ಟಾಪರ್‌ ಮಾಧುರಿಗೆ ಗ್ಯಾರಂಟಿ ಯೋಜನೆ ಸಮತಿ ವತಿಯಿಂದ ಅಭಿನಂದನೆ

ವಿಜಯ ದರ್ಪಣ ನ್ಯೂಸ್….. ಟಾಪರ್‌ ಮಾಧುರಿಗೆ ಗ್ಯಾರಂಟಿ ಯೋಜನೆ ಸಮತಿ ವತಿಯಿಂದ ಅಭಿನಂದನೆ ತಾಂಡವಪುರ ಏಪ್ರಿಲ್ 29: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿರುವ ಕುಮಾರಿ ಮಾಧುರಿ ಅವರ ಮನೆಗೆ ಮಂಗಳವಾರ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯು ಭೇಟಿ ನೀಡಿ ಅಭಿನಂದಿಸಿತು. ಮಾಧುರಿ ಅವರ ತಾಯಿ ಸರಿತಾ ಗೃಹಲಕ್ಷ್ಮಿ ಸೇರಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದು, ಮಗಳ ವಿದ್ಯಾಭ್ಯಾಸಕ್ಕೆ ಬೇಕಿರುವ ಪೂರಕ ಸಾಮಗ್ರಿಗಳನ್ನು ಖರೀದಿಸಲು ಗೃಹಲಕ್ಷ್ಮಿ ಯೋಜನೆ ಸಹಕಾರಿಯಾಗಿದೆ ಎಂದು … Read more

ಲಲಿತಾದ್ರಿಪುರದಲ್ಲಿ  ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣ ಮಾಡಿದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್…. ಲಲಿತಾದ್ರಿಪುರದಲ್ಲಿ  ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣ ಮಾಡಿದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಾಂಡವಪುರ ಏಪ್ರಿಲ್ 28: ನಗರದ ಲಲಿತಾದ್ರಿಪುರ ಗ್ರಾಮದಲ್ಲಿ ಸೋಮವಾರ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಲಲಿತಾದ್ರಿಪುರದ ಶ್ರೀ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಪುತ್ಥಳಿ ಅನಾವರಣಗೊಳಿಸಿದರು. ವೇದಿಕೆ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ … Read more

ಕಾಂಗ್ರೆಸ್ ‘ಮಹಿಳಾ ಮೀಸಲಾತಿ ವಿರೋಧಿ ನಿಲುವನ್ನು’  ಖಂಡಿಸಿ, ಮೀಸಲಾತಿ ಕಡ್ಡಾಯವಾಗಿ ಜಾರಿಯಾಗಲಿ: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ 

ವಿಜಯ ದರ್ಪಣ ನ್ಯೂಸ್….. ಕಾಂಗ್ರೆಸ್ ‘ಮಹಿಳಾ ಮೀಸಲಾತಿ ವಿರೋಧಿ ನಿಲುವನ್ನು’  ಖಂಡಿಸಿ, ಮೀಸಲಾತಿ ಕಡ್ಡಾಯವಾಗಿ ಜಾರಿಯಾಗಲಿ: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ  ಶಿಡ್ಲಘಟ್ಟ : ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟದ ಈ ‘ಮಹಿಳಾ ಮೀಸಲಾತಿ ವಿರೋಧಿ ನಿಲುವನ್ನು’ ನಾವು ಖಂಡಿಸುತ್ತೇವೆ ಮೀಸಲಾತಿ ಕಡ್ಡಾಯವಾಗಿ ಜಾರಿಯಾಗಲಿ, ಮಹಿಳೆಯರ ಹೋರಾಟವು ಮುಖ್ಯವಾಹಿನಿಯಾಗಿ ಬರಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು. ನಗರದ ‘ಸೇವಾ ಸೌಧ’ ಬಿಜೆಪಿ ಕಾರ್ಯಾಲಯದಿಂದ ಕೋಟಿ ವೃತ್ತದ ಮೂಲಕ ಸರ್ಕಾರಿ ಬಸ್ ನಿಲ್ದಾಣ ,ತಾಲ್ಲೂಕು ಕಛೇರಿವರೆಗೂ … Read more

ಅದ್ದೂರಿಯಾಗಿ ನಡೆದ ಸುಗಟೂರು ಶ್ರೀಕಲ್ಲೇಶ್ವರಸ್ವಾಮಿ, ಶ್ರೀಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವ

ವಿಜಯ ದರ್ಪಣ ನ್ಯೂಸ್….. ಅದ್ದೂರಿಯಾಗಿ ನಡೆದ ಸುಗಟೂರು ಶ್ರೀಕಲ್ಲೇಶ್ವರಸ್ವಾಮಿ, ಶ್ರೀಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವ  ಶಿಡ್ಲಘಟ್ಟ : ಪಾಶ್ಚಿಮಾತ್ಯ ಸಂಸ್ಕೃತಿಗೆ ಮೊರೆ ಹೋಗುತ್ತಿರುವ ಇಂತಹ ಕಾಲದಲ್ಲಿ ಜಾತ್ರೆ, ಹಬ್ಬಗಳ ಮೂಲಕ ಯುವಪೀಳಿಗೆಗೆ ಭಕ್ತಿ, ಅಧ್ಯಾತ್ಮ ಮತ್ತು ಧಾರ್ಮಿಕ ಮೌಲ್ಯಗಳನ್ನು ತಿಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗುವಉನ್ನತಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ತಾಲ್ಲೂಕಿನ ಇತಿಹಾಸಪ್ರಸಿದ್ಧ ಸುಗಟೂರು ಶ್ರೀ ಕಲ್ಲೇಶ್ವರಸ್ವಾಮಿ, ಶ್ರೀಸಿದ್ಧರಾಮೆಶ್ವರಸ್ವಾಮಿ ಜಾತ್ರಾಮಹೋತ್ಸವವು ಕಳೆದೆರಡು ದಿನಗಳಿಂದ ಅದ್ದೂರಿಯಾಗಿ ಜರುಗಿತು ಆ ಪ್ರಯುಕ್ತ ರಾಜ್ಯವಲ್ಲದೇ ಇತರೆ ರಾಜ್ಯದ ವಿವಿಧ ಭಾಗಗಳಿಂದ ಕುಟುಂಬ, … Read more

ವಿಜಯಪುರ ಪುರಸಭೆ 29.50 ಲಕ್ಷ ರೂ. ಉಳಿತಾಯ ಬಜೆಟ್ ಮಂಡಿಸಿದ ಭವ್ಯ ಮಹೇಶ್ 

ವಿಜಯ ದರ್ಪಣ ನ್ಯೂಸ್….. ವಿಜಯಪುರ ಪುರಸಭೆ 29.50 ಲಕ್ಷ ರೂ. ಉಳಿತಾಯ ಬಜೆಟ್ ಮಂಡಿಸಿದ ಭವ್ಯ ಮಹೇಶ್  ವಿಜಯಪುರ ದೇವನಹಳ್ಳಿ ತಾಲ್ಲೂಕು: ಸತತ ಎರಡು ಬಾರಿ ಪುರಸಭೆಯ ಬಜೆಟ್ ಮಂಡನೆಯ ದಿನಾಂಕವನ್ನು ಮುಂದೂಡಿದ್ದ ಪುರಸಭೆಯ ಅಧ್ಯಕ್ಷೆ ಭವ್ಯ ಮಹೇಶ್ ಅವರು, ಸೋಮವಾರ ತಮ್ಮ ಅಧ್ಯಕ್ಷತೆಯಲ್ಲಿ 2026-27 ನೇ ಸಾಲಿನ ಬಜೆಟ್ ಅನ್ನು ಮಂಡಿಸಿದರು. 2026-27 ನೇ ಆರ್ಥಿಕ ವರ್ಷದಲ್ಲಿ ಬಜೆಟ್ ನ ಗಾತ್ರ 61,52,85,212 ರೂ. ಮಂಡಿಸಿದ್ದು, 61,23,35,000 ರೂ. ಖರ್ಚು ಮಾಡಲು ಅಂದಾಜಿಸಿದ್ದು, 29,50,212 ರೂ. … Read more

ಕೆ ಆರ್.ಪೇಟೆ ತಾಲ್ಲೂಕು ಬಿಜೆಪಿ ಮಹಿಳಾ ಘಟಕ ಅಧ್ಯಕ್ಷರಾಗಿ ಶಿಲ್ಪ ಆಯ್ಕೆ 

ವಿಜಯ ದರ್ಪಣ ನ್ಯೂಸ್….  ಕೆ ಆರ್.ಪೇಟೆ ತಾಲ್ಲೂಕು ಬಿಜೆಪಿ ಮಹಿಳಾ ಘಟಕ ಅಧ್ಯಕ್ಷರಾಗಿ ಶಿಲ್ಪಾ ಮಂಜುನಾಥ್ ಆಯ್ಕೆ    ಕೆ.ಆರ್.ಪೇಟೆ: ತಾಲ್ಲೂಕಿನ ಬಿಜೆಪಿ ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷರಾಗಿ ಶ್ರೀಮತಿ ಶಿಲ್ಪರವರು ಆಯ್ಕೆಯಾಗಿದ್ದಾರೆ. ತಾಲ್ಲೂಕು ಮಹಿಳಾ ವಿಭಾಗದಲ್ಲಿ ಹಲವಾರು ವರ್ಷಗಳಿಂದ ಸಾಮಾನ್ಯ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದ ಶಿಲ್ಪಮಂಜುನಾಥ್ ರವರ ಕಾರ್ಯವೈಖರಿಯನ್ನು ಗುರುತಿಸಿ ಇಂದು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಂಗಳನವೀನ್ ರವರು ಶಿಲ್ಪ ಮಂಜುನಾಥ್ ರವರನ್ನು ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ತಾಲ್ಲೂಕು ಘಟಕದ ನೂತನ ಮಹಿಳಾ … Read more

ವಿವಾದಗಳು……

ವಿಜಯ ದರ್ಪಣ ನ್ಯೂಸ್…. ವಿವಾದಗಳು…… ಲೇಖನ: ವಿವೇಕಾನಂದ ಎಚ್ ಕೆ  ವಿವಾದಗಳಿರುವುದು ಯಾರದು ಸರಿ? ಯಾರದು ತಪ್ಪು? ಎಂಬ ತೇಪೆ ಹಾಕುವ ವಿಷಯಗಳಲ್ಲ. ನಿಜವಾದ ವಿವಾದಗಳಿರುವುದು ನಮ್ಮ ಸಮಾಜದ ವ್ಯಕ್ತಿಗತ ಮನಸ್ಥಿತಿ, ಸಾಮಾಜಿಕ ಮನಸ್ಥಿತಿ, ಮಾಧ್ಯಮ ಮನಸ್ಥಿತಿ…… ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಬೇಕಾಗಿರುವುದು ಯಾರ ಪರ ಯಾರ ವಿರೋಧ ಎನ್ನುವ ತಿಪ್ಪೆಸಾರಿಸುವ ಕೆಲಸವಲ್ಲ. ವಿಷಯಗಳ ಸಮಗ್ರ ಅಧ್ಯಯನ ಮತ್ತು ಸಾಮಾನ್ಯ ಜ್ಞಾನ……. ಕಟ್ಟುವ ಸಂಸ್ಕೃತಿ ನಮ್ಮದಾಗಲಿ ಕೆಡವುವ ಮನಸ್ಥಿತಿ ದೂರವಾಗಲಿ…. ವಿವಾದವಾಗುತ್ತಿರುವುದು ಡಾಕ್ಟರ್ ರಾಜಕುಮಾರ್ ಸಮಾಧಿಯಲ್ಲ, … Read more

ತನುಶ್ರೀ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಿದ ಶಾಸಕ ದರ್ಶನ ಧ್ರುವ ನಾರಾಯಣ

ವಿಜಯ ದರ್ಪಣ ನ್ಯೂಸ್…. ತನುಶ್ರೀ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಿದ ಶಾಸಕ ದರ್ಶನ ಧ್ರುವ ನಾರಾಯಣ ತಾಂಡವಪುರ ಏಪ್ರಿಲ್ 27 ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲ್ಲೂಕಿನ ಕುರಹಟ್ಟಿ ಗ್ರಾಮದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ತನೂಶ್ರೀ ಅವರು 444 ಅಂಕಗಳೊಂದಿಗೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದರೂ, ಅಂಕಗಳು ಕಡಿಮೆ ಬಂದಿವೆ ಎಂಬ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುರಹಟ್ಟಿ ಗ್ರಾಮದಲ್ಲಿ ನಡೆದಿತ್ತು ಶಾಸಕ ದರ್ಶನ್ ದ್ರುವ ನಾರಾಯಣ್ ಇಂದು ತನುಶ್ರೀ ಅವರ ವಿಳಾಸಕ್ಕೆ ತೆರಳಿ ಅವರ ಕುಟುಂಬಕ್ಕೆ ಧೈರ್ಯ ತುಂಬಿ ಮಾತನಾಡಿ … Read more

ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ, ಶಿಲಾವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

ವಿಜಯ ದರ್ಪಣ ನ್ಯೂಸ್… ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ, ಶಿಲಾವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಶಿಡ್ಲಘಟ್ಟ:ತಾಲ್ಲೂಕಿನ ಚೀಮನಹಳ್ಳಿಯ ಶ್ರೀವೀರಾಂಜನೇಯ ಸ್ವಾಮಿ ದೇವಾಲಯದ ಜೀರ್ಣೋದ್ಧಾರ, ಶಿಲಾವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಗಂಗೆಪೂಜೆ, ಯಾಗಶಾಲಾ ಪ್ರವೇಶ, ಶ್ರೀವಿಷಕ್ಷೇನ ಆರಾಧನೆ, ಶ್ರೀಭಗವದ್ ವಾಸುದೇವ ಪುಣ್ಯಾಹ, ಅಂಕುರಾರ್ಪಣ ಹೋಮ , ಸುಪ್ರಭಾತ ಸೇವೆ, ಪಿಂಡಿಕಾ ಪೂಜೆ, ರತ್ನನ್ಯಾಸ, ಶಿಲಾ ಅಷ್ಟಬಂಧನ, ವೇದಪಾರಾಯಣ,ಧ್ವಜ ಕುಂಭಾರಾಧನೆ, ಕಳಶಾರಾಧನೆ,ಗೋ ಪೂಜೆ, ಸರ್ವ ದೇವರಿಗೆ ನೇತ್ರೋನ್ನಿಲನ ಪ್ರಸಾದ, ಮಹಾಭಿಷೇಕ, ಮಹಾಮಂಗಳಾರತಿ, ಪೂಜಾ ಕಾರ್ಯಗಳು ಸನ್ಮಾನ, … Read more

ಕೌಶಲ್ಯಗಳನ್ನು ಕಲಿತ ವಿದ್ಯಾರ್ಥಿಗಳು ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ :  ಮುಖ್ಯೋಪಾಧ್ಯಾಯ ಎನ್.ಸತೀಶ್

ವಿಜಯ ದರ್ಪಣ ನ್ಯೂಸ್…. ಕೌಶಲ್ಯಗಳನ್ನು ಕಲಿತ ವಿದ್ಯಾರ್ಥಿಗಳು ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ : ಮುಖ್ಯೋಪಾಧ್ಯಾಯ ಎನ್.ಸತೀಶ್ ಶಿಡ್ಲಘಟ್ಟ : ದೇಶದ ಭವ್ಯ ನಾಗರಿಕರಾಗಲು ಶಿಬಿರಗಳು ಸಹಕಾರಿಯಾಗಲಿದ್ದು, ಶಿಬಿರದಲ್ಲಿ ನಾನಾ ವಿಧದ ಜೀವನ ಕೌಶಲ್ಯಗಳನ್ನು ಕಲಿತ ವಿದ್ಯಾರ್ಥಿಗಳು ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ ಎಂದು ಶಾಲೆಯ ಮುಖ್ಯೋಪಾಧ್ಯಾಯ ಎನ್.ಸತೀಶ್ ತಿಳಿಸಿದರು. ನಗರದ S‌.R.Citizen ಶಾಲೆಯಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಮೂರು ದಿನಗಳ ಬೇಸಿಗೆ ಶಿಬಿರ ಹಾಗೂ ರಾಜ್ಯಪಾಲರ ಪ್ರಶಸ್ತಿ ತಯಾರಿ ಶಿಬಿರದಲ್ಲಿ ಅವರು ಮಾತನಾಡಿದರು. 2023-24ರ ಸಾಲಿನಲ್ಲಿ ಮೂರು … Read more