ಏ 19 ಕ್ಕೆ ಕನ್ನಡ ಸಾಹಿತ್ಯ, ಸಂಗೀತ ಸಂಭ್ರಮ : ವಿವಿಧ ಸಾಧಕರಿಗೆ ದತ್ತಿ ಪ್ರಶಸ್ತಿ, ಕೃತಿಗಳ ಲೋಕಾರ್ಪಣೆ
ವಿಜಯ ದರ್ಪಣ ನ್ಯೂಸ್…. . ಏ 19 ಕ್ಕೆ ಕನ್ನಡ ಸಾಹಿತ್ಯ, ಸಂಗೀತ ಸಂಭ್ರಮ : ವಿವಿಧ ಸಾಧಕರಿಗೆ ದತ್ತಿ ಪ್ರಶಸ್ತಿ, ಕೃತಿಗಳ ಲೋಕಾರ್ಪಣೆ ಬೆಂಗಳೂರು. : ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ) ಸಿದ್ಧನಹಳ್ಳಿ ಬೆಂಗಳೂರಿನ ಗಾಂಧಿ ಭವನದಲ್ಲಿ 19 ನೇ ತಾರೀಖು ಭಾನುವಾರ ಪ್ರೊ .ಬಿ.ಕೃಷ್ಣಪ್ಪ ಟ್ರಸ್ಟ್, ಅನಿಕೇತನ ಕನ್ನಡ ಬಳಗದ ಸಹಕಾರದೊಂದಿಗೆ ಏರ್ಪಡಿಸಿರುವ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಂಗೀತ ಸಂಭ್ರಮ ಸಮಾರಂಭದಲ್ಲಿ ನಾಡೋಜ ಹಂಪನಾ, ಡಾ.ಜಯಶ್ರೀ ಅರವಿಂದ್, ಶ್ರೀಮತಿ ಶಾಂತಿ ವಾಸು, … Read more





