ಸಾವಯವ ಕೃಷಿಯತ್ತ ರೈತರ ಒಲವು

ವಿಜಯ ದರ್ಪಣ ನ್ಯೂಸ್….. ಸಾವಯವ ಕೃಷಿಯತ್ತ ರೈತರ ಒಲವು ಚನ್ನಪಟ್ಟಣ: ತಾಲೂಕಿನ ಮೈಲನಾಯಕನ ಹೊಸಹಳ್ಳಿ ಗ್ರಾಮದ ಕಮಲ ಫಾರಂನಲ್ಲಿ ರೈತರಿಗಾಗಿ ವಿಶೇಷ ಸಾವಯವ ಕೃಷಿ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, ಕೃಷಿ ಕ್ಷೇತ್ರದಲ್ಲಿ ಹೊಸ ದಾರಿದೀಪವಾಗಿ ಪರಿಣಮಿಸಿದೆ. ಮಳವಳ್ಳಿಯ ಸಂಪೂರ್ಣ ಸಾವಯವ ಕೃಷಿಕರ ಸಂಘ ಹಾಗೂ ರೋಟರಿ ಬೆಂಗಳೂರು ಸಮೃದ್ಧಿ ಇವರ ಸಹಯೋಗದಲ್ಲಿ ನಡೆದ ಈ ಕಾರ್ಯಾಗಾರದಲ್ಲಿ ರೈತರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಹಿರಿಯ ಪತ್ರಕರ್ತರು ಹಾಗೂ ರೈತಪರ ಚಿಂತಕರಾದ ಸು.ತ ರಾಮೇಗೌಡ ಅವರು ಮಾತನಾಡಿ, “ಇಂದಿನ ಕೃಷಿ … Read more

ರಾಜ್ಯ ಒಕ್ಕಲಿಗರ ಸಂಘ ಸಮುದಾಯಕ್ಕೆ ಶಕ್ತಿ ತುಂಬಬೇಕು: ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ 

ವಿಜಯ ದರ್ಪಣ ನ್ಯೂಸ್…. ರಾಜ್ಯ ಒಕ್ಕಲಿಗರ ಸಂಘ ಸಮುದಾಯಕ್ಕೆ ಶಕ್ತಿ ತುಂಬಬೇಕು: ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ  ತುಮಕೂರು, ಏಪ್ರಿಲ್ 15: ಶಿಕ್ಷಣ, ಆರೋಗ್ಯ ಸೇವೆಗೆ ಹೆಚ್ಚು ಒತ್ತು ನೀಡುತ್ತಿರುವ ರಾಜ್ಯ ಒಕ್ಕಲಿಗರ ಸಂಘವು ಮತ್ತಷ್ಟು ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಸಮುದಾಯಕ್ಕೆ ಶಕ್ತಿ ತುಂಬಬೇಕು. ತುಮಕೂರಿನಲ್ಲಿ ಸಂಘದಿಂದ ಆಸ್ಪತ್ರೆ ಸ್ಥಾಪನೆ ಮಾಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು. ನಗರದ ಮೆಳೆಕೋಟೆಯ ರಾಜ್ಯ ಒಕ್ಕಲಿಗರ ಸಂಘದ ವಿದ್ಯಾರ್ಥಿನಿಯರ ಉಚಿತ ವಸತಿ ನಿಲಯದ … Read more

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ: ಕೃಷಿ ನಿರ್ದೇಶಕಿ ಕಲಾವತಿ

ವಿಜಯ ದರ್ಪಣ ನ್ಯೂಸ್….. ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ: ಕೃಷಿ ನಿರ್ದೇಶಕಿ ಕಲಾವತಿ ದೇವನಹಳ್ಳಿ ಬೆಂ.ಗ್ರಾ ಜಿಲ್ಲೆ ಏ.15:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆ ಹೊಂದಿರುವುದು ಕಡ್ಡಾಯ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಕಲಾವತಿ ರವರು ತಿಳಿಸಿದ್ದಾರೆ. ದೇವನಹಳ್ಳಿಯ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯ, ಸಭಾಂಗಣದಲ್ಲಿ ನಡೆದ ರಸಗೊಬ್ಬರ ತಯಾರಕರು, ಸರಬರಾಜುದಾರರು ಮತ್ತು ಮಾರಾಟಗಾರರ ಸಭೆಯಲ್ಲಿ ಮಾತನಾಡಿ 2026-27ನೇ ಸಾಲಿನ ಮುಂಗಾರು … Read more

ಹಾರೋಹಳ್ಳಿ ಗ್ರಾಮದಲ್ಲಿ ಹೈಟೆಕ್ ಗ್ರಂಥಾಲಯ ನಿರ್ಮಾಣ: ಶಾಸಕ ಜಿಟಿ ದೇವೇಗೌಡ

ವಿಜಯ ದರ್ಪಣ ನ್ಯೂಸ್… ಹಾರೋಹಳ್ಳಿ ಗ್ರಾಮದಲ್ಲಿ ಹೈಟೆಕ್ ಗ್ರಂಥಾಲಯ ನಿರ್ಮಾಣ: ಶಾಸಕ ಜಿಟಿ ದೇವೇಗೌಡ  ತಾಂಡವಪುರ ಏಪ್ರಿಲ್ 15 ಡಾಕ್ಟರ್.ಬಿ.ಆರ್.ಅಂಬೇಡ್ಕರ್‌ರವರ ಆಶಯದಂತೆ ಸಮುದಾಯ ಭವನಗಳನ್ನು ಗ್ರಾಂಥಾಲಯಗಳಾಗಿ ಪರಿವರ್ತನೆ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿರುವ ಸಮುದಾಯ ಭವನಗಳನ್ನು ಗ್ರಂಥಾಲಯಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವುದಾಗಿ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಮೈಸೂರ್ ತಾಲೂಕು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹಾರೋಹಳ್ಳಿ(ಜ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅರಿವು ಕೇಂದ್ರವನ್ನು ಉದ್ಘಾಟಿಸಿ, ಅಂಬೇಡ್ಕರ್ ಭಾವಚಿತ್ರಕ್ಕೆ … Read more

ವಿಶ್ವ ಮೆಚ್ಚುವಂತಹ ಮಹಾನಾಯಕ ಡಾ ಬಿ ಆರ್ ಅಂಬೇಡ್ಕರ್ : ಶ್ರೀಕಂಠ

ವಿಜಯ ದರ್ಪಣ ನ್ಯೂಸ್…. ವಿಶ್ವ ಮೆಚ್ಚುವಂತಹ ಮಹಾನಾಯಕ ಡಾ ಬಿ ಆರ್ ಅಂಬೇಡ್ಕರ್ : ಶ್ರೀಕಂಠ ತಾಂಡವಪುರ ಏಪ್ರಿಲ್ 15 ಕ್ರಾಂತಿವೀರಸಂಗೊಳ್ಳಿ ರಾಯಣ್ಣ ಸಂಘದ ತಾಲೂಕು ಅಧ್ಯಕ್ಷ ಶ್ರೀಕಂಠ ನೇತೃತ್ವದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೆ ಜಯಂತಿಯನ್ನು ಮೈಸೂರು ನಂಜನಗೂಡು ಊಟಿ ರಸ್ತೆ ಕತ್ವಡಿಪುರ ಗ್ರಾಮದ ಬಳಿ ಇರುವ ಕಪಿಲ ನದಿಯ ಪಕ್ಕದಲ್ಲಿ ಇರುವ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಗೌರವಪೂರ್ವಕವಾಗಿ ಆಚರಿಸಲಾಯಿತು. ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಶಾಸಕ ದರ್ಶನ್ ನಗರಸಭೆ ಮಾಜಿ … Read more

ಒಡಲ ಬೇನೆ….

ವಿಜಯ ದರ್ಪಣ ನ್ಯೂಸ್….. ಒಡಲ ಬೇನೆ……. ಬಿಸಿಲ ಬೇಗೆಗೆ ಬಳಲಿದ ಕಾಗೆಯೊಂದು ನೀರಿಗಾಗಿ ಹುಡುಕಾಡುತ್ತಿತ್ತು……. ಹಸಿದ ಹೊಟ್ಟೆಗೆ ನರಳಿದ ನಾಯಿಯೊಂದು ಅನ್ನಕ್ಕಾಗಿ ತಡಕಾಡುತ್ತಿತ್ತು……..‌‌ ಶಾಖದ ಹವೆಗೆ ಕೆರಳಿದ ಗಿಡುಗವೊಂದು ಹೊಂಚುಹಾಕಿ ಕಾಯುತ್ತಿತ್ತು……. ಕಾಮದಾಸೆಗೆ ನರ ರಾಕ್ಷಸವೊಂದು ಹೆಣ್ಣ ಭೇಟೆಯಲ್ಲಿ ತೊಡಗಿತ್ತು……….. ಹಣಕ್ಕಾಗಿ ಕಾಣದ ಕೈಯೊಂದು ರಾಜಕಾರಣಿಯ ಮುಂದೆ ಚಾಚಿತ್ತು…….. ಮತಕ್ಕಾಗಿ ದುಷ್ಟ ಮನಸ್ಸೊಂದು ಅಂಗಲಾಚುತ್ತಿತ್ತು……….. ಪ್ರಜಾಪ್ರಭುತ್ವದ ಕುರ್ಚಿಗಾಗಿ ಸ್ವಾರ್ಥ ಜೀವವೊಂದು ದಾಳ ಉರುಳಿಸುತ್ತಿತ್ತು……. ವ್ಯವಸ್ಥೆ ಅವಸಾನದ ಅಂಚಿಗೆ ಸರಿಯುತ್ತಿತ್ತು……… ಮನುಷ್ಯ ಜೀವವೊಂದು ತನ್ನ ಅಸ್ಥಿತ್ವಕ್ಕಾಗಿ ತಳಮಳಿಸುತ್ತಿತ್ತು……. ಅಕ್ಷರಗಳು … Read more

ಅಂಬೇಡ್ಕರ್ ಹೋರಾಟದ ಬದುಕು ಜೀವನದಲ್ಲಿ ಅಳವಡಿಸಿಕೊಳ್ಳಿ :ತನ್ವೀರ್ ಸೇಠ್

ವಿಜಯ ದರ್ಪಣ ನ್ಯೂಸ್…. ಅಂಬೇಡ್ಕರ್ ಹೋರಾಟದ ಬದುಕು ಜೀವನದಲ್ಲಿ ಅಳವಡಿಸಿಕೊಳ್ಳಿ :ತನ್ವೀರ್ ಸೇಠ್ ತಾಂಡವಪುರ ಏಪ್ರಿಲ್ 14 ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಕಾಲಘಟ್ಟದ ಅಗತ್ಯವಾಗಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ ರಾಮ್ ಅವರ ಸಂಘಗಳ … Read more

ತುಳಿತಕ್ಕೆ ಒಳಗಾದ ಎಲ್ಲಾ ಜನಾಂಗಗಳ ಜನರಿಗೆ ನಾಯಕರೆನಿಸಿಕೊಂಡವರು ಡಾ.ಬಿ ಆರ್ ಅಂಬೇಡ್ಕರ್

ವಿಜಯ ದರ್ಪಣ ನ್ಯೂಸ್…. ತುಳಿತಕ್ಕೆ ಒಳಗಾದ ಎಲ್ಲಾ ಜನಾಂಗಗಳ ಜನರಿಗೆ ನಾಯಕರೆನಿಸಿಕೊಂಡವರು ಡಾ.ಬಿ ಆರ್ ಅಂಬೇಡ್ಕರ್ ಶಿಡ್ಲಘಟ್ಟ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಭೌದ್ಧಧರ್ಮದ ಪುನರುಜ್ಜೀವಕ, ತುಳಿತಕ್ಕೆ ಒಳಗಾದ ಎಲ್ಲಾ ಜನಾಂಗಗಳ ಜನರಿಗೆ ನಾಯಕರೆನಿಸಿಕೊಂಡವರು, ಮಹಿಳಾ ಪರವಾದ ಹೋರಾಟದ ಪಿತಾಮಹ, ಮಾನವೀಯ ಹಕ್ಕುಗಳ ಹೋರಾಟಗಾರರಾಗಿದ್ದರು. ಬಸವಣ್ಣನವರು ಸ್ತ್ರೀ ಸಮಾನತೆಯ ಬಗ್ಗೆ ನೀಡಿದ ಅವಕಾಶಗಳು ಇಂದಿಗೂ ಪ್ರಸ್ತುತವೆನಿಸುತ್ತವೆ ಎಂದು ವಿಜಯಪುರದ ತರಬೇತುದಾರೆ ವಂದನಾ ಜಗದೀಶ್ ಹೇಳಿದರು. ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ … Read more

ನಂಜನಗೂಡಿನಲ್ಲಿ  ವಿಜೃಂಭಣೆಯಿಂದ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್  ಜಯಂತಿ ಆಚರಣೆ 

ವಿಜಯ ದರ್ಪಣ ನ್ಯೂಸ್….. ನಂಜನಗೂಡಿನಲ್ಲಿ  ವಿಜೃಂಭಣೆಯಿಂದ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್  ಜಯಂತಿ ಆಚರಣೆ  ತಾಂಡವಪುರ ಏಪ್ರಿಲ್ 14 ಮೈಸೂರು ಜಿಲ್ಲೆ, ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹಾಗೂ ಋಣ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ನಂಜನಗೂಡಿನಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನದ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಅರ್ ಅಂಬೇಡ್ಕರ್ ರವರ 135 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ … Read more

ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನದಂದು “ಸಮಾನತೆಯ ದಿನ” ವನ್ನಾಗಿ ಸರ್ಕಾರ ಘೋಷಣೆ : ಶಾಸಕ ಬಿ.ಎನ್.ರವಿಕುಮಾರ್ 

ವಿಜಯ ದರ್ಪಣ ನ್ಯೂಸ್….. ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನದಂದು “ಸಮಾನತೆಯ ದಿನ” ವನ್ನಾಗಿ ಸರ್ಕಾರ ಘೋಷಣೆ : ಶಾಸಕ ಬಿ.ಎನ್.ರವಿಕುಮಾರ್  ಶಿಡ್ಲಘಟ್ಟ : ಸಂವಿಧಾನದ ಆಶಯವಾದ ಸಮಾನತೆಯು ಎಲ್ಲರಿಗೂ ಸಿಗಲಿ ಎಂಬ ಕಾರಣದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನದಂದು “ಸಮಾನತೆಯ ದಿನ” ವನ್ನಾಗಿ ಸರ್ಕಾರವು ಘೋಷಿಸಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಛೇರಿ ಆವರಣದಲ್ಲಿ ರಾಷ್ಟ್ರೀಯ ಮತ್ತು ನಾಡಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬಾ ಜಗಜೀವನ್ ರಾಂ … Read more