ಬಾಕಿ ಉಳಿದ ಯೋಜನೆಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು : ಜಿಲ್ಲಾಧಿಕಾರಿ ಜಿ. ಪ್ರಭು
ವಿಜಯ ದರ್ಪಣ ನ್ಯೂಸ್….. ಬಾಕಿ ಉಳಿದ ಯೋಜನೆಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು : ಜಿಲ್ಲಾಧಿಕಾರಿ ಜಿ. ಪ್ರಭು ಶಿಡ್ಲಘಟ್ಟ – ಪ್ರತಿ ತಾಲೂಕಿಗೆ ವಾರಕ್ಕೆ ಕನಿಷ್ಠ ಎರಡು ರಿಂದ ಮೂರು ದಿನ ಸ್ಥಳ ಪರಿಶೀಲನೆ ನಡೆಸಲಾಗುತ್ತಿದ್ದು ದೀರ್ಘಕಾಲದಿಂದ ಬಾಕಿ ಉಳಿದ ಯೋಜನೆಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ. ಪ್ರಭು ಅವರು ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಾಗು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. … Read more





