ಕರ್ನಾಟಕದ ಶೈಕ್ಷಣಿಕ ಭಾಷಾನೀತಿ……

ವಿಜಯ ದರ್ಪಣ ನ್ಯೂಸ್….. ಕರ್ನಾಟಕದ ಶೈಕ್ಷಣಿಕ ಭಾಷಾನೀತಿ…… ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ….. ಕನ್ನಡ ತಾಯಿ ಭಾಷೆ. ಅದಕ್ಕೆ ಸದಾ ಮೊದಲನೆಯ ಸ್ಥಾನ. ಎರಡನೆಯದು ಇಂಗ್ಲೀಷ್, ವ್ಯಾವಹಾರಿಕತೆ, ಉದ್ಯೋಗ, ಜ್ಞಾನಾರ್ಜನೆ ಮತ್ತು ಬಹುತೇಕ ವಿಶ್ವ ಮಾನ್ಯತೆ ಪಡೆದ ಮಾಹಿತಿಯ ಕಣಜವಾಗಿರುವ ಭಾಷೆ.. ಉರ್ದು, ಸಂಸ್ಕೃತ ಕೆಲವು ಸಮುದಾಯಗಳಿಗೆ ಮಾತ್ರ ಸೀಮಿತ…. ಹಿಂದಿ ಭಾರತದ ಬಹುಸಂಖ್ಯಾತ ಜನರ ಭಾಷೆಯಾದರೂ ಉದ್ಯೋಗ ಮತ್ತು ರಾಜಕೀಯ ದೃಷ್ಟಿಯಿಂದ ಅತ್ಯಂತ … Read more

ಮೆಗಾ ಲೋಕ್ ಅದಾಲತ್‌ನಲ್ಲಿ 85907 ಪ್ರಕರಣಗಳು ಇತ್ಯರ್ಥ: ಜಿಲ್ಲಾ ನ್ಯಾಯಾಧೀಶೆ ಜಿ.ಪ್ರಭಾವತಿ

ವಿಜಯ ದರ್ಪಣ ನ್ಯೂಸ್….. ಮೆಗಾ ಲೋಕ್ ಅದಾಲತ್‌ನಲ್ಲಿ 85907 ಪ್ರಕರಣಗಳು ಇತ್ಯರ್ಥ: ಜಿಲ್ಲಾ ನ್ಯಾಯಾಧೀಶೆ ಜಿ.ಪ್ರಭಾವತಿ ಚಾಮರಾಜನಗರ: ಸರ್ವರಿಗೂ ನ್ಯಾಯ ಒದಗಿಸುವ ಪರಿಕಲ್ಪನೆಯಡಿ ನಡೆದ ಈ ವರ್ಷದ ಮೊದಲ ಮೆಗಾ ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದ 2950 ಹಾಗೂ 82957 ವ್ಯಾಜ್ಯಪೂರ್ವ ಸೇರಿ ದಂತೆ ಒಟ್ಟು 85907 ಪ್ರಕರಣಗಳು ಇತ್ಯರ್ಥ ಗೊಂಡಿವೆ ಎಂದು ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಜಿ. ಪ್ರಭಾವತಿ ಅವರು ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯದ 2ಮಹಡಿ … Read more