ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯದಲ್ಲಿ ಸಾಮಾಜಿಕ ನ್ಯಾಯ-ಮಾಧ್ಯಮ ಸಂವೇದನೆ ವಿಚಾರಸಂಕಿರಣ

ವಿಜಯ ದರ್ಪಣ ನ್ಯೂಸ್… ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯದಲ್ಲಿ ಸಾಮಾಜಿಕ ನ್ಯಾಯ-ಮಾಧ್ಯಮ ಸಂವೇದನೆ ವಿಚಾರಸಂಕಿರಣ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯ ಪ್ರಯುಕ್ತ ಕರ್ನಾಟಕ ಮಾಧ್ಯಮ ಅಕಾಡೆಮಿ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ “ಸಾಮಾಜಿಕ ನ್ಯಾಯ ಪರಿಕಲ್ಪನೆಗೆ ಇಂದಿನ ಮಾಧ್ಯಮ ಸಂವೇದನಾಶೀಲತವಾಗಿದಿಯೇ” ಎಂಬ ವಿಷಯದ ಕುರಿತ ವಿಚಾರಸಂಕಿರಣವನ್ನು ಆಯೋಜಿಸಿತ್ತು. ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ನೂತನ ಶೈಕ್ಷಣಿಕ ವಿಭಾಗದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಈ ವಿಚಾರಸಂಕಿರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಿದರು. … Read more

ಅಂಬೇಡ್ಕರ್……..

ವಿಜಯ ದರ್ಪಣ ನ್ಯೂಸ್…. ಅಂಬೇಡ್ಕರ್…… ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು ಸಾಧನೆ ನೆನಪು ಮಾಡಿಕೊಳ್ಳುವ ಒಂದು ಸಣ್ಣ ಪ್ರಯತ್ನ…….. ಸಂವಿಧಾನ, ಬಾಬಾ ಸಾಹೇಬ್ ನೀಡಿದ ನೆರಳು ಎನ್ನಲು ಕಾರಣ….. ಸುಮ್ಮನೆ ಒಮ್ಮೆ ಯೋಚಿಸಿ ನೋಡಿ, ಒಂದು ವೇಳೆ ಅಂಬೇಡ್ಕರ್ ಅವರಲ್ಲದೆ ಬೇರೆ ಯಾರಾದರೂ ಭಾರತದ ಸಂವಿಧಾನ ರಚನಾ ಕರಡು ಸಮಿತಿಯ ಅಧ್ಯಕ್ಷರಾಗಿದ್ದಿದ್ದರೆ ಅದರ ಮೂಲ ಸ್ವರೂಪ ಏನಾಗಿರುತ್ತಿತ್ತು……. 1) ಅಂಬೇಡ್ಕರ್ ಅಸ್ಪೃಶ್ಯ … Read more

ಆಶಾ ಭೋಸ್ಲೆ…..

ವಿಜಯ ದರ್ಪಣ ನ್ಯೂಸ್… ಆಶಾ ಭೋಸ್ಲೆ….. ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ…… ಶಬ್ದ ಅಥವಾ ಧ್ವನಿ ಕ್ರಮಬದ್ಧತೆಯ – ಶಿಸ್ತುಬದ್ಧತೆಯ ತರಂಗಗಳನ್ನು ಸಂಗೀತ ಎಂದು ಗ್ರಹಿಸಬಹುದೇ ? ಅಥವಾ, ಆ ಶಬ್ದಗಳ ಸುಶ್ರಾವ್ಯತೆ ಮಾತ್ರ ಸಂಗೀತವೇ ? ಅಥವಾ, ಧ್ವನಿ ಮತ್ತು ವಾದ್ಯಗಳ ಸಮ್ಮಿಲನದ ಭಾಷೆಗೆ ಸಂಗೀತ ಎನ್ನಬಹುದೇ…… ಅಥವಾ, ಸಾಹಿತ್ಯ ಧ್ವನಿ ವಾದ್ಯಗಳ ಮಿಲನದ ಪ್ರಕ್ರಿಯೆಯೇ ಸಂಗೀತವೇ…… ಅಥವಾ, ಧ್ವನಿಯ ಸ್ವರ, ಲಯ ತಾಳಗಳ … Read more

ಹುಚ್ಚನೊಬ್ಬನ ಕನಸು….

ವಿಜಯ ದರ್ಪಣ ನ್ಯೂಸ್….. ಹುಚ್ಚನೊಬ್ಬನ ಕನಸು…. ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ ಎಲ್ಲಾ ಅಗ್ರಹಾರಗಳನ್ನು ನಾಶಪಡಿಸಬೇಕು. ಊರ ಒಳಗಿನ ಎಲ್ಲರ ಜೊತೆ ಸಹಜವಾಗಿ ಬದುಕುವಂತೆ ಮಾಡಬೇಕು. ಹಾಗೆಯೇ, ಜಾತಿಗಳ ಆಧಾರದ ಮೇಲೆ ಅಸ್ತಿತ್ವದಲ್ಲಿರುವ ಎಲ್ಲಾ ಕೇರಿ, ಹಟ್ಟಿ, ಬೀದಿ, ಓಣಿ ಮುಂತಾದ ಹೆಸರುಗಳಿಂದ ಕರೆಯಲ್ಪಡುವ ಪ್ರದೇಶಗಳನ್ನು ನಾಶಪಡಿಸಿ ಅದರ ನೆನಪೂ ಉಳಿಯದಂತೆ ಮಾಡಬೇಕು. ಅದೇರೀತಿ , ಒಂದು ಪ್ರತ್ಯೇಕ ಸ್ಥಳಗಳಲ್ಲಿ ಒಟ್ಟಾಗಿ … Read more

ಭವಿಷ್ಯದ ಸಮಾಜಕ್ಕಾಗಿ…….

ವಿಜಯ ದರ್ಪಣ ನ್ಯೂಸ್…. ಭವಿಷ್ಯದ ಸಮಾಜಕ್ಕಾಗಿ……. ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ ಸಮಾಜವಾಗಬೇಕು ಎಂದು ಬಯಸುವಿರಾದರೆ ಪೋಷಕರು ಮಾಡಬಹುದಾದ ಕೆಲವು ಜವಾಬ್ದಾರಿ ಮತ್ತು ಕರ್ತವ್ಯಗಳು……. ಮೊದಲನೆಯದಾಗಿ, ಮೂರು ವರ್ಷ ಮೇಲ್ಪಟ್ಟ ತಮ್ಮ ಮಕ್ಕಳನ್ನು ಮೊದಲ ಆದ್ಯತೆಯಾಗಿ ಹೆಚ್ಚು ಹೆಚ್ಚು ಕ್ರೀಡಾಂಗಣ ಮತ್ತು ಗ್ರಂಥಾಲಯಗಳಿಗೆ ಉದ್ದೇಶಪೂರ್ವಕವಾಗಿಯೋ, ಬಲವಂತವಾಗಿಯೋ ಕರೆದುಕೊಂಡು ಹೋಗುತ್ತಿರಬೇಕು. ಆ ಜಾಗದಲ್ಲಿಯೇ ಹೆಚ್ಚು ಸಮಯ ಅವರು ಕಳೆಯುವಂತೆ ನೋಡಿಕೊಳ್ಳಬೇಕು. ಅವರು ಯಾವ … Read more

ಪೊಲೀಸ್ ಠಾಣೆಗಳು ಜನಸ್ನೇಯಾಗಿರಲಿ: ಗೃಹ ಸಚಿವ ಪರಮೇಶ್ವರ್ 

ವಿಜಯ ದರ್ಪಣ ನ್ಯೂಸ್…… ಮುಂದಿನ ದಿನಗಳಲ್ಲಿ 1000 ಸಬ್ ಇನ್ಸೆಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ:ಸಚಿವ ಪರಮೇಶ್ವರ್ ಪೊಲೀಸ್ ಠಾಣೆಗಳು ಜನಸ್ನೇಯಾಗಿರಲಿ: ಗೃಹ ಸಚಿವ ಪರಮೇಶ್ವರ್  ದೇವನಹಳ್ಳಿ ಬೆಂ.ಗ್ರಾ.ಜಿಲ್ಲೆ ಏ. 09 : ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಹೇಳಿದರು. ದೇವನಹಳ್ಳಿ ಟೌನ್ ನಲ್ಲಿ ಪ್ರೆಸ್ಟೀಜ್ ಗ್ರೂಪ್ ಸಂಸ್ಥೆಯಿಂದ ಸಿಎಸ್ಆರ್ ಅನುದಾನದಡಿ ನಿರ್ಮಿಸಲಾಗಿರುವ ದೇವನಹಳ್ಳಿ … Read more

ಕೇಂದ್ರ ಪುರಸ್ಕೃತ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಿ: ಸಂಸದ ಡಾ. ಕೆ. ಸುಧಾಕರ

ವಿಜಯ ದರ್ಪಣ ನ್ಯೂಸ್…. ಕೇಂದ್ರ ಪುರಸ್ಕೃತ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಿ: ಸಂಸದ ಡಾ. ಕೆ. ಸುಧಾಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಏ.09 : ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಸಂಸದ ಡಾ.ಕೆ ಸುಧಾಕರ್ ಅವರು ಸೂಚನೆ ನೀಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ … Read more

ಶಾಸನಗಳು ಮತ್ತು ಸಂಸ್ಕೃತಿಯ ರಕ್ಷಣೆ ಅತ್ಯಂತ ಅವಶ್ಯಕ: ತಹಸಿಲ್ದಾರ್ ಗಗನ ಸಿಂಧು 

ವಿಜಯ ದರ್ಪಣ ನ್ಯೂಸ್….. ಶಾಸನಗಳು ಮತ್ತು ಸಂಸ್ಕೃತಿಯ ರಕ್ಷಣೆ ಅತ್ಯಂತ ಅವಶ್ಯಕ: ತಹಸಿಲ್ದಾರ್ ಗಗನ ಸಿಂಧು  ಶಿಡ್ಲಘಟ್ಟ : ಶಾಸನಗಳು ನಮ್ಮ ಸಂಸ್ಕೃತಿಯ ಜೀವಂತ ದಾಖಲೆಗಳಾಗಿದ್ದು, ಇವುಗಳ ರಕ್ಷಣೆ ಅತ್ಯಂತ ಅವಶ್ಯಕ ,ರಕ್ಷಣೆಗೆ ತಾಲೂಕಾಡಳಿತದಿಂದ ಅಗತ್ಯವಿರುವ ಎಲ್ಲ ಸಹಕಾರ ನೀಡಲಾಗುವುದು ಎಂದು ತಹಸೀಲ್ದಾ‌ರ್ ಎನ್.ಗಗನಸಿಂಧು ತಿಳಿಸಿದರು. ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ತಹಸೀಲ್ದಾ‌ರ್ ಅವರನ್ನು ಭೇಟಿಯಾದ ತಜ್ಞರ ತಂಡ ತಾಲ್ಲೂಕಿನ ಐತಿಹಾಸಿಕ ಶಾಸನಗಳು, ವೀರಗಲ್ಲುಗಳ ಸಂರಕ್ಷಣೆಗೆ ತಾಲ್ಲೂಕಾಡಳಿತ ಕ್ರಮವಹಿಸಬೇಕೆಂದು ಒತ್ತಾಯಿಸಿ ಮನವಿಯನ್ನು ನೀಡಿದ ನಂತರ ಮನವಿ … Read more

ಅದ್ದೂರಿಯಾಗಿ ನಡೆದ ಶ್ರೀ ಗಂಗಾದೇವಿ ಅಮ್ಮನವರ ಜಾತ್ರಾ ಮಹೋತ್ಸವ

ವಿಜಯ ದರ್ಪಣ ನ್ಯೂಸ್…. ಅದ್ದೂರಿಯಾಗಿ ನಡೆದ ಶ್ರೀ ಗಂಗಾದೇವಿ ಅಮ್ಮನವರ ಜಾತ್ರಾ ಮಹೋತ್ಸವ ಶಿಡ್ಲಘಟ್ಟ : ತಾಲ್ಲೂಕಿನ ಮಳ್ಳೂರು ಗ್ರಾಮದಲ್ಲಿ, ಗ್ರಾಮದೇವತೆಗಳ ಜಾತ್ರಾ ಮಹೋತ್ಸವದ ಅಂಗವಾಗಿ ತಂಬಿಟ್ಟಿನ ದೀಪೋತ್ಸವಗಳನ್ನು ಭಕ್ತಿ, ಬಾವ ಹಾಗು ವಿಜೃಂಭಣೆಯಿಂದ ಆಚರಿಸಲಾಯಿತು. ತಾಲ್ಲೂಕಿನ ಪುರಾಣ ಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ಮೇಲೂರಿನ ಶ್ರೀಗಂಗಾದೇವಿ ಅಮ್ಮನವರಿಗೆ ದೀಪೋತ್ಸವಗಳು ಈ ಹಿಂದೆ ಒಂದೊಂದು ಸಮುದಾಯದವರು ಒಂದೊಂದು ದಿನದಂತೆ ಆಚರಿಸುವ ವಾಡಿಕೆಯಿತ್ತು. ಕಳೆದ 25 ವರ್ಷಗಳ ನಂತರ ಇದೇ ಮೊಟ್ಟಮೊದಲ ಬಾರಿಗೆ ಮಳ್ಳೂರು ಗ್ರಾಮಸ್ಥರೆಲ್ಲರೂ ಜಾತಿ, ಮತ, ಬೇಧವಿಲ್ಲದೆ … Read more

ಹಣ ಹೂಡು, ಹಣ ಮಾಡು’ ಎಂಬಂತಾಗಿದೆ ಈಗಿನ ರಾಜಕಾರಣ: ಮಹಿಮಾ ಜೆ ಎಚ್ ಪಟೇಲ್

ವಿಜಯ ದರ್ಪಣ ನ್ಯೂಸ್…. ಹಣ ಹೂಡು, ಹಣ ಮಾಡು’ ಎಂಬಂತಾಗಿದೆ ಈಗಿನ ರಾಜಕಾರಣ: ಮಹಿಮಾ ಜೆ ಎಚ್ ಪಟೇಲ್ ಶಿಡ್ಲಘಟ್ಟ : ‘ಹಣ ಹೂಡು, ಹಣ ಮಾಡು’ ಎಂಬಂತಾಗಿದೆ ಈಗಿನ ರಾಜಕಾರಣ ಇಂತಹ ಪದ್ಧತಿ ತೊಲಗಿ ನಾಡಿನ ಸರ್ವತೋಮುಖ ಅಭಿವೃದ್ಧಿಗೆ ರಾಜಕಾರಣ ಪೂರಕವಾಗಿರಬೇಕು ಎಂದು ಸಂಯುಕ್ತ ಜನತಾದಳ(ಜೆಡಿಯು)ದ ರಾಜ್ಯಾಧ್ಯಕ್ಷ ಹಾಗು ಮಾಜಿ ಶಾಸಕ ಮಹಿಮಾ ಜೆ.ಎಚ್.ಪಟೇಲ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜಕಾರಣದ ಕೆಟ್ಟ … Read more