ಇಡೀ ಬದುಕನ್ನು ಸಮಾಜದ ಉದ್ದಾರಕ್ಕಾಗಿ ಮುಡುಪಾಗಿಟ್ಟ ಯೋಗಿ ಕೈವಾರ ನಾರಾಯಣಪ್ಪ ತಾತಯ್ಯ
ವಿಜಯ ದರ್ಪಣ ನ್ಯೂಸ್…. ಇಡೀ ಬದುಕನ್ನು ಸಮಾಜದ ಉದ್ದಾರಕ್ಕಾಗಿ ಮುಡುಪಾಗಿಟ್ಟ ಯೋಗಿ ಕೈವಾರ ನಾರಾಯಣಪ್ಪ ತಾತಯ್ಯ ಶಿಡ್ಲಘಟ್ಟ : ಯೋಗಿ ಕೈವಾರ ನಾರೇಯಣಪ್ಪ ತಾತಯ್ಯನವರು ನಮ್ಮ ನಿಮ್ಮಂತೆ ಸಾಮಾನ್ಯರಾಗಿದ್ದು ಸಹಜವಾದ ಸಾಂಸಾರಿಕ ಬದುಕನ್ನು ನಡೆಸುತ್ತಿದ್ದರಾದರೂ ನಂತರ ಅವರ ಇಡೀ ಬದುಕನ್ನು ಸಮಾಜದ ಉದ್ದಾರಕ್ಕಾಗಿ ಮುಡುಪಾಗಿಟ್ಟ ಮಹನೀಯರಾಗಿ ಇತಿಹಾಸದ ಪುಟಗಳಲ್ಲಿ ಅವರು ಅಜರಾಮರರಾಗಿದ್ದಾರೆ.ಎಂದು ತಹಸೀಲ್ದಾರ್ ಗಗನಸಿಂಧು ತಿಳಿಸಿದರು. ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಶ್ರೀಯೋಗಿ ನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮದಲ್ಲಿ … Read more
