ಹೆಣ್ಣುಮಕ್ಕಳು ಆಕರ್ಷಣೆಗೆ ಒಳಗಾಗದೆ ಶಿಕ್ಷಣಕ್ಕೆ  ಒತ್ತು ನೀಡಬೇಕು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ 

ವಿಜಯ ದರ್ಪಣ ನ್ಯೂಸ್…. ಹೆಣ್ಣುಮಕ್ಕಳು ಆಕರ್ಷಣೆಗೆ ಒಳಗಾಗದೆ ಶಿಕ್ಷಣಕ್ಕೆ  ಒತ್ತು ನೀಡಬೇಕು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ  ಶಿಡ್ಲಘಟ್ಟ : ಅನಗತ್ಯ ಆಕರ್ಷಣೆಗೆ ಒಳಗಾಗದೇ ಹೆಣ್ಣುಮಕ್ಕಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ನಿಮ್ಮ ಆಲೋಚನೆಯು ನಿಮ್ಮ ದಿಕ್ಕನ್ನು ನಿರ್ಧರಿಸುತ್ತದೆ ಕಷ್ಟಪಟ್ಟು ಓದಬೇಕು ಹೆಣ್ಣುಮಕ್ಕಳ ರಕ್ಷಣೆಗಾಗಿ, ಸುರಕ್ಷತೆಗಾಗಿ ಮಾಡಿರುವ ಕಾನೂನುಗಳ ಅರಿವಿರಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ ತಿಳಿಸಿದರು. ನಗರದ ಪ್ಯಾರೇಗಾನ್ ಶಾಲೆಯ ಮುಂಭಾಗದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ತಾಲ್ಲೂಕು ಪದವಿ … Read more

ಕಳಪೆ ಕಾಮಗಾರಿ ಬಗ್ಗೆ  ದೂರುಗಳು ಬಂದಲ್ಲಿ ಅಧಿಕಾರಿಗಳನ್ನೇ ನೇರಹೊಣೆ ಮಾಡಬೇಕಾಗುತ್ತದೆ: ಶಾಸಕ ಬಿ.ಎನ್.ರವಿಕುಮಾ‌ರ್

ವಿಜಯ ದರ್ಪಣ ನ್ಯೂಸ್….. ಕಳಪೆ ಕಾಮಗಾರಿ ಬಗ್ಗೆ  ದೂರುಗಳು ಬಂದಲ್ಲಿ ಅಧಿಕಾರಿಗಳನ್ನೇ ನೇರಹೊಣೆ ಮಾಡಬೇಕಾಗುತ್ತದೆ:  ಶಾಸಕ ಬಿ.ಎನ್.ರವಿಕುಮಾ‌ರ್ ಶಿಡ್ಲಘಟ್ಟ : ಕಳಪೆ ಕಾಮಗಾರಿ ಕುರಿತಂತೆ ಗ್ರಾಮಸ್ಥರಿಂದ ದೂರುಗಳು ಬಂದಲ್ಲಿ ಅಧಿಕಾರಿಗಳನ್ನೇ ನೇರಹೊಣೆ ಮಾಡಬೇಕಾಗುತ್ತದೆ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳನ್ನು ಶಾಸಕ ಬಿ.ಎನ್.ರವಿಕುಮಾ‌ರ್ ಎಚ್ಚರಿಕೆ ನೀಡಿದರು. ತಾಲ್ಲೂಕಿನ ಸಾದಲಿ ಹೋಬಳಿಯ ದಿಬ್ಬೂರಹಳ್ಳಿಯಿಂದ ಈ.ತಿಮ್ಮಸಂದ್ರಕ್ಕೆ ಹೋಗುವ 8 ಕಿ.ಮೀ. ರಸ್ತೆ ಸುಮಾರು 10 ಕೋಟಿ ರೂ. ವೆಚ್ಚದ ಕಾಮಗಾರಿ ಡಾಂಬರೀಕರಣ ಪರಿಶೀಲಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ನಿರ್ಮಾಣ ಹಂತದಲ್ಲಿರುವ ರಸ್ತೆಗಳ … Read more

ಶ್ರೀ ಮಹಾ ತಪಸ್ವಿ ಫೌಂಡೇಶನ್ ವತಿಯಿಂದ ಯಶಸ್ವಿಯಾಗಿ ನಡೆದ “ಹೆಣ್ಣು ಹುಟ್ಟಿದಾ ಮನೆ ಹೊನ್ನಾಗಲಿ” ಕಾರ್ಯಕ್ರಮ

ವಿಜಯ ದರ್ಪಣ ನ್ಯೂಸ್….. ಶ್ರೀ ಮಹಾ ತಪಸ್ವಿ ಫೌಂಡೇಶನ್ ವತಿಯಿಂದ ಯಶಸ್ವಿಯಾಗಿ ನಡೆದ “ಹೆಣ್ಣು ಹುಟ್ಟಿದಾ ಮನೆ ಹೊನ್ನಾಗಲಿ” ಕಾರ್ಯಕ್ರಮ ಶ್ರೀ ಮಹಾ ತಪಸ್ವಿ ಫೌಂಡೇಶನ್(ರಿ)ಹರಿಹರ ವತಿಯಿಂದ  ಮಾರ್ಚ್ ತಿಂಗಳಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸಂಸ್ಥೆಯ ವತಿಯಿಂದ ವಿಶಿಷ್ಟ  ವಿನೂತನ ಅಭಿಯಾನವನ್ನು ಆಯೋಜಿಸಲಾಗಿತ್ತು. “ಹೆಣ್ಣು ಹುಟ್ಟಿದಾ ಮನೆ ಹೊನ್ನಾಗಲಿ”ಎಂಬ ಶೀರ್ಷಿಕೆ ಅಡಿಯಲ್ಲಿ ಜನವರಿ ತಿಂಗಳಿನಿಂದ ಮಾರ್ಚ್ ತಿಂಗಳ ವರೆಗೆ ಜನಿಸಿದ ನವಜಾತ ಹೆಣ್ಣು ಶಿಶುವಿಗೆ ಒಂದು ತಿಂಗಳಿಗೆ ಆಗುವಷ್ಟು ಪ್ರತಿಷ್ಠಿತ ಹಿಮಾಲಯ ಕಂಪೆನಿಯ ಆರೋಗ್ಯ … Read more

ವಿದ್ಯಾರ್ಥಿಗಳು ಕ್ರೀಡೆಯನ್ನು ದಿನನಿತ್ಯದ ಚಟುವಟಿಕೆಯಾಗಿ ಪರಿಗಣಿಸಿ : ಮಹಮದ್ ಅಸರ್ ಮುನ್ನಾ

ವಿಜಯ ದರ್ಪಣ ನ್ಯೂಸ್….. ಕ್ರೀಡೆಯನ್ನು ದಿನನಿತ್ಯದ ಚಟುವಟಿಕೆಯಾಗಿ ವಿದ್ಯಾರ್ಥಿಗಳು ಪರಿಗಣಿಸಿ : ಮಹಮದ್ ಅಸರ್ ಮುನ್ನಾ ಚಾಮರಾಜನಗರ: ಕ್ರೀಡೆಯನ್ನು ದಿನನಿತ್ಯದ ಚಟುವಟಿಕೆಯ ಭಾಗವಾಗಿ ಪರಿಗಣಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತರುವಂತೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಟರ್ ಮುನ್ನಾ ಅವರು ವಿದ್ಯಾರ್ಥಿಗಳಿಗೆ ಸಲಹೆ ಮಾಡಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ … Read more

ಯೋಗ ಭಾರತ ದೇಶದ ಭಾಗ್ಯ: ಜೀಮಾರಹಳ್ಳಿ ರಂಗಸ್ವಾಮಿ

ವಿಜಯ ದರ್ಪಣ ನ್ಯೂಸ್….. ಯೋಗ ಭಾರತ ದೇಶದ ಭಾಗ್ಯ: ಜೀಮಾರಹಳ್ಳಿ ರಂಗಸ್ವಾಮಿ ತಾಂಡವಪುರ ಮಾರ್ಚ್ 24 ಯೋಗ ಭಾರತ ದೇಶದ ಭಾಗ್ಯ ಮನುಷ್ಯನಿಗೆ ಯೋಗ ಆರೋಗ್ಯ ಭಾಗ್ಯವನ್ನು ವೃದ್ಧಿಗೊಳಿಸಲಿದೆ ಎಂದು ಸುತ್ತೂರು ಗ್ರಾಮ ಪಂಚಾಯತಿ ಅಧ್ಯಕ್ಷರ ಜೀಮಾರಳ್ಳಿ ರಂಗಸ್ವಾಮಿ ರವರು ಅಭಿಪ್ರಾಯ ವ್ಯಕ್ತಪಡಿಸಿದರು ಅವರು ಇಂದು ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಶ್ರೀ ಕ್ಷೇತ್ರ ಸುತ್ತೂರು ಜೆಎಸ್ಎಸ್,ಮೊರಾರ್ಜಿ ದೇಸಾಯಿ ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಯೋಗ ಹಾಗೂ ಆಯುಷ್ ಇಲಾಖೆ ವತಿಯಿಂದ ಆಯೋಜಿಸಿದ್ದ ಯೋಗ ಮಹೋತ್ಸವ … Read more

ಗರಳಪುರಿ ಉತ್ಸವ ಒಂದು ಉತ್ತಮ ಕಾರ್ಯಕ್ರಮ : ಶ್ರೀ ನಾಗರಾಜೇಂದ್ರ ಸ್ವಾಮಿಗಳು

ವಿಜಯ ದರ್ಪಣ ನ್ಯೂಸ್…… ಗರಳಪುರಿ ಉತ್ಸವ ಒಂದು ಉತ್ತಮ ಕಾರ್ಯಕ್ರಮ : ಶ್ರೀ ನಾಗರಾಜೇಂದ್ರ ಸ್ವಾಮಿಗಳು ಶರಣರ ಸಂಘಗಳ ಒಕ್ಕೂಟದಿಂದ ದಕ್ಷಿಣ ಕಾಶಿಯಲ್ಲಿ ವಚನ ಕಂಠಪಾಠ ಸ್ಪರ್ಧೆ ತಾಂಡವಪುರ ಮಾರ್ಚ್ 24 ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರೆ ಅಂಗವಾಗಿ ನಂಜನಗೂಡಿನ ದಕ್ಷಿಣ ಕಾಶಿಯಲ್ಲಿ ನಡೆಯುತ್ತಿರುವ ಗರಳಪುರಿ ಉತ್ಸವ ಒಂದು ಉತ್ತಮ ಕಾರ್ಯಕ್ರಮವಾಗಿದೆ ಎಂದು ನಗರದ ದೇವಿರಮ್ಮನಹಳ್ಳಿ ಶರಣ ಸಂಗಮ ಮಠದ ಶ್ರೀ ನಾಗರಾಜೇಂದ್ರ ಸ್ವಾಮೀಜಿಗಳು ತಿಳಿಸಿದರು. ನಂಜನಗೂಡಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಗರಳಪುರಿ ಉತ್ಸವ ಅಂಗವಾಗಿ … Read more

ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಭಾಜನರಾದ ಸಾಹಿತಿ ಶ್ರೀಮತಿ ಪ್ರತಿಮಾ ರೈ

ವಿಜಯ ದರ್ಪಣ ನ್ಯೂಸ್….. ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಭಾಜನರಾದ ಸಾಹಿತಿ ಶ್ರೀಮತಿ ಪ್ರತಿಮಾ ರೈ ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿಗಳಲ್ಲಿ ಒಂದಾದ ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಜಿಲ್ಲೆಯ ಸಾಹಿತಿ ಶ್ರೀಮತಿ ಪ್ರತಿಮಾ ರೈ ರವರು ಪುರಸ್ಕಾರಗೊಂಡಿದ್ದಾರೆ. 2025-26 ನೇ ಸಾಲಿನ ದತ್ತಿ ಪ್ರಶಸ್ತಿಯ ಆಯ್ಕೆಗಾಗಿ ಜಿಲ್ಲೆಯ ಮಹಿಳಾ ಲೇಖಕಿಯರ ಕೃತಿಗಳನ್ನು ಆಹ್ವಾನಿಸಿದಾಗ 7 ಲೇಖಕಿಯರು ತಮ್ಮ ಕೃತಿಗಳನ್ನು ಕಳುಹಿಸಿಕೊಟ್ಟಿದ್ದರು. ಅದನ್ನು ಜಿಲ್ಲೆಯ ಹಿರಿಯ … Read more

ವಿಶ್ವ ಕಾವ್ಯ ದಿನ ಪ್ರಯುಕ್ತ……

ವಿಜಯ ದರ್ಪಣ ನ್ಯೂಸ್….. ವಿಶ್ವ ಕಾವ್ಯ ದಿನ ಪ್ರಯುಕ್ತ…… ಮಾರ್ಚ್ 21,  ಚಿಗುರೆಲೆಯ ಮೇಲಿನ ಹಿಮ ಬಿಂದು ಕಣ್ಣರಳಿಸಿ ನಕ್ಕಾಗ……… ನಾನು ನಸು ನಕ್ಕೆ, ಅದು ಸಂಕೋಚದಿಂದ ಸೂರ್ಯನ ಕಿರಣಗಳತ್ತ ನೋಡಿ ನಾಚಿ ಆವಿಯಾಗಿ ಮರೆಯಾಯಿತು….. ಬಿರಿದ ಕೆಂಡ ಸಂಪಿಗೆಯ ಸುವಾಸನೆಗೆ ಮರುಳಾಗಿ ಪ್ರೇಮ ಭಾವದಲ್ಲಿ ಅದನ್ನು ದಿಟ್ಟಿಸಿದಾಗ ತಣ್ಣನೆಯ ಗಾಳಿಗೆ ಸೋಕಿ ದೂರ ಹಾರಿತು…. ಸೂಜಿ ಮಲ್ಲಿಗೆಯ ಸೂಕ್ಷ್ಮ ಕುಸುರಿಗೆ ಮನಸೋತು ವಿಸ್ಮಯ ನೋಟ ಬೀರಿದಾಗ ತುಂತುರು ಮಳೆಗೆ ನಾಚಿ ನೀರಾಗಿ ನೆಲಕ್ಕುದುರಿತು….. ದಾಸವಾಳದ ದಾರಿಯಲ್ಲಿ … Read more

ಸನಾತನ ಸಂಸ್ಕೃತಿ , ಆಚರಣೆಗಳ ಮೂಲಕ ಯುವ ಪೀಳಿಗೆಗೆ ಮೌಲ್ಯಗಳನ್ನು ಬಿತ್ತಬೇಕು: ಶ್ರೀ ಸಿದ್ಧಲಿಂಗ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್…. ಸನಾತನ ಸಂಸ್ಕೃತಿ , ಆಚರಣೆಗಳ ಮೂಲಕ ಯುವ ಪೀಳಿಗೆಗೆ ಮೌಲ್ಯಗಳನ್ನು ಬಿತ್ತಬೇಕು: ಶ್ರೀ ಸಿದ್ಧಲಿಂಗ ಸ್ವಾಮೀಜಿ ​ ವಿಜಯಪುರ: “ಸಮಾಜದಲ್ಲಿ ಇಂದು ಮಕ್ಕಳು ಕೇವಲ ಉನ್ನತ ಶಿಕ್ಷಣವನ್ನು ಪಡೆದು ಪ್ರಮಾಣ ಪತ್ರಗಳನ್ನು ಪಡೆದರೆ ಸಾಲದು, ಅವರು ಸಂಸ್ಕಾರವಂತ ನಾಗರಿಕರಾದಾಗ ಮಾತ್ರ ದೇಶದ ಏಳಿಗೆ ಸಾಧ್ಯ. ಮಕ್ಕಳಲ್ಲಿ ಉತ್ತಮ ಗುಣಗಳನ್ನು ಬೆಳೆಸುವಲ್ಲಿ ಪಾಲಕರ ಪಾತ್ರ ಬಹುಮುಖ್ಯ,ಸನಾತನ ಸಂಸ್ಕೃತಿ , ಆಚರಣೆಗಳ ಮೂಲಕ ಯುವ ಪೀಳಿಗೆಗೆ ಮೌಲ್ಯಗಳನ್ನು ಬಿತ್ತಬೇಕು-” ಎಂದು ಶ್ರೀ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ … Read more

ಒಳಮೀಸಲಾತಿ ಒಗ್ಗಟ್ಟು ಕಾಯ್ದುಕೊಳ್ಳಲು ಕೋಟೆ ಎಂ.ಶಿವಣ್ಣ ಮನವಿ

ವಿಜಯ ದರ್ಪಣ ನ್ಯೂಸ್…. ಒಳಮೀಸಲಾತಿ ಒಗ್ಗಟ್ಟು ಕಾಯ್ದುಕೊಳ್ಳಲು ಕೋಟೆ ಎಂ.ಶಿವಣ್ಣ ಮನವಿ ತಾಂಡವಪುರ ಮಾರ್ಚ್ 23: ಮಾದಿಗ ಸಮುದಾಯ ಹಲವು ವರ್ಷಗಳಿಂದ ಒಳಮೀಸಲಾತಿಯನ್ನು ಕೇಳುತ್ತಾ ಬಂದಿದ್ದು, ಇದೀಗ ರಾಜ್ಯ ಸರ್ಕಾರ ನ್ಯಾ.ನಾಗಮೋಹನ್‌ದಾಸ್ ಆಯೋಗದ ವರದಿ ಅನುಸಾರ ಹಂಚಿಕೆ ಮಾಡಿರುವ ಒಳಮೀಸಲಾತಿಯನ್ನು ಒಪ್ಪಿಕೊಂಡು ಸಹೋದರರಂತೆ ಸಹಬಾಳ್ವೆಯಿಂದ ಒಗ್ಗಟ್ಟು ಕಾಯ್ದುಕೊಳ್ಳಲು ಎರಡೂ ಪಂಗಡ ಮುಂದಾಗಬೇಕು ಎಂದು ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಮನವಿ ಮಾಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ಮಾಜಿ ಸಚಿವ ಕೋಟೆ ಎಮ್ ಶಿವಣ್ಣ ರವರು … Read more