ಸ್ವಸಹಾಯ ಗುಂಪುಗಳ ಉತ್ಪನ್ನಗಳು ರಾಜ್ಯಾದ್ಯಂತ ವ್ಯಾಪಿಸಲಿ: ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ
ವಿಜಯ ದರ್ಪಣ ನ್ಯೂಸ್……. ಸ್ವಸಹಾಯ ಗುಂಪುಗಳ ಉತ್ಪನ್ನಗಳು ರಾಜ್ಯಾದ್ಯಂತ ವ್ಯಾಪಿಸಲಿ: ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಮಾ. 11: ಜಿಲ್ಲೆಯ ಮಹಿಳಾ ಸ್ವಸಹಾಯ ಗುಂಪುಗಳು ಉತ್ಪಾದಿಸುವ ಉತ್ಪನ್ನಗಳು ಜಿಲ್ಲಾ ಮಟ್ಟದ ಮಾರಾಟಕ್ಕೆ ಸಿಮೀತವಾಗದೆ, ಮುಂದಿನ ವರ್ಷದೊಳಗೆ ರಾಜ್ಯಾದ್ಯಂತ ಎಲ್ಲ ಮಾರುಕಟ್ಟೆಗಳಿಗೆ ಗುಣಮಟ್ಟದ ಉತ್ಪನ್ನಗಳು ತಲುಪಿಸುವ ಗುರಿಯೊಂದಿಗೆ ಸ್ವಸಹಾಯ ಗುಂಪುಗಳು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಕರೆ ನೀಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ … Read more





