ಗುರುಕೃಪೆ ಇಲ್ಲದೆ ಸಾಧನೆ ಸಾಧ್ಯವಿಲ್ಲ : ಧರ್ಮಾಧಿಕಾರಿ ಡಾ.ಎಂ.ಆರ್. ಜಯರಾಮ್ 

ವಿಜಯ ದರ್ಪಣ ನ್ಯೂಸ್….. ಗುರುಕೃಪೆ ಇಲ್ಲದೆ ಸಾಧನೆ ಸಾಧ್ಯವಿಲ್ಲ : ಧರ್ಮಾಧಿಕಾರಿ ಡಾ.ಎಂ.ಆರ್. ಜಯರಾಮ್  ಶಿಡ್ಲಘಟ್ಟ : ಆತ್ಮವಿದ್ಯೆಯ ಸಾಧನೆಯನ್ನು ಮಾಡಬೇಕಾದರೆ ಗುರುಕೃಪೆ ಬೇಕೆ ಬೇಕು ಗುರುಕೃಪೆ ಇಲ್ಲದೆ ಸಾಧನೆ ಸಾಧ್ಯವಿಲ್ಲ ಗುರುಕೃಪೆ ಪಡೆಯುವವರೆಗೂ ನಾವು ಅಜ್ಞಾನದಲ್ಲಿಯೇ ಇರುತ್ತೇವೆ ಎಂದು ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಡಾ.ಎಂ.ಆರ್. ಜಯರಾಮ್ ತಿಳಿಸಿದರು. ನಗರದ ಶ್ರೀಸೋಮೇಶ್ವರಸ್ವಾಮಿ ದೇವಾಲಯದಲ್ಲಿ ಕೈವಾರ ಯೋಗಿನಾರೇಯಣ ಮಠದಿಂದ ಹಮ್ಮಿಕೊಂಡಿರುವ ಕೈವಾರ ತಾತಯ್ಯ ಜಯಂತಿ ಅಂಗವಾಗಿ ಪೋತನ ಭಾಗವತ, ಶ್ರೀಅಮರನಾರಾಯಣ ಶತಕದ ಪ್ರವಚನ ಸಪ್ತಾಹದಲ್ಲಿ ಬಾಗವಹಸಿ ಅವರು ಮಾತನಾಡಿದರು. … Read more

ಕೊತ್ತನೂರು ಎಂ ಪಿ ಸಿ ಎಸ್  ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಮೇಲುಗೈ

ವಿಜಯ ದರ್ಪಣ ನ್ಯೂಸ್….. ಕೊತ್ತನೂರು ಎಂ ಪಿ ಸಿ ಎಸ್  ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಮೇಲುಗೈ ಶಿಡ್ಲಘಟ್ಟ : ತೀವ್ರ ಹಣಾಹಣಿಯಿಂದ ನಡೆದ ಕೊತ್ತನೂರು ಹಾಲು ಉತ್ಪಾದಕ ಸಹಕಾರ ಸಂಘದ ಆಡಳಿತ ಮಂಡಳಿಯ 13 ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು 8 ಸ್ಥಾನಗಳಲ್ಲಿ , ಕಾಂಗ್ರೆಸ್ ಬೆಂಬಲಿತರು 5 ಸ್ಥಾನಗಳಲ್ಲಿ ವಿಜೇತರಾಗಿದ್ದಾರೆ. ಸಾಮಾನ್ಯ ಮೀಸಲು ಸ್ಥಾನದಿಂದ ಕೆ.ವಿ.ಜಗದೀಶ್‌ರೆಡ್ಡಿ, ಡಿ.ಎಂ.ರಘುನಾಥರೆಡ್ಡಿ,ಗಿರಿಧರ್ ,ಕೆ.ನಾರಾಯಣಸ್ವಾಮಿ, ಕೆ.ಸಿ.ನಾರಾಯಣಸ್ವಾಮಿ,ಕೆ.ಆರ್.ವೇಣುಗೋಪಾಲರೆಡ್ಡಿ,, ಎಸ್.ಕೆ.ರಾಮಯ್ಯ, ಪ.ಜಾತಿ ಮೀಸಲು ಸ್ಥಾನದಿಂದ ಉತ್ತನಳ್ಳಪ್ಪ, ಕೆ.ಸಿ.ಚಂದ್ರಶೇಖರ್, ಬಿಸಿಎಂ … Read more

ಸರ್ಕಾರದ ವತಿಯಿಂದ ಶ್ರೀ ರಾಮಾನುಜಾಚಾರ್ಯರ ಜಯಂತಿ ಆಚರಿಸಲು ಜಿಲ್ಲಾಡಳಿತಕ್ಕೆ ಬ್ರಾಹ್ಮಣ ಯುವ ವೇದಿಕೆ ಮನವಿ

ವಿಜಯ ದರ್ಪಣ ನ್ಯೂಸ್…… ಸರ್ಕಾರದ ವತಿಯಿಂದ ಶ್ರೀ ರಾಮಾನುಜಾಚಾರ್ಯರ ಜಯಂತಿ ಆಚರಿಸಲು ಜಿಲ್ಲಾಡಳಿತಕ್ಕೆ ಬ್ರಾಹ್ಮಣ ಯುವ ವೇದಿಕೆ ಮನವಿ ತಾಂಡವಪುರ ಏಪ್ರಿಲ್ ಏಳು ಶ್ರೀ ಶಂಕರಾಚಾರ್ಯರ ಜಯಂತಿಯ ಜೊತೆಯಲ್ಲೆ ಶ್ರೀ ರಾಮಾನುಜಾಚಾರ್ಯರ ಜಯಂತಿಯನ್ನು ಸಹ ಸರ್ಕಾರ ಆಚರಣೆ ಜಾರಿಗೆ ತರಲು ಕರ್ನಾಟಕ ಸರ್ಕಾರ ಮುಂದಾಗಬೇಕು ಎಂದು ಶಾಸಕ ಟಿ ಎಸ್ ಶ್ರೀವತ್ಸರವರ ಮೂಲಕ ಅಪರ ಜಿಲ್ಲಾಧಿಕಾರಿ ಶಿವರಾಜ್ ಅವರಿಗೆ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು ಸಿದ್ದಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ … Read more

ಕ್ರಿಕೆಟ್ ಪಂದ್ಯಾವಳಿ ಸಂಭ್ರಮ: ವಿಜೇತರಿಗೆ ನಿಸರ್ಗ ನಾರಾಯಣಸ್ವಾಮಿ ಅವರಿಂದ ಬಹುಮಾನ ವಿತರಣೆ

ವಿಜಯ ದರ್ಪಣ ನ್ಯೂಸ್…. ಅಣಿಘಟ್ಟದಲ್ಲಿ ಎಪಿಎಲ್ ಟ್ರೋಫಿ ಸೀಸನ್-2 ಕ್ರಿಕೆಟ್ ಪಂದ್ಯಾವಳಿ ಸಂಭ್ರಮ: ವಿಜೇತರಿಗೆ ನಿಸರ್ಗ ನಾರಾಯಣಸ್ವಾಮಿ ಅವರಿಂದ ಬಹುಮಾನ ವಿತರಣೆ ​ದೇವನಹಳ್ಳಿ: ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕ್ರೀಡಾಕೂಟಗಳ ಆಯೋಜನೆ ಅತ್ಯಗತ್ಯ ಎಂದು ಮಾಜಿ ಶಾಸಕ ಶ್ರೀ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು. ​ತಾಲ್ಲೂಕಿನ ಅಣಿಘಟ್ಟ ಗ್ರಾಮದಲ್ಲಿ ಈ ತಿಂಗಳ 19 ರಿಂದ 22ರವರೆಗೆ ಆಯೋಜಿಸಲಾಗಿದ್ದ ‘ಎಪಿಎಲ್ ಟ್ರೋಫಿ ಸೀಸನ್-2’ (APL TROPHY SEASON-2) ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ವಿಜೇತ … Read more

ಚನ್ನಹಳ್ಳಿ ಗ್ರಾಮದಲ್ಲಿ ಸಂಭ್ರಮದ ಶ್ರೀರಾಮ ಸಪ್ತಾಹ: ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಭಾಗಿ

ವಿಜಯ ದರ್ಪಣ ನ್ಯೂಸ್……. ಚನ್ನಹಳ್ಳಿ ಗ್ರಾಮದಲ್ಲಿ ಸಂಭ್ರಮದ ಶ್ರೀರಾಮ ಸಪ್ತಾಹ: ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಭಾಗಿ ​ದೇವನಹಳ್ಳಿ: ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಚನ್ನಹಳ್ಳಿ ಗ್ರಾಮದಲ್ಲಿ ಶ್ರೀ ಕೋದಂಡರಾಮಸ್ವಾಮಿ ಭಕ್ತ ಮಂಡಳಿಯ ವತಿಯಿಂದ ಆಯೋಜಿಸಲಾಗಿದ್ದ ಶ್ರೀರಾಮ ಸಪ್ತಾಹ ಹಾಗೂ ಅಖಂಡ ಶ್ರೀರಾಮ ಭಜನಾ ಕಾರ್ಯಕ್ರಮವು ಅತ್ಯಂತ ಭಕ್ತಿ-ಭಾವಗಳಿಂದ ಜರುಗಿತು. ಈ ಧಾರ್ಮಿಕ ಮಹೋತ್ಸವದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಅವರು ಪಾಲ್ಗೊಂಡು, ವಿಶೇಷ ಪೂಜೆ ಸಲ್ಲಿಸಿ ಪ್ರಭು ಶ್ರೀರಾಮನ ಕೃಪೆಗೆ ಪಾತ್ರರಾದರು. ​ಈ … Read more

ಸಂಸದ ಡಾ. ಸಿ. ಎನ್. ಮಂಜುನಾಥ್ ಅವರಿಂದ ಮಹಿಳಾ ಮತ್ತು ಶಿಶು ಆರೈಕೆ ಆಸ್ಪತ್ರೆ ಉದ್ಘಾಟನೆ 

ವಿಜಯ ದರ್ಪಣ ನ್ಯೂಸ್…. ಸಂಸದ ಡಾ. ಸಿ. ಎನ್. ಮಂಜುನಾಥ್ ಅವರಿಂದ ಮಹಿಳಾ ಮತ್ತು ಶಿಶು ಆರೈಕೆ ಆಸ್ಪತ್ರೆ ಉದ್ಘಾಟನೆ  ಬೆಂಗಳೂರಿನ ನಾಗದೇವನಹಳ್ಳಿಯಲ್ಲಿ ಡಾ. ಪರಾಗ ಮತ್ತು ಶ್ರೀಮತಿ ದೀಪಿಕಾ ಪರಾಗ ಅವರ ವತಿಯಿಂದ ಸ್ಥಾಪಿಸಲಾದ “Mom and Mini” ಮಹಿಳಾ ಮತ್ತು ಶಿಶು ಆರೈಕೆ ಆಸ್ಪತ್ರೆಯನ್ನು ಮಾನ್ಯ ಸಂಸದರ ಡಾ. ಸಿ. ಎನ್. ಮಂಜುನಾಥ್ ಅವರು ಗೌರವಪೂರ್ವಕವಾಗಿ ಉದ್ಘಾಟಿಸಿ, ಹೃತ್ಪೂರ್ವಕ ಶುಭಾಶಯಗಳನ್ನು ಅರ್ಪಿಸಿದರು. ತಾಯಂದಿರು ಮತ್ತು ಮಕ್ಕಳಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ಆರಂಭವಾದ … Read more

ಲಾಕಪ್ ಡೆತ್ ಮತ್ತು ಮರಣದಂಡನೆ….

ವಿಜಯ ದರ್ಪಣ ನ್ಯೂಸ್…… ಲಾಕಪ್ ಡೆತ್ ಮತ್ತು ಮರಣದಂಡನೆ…. ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ ಲೇಖನವಿದು. ಇದೀಗ ಆರೋಪಿಗಳಿಗೆ ಅಪರಾಧಿಗಳೆಂದು ಘೋಷಿಸಿ ಮರಣದಂಡನೆಯನ್ನು ವಿಧಿಸಲಾಗಿದೆ. ಮರಣದಂಡನೆಯೂ ಒಂದು ರೀತಿಯ ಕೊಲೆ. ಈ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬಹುದಿತ್ತೇನೋ…. ಇರಲಿ ಅದು ನ್ಯಾಯಾಂಗದ ವ್ಯಾಪ್ತಿಗೆ ಸೇರಿದ್ದು. ಆಗ ಬರೆದ ಲೇಖನ ಈಗ ಮತ್ತೆ ನೆನಪಿಸುತ್ತ….. ಲಾಕಪ್ ಡೆತ್ ಗಳೆಂಬ ಭಯಾನಕ ಮತ್ತು ಅನಾಗರಿಕ … Read more

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ  ರಾಜ್ಯದ ಜನತೆಗೆ ತೀವ್ರ ಸಂಕಷ್ಟ: ಸಚಿವ ಕೆ ಹೆಚ್ ಮುನಿಯಪ್ಪ 

ವಿಜಯ ದರ್ಪಣ ನ್ಯೂಸ್….. ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ  ರಾಜ್ಯದ ಜನತೆಗೆ ತೀವ್ರ ಸಂಕಷ್ಟ: ಸಚಿವ ಕೆ ಹೆಚ್ ಮುನಿಯಪ್ಪ  ಬೆಂಗಳೂರು : ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಮಾನ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಶ್ರೀ ಕೆ. ಹೆಚ್. ಮುನಿಯಪ್ಪ ಅವರು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಎಲ್‌ಪಿಜಿ ಗ್ಯಾಸ್, ವಾಣಿಜ್ಯ ಗ್ಯಾಸ್ ಸಿಲಿಂಡರ್, ಸಿಎನ್‌ಜಿ, ಪೆಟ್ರೋಲ್ ಹಾಗೂ … Read more

ನನ್ನ ಜೀವನದ ಅಭಿವೃದ್ಧಿಯ ಹಿಂದೆ ನನ್ನ ಜೊತೆ ಕೆಲಸ ಮಾಡುವ ನನ್ನ ಸಹೋದ್ಯೋಗಿಗಳ ಪರಿಶ್ರಮವಿದೆ: ಮಾಸ್ತಿ ಟಿಸಿ ರಮೇಶ್

ವಿಜಯ ದರ್ಪಣ ನ್ಯೂಸ್…… ನನ್ನ ಜೀವನದ ಅಭಿವೃದ್ಧಿಯ ಹಿಂದೆ ನನ್ನ ಜೊತೆ ಕೆಲಸ ಮಾಡುವ ನನ್ನ ಸಹೋದ್ಯೋಗಿಗಳ ಪರಿಶ್ರಮವಿದೆ: ಮಾಸ್ತಿ ಟಿಸಿ ರಮೇಶ್ ಮಾಸ್ತಿ: ಜೇನಿನ ಸವಿಯ ಹಿಂದೆ ಕಾರ್ಮಿಕ ಜೇನುಗಳ ಪರಿಶ್ರಮವಿರುವಂತೆ ನನ್ನ ಜೀವನದ ಅಭಿವೃದ್ಧಿಯ ಹಿಂದೆ ನನ್ನ ಜೊತೆ ಕೆಲಸ ಮಾಡುವ ನನ್ನ ಸಹೋದ್ಯೋಗಿಗಳ ಪರಿಶ್ರಮವಿದೆ. ನನ್ನ ಬದುಕಿನ ಉದ್ದಕ್ಕೂ ಹೆಗಲಿಗೆ ಹೆಗಲು ಕೊಟ್ಟ ನನ್ನ ಎಲ್ಲಾ ಸಹೋದ್ಯೋಗಿಗಳಿಗೆ ನನ್ನ ಕೃತಜ್ಞತೆಗಳು ಎಂದು ಶ್ರೀ ನಾರಾಯಣ ಗುರು ಸೇವಾ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ … Read more

ಅದ್ದೂರಿಯಾಗಿ ನಡೆದ ಶ್ರೀದೌಪತಮ್ಮ ಹಾಗು ಶ್ರೀಧರ್ಮರಾಯಸ್ವಾಮಿ ಹೂವಿನ ಕರಗ ಮಹೋತ್ಸವ 

ವಿಜಯ ದರ್ಪಣ ನ್ಯೂಸ್….. ಅದ್ದೂರಿಯಾಗಿ ನಡೆದ ಶ್ರೀದೌಪತಮ್ಮ ಹಾಗು ಶ್ರೀಧರ್ಮರಾಯಸ್ವಾಮಿ ಹೂವಿನ ಕರಗ ಮಹೋತ್ಸವ  ಶಿಡ್ಲಘಟ್ಟ : ತಾಲ್ಲೂಕಿನ ಮೇಲೂರಿನಲ್ಲಿ ಶ್ರೀದೌಪತಮ್ಮ ಹಾಗು ಶ್ರೀಧರ್ಮರಾಯಸ್ವಾಮಿ ದೇವರ ಹೂವಿನ ಕರಗ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ಗ್ರಾಮದ ರಾಜಬೀದಿ ಹಾಗು ಪ್ರಮುಖ ವೃತ್ತಗಳಲ್ಲಿ ಕರಗವು ಸಾಗಿತು, ತಮಟೆ ವಾದ್ಯ ಹಾಗು ಮಂಗಳವಾದ್ಯಗಳ ನಾದಕ್ಕೆ ತಕ್ಕಂತೆ ಕರಗದ ಪೂಜಾರಿ ಮೇಲೂರಿನ ಅಭಿಲಾಶ್ ಅವರು ಎರಡನೇ ಬಾರಿ ಹೂವಿನ ಕರಗವನ್ನು ಹೊತ್ತು ನರ್ತಿಸಿ, ಭಕ್ತರನ್ನು ರಂಜಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ, … Read more