ಕೂರ್ಗಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ ಟಿ ದೇವೇಗೌಡ ಭೂಮಿ ಪೂಜೆ
ವಿಜಯ ದರ್ಪಣ ನ್ಯೂಸ್….. ಕೂರ್ಗಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ ಟಿ ದೇವೇಗೌಡ ಭೂಮಿ ಪೂಜೆ ತಾಂಡವಪುರ ಏಪ್ರಿಲ್ 6 ಸಾರ್ವಜನಿಕರಿಂದ ಮೂಲಸೌಕರ್ಯಗಳನ್ನು ಒದಗಿಸಿ ಕೊಡಬೇಕೆಂದು ಬೇಡಿಕೆ ಇರುವುದರಿಂದ ಮೈಸೂರು ತಾಲ್ಲೂಕು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹೂಟಗಳ್ಳಿ ನಗರಸಭೆ ವ್ಯಾಪ್ತಿಗೆ ಬರುವ ಕೂರ್ಗಳ್ಳಿ ಪ್ರದೇಶದ ವಿವಿಧ ಬೀದಿಗಳ ಅಭಿವೃದ್ಧಿಗೆ ಕಾಯಕಲ್ಪ ಶುರುವಾಗಿದ್ದು, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಗುದ್ದಲಿಪೂಜೆ ನೆರವೇರಿಸಿದರು. ಕೆಆರ್ಎಸ್ ರಸ್ತೆಯಲ್ಲಿರುವ ಕೂರ್ಗಳ್ಳಿ ಬಳಿ ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ೮.೭೦ ಕೋಟಿ ರೂಪಾಯಿ … Read more





