ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ರಾಮಲಿಂಗೇಶ್ವರ ಸ್ವಾಮಿ ಬ್ರಹ್ಮರಥೋತ್ಸವ

ವಿಜಯ ದರ್ಪಣ ನ್ಯೂಸ್….. ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ರಾಮಲಿಂಗೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಕುಶಾಲನಗರ : ಸಮೀಪದ ರಾಂಪುರ ಕಣಿವೆ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ರಾಮನವಮಿಯಂದು ಜರುಗಿದ ಶ್ರೀ ರಾಮಲಿಂಗೇಶ್ವರ ವಾರ್ಷಿಕ ಬ್ರಹ್ಮ ರಥೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ರಥೋತ್ಸವದಲ್ಲಿ ಸಾವಿರಾರು ಮಂದಿ ಭಕ್ತಾದಿಗಳು ಪಾಲ್ಗೊಂಡು ತೇರನ್ನು ಎಳೆದು ಪುನೀತರಾದರು. ರಾಮಲಿಂಗೇಶ್ವರ, 30% ಆಗಸ್ತೇಶ್ವರ, ಗುಹೇಶ್ವರ, ಲಕ್ಷ ಣೇಶ್ವರ ಹಾಗೂ ಬಸವೇಶ್ವರ ಪಂಚ ಲಿಂಗಗಳ ಸನ್ನಿಧಿಯಲ್ಲಿ ಸೇರಿದ್ದ ಅಪಾರ ಭಕ್ತ ಸಮೂಹ ರಥೋತ್ಸವಕ್ಕೆ ಸಾಕ್ಷಿಯಾಯಿತು. ರಥೋತ್ಸವ ಅಂಗವಾಗಿ … Read more

ಉದಯೋನ್ಮುಖ ನೃತ್ಯ ಕಲಾವಿದೆ ಎಂ. ವಸುಧಾ ರಂಗಪ್ರವೇಶ

ವಿಜಯ ದರ್ಪಣ ನ್ಯೂಸ್….. ಉದಯೋನ್ಮುಖ ನೃತ್ಯ ಕಲಾವಿದೆ ಎಂ. ವಸುಧಾ ರಂಗಪ್ರವೇಶ ನೃತ್ಯರಂಗದಲ್ಲಿ ಹಿರಿಯ ಗುರುಗಳಾಗಿ ಹೆಸರು ಮಾಡಿರುವ ವಿಜಯ್ ಬಹುಮುಖ ಪ್ರತಿಭೆಯಾಗಿ ಅಂತರರಾಷ್ಟ್ರೀಯ ಮಟ್ಟದಲ್ಲೂ ಗುರುತಿಸಲ್ಪಟ್ಟಿದ್ದು ತಮ್ಮ ‘ರಾಜರಾಜೇಶ್ವರಿ ಕಲಾನಿಕೇತನ್’ ನೃತ್ಯಸಂಸ್ಥೆಯ ಮೂಲಕ ನೂರಾರು ನೃತ್ಯಪ್ರತಿಭೆಗಳನ್ನು ಬೆಳಕಿಗೆ ತಂದ ಕೀರ್ತಿ ಅವರದು. ಅವರ ನುರಿತ ಗರಡಿಯಲ್ಲಿ ಹೊರಹೊಮ್ಮಿರುವ ನೃತ್ಯಶಿಲ್ಪ ಎಂ ವಸುಧಾ ಕೂಡ ಬಹುಮುಖ ಪ್ರತಿಭೆ, ತಾಯಿ ಕೆ.ಬಿ.ಲೀಲಾವತಿ ಗೌಡ ಅವರ ನಿರಂತರ ಪ್ರೋತ್ಸಾಹದಿಂದ ಎಂ ವಸುಧಾ, ಎಂಜಿನಿಯರಿಂಗ್ ಪದವೀಧರೆಯಾಗಿದ್ದು, ಕಳೆದ 17 ವರ್ಷಗಳಿಂದ ನಿರಂತರ … Read more

ನಿಮ್ಮ ವಾರ್ಷಿಕ ಭವಿಷ್ಯ…… ಯಾವುದೇ ರಾಶಿಯವರಾಗಿದ್ದರೂ, ಮನುಷ್ಯರಾಗಿರುವವರಿಗೆ ಮಾತ್ರ……..

ವಿಜಯ ದರ್ಪಣ ನ್ಯೂಸ್…. ನಿಮ್ಮ ವಾರ್ಷಿಕ ಭವಿಷ್ಯ…… ಯಾವುದೇ ರಾಶಿಯವರಾಗಿದ್ದರೂ, ಮನುಷ್ಯರಾಗಿರುವವರಿಗೆ ಮಾತ್ರ…….. ಇಂದು ಮಾರ್ಚ್ 29, 2026/2027 ರವರೆಗೆ ಈ ಯುಗಾದಿಯಿಂದ ಪ್ರಾರಂಭವಾಗುವ ಹೊಸ ಪರಾಭವ ಸಂವತ್ಸರದ ವಾರ್ಷಿಕ ಭವಿಷ್ಯ… ಇದು ಎಲ್ಲಾ ಭಾರತೀಯರಿಗೂ, ಜಾತಿ, ಮತ, ಧರ್ಮ, ಭಾಷೆ, ಪ್ರದೇಶ ಎಲ್ಲವೂ ಮೀರಿ ಅನ್ವಯವಾಗುತ್ತದೆ… ಮಾಧ್ಯಮಗಳಲ್ಲಿ ಅದರಲ್ಲೂ ಟೆಲಿವಿಷನ್ ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರಾಶಿಯ ಜನರು ಮುಖ್ಯವಾಗಿ ತುಂಬಾ ಜ್ಯೋತಿಷ್ಯ ಶಾಸ್ತ್ರದ ನಂಬಿಕೆಯ ಹೆಣ್ಣು ಮಕ್ಕಳು ತೀವ್ರ ಕುತೂಹಲದಿಂದ … Read more

ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು :ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…… ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು :ಮುಖ್ಯಮಂತ್ರಿ ಸಿದ್ದರಾಮಯ್ಯ ತಾಂಡವಪುರ :ಮಾರ್ಚ್ -28: ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಶಿಕ್ಷಣವು ಪೂರಕವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು. ಅವರು ಇಂದು ಮೈಸೂರಿನ ಐ ಬಿ ಸ್ ಸ್ಪೆಸ್ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಜಾವಾಣಿ ಸಾಧಕಿಯರು 2026 ವತಿಯಿಂದ *ಅವಳ ಸಾಧನೆ ಸಂಭ್ರಮ* ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿ … Read more

ಮಾ.30 ರಂದು ದಕ್ಷಿಣ ಕಾಶಿನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರಾ ಮಹೋತ್ಸವಕ್ಕೆ ಭರದ ಸಿದ್ದತೆ 

ವಿಜಯ ದರ್ಪಣ ನ್ಯೂಸ್… ಗೌತಮ ಪಂಚ ಮಹಾರಥೋತ್ಸವಕ್ಕೆ ಭರದ ಸಿದ್ಧತೆ ಮಾ.30 ರಂದು ದಕ್ಷಿಣ ಕಾಶಿನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರಾ ಮಹೋತ್ಸವಕ್ಕೆ ಭರದ ಸಿದ್ದತೆ  ತಾಂಡವಪುರ ಮಾರ್ಚ್ 28: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗೌತಮ ಪಂಚ ಮಹಾರಥೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ನಂಜನಗೂಡಿನ ಇತಿಹಾಸ ಪ್ರಸಿದ್ಧ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡಜಾತ್ರೆಯ ಅಂಗವಾಗಿ ಮಾ.30 ರಂದು ಸೋಮವಾರ ಮುಂಜಾನೆ ಶ್ರೀ … Read more

ಚಿಕ್ಕಯ್ಯನ ಛತ್ರ ಕೈಗಾರಿಕಾ ಪ್ರದೇಶದ ರಸ್ತೆಯಲ್ಲಿ  ವಾಹನ ಸಂಚಾರದಿಂದ ಧೂಳು: ಗ್ರಾಮಸ್ಥರ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ಚಿಕ್ಕಯ್ಯನ ಛತ್ರ ಕೈಗಾರಿಕಾ ಪ್ರದೇಶದ ರಸ್ತೆಯಲ್ಲಿ  ವಾಹನ ಸಂಚಾರದಿಂದ ಧೂಳು: ಗ್ರಾಮಸ್ಥರ ಪ್ರತಿಭಟನೆ ತಾಂಡವಪುರ ಮಾರ್ಚ್ 29 ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಸಿರುವ ಚಿಕ್ಕಯ್ಯನ ಛತ್ರ ಬಂಚಳ್ಳಿ ಹುಂಡಿ ಮಧ್ಯದಲ್ಲಿ ಹಾದುಹೋಗಿರುವ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು ಇದರಿಂದ ಅಕ್ಕಪಕ್ಕದ ಮನೆಗಳಿಗೆ ಬರುವುದರಿಂದ ಮಕ್ಕಳಿಗೆ ಮನುಷ್ಯರಿಗೆ ರೋಗರು ಜನಗಳು ಹರಡುವ ಭೀತಿ ಇದೆ ಎಂದು ಆರೋಪಿಸಿ ಗ್ರಾಮಸ್ಥರು ರಸ್ತೆಯಲ್ಲಿ ಸಂಚಾರ ಮಾಡುವ ವಾಹನಗಳನ್ನು ಪಡೆದು ದಿಡೀರ್ ಪ್ರತಿಭಟನೆ … Read more

ಡಾಂಬರು ಮಿಶ್ರಣ ಮಾಡುವ ಪ್ಲಾಂಟ್” ನಿಂದ  ಗ್ರಾಮಸ್ಥರ ಆರೋಗ್ಯ ಹದಗೆಡುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು

ವಿಜಯ ದರ್ಪಣ ನ್ಯೂಸ್…… ಡಾಂಬರು ಮಿಶ್ರಣ ಮಾಡುವ ಪ್ಲಾಂಟ್” ನಿಂದ  ಗ್ರಾಮಸ್ಥರ ಆರೋಗ್ಯ ಹದಗೆಡುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಶಿಡ್ಲಘಟ್ಟ : ಮುತ್ತೂರು ಗ್ರಾಮದಲ್ಲಿ ನಿರ್ಮಾಣ ಮಾಡಿರುವ “ಡಾಂಬರು ಮಿಶ್ರಣ ಮಾಡುವ ಪ್ಲಾಂಟ್” ನಿಂದ ಹೊರಬರುತ್ತಿರುವ ವಿಷಾನಿಲಸಹಿತ ಹೊಗೆಯಿಂದ ಗ್ರಾಮಸ್ಥರ ಆರೋಗ್ಯ ಹದಗೆಡುತ್ತಿದೆ, ಸಂಬಂಧಪಟ್ಟ ಅಧಿಕಾರಿಗಳು, ಸ್ಥಳ ಪರಿಶೀಲನೆ ನಡೆಸಿ, ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಿ.ಎನ್‌.ಹೊಸೂರು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಕರ್ನಾಟಕ ದಲಿತ ಜನಸೇನೆ ರಾಜ್ಯಾಧ್ಯಕ್ಷ ಟಿ.ಭರತ್ ಮಾತನಾಡಿ ತಾಲ್ಲೂಕಿನ ಮುತ್ತೂರು ಗ್ರಾಮದ ಬಳಿಯ … Read more

2026-27ನೇ ಸಾಲಿನ ವಾರ್ಷಿಕ ವಸೂಲಾತಿ ಹಕ್ಕನ್ನು 12.67 ಲಕ್ಷಕ್ಕೆ ಹರಾಜು : ಪೌರಾಯುಕ್ತೆ  ಜೆ ಅಮೃತ ಗೌಡ 

ವಿಜಯ ದರ್ಪಣ ನ್ಯೂಸ್….. 2026-27ನೇ ಸಾಲಿನ ವಾರ್ಷಿಕ ವಸೂಲಾತಿ ಹಕ್ಕನ್ನು 12.67 ಲಕ್ಷಕ್ಕೆ ಹರಾಜು : ಪೌರಾಯುಕ್ತೆ  ಅಮೃತಾ ಗೌಡ  ಶಿಡ್ಲಘಟ್ಟ : ನಗರಸಭೆಗೆ ಸೇರಿದ ಸಂತೆ ಮಾರುಕಟ್ಟೆ, ದಿನವಹಿ ಮಾರುಕಟ್ಟೆ, ಖಾಸಗಿ ಬಸ್ಸುಗಳ ವಾಹನಗಳ ನಿಲ್ದಾಣದ ಶುಲ್ಕ, ಒಳಚರಂಡಿ ಶುದ್ದೀಕರಣ ಘಟಕದ ಶುಲ್ಕ ,ಇವುಗಳ 2026-27ನೇ ಸಾಲಿನ ವಾರ್ಷಿಕ ವಸೂಲಾತಿ ಹಕ್ಕನ್ನು ನಗರಸಭೆ ಸಮುದಾಯ ಭವನದಲ್ಲಿ ಬಹಿರಂಗ ಹರಾಜು ನಡೆಸಲಾಯಿತು. ನಗರದಲ್ಲಿ ನಡೆದ ನಗರಸಭೆ ವಸೂಲಾತಿ ಹಕ್ಕು ಬಹಿರಂಗ ಹರಾಜು ಪ್ರಕ್ರಿಯೆ ಬಗ್ಗೆ ಪೌರಾಯುಕ್ತ ಅಮೃತಾ … Read more

ದೈನಂದಿನ ಜೀವನದಲ್ಲಿ ಬದಲಾವಣೆಗಳ ಮೂಲಕ ಸಾಕಷ್ಟು ನೀರು ಉಳಿಸಬಹುದು: ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ 

ವಿಜಯ ದರ್ಪಣ ನ್ಯೂಸ್…… ದೈನಂದಿನ ಜೀವನದಲ್ಲಿ ಬದಲಾವಣೆಗಳ ಮೂಲಕ ಸಾಕಷ್ಟು ನೀರು ಉಳಿಸಬಹುದು: ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ  ಶಿಡ್ಲಘಟ್ಟ : ನೀರಿನ ಮರುಬಳಕೆ, ಮಳೆ ನೀರು ಕೊಯ್ಲು ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಜತೆಗೆ ನಮ್ಮ ದೈನಂದಿನ ಜೀವನದಲ್ಲಿ ಬದಲಾವಣೆಗಳ ಮೂಲಕ ಮನೆಗಳಲ್ಲಿ ಸಾಕಷ್ಟು ನೀರು ಉಳಿಸಬಹುದು ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಅವರು ತಿಳಿಸಿದರು. ನಗರದ ನ್ಯಾಯಾಲಯದ 2 ಸಭಾಂಗಣದಲ್ಲಿ ಕಾನೂನು ಸೇವಾ ಸಮಿತಿ ಮತ್ತು ವಿವಿಧ ಸರ್ಕಾರಿ ಇಲಾಖೆಗಳ ಸಂಯುಕ್ತ … Read more

ಪ್ರಧಾನ ಮಂತ್ರಿ ನೇತೃತ್ವದಲ್ಲಿ ನಡೆಸಿದ ವಿಡಿಯೊ ಸಂವಾದದಲ್ಲಿ :-ಆಹಾರ ಸಚಿವ ಕೆಹೆಚ್. ಮುನಿಯಪ್ಪ ಭಾಗಿ

ವಿಜಯ ದರ್ಪಣ ನ್ಯೂಸ್…. ಪ್ರಧಾನ ಮಂತ್ರಿ ನೇತೃತ್ವದಲ್ಲಿ ನಡೆಸಿದ ವಿಡಿಯೊ ಸಂವಾದದಲ್ಲಿ : ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಭಾಗಿ ವಿಧಾನ ಸೌಧ 27 ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿದರು. ಕೋವಿಡ್ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳ ನಡುವೆ ನಡೆದ ಸಮನ್ವಯದಂತೆ ಕಟ್ಟು ನಿಟ್ಟಿನ … Read more