ಎಲ್ಲಾ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಬಜೆಟ್ ನ ಉದ್ದೇಶ: ಸಿ ಎಂ ಸಿದ್ದರಾಮಯ್ಯ
ವಿಜಯ ದರ್ಪಣ ನ್ಯೂಸ್…… ಸಾಲದ ಪ್ರಮಾಣ ಹೆಚ್ಚಳವೆಂಬುದು ಸತ್ಯಕ್ಕೆ ದೂರವಾದ ಮಾತು ಎಲ್ಲಾ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಬಜೆಟ್ ನ ಉದ್ದೇಶ: ಸಿ ಎಂ ಸಿದ್ದರಾಮಯ್ಯ ತಾಂಡವಪುರ ಮಾರ್ಚ್ 7: ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ಜಿಲ್ಲೆ, ವರುಣಾ ವಿಧಾನಸಭಾ ಕ್ಷೇತ್ರದಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ … Read more





