಿವರು ಇರಾನ್ ಮತ್ತು … Read more

ಪಿ. ಲಂಕೇಶ್…….. ಮಾರ್ಚ್ 8, 1935, ಜನವರಿ 25, 2000….

ವಿಜಯ ದರ್ಪಣ ನ್ಯೂಸ್…… ಪಿ. ಲಂಕೇಶ್…….. ಮಾರ್ಚ್ 8, 1935, ಜನವರಿ 25, 2000…. ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ – ದ್ವೇಷ ಸಮ ಪ್ರಮಾಣದಲ್ಲಿ ಸೃಷ್ಟಿಸುವ ಒಂದು ವರ್ಣಮಯ ವ್ಯಕ್ತಿತ್ವ…… 70/80/90 ರ ದಶಕದಲ್ಲಿ ಕರ್ನಾಟಕ ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು. ಒಬ್ಬ ಸಾಧಾರಣ ಕುಟುಂಬದ ಶಿಕ್ಷಕ ತನ್ನ ಚಿಂತನೆಗಳಿಂದಲೇ ಸಾಹಿತ್ಯ, ಸಿನಿಮಾ, ನಾಟಕ, ಪತ್ರಿಕೋದ್ಯಮ, ಸಂಘಟನೆ, ರಾಜಕೀಯ, ಹೋರಾಟಗಳಲ್ಲಿ ಒಂದು ಕ್ರಿಯಾತ್ಮಕ ಮತ್ತು ಚಲನಾತ್ಮಕ … Read more

ವಿಜ್ಞಾನ ಮತ್ತು ಪ್ರದರ್ಶನದಂತ ಚಟುವಟಿಕೆಗಳು ಶಾಲೆಗಳಲ್ಲಿ ಕಾಲಕಾಲಕ್ಕೆ ನಡೆಯಬೇಕು: ಯು. ವೈ. ಮಂಜುನಾಥ್ 

ವಿಜಯ ದರ್ಪಣ ನ್ಯೂಸ್…. ವಿಜ್ಞಾನ ಮತ್ತು ಪ್ರದರ್ಶನದಂತ ಚಟುವಟಿಕೆಗಳು ಶಾಲೆಗಳಲ್ಲಿ ಕಾಲಕಾಲಕ್ಕೆ ನಡೆಯಬೇಕು: ಯು. ವೈ. ಮಂಜುನಾಥ್  ಶಿಡ್ಲಘಟ್ಟ : ವಿಜ್ಞಾನ ವಸ್ತು ಪ್ರದರ್ಶನದಂತ ಚಟುವಟಿಕೆಗಳು ಪ್ರಾಯೋಗಿಕವಾಗಿ ಅನುಭವವನ್ನು ನೀಡುತ್ತವೆ. ಇದು ಪಠ್ಯದ ಅಭ್ಯಾಸಕ್ಕಿಂತಲೂ ಹೆಚ್ಚು ಜ್ಞಾನವನ್ನು ವಿದ್ಯಾರ್ಥಿಗಳಿಗೆ ನೀಡುತ್ತದೆ. ಶಾಲೆಗಳಲ್ಲಿ ಇಂತಹ ಚಟುವಟಿಕೆಗಳು ಕಾಲ ಕಾಲಕ್ಕೆ ನಡೆಯಬೇಕು ಎಂದು ಶಿಕ್ಷಣ ಸಂಯೋಜಕ ಯು.ವೈ.ಮಂಜುನಾಥ್ ತಿಳಿಸಿದರು. ನಗರದ ಡಾಲ್ಫಿನ್ ವಿದ್ಯಾಸಂಸ್ಥೆಯಲ್ಲಿ ೧ ರಿಂದ ೪ನೇ ತರಗತಿಯ ವಿದ್ಯಾರ್ಥಿಗಳಿಂದ ಹಮ್ಮಿಕೊಂಡಿದ್ದ ’ಲಿಟ್ಲ್ ಮೈಂಡ್ ಬಿಗ್ ಐಡಿಯಾಸ್’-’ಅವಲೋಕನ’ ವಿಜ್ಞಾನ ವಸ್ತು … Read more

ಬಳೆ ತೊಡುವ ಕೈಗಳು ಪಿಸ್ತೂಲ್ ಸಹ ಹಿಡಿದು ಗಡಿಯಲ್ಲಿ ನಿಂತು ದೇಶ ಕಾಯಬಲ್ಲವು: ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಪ್ರೀತಿ.

ವಿಜಯ ದರ್ಪಣ ನ್ಯೂಸ್. ….. ಬಳೆ ತೊಡುವ ಕೈಗಳು ಪಿಸ್ತೂಲ್ ಸಹ ಹಿಡಿದು ಗಡಿಯಲ್ಲಿ ನಿಂತು ದೇಶ ಕಾಯಬಲ್ಲವು: ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಪ್ರೀತಿ. ರಾಮನಗರ : ಬಳೆ ತೊಡುವುದು ದೌ‌ರ್ಬಲ್ಯದ ಸಂಕೇತವಲ್ಲ. ಬಳೆ ತೊಡುವ ಕೈಗಳು ಪಿಸ್ತೂಲ್ ಸಹ ಹಿಡಿಯಬಲ್ಲವು. ಗಡಿಯಲ್ಲಿ ನಿಂತು ದೇಶ ಕಾಯಬಬಲ್ಲವು. ಅಧಿಕಾರದ ಚುಕ್ಕಾಣಿ ಹಿಡಿದು ರಾಜ್ಯ ಮತ್ತು ದೇಶವನ್ನು ಮುನ್ನಡೆಸಬಲ್ಲವು ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಪ್ರೀತಿ. ಆರ್ ತಿಳಿಸಿದರು. ಇಲ್ಲಿನ ರಾಯರದೊಡ್ಡಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ … Read more

ವಲಸೆ ಕಾರ್ಮಿಕರಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ , ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ವಿಜಯ ದರ್ಪಣ ನ್ಯೂಸ್…… ವಲಸೆ ಕಾರ್ಮಿಕರಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ , ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವ ಕೊಡಗು: ಮಡಿಕೇರಿ ಹಾಗೂ ಕೊಡಗು ಜಿಲ್ಲೆಯ ಇತರೆಡೆ ಅಸ್ಸಾಂ ಹಾಗೂ ಇನ್ನಿತರ ಕಡೆಗಳಿಂದ ಬಂದತಹ ವಲಸೆ ಕಾರ್ಮಿಕರಿಂದ ಇತ್ತಿಚಿನ ದಿನಗಳಲ್ಲಿ ನಡೆಯುತ್ತಿರುವ ದೌರ್ಜನ್ಯ ಹಾಗೂ ಮಾರುಕಟ್ಟೆಯಲ್ಲಿ ಮಾರುತ್ತಿರುವ ತಂಬಾಕು ಉತ್ಪನ್ನಗಳ ಹಾಗೂ ಇನ್ನಿತರ ವಸ್ತುಗಳ ಮಾರಾಟದಿಂದಾಗಿ ಕೊಡಗು ಜಿಲ್ಲೆಯ ಜನತೆಯ ಮೇಲೆ ಆಗುತ್ತಿರುವ ದುಷ್ಪರಿಣಾಮ ಹಾಗೂ ಕೆಲವು ಗ್ರಾಮಿಣ ಭಾಗದಲ್ಲಿ ಸಂಜೆಯ ಸಮಯ ಮಧ್ಯಪಾನ ಸೇವಿಸಿ … Read more

ಸ್ವಚ್ಛತೆ ಕಾಪಾಡುವ ಪೌರಕಾರ್ಮಿಕರನ್ನು ಗೌರವಿಸಿ ಸನ್ಮಾನಿಸಿದ ಗ್ರಾಮ ಪಂಚಾಯಿತಿ ಸದಸ್ಯ ಎನ್ ಚಂದ್ರು 

ವಿಜಯ ದರ್ಪಣ ನ್ಯೂಸ್….. ಸ್ವಚ್ಛತೆ ಕಾಪಾಡುವ ಪೌರಕಾರ್ಮಿಕರನ್ನು ಗೌರವಿಸಿ ಸನ್ಮಾನಿಸಿದ ಗ್ರಾಮ ಪಂಚಾಯಿತಿ ಸದಸ್ಯ ಎನ್ ಚಂದ್ರು  ತಾಂಡವಪುರ ಮಾರ್ಚ್ 10 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಇಂದು ಗ್ರಾಮ ದೇವತೆ ಮಾರಮ್ಮ ದೇವಸ್ಥಾನದ ಬಳಿ ಗ್ರಾಮ ಪಂಚಾಯತಿ ಸದಸ್ಯ ಎನ್ ಚಂದ್ರು ಹಾಗೂ ಮುಖಂಡರಾದ ನಟರಾಜು ಸತೀಶ್ ಸಿದ್ದರಾಜುರವರು ಸನ್ಮಾನಿಸಿ ಗೌರವಿಸಿ ಅಭಿನಂದಿಸಿದರು. ಇದೇ ವೇಳೆ … Read more

ನೆಲಮಂಗಲ ನಗರಕ್ಕೆ ಒಳಚರಂಡಿಮತ್ತು ಕಾವೇರಿ ನೀರು ಘೋಷಣೆ: ಕಾಂಗ್ರೇಸ್ ಕಾರ್ಯಕರ್ತರ ಸಂಭ್ರಮಾಚರಣೆ

ವಿಜಯ ದರ್ಪಣ ನ್ಯೂಸ್….. ನೆಲಮಂಗಲ ನಗರಕ್ಕೆ ಒಳಚರಂಡಿಮತ್ತು ಕಾವೇರಿ ನೀರು ಘೋಷಣೆ: ಕಾಂಗ್ರೇಸ್ ಕಾರ್ಯಕರ್ತರ ಸಂಭ್ರಮಾಚರಣೆ ನೆಲಮಂಗಲ: ನಗರಕ್ಕೆ ಒಳಚರಂಡಿ ಕಾಮಗಾರಿ ಹಾಗೂ ಶಾಶ್ವತ ಕುಡಿಯುವ ನೀರಿನ ಯೋಜನೆಯಾಗಿ ಕಾವೇರಿ ನೀರು ಬಜೆಟ್‌ನಲ್ಲಿ ಘೋಷಣೆ ಹಿನ್ನೆಲೆ ನಗರದ ಜನರು, ಕಾಂಗ್ರೆಸ್ ಮುಖಂಡರು, ಸಂಭ್ರಮಾಚರಣೆ ಮಾಡಿದರು. ನಗರದ ತಾಲೂಕು ಕಚೇರಿ ಮುಂಭಾಗದ ಕೆಂಗಲ್ ಹನುಮಂತಯ್ಯ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ವಿತರಿಸಿ, ಶಾಸಕ ಎನ್.ಶ್ರೀನಿವಾಸ್ ಹಾಗೂ ಸಿಎಂ, ಡಿಸಿಎಂ, ಸಚಿವರ ಪರ ಘೋಷಣೆ ಕೂಗಿದರು. ಬ್ಲಾಕ್ ಕಾಂಗ್ರೆಸ್ ನಗರ … Read more

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ವಿಜಯ ದರ್ಪಣ ನ್ಯೂಸ್…… ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ…….. ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ? ವಿಶ್ವ ಶಾಂತಿ – ಸಾಮರಸ್ಯದ ಬದ್ದತೆಯೇ ? ಹೀಗೊಂದಿಷ್ಟು ಚರ್ಚೆಗಳು ದೇಶದಾದ್ಯಂತ ನಡೆಯುತ್ತಿದೆ. ಏಕೆಂದರೆ ಮಧ್ಯಪ್ರಾಚ್ಯ ದೇಶಗಳಲ್ಲಿ ಅಮೆರಿಕ, ಇಸ್ರೇಲ್, ಪ್ಯಾಲಿಸ್ಟೇನ್, ಇರಾನ್, ಲೆಬನಾನ್, ಯುಎಇ ಮುಂತಾದ ದೇಶಗಳ ನಡುವಿನ ಸಂಘರ್ಷ, ರಷ್ಯಾ, ಚೀನಾ ಮತ್ತು ಉತ್ತರ ಕೊರಿಯಾದ ಪ್ರತಿರೋಧಕ ನಿಲುವುಗಳು,, ಇವುಗಳ ಮಧ್ಯೆ … Read more