ಏ 19 ಕ್ಕೆ ಕನ್ನಡ ಸಾಹಿತ್ಯ, ಸಂಗೀತ ಸಂಭ್ರಮ : ವಿವಿಧ ಸಾಧಕರಿಗೆ ದತ್ತಿ ಪ್ರಶಸ್ತಿ, ಕೃತಿಗಳ ಲೋಕಾರ್ಪಣೆ

ವಿಜಯ ದರ್ಪಣ ನ್ಯೂಸ್….‌ . ಏ 19 ಕ್ಕೆ ಕನ್ನಡ ಸಾಹಿತ್ಯ, ಸಂಗೀತ ಸಂಭ್ರಮ : ವಿವಿಧ ಸಾಧಕರಿಗೆ ದತ್ತಿ ಪ್ರಶಸ್ತಿ, ಕೃತಿಗಳ ಲೋಕಾರ್ಪಣೆ ಬೆಂಗಳೂರು. : ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ) ಸಿದ್ಧನಹಳ್ಳಿ ಬೆಂಗಳೂರಿನ ಗಾಂಧಿ ಭವನದಲ್ಲಿ 19 ನೇ ತಾರೀಖು ಭಾನುವಾರ ಪ್ರೊ .ಬಿ.ಕೃಷ್ಣಪ್ಪ ಟ್ರಸ್ಟ್, ಅನಿಕೇತನ ಕನ್ನಡ ಬಳಗದ ಸಹಕಾರದೊಂದಿಗೆ ಏರ್ಪಡಿಸಿರುವ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಂಗೀತ ಸಂಭ್ರಮ ಸಮಾರಂಭದಲ್ಲಿ ನಾಡೋಜ ಹಂಪನಾ, ಡಾ.ಜಯಶ್ರೀ ಅರವಿಂದ್, ಶ್ರೀಮತಿ ಶಾಂತಿ ವಾಸು, … Read more

ಸಾಗರಕಟ್ಟೆ ಹತ್ತಿರ ಲೆವಲ್‌ ಕ್ರಾಸಿಂಗ್‌ ಸೇತುವೆ ನಿರ್ಮಾಣಕ್ಕೆ ಕೇಂದ್ರ ರೈಲ್ವೆ ಸಚಿವರಿಗೆ ಶಾಸಕರ ಮನವಿ

ವಿಜಯ ದರ್ಪಣ ನ್ಯೂಸ್…. ಸಾಗರಕಟ್ಟೆ ಹತ್ತಿರ ಲೆವಲ್‌ ಕ್ರಾಸಿಂಗ್‌ ಸೇತುವೆ ನಿರ್ಮಾಣಕ್ಕೆ ಕೇಂದ್ರ ರೈಲ್ವೆ ಸಚಿವರಿಗೆ ಶಾಸಕರ ಮನವಿ ತಾಂಡವಪುರ ಏಪ್ರಿಲ್11 ಮೈಸೂರು ಜಿಲ್ಲೆ ಕೆ.ಆರ್.ನಗರ ಮಧ್ಯದಲ್ಲಿರುವ ಸಾಗರಕಟ್ಟೆ ಹತ್ತಿರ 23/200-300 ಕಿ.ಮಿ.ನಲ್ಲಿರುವ ಲೆವಲ್ ಕ್ರಾಸಿಂಗ್ ಗೇಟ್ ಎಲ್.ಸಿ.-19ನ್ನು ಮೇಲ್ ಸೇತುವೆ ಮಾಡುವಂತೆ ಶಾಸಕ ಜಿ.ಟಿ.ದೇವೇಗೌಡ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣರಿಗೆ ಮನವಿ ಮಾಡಿದರು. ಕ್ಷೇತ್ರ ವ್ಯಾಪ್ತಿಯಲ್ಲಿ ಮೈಸೂರು-ಕೆ.ಆರ್.ನಗರ ರೈಲ್ವೆ ಹಳಿಗಳು ಹಾದು ಹೋಗಿದ್ದು, ಕಾವೇರಿ ನದಿಗೆ ಹೊಂದಿಕೊಂಡಂತೆ ಇರುವ ಸಾಗರಕಟ್ಟೆ ರೈಲ್ವೆ ಸ್ಟೇಷನ್ … Read more

ಕ್ಷೇತ್ರದ ಜನರು ಪವಿತ್ರ ಯಾತ್ರಾ ಸ್ಥಳಗಳ ದರ್ಶನ ಮಾಡಲು ಬಸ್ಸುಗಳ ವ್ಯವಸ್ಥೆ :ಸೀಕಲ್‌ ರಾಮಚಂದ್ರ

ವಿಜಯ ದರ್ಪಣ ನ್ಯೂಸ್…. ಕ್ಷೇತ್ರದ ಜನರು ಪವಿತ್ರ ಯಾತ್ರಾ ಸ್ಥಳಗಳ ದರ್ಶನ ಮಾಡಲು ಬಸ್ಸುಗಳ ವ್ಯವಸ್ಥೆ :ಸೀಕಲ್‌ ರಾಮಚಂದ್ರ ಶಿಡ್ಲಘಟ್ಟ : ಭಾರತದ ಸಾಂಸ್ಕೃತಿಕ ಪರಂಪರೆ ಹಾಗು ಆಧ್ಯಾತ್ಮಿಕ ಶಕ್ತಿಯು ಭಕ್ತರ ಮನದಲ್ಲಿ ಮೂಡಿದ್ದು ನಮ್ಮ ಕ್ಷೇತ್ರದ ಜನರಿಗೆ ಪವಿತ್ರ ಯಾತ್ರಾ ಸ್ಥಳಗಳ ದರ್ಶನ ಮಾಡಲು ಪ್ರತಿ ಪಂಚಾಯತಿಗೆ 2 ಬಸ್ಸುಗಳು ಮತ್ತು ತೀರ್ಥ ಸ್ಥಳಗಳಲ್ಲಿ ಉಳಿದುಕೊಳ್ಳಲು ವಸತಿ ಸೌಲಭ್ಯ ಮತ್ತು ಊಟದ ವ್ಯವಸ್ಥೆಯನ್ನು ಒದಗಿಸಿದ್ದೇವೆ ಎಂದು ಬಿಜೆಪಿಯ ಜಿಲ್ಲಾಧ್ಯಕ್ಷ ಸೀಕಲ್‌ ರಾಮಚಂದ್ರ ಗೌಡ ತಿಳಿಸಿದರು. ನಗರದ … Read more

ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ದಾಸರಾಗುತ್ತಿದ್ದಾರೆ: ಶಿಕ್ಷಕ ಎಚ್ಎಸ್ ರುದ್ರೇಶ್ ಮೂರ್ತಿ

ವಿಜಯ ದರ್ಪಣ ನ್ಯೂಸ್…. ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ದಾಸರಾಗುತ್ತಿದ್ದಾರೆ: ಶಿಕ್ಷಕ ಎಚ್ಎಸ್ ರುದ್ರೇಶ್ ಮೂರ್ತಿ ಶಿಡ್ಲಘಟ್ಟ : ಈಗಿನ ಡಿಜಿಟಲ್ ಯುಗದಲ್ಲಿ ಮಕ್ಕಳದಿಸೆಯಿಂದಲೇ ಮೊಬೈಲ್ , ಸಾಮಾಜಿಕ ಜಾಲತಾಣಗಳ ಬಗೆಗೆ ಒಲವು ಹೆಚ್ಚಿ ದಾಸರಾಗುತ್ತಿರುವುದರಿಂದ ಶಿಬಿರಗಳು ಅಕ್ಷರ ಜ್ಞಾನ ಮತ್ತು ಕ್ರೀಡೆಗಳ ನಡುವಿನ ಸೇತುವೆಯಾಗಿ ಆಟ, ಚಿತ್ರಕಲೆ, ನಾಟಕ, ಕೃತಕಬುದ್ಧಿಮತ್ತೆಯಂತಹ ಚಟುವಟಿಕೆಗಳಲ್ಲಿ ಭಾಗವಹಿಸಲು ಅನುಕೂಲವಾಗಲಿದೆ ಎಂದು ಮುಖ್ಯಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ತಿಳಿಸಿದರು. ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿರುವ … Read more

ಜವಾರಿ ಕಾಳು ಮೇಳಕ್ಕೆ ಭರ್ಜರಿ ಚಾಲನೆ

ವಿಜಯ ದರ್ಪಣ ನ್ಯೂಸ್… ಜವಾರಿ ಕಾಳು ಮೇಳಕ್ಕೆ ಭರ್ಜರಿ ಚಾಲನೆ ತಾಂಡವಪುರ ಏಪ್ರಿಲ್ 11 ಹಸಿರು ಕಡಲೆ, ಕರಿ ಹುರುಳಿ, ಕಪ್ಪು ಹೆಸರು, ಮಡಕೆಕಾಳು ,ಕಪ್ಪು ಹಲಸಂದೆ ಮೊದಲಾದ ಅಪರೂಪದ ನೂರಕ್ಕೂ ಹೆಚ್ಚಿನ ಕಾಳುಗಳು ಪ್ರದರ್ಶನಕ್ಕೆ ಶನಿವಾರ ಚಾಲನೆ ದೊರೆಯಿತು. ಮೈಸೂರಿನ ನಂಜರಾಜ ಬಹುದ್ದೂರ್‌ ಛತ್ರದಲ್ಲಿ ಸಹಜ ಸಮೃದ್ಧ, ಸಹಜ ಸೀಡ್ಸ ಮತ್ತು ತೋಟಗಾರಿಕಾ ಇಲಾಖೆ, ಕಿಸಾನ್ ಮಾಲ್ ಆಶ್ರಯದಲ್ಲಿ ಆಯೋಜಿಸಿದ್ದ ಎರಡು ದಿನಗಳ ಜವಾರಿ ಕಾಳುಮೇಳದಲ್ಲಿ ನೂರಾರು ಕಾಳುಗಳು ಎಲ್ಲರ ಕಣ್ಮನ ಸೆಳೆಯುತ್ತಿವೆ. ಮೇಳಕ್ಕೆ ಫಿಲಂಫೇರ್ … Read more

ಮೀನುಗಾರರಿಗೆ ಸಲಕರಣೆ ಕಿಟ್ ವಿತರಣೆ ಮಾಡಿದ ಶಾಸಕ ದರ್ಶನ್ ಧ್ರುವನಾರಾಯಣ್

ವಿಜಯ ದರ್ಪಣ ನ್ಯೂಸ್…. ಮೀನುಗಾರರಿಗೆ ಸಲಕರಣೆ ಕಿಟ್ ವಿತರಣೆ ಮಾಡಿದ ಶಾಸಕ ದರ್ಶನ್ ಧ್ರುವನಾರಾಯಣ್ ಸಾರ್ವಜನಿಕರಿಂದ ಅಹವಾಲು ಸ್ವೀಕರಣೆ ಮೀನುಗಾರರಿಗೆ ಸಲಕರಣೆ ಕಿಟ್ ವಿತರಣೆ ಗ್ಯಾಸ್ ಏಜೆನ್ಸಿ ಪ್ರತಿನಿಧಿಗಳ ಜೊತೆ ಸಭೆ ತಾಂಡವಪುರ ಏಪ್ರಿಲ್ 13 ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ತಾಲೂಕು ಪಂಚಾಯತ್ ಸಭಾಂಗಣದಲ್ಲಿ 2025-26ನೇ ಸಾಲಿನ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣಾ ಕಾರ್ಯಕ್ರಮ ಅಮ್ಮಿಕೊಳ್ಳಲಾಗಿತ್ತು ಕ್ಷೇತ್ರದ ಜನಪ್ರಿಯ ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಭಾಗವಹಿಸಿ,20 ಫಲಾನುಭವಿಗಳಿಗೆ ಕಿಟ್ಟುಗಳನ್ನು ವಿತರಿಸಲಾಯಿತು. ಈ ಸಲಕರಣೆಗಳ … Read more

ಕಬ್ಬಿನ ಹಣಕ್ಕಾಗಿಏ.21ರಿಂದ ನಿರಂತರ ಹೋರಾಟಕ್ಕೆ ತೀರ್ಮಾನ

ವಿಜಯ ದರ್ಪಣ ನ್ಯೂಸ್…. ಕಬ್ಬಿನ ಹಣಕ್ಕಾಗಿ ಏ.21ರಿಂದ ನಿರಂತರ ಹೋರಾಟಕ್ಕೆ ತೀರ್ಮಾನ ತಾಂಡವಪುರ ಏಪ್ರಿಲ್ 13: ಕಬ್ಬಿನ ಹಣ ಪಾವತಿಗಾಗಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ ನಡೆಸಲು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘ ತೀರ್ಮಾನಿಸಿದೆ. ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ರಾಜ್ಯ ಸರ್ಕಾರದ ಆದೇಶಗಳಿಗೆ ಗೌರವ ನೀಡದ ನಿರ್ಲಕ್ಷತನ ತೋರುವ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ … Read more

ಸಮೂಹ ಜೀವನ ಮತ್ತು ಸಹಕಾರ, ಸಾಮಾಜಿಕ ನ್ಯಾಯದ ಅರಿವು ಕಲಿತ ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮವಾಗಿ ಬದುಕುತ್ತಾರೆ

ವಿಜಯ ದರ್ಪಣ ನ್ಯೂಸ್….. ಸಮೂಹ ಜೀವನ ಮತ್ತು ಸಹಕಾರ, ಸಾಮಾಜಿಕ ನ್ಯಾಯದ ಅರಿವು ಕಲಿತ ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮವಾಗಿ ಬದುಕುತ್ತಾರೆ ಶಿಡ್ಲಘಟ್ಟ : ಶ್ರಮ ,ಶಿಸ್ತು , ಸಮಾನತೆಯ ಅಭ್ಯಾಸ, ಗೌರವ, ವೈಜ್ಞಾನಿಕ ಮನೋಭಾವ ಮತ್ತು ಜಾತ್ಯತೀತತೆ, ಸಮೂಹ ಜೀವನ ಮತ್ತು ಸಹಕಾರ, ಸಾಮಾಜಿಕ ನ್ಯಾಯದ ಅರಿವು ಕಲಿತ ವಿದ್ಯಾರ್ಥಿಗಳು ಮುಂದೆ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕುತ್ತಾರೆ ಎಂದು ಬಿಎಂವಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಲ್.ಕಾಳಪ್ಪ ತಿಳಿಸಿದರು. ತಾಲ್ಲೂಕಿನ ಭಕ್ತರಹಳ್ಳಿಯ ಬಿಎಂವಿ ವಿದ್ಯಾಸಂಸ್ಥೆಯಲ್ಲಿ ಬಿಎಂವಿ ಎಜುಕೇಷನ್ ಟ್ರಸ್ಟ್ ಹಾಗೂ … Read more

ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಜೆ.ಚೈತ್ರಶ್ರೀ: ಶಿಕ್ಷಕರು ಹಾಗೂ ಪೋಷಕರಿಂದ ಭಾರೀ ಮೆಚ್ಚುಗೆ

ವಿಜಯ ದರ್ಪಣ ನ್ಯೂಸ್…. ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಜೆ.ಚೈತ್ರಶ್ರೀ: ಶಿಕ್ಷಕರು ಹಾಗೂ ಪೋಷಕರಿಂದ ಭಾರೀ ಮೆಚ್ಚುಗೆ ಶಿಡ್ಲಘಟ್ಟ: ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಫಲಿತಾಂಶದಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದು, ಕಾಲೇಜಿನ ವಿದ್ಯಾರ್ಥಿನಿ ಜೆ.ಚೈತ್ರಶ್ರೀ ಅವರು ಒಟ್ಟು 600 ಅಂಕಗಳಿಗೆ 593 ಅಂಕಗಳನ್ನು ಗಳಿಸುವ ಮೂಲಕ ದ್ವಿತೀಯ ಪಿಯುಸಿಯಲ್ಲಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯಾಗಿ ಹೊರಹೊಮ್ಮಿದ್ದಾರೆ ಅವರ ಈ ಸಾಧನೆಗೆ ಶಿಕ್ಷಕರು ಹಾಗೂ ಪೋಷಕರಿಂದ ಭಾರೀ ಮೆಚ್ಚುಗೆ … Read more

ಖಾಸಗಿ ಇಂಧನ‌ ಕಂಪನಿಗಳ‌ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಆಹಾರ ಸಚಿವ: ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಖಾಸಗಿ ಇಂಧನ‌ ಕಂಪನಿಗಳ‌ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಆಹಾರ ಸಚಿವ: ಮುನಿಯಪ್ಪ ವಸಂತನಗರ. ಬೆಂಗಳೂರು : ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ‌ ರವರು ಇಂದು ವಸಂತನಗರದ ಆಹಾರ ಭವನದಲ್ಲಿ ಖಾಸಗಿ ಇಂಧನ ಕಂಪನಿಗಳ ಮುಖ್ಯಸ್ಥರೊಂದಿಗೆ ಸಭೆಯನ್ನು ನಡೆಸಿದರು. ಮಾರುಕಟ್ಟೆಯಲ್ಲಿ ಗ್ರಾಹಕರು ನಿಮಗೆ ಅತ್ಯವಶ್ಯಕ ವಾಗಿದ್ದು ಈ ಕಷ್ಟದ ಸಂದರ್ಭದಲ್ಲಿ ಗ್ರಾಹಕರಿಗಾಗಿ ಧರ ಹೆಚ್ಚಿಸದೆ ಒಂದೆ ದರವನ್ನು ವಿಧಿಸಲು ನಿಮ್ಮ ಮಾಲಿಕರೊಂದಿಗೆ ಚರ್ಚಿಸಿ ಸರ್ಕಾರದ ದರವನ್ನು ಪಾಲಿಸುವಂತೆ ಮನವರಿಕೆ ಮಾಡಲು ಸಲಹೆ ನೀಡಿದರು … Read more