ಎಲ್ಲಾ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಬಜೆಟ್ ನ ಉದ್ದೇಶ: ಸಿ ಎಂ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…… ಸಾಲದ ಪ್ರಮಾಣ ಹೆಚ್ಚಳವೆಂಬುದು ಸತ್ಯಕ್ಕೆ ದೂರವಾದ ಮಾತು ಎಲ್ಲಾ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಬಜೆಟ್ ನ ಉದ್ದೇಶ: ಸಿ ಎಂ ಸಿದ್ದರಾಮಯ್ಯ ತಾಂಡವಪುರ ಮಾರ್ಚ್ 7: ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ಜಿಲ್ಲೆ, ವರುಣಾ ವಿಧಾನಸಭಾ ಕ್ಷೇತ್ರದಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ … Read more

ರಾಮಸಮುದ್ರ ಕೆರೆಯಿಂದ ನಗರದ ಎಲ್ಲಾ ಮನೆಗಳಿಗೂ ಕುಡಿಯುವ ನೀರನ್ನು ಹರಿಸಲಾಗುವುದು : ಶಾಸಕ ಬಿ.ಎನ್.ರವಿಕುಮಾರ್ 

ವಿಜಯ ದರ್ಪಣ ನ್ಯೂಸ್… ರಾಮಸಮುದ್ರ ಕೆರೆಯಿಂದ ನಗರದ ಎಲ್ಲಾ ಮನೆಗಳಿಗೂ ಕುಡಿಯುವ ನೀರನ್ನು ಹರಿಸಲಾಗುವುದು : ಶಾಸಕ ಬಿ.ಎನ್.ರವಿಕುಮಾರ್  ಶಿಡ್ಲಘಟ್ಟ : ಮನೆ ಮನೆಗೂ ಕುಡಿಯುವ ನೀರು ನಗರದಲ್ಲಿನ ಎಲ್ಲಾ 12840 ಮನೆಗಳಿಗೂ ಕುಡಿಯುವ ನೀರನ್ನು ಹರಿಸುವ ಕೆಲಸದ ಕಾಮಗಾರಿಗಳು ಪ್ರಗತಿಯಲ್ಲಿವೆ ಮನೆ ಮನೆ ಸರ್ವೆ ಕಾರ್ಯ ನಡೆಯುತ್ತಿದೆ, ಅಮೃತ್-2 ಯೋಜನೆಯಡಿ ಸುಮಾರು 93 ಕೋಟಿ ರೂ.ಗಳ ವೆಚ್ಚದಲ್ಲಿ ರಾಮಸಮುದ್ರ ಕೆರೆಯಿಂದ ನಗರದ ಎಲ್ಲಾ ಮನೆಗಳಿಗೂ ಕುಡಿಯುವ ನೀರನ್ನು ಹರಿಸಲಾಗುವುದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ … Read more

ಸರ್ವರ್ ಭೂತದಕಾಟ-ತಪ್ಪದ ಹಳೇ ಪೇಪರ್ ಕಾಟ ಯಾರಿಗೇಳೋಣ ನಮ್ಮ ಪ್ರಾಬ್ಲಮ್…

ವಿಜಯ ದರ್ಪಣ ನ್ಯೂಸ್….. ಸರ್ವರ್ ಭೂತದಕಾಟ-ತಪ್ಪದ ಹಳೇ ಪೇಪರ್ ಕಾಟ ಯಾರಿಗೇಳೋಣ ನಮ್ಮ ಪ್ರಾಬ್ಲಮ್… ನೆಲಮಂಗಲ: ಬಹುತೇಕ ಎಲ್ಲ ಸೇವೆಗಳಿಗೂ ಜನರಿಂದ ತೆರಿಗೆ ಪಡೆಯುವ ಸರ್ಕಾರ ಸಮರ್ಪಕ ಸೌಲಭ್ಯ ಕಲ್ಪಿಸುವಲ್ಲಿ ಮಾತ್ರ ಎಡವಿಬಿಡುತ್ತದೆ. ಹೊಸ ಹೊಸ ಯೋಜನೆಗಳು, ಘೋಷಣೆಗಳು, ಕಾರ್ಯಕ್ರಮಗಳು ಜನರ ವಿಶ್ವಾಸ ಗೆಲ್ಲಲು ಸಾಧ್ಯವಾಗದಿರುವುದಕ್ಕೆ ಇದೇ ಕಾರಣ. ಇತ್ತೀಚಿನ ವರ್ಷಗಳಲ್ಲಂತೂ ಎಲ್ಲ ಇಲಾಖೆಗಳಲ್ಲಿ ತಂತ್ರಜ್ಞಾನದ ಅಳವಡಿಕೆ ಆಗಿದೆ. ಕಡತ ಕಾಯ್ದಿರಿಸುವಿಕೆ, ಜನರಿಗೆ ಸೌಲಭ್ಯ ಒದಗಿಸುವುದು ಸೇರಿದಂತೆ ಎಲ್ಲ ಪ್ರಕ್ರಿಯೆಗಳು ಪಾರದರ್ಶಕ ಹಾಗೂ ಪರಿಣಾಮ ಕಾರಿಯಾಗಿ ನಡೆಯಬೇಕು … Read more

ಕೆಲವು ಪಾಪರಾಜಿಗಳು ಮತ್ತು ನೆಟ್ಟಿಗರ ವಿಕೃತಿ……

ವಿಜಯ ದರ್ಪಣ ನ್ಯೂಸ್….. ಕೆಲವು ಪಾಪರಾಜಿಗಳು ಮತ್ತು ನೆಟ್ಟಿಗರ ವಿಕೃತಿ……   ಇತ್ತೀಚೆಗೆ ಸಿನಿಮಾ ನಟಿಯರು ಪಾಪರಾಜಿಗಳು ಎಂದು ಕರೆಯಲ್ಪಡುವ ಕೆಲವು ಛಾಯಾಚಿತ್ರಗಾರರು ಮತ್ತು ಸಾಮಾಜಿಕ ಜಾಲತಾಣಗಳ ವಿಕೃತ ಮನಸ್ಸಿನ ಅತಿರೇಕಿಗಳ ಹುಚ್ಚಾಟಗಳಿಗೆ ಬಲಿಯಾಗಿ, ಅವರ ವಿರುದ್ಧ ಮಾತನಾಡುತ್ತಿದ್ದಾರೆ. ಅಂದರೆ ಕೆಲವು ಸಾರ್ವಜನಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ನಟಿಯರ ಕೆಲವು ದೃಶ್ಯಗಳನ್ನು ಸೆರೆಹಿಡಿದು, ಬೇಕಂತಲೇ ಅವರ ದೇಹದ ಉಬ್ಬು ತಗ್ಗುಗಳ ಮೇಲೆ ಕ್ಯಾಮೆರಾ ಕೇಂದ್ರೀಕರಿಸಿ ಅಥವಾ ಜೂಮ್ ಮಾಡಿ ಅವರನ್ನು ಕೆಟ್ಟದಾಗಿ ತೋರಿಸುವ ಒಂದು ರೀತಿಯ ದೃಶ್ಯಾತ್ಮಕ ಲೈಂಗಿಕ … Read more

ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ಆಹಾರ ಕಿಟ್‌ ವಿತರಿಸಿದ ಸಂಸದ ಸುನೀಲ್ ಬೋಸ್ 

ವಿಜಯ ದರ್ಪಣ ನ್ಯೂಸ್….. ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ಆಹಾರ ಕಿಟ್‌ ವಿತರಿಸಿದ ಸಂಸದ ಸುನೀಲ್ ಬೋಸ್  ತಾಂಡವಪುರ ಮಾರ್ಚ್ 6 ಚಾಮರಾಜನಗರ ಲೋಕಸಭಾ ವ್ಯಾಪ್ತಿಗೆ ಬರುವ ಟಿ ನರಸೀಪರ ಕಾಂಗ್ರೆಸ್ ಕಚೇರಿಯಲ್ಲಿ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಅಗತ್ಯವಿರುವ ಮುಸ್ಲಿಂ ಸಮುದಾಯದ ಕುಟುಂಬಗಳಿಗೆ ಚಾಮರಾಜನಗರ ಲೋಕಸಭಾ ಸದಸ್ಯ ಸುನಿಲ್ ಬೋಸ್ ರವರು 100 ಆಹಾರ ಕಿಟ್ಟಿ ಗಳನ್ನು ವಿತರಿಸಿ ಶುಭಾಶಯ ವಿನಿಮಯ ಮಾಡಿಕೊಂಡರು. ಈ ಸರಳ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಅಕ್ಕಿ, ಸಕ್ಕರೆ, ಎಣ್ಣೆ … Read more

17 ನೇ ಬಜೆಟ್ ನಲ್ಲಿಯೂ ಬಯಲುಸೀಮೆಯ ಶಾಶ್ವತ ನೀರಾವರಿಗೆ ಸೊನ್ನೆ ಸುತ್ತಿದ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್….. 17 ನೇ ಬಜೆಟ್ ನಲ್ಲಿಯೂ ಬಯಲುಸೀಮೆಯ ಶಾಶ್ವತ ನೀರಾವರಿಗೆ ಸೊನ್ನೆ ಸುತ್ತಿದ ಸಿದ್ದರಾಮಯ್ಯ ” ನೀರಿಗಾಗಿಯಾದರೂ ಒಗ್ಗಟ್ಟಾಗಿ ಒತ್ತಡ ಹೇರುವಲ್ಲಿ ವಿಫಲರಾದ ಜನಪ್ರತಿನಿಧಿಗಳು” ಶಿಡ್ಲಘಟ್ಟ : ಕರ್ನಾಟಕದ ಸರ್ಕಾರದಿಂದ ಪೆನ್ನಾರ್ ಜಲಾನಯನ ಪ್ರದೇಶದ ಬರಪೀಡಿತ ಜಿಲ್ಲೆಗಳ ಕನ್ನಡಿಗರ ಕಡೆಗಣನೆ, ಗಡಿ ಜಿಲ್ಲೆಗಳಿಗೆ ದಶಕಗಳಿಂದ ಮುಂದುವರೆದ ನೀರಾವರಿ ತಾರತಮ್ಯ, ಸರ್ಕಾರಕ್ಕೆ ನಾವು ಕಟ್ಟುವ ತೆರಿಗೆ ಬೇಕು, ನಮ್ಮ ರೈತರ ಭೂಮಿ ಬೇಕು, ನಮ್ಮ ಜಿಲ್ಲೆಗಳ ಅಂತರ್ಜಲ ಈಗಾಗಲೇ ಪಾತಾಳ ತಲುಪಿದೆ, ಕುಡಿಯುವ ನೀರಿನ ಮೂಲಗಳು … Read more

ಸ್ಥಳೀಯವಾಗಿ ಕಲಾವಿದರನ್ನು ಗುರ್ತಿಸಿ, ಪ್ರೋತ್ಸಾಹಿಸುವ ಮೂಲಕ ಕನ್ನಡ ಸಾಹಿತ್ಯ ಉಳಿಸಿ:ಮಂಡಿಬೆಲೆ ರಾಜಣ್ಣ 

ವಿಜಯ ದರ್ಪಣ ನ್ಯೂಸ್…. ಸ್ಥಳೀಯವಾಗಿ ಕಲಾವಿದರನ್ನು ಗುರ್ತಿಸಿ, ಪ್ರೋತ್ಸಾಹಿಸುವ ಮೂಲಕ ಕನ್ನಡ ಸಾಹಿತ್ಯ ಉಳಿಸಿ:ಮಂಡಿಬೆಲೆ ರಾಜಣ್ಣ  ವಿಜಯಪುರ: ಸ್ಥಳೀಯವಾಗಿ ಕಲಾವಿದರನ್ನು ಗುರ್ತಿಸಿ, ಅವರನ್ನು ಪ್ರೋತ್ಸಾಹಗೊಳಿಸುವ ಮೂಲಕ, ಕಲೆ, ಸಾಹಿತ್ಯ ಕ್ಷೇತ್ರವನ್ನು ಗ್ರಾಮೀಣ ಭಾಗದಲ್ಲಿ ಜೀವಂತವಾಗಿಡಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ರಾಜ್ಯ ಉಪಾಧ್ಯಕ್ಷ ಮಂಡಿಬೆಲೆ ರಾಜಣ್ಣ ಹೇಳಿದರು. ಪಟ್ಟಣದಲ್ಲಿ, ಸ್ಥಳೀಯ ಚಲನಚಿತ್ರ ನಿರ್ಮಾಪಕ ನಿರ್ದೇಶಕ ಯಲಿಯೂರು ಪಿಳ್ಳೇಗೌಡ ಅವರು, ನಿರ್ಮಾಣ ಮಾಡಿರುವ ‘ನೀಲಿ’ ಕನ್ನಡ ಚಲನಚಿತ್ರ ಬಿಡುಗಡೆಗೆ ಚಾಲನೆ ನೀಡಿ ಅವರು … Read more

ಹಲವು ಪ್ರಶ್ನೆಗಳು………

ವಿಜಯ ದರ್ಪಣ ನ್ಯೂಸ್…. ಹಲವು ಪ್ರಶ್ನೆಗಳು……… ಅಂಕಲ್, ” ಸಿಗರೇಟ್ ಸೇವನೆ ಆರೋಗ್ಯಕ್ಕೆ ಹಾನಿಕರ, ಅದು ಮಾರಕ ಕ್ಯಾನ್ಸರ್ ರೋಗಕ್ಕೆ ಕಾರಣವಾಗುತ್ತದೆ ” ಅಂತ ಎಲ್ಲಾ ಕಡೆ ಹೇಳುತ್ತಾರೆ. ಆದರೂ ಸಿಗರೇಟ್ ಎಲ್ಲಾ ಕಡೆ ಸಿಗುತ್ತದೆ. ಹಾಗಾದರೆ ಅದರ ಮೇಲೆ ಬರೆದಿರುವುದು ಸುಳ್ಳೇ ? ಆಂಟಿ, ” ಮದ್ಯಪಾನದಿಂದ ಮನೆಗಳು ಸರ್ವನಾಶ ಆಗುತ್ತದೆ. ದೇಹ ರೋಗಗಳ ಗೂಡಾಗುತ್ತದೆ ” ಎಂದು ಪ್ರತಿನಿತ್ಯ ಮಾಧ್ಯಮಗಳಲ್ಲಿ ಹೇಳುತ್ತಾರೆ. ಆದರೂ ಪ್ರತಿ ಬೀದಿಗಳಲ್ಲೂ ಬಾರುಗಳಿವೆ. ಏಕೆ ? ಅಣ್ಣ, ನಮ್ಮ ದೇಶದಲ್ಲಿ … Read more

ಮುಂದಿನ ಎರಡು ವರ್ಷಗಳಲ್ಲಿ ಐದು ಲಕ್ಷ ಸ್ವತ್ತುಗಳ ಪೋಡಿ ಮಾಡುವ ಗುರಿ: ಸಚಿವ ಕೃಷ್ಣ ಬೈರೇಗೌಡ

ವಿಜಯ ದರ್ಪಣ ನ್ಯೂಸ್…. ಕಂದಾಯ ಸೇವೆಗಳ ಗ್ಯಾರಂಟಿ ಸಮರ್ಪಣಾ ಸಮಾವೇಶ  ಜಿಲ್ಲೆಯಲ್ಲಿ 4238 ಪೋಡಿ ಪ್ರಕರಣ ದುರಸ್ತಿ. ಮುಂದಿನ ಎರಡು ವರ್ಷಗಳಲ್ಲಿ ಐದು ಲಕ್ಷ ಸ್ವತ್ತುಗಳ ಪೋಡಿ ಮಾಡುವ ಗುರಿ: ಸಚಿವ ಕೃಷ್ಣ ಬೈರೇಗೌಡ ಹೊಸಕೋಟೆ ಬೆಂಗಳೂರು ಗ್ರಾಮಾಂತರ ಜಿಲ್ಲೆ  ಮಾ.04: ಪ್ರಸ್ತುತ ರಾಜ್ಯದಲ್ಲಿ 2 ಲಕ್ಷ 6 ಸಾವಿರ ಪೋಡಿ ಪ್ರಕರಣಗಳ ದುರಸ್ತಿ ಮಾಡಲಾಗಿದ್ದು ಮುಂದಿನ ಎರಡು ವರ್ಷಗಳಲ್ಲಿ 5 ಲಕ್ಷ ಪೋಡಿ ದುರಸ್ತಿ ಮಾಡುವ ಗುರಿ ಹೊಂದಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ … Read more

ಕುತ್ತಾಂಡಹಳ್ಳಿ ಗ್ರಾಮದಲ್ಲಿ ಕೊಳವೆಬಾವಿಗೆ ಹೊಸ ಪಂಪು ಮೋಟಾರ್  ಅಳವಡಿಕೆ:  ಗ್ರಾಮಸ್ಥರು ಫುಲ್ ಖುಷ್ 

ವಿಜಯ ದರ್ಪಣ ನ್ಯೂಸ್…. ಕುತ್ತಾಂಡಹಳ್ಳಿ ಗ್ರಾಮದಲ್ಲಿ ಕೊಳವೆಬಾವಿಗೆ ಹೊಸ ಪಂಪು ಮೋಟಾರ್  ಅಳವಡಿಕೆ:  ಗ್ರಾಮಸ್ಥರು ಫುಲ್ ಖುಷ್  ಶಿಡ್ಲಘಟ್ಟ : ವಾರದಿಂದಲೂ ತಲೆ ದೋರಿದ್ದ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿದಿದೆ ,ತಾಲ್ಲೂಕಿನ ದೇವರಮಳ್ಳೂರು ಗ್ರಾಮ ಪಂಚಾಯಿತಿಯ ಕುತ್ತಾಂಡಹಳ್ಳಿ ಗ್ರಾಮದಲ್ಲಿ ಕೊಳವೆಬಾವಿಗೆ ಹೊಸ ಪಂಪು ಮೋಟಾರ್ ಬಿಟ್ಟು ನೀರನ್ನು ಹರಿಸಿದ್ದು ಕುತ್ತಾಂಡಹಳ್ಳಿ ಗ್ರಾಮಸ್ಥರು ಫುಲ್ ಖುಷಿಯಾಗಿದ್ದಾರೆ. ಕುತ್ತಾಂಡಹಳ್ಳಿ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುತ್ತಿದ್ದ ಕೊಳವೆಬಾವಿಯಲ್ಲಿ ದಿಢೀರ್ ಅಂತ ನೀರು ಖಾಲಿಯಾಗಿದೆ ಇನ್ನೊಂದು ಕೊಳವೆಬಾವಿಯಲ್ಲಿ ನೀರು ಇತ್ತಾದರೂ ಅದಕ್ಕೆ … Read more