ರೈತರು ಜಾನುವಾರುಗಳಿಗೆ ಲಸಿಕೆ ಹಾಕಿಸುವುದರಿಂದ ರೋಗ ಬರದಂತೆ ತಡೆಯಬಹುದು : ಶಾಸಕ ಬಿ.ಎನ್. ರವಿಕುಮಾ‌ರ್ 

ವಿಜಯ ದರ್ಪಣ ನ್ಯೂಸ್….. ರೈತರು ಜಾನುವಾರುಗಳಿಗೆ ಲಸಿಕೆ ಹಾಕಿಸುವುದರಿಂದ ರೋಗ ಬರದಂತೆ ತಡೆಯಬಹುದು :ಶಾಸಕ ಬಿ.ಎನ್. ರವಿಕುಮಾ‌ರ್  ಶಿಡ್ಲಘಟ್ಟ : ಕಾಲುಬಾಯಿ ಜ್ವರವು ಹಾಲಿನ ಉತ್ಪಾದನೆ, ಹೈನುಗಾರಿಕೆ ಆದಾಯ ಮತ್ತು ರೈತರ ಜೀವನದ ಮೇಲೆ ಗಂಭೀರ ಪ್ರಭಾವ ಬೀರುತ್ತದೆ ,ಜಾನುವಾರುಗಳಿಗೆ ನಿಯಮಿತವಾಗಿ ಲಸಿಕೆ ಹಾಕಿಸುವುದರಿಂದ ರೋಗ ಬರದಂತೆ ತಡೆಯಲು ಸಾಧ್ಯವಾಗಲಿದೆ ಎಂದು ಶಾಸಕ ಬಿ.ಎನ್. ರವಿಕುಮಾ‌ರ್ ತಿಳಿಸಿದರು. ತಾಲ್ಲೂಕಿನ ಮಳಮಾಚನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಪಶುಪಾಲನಾ ಮತ್ತು … Read more

ವಿಜೃಂಭಣೆಯಿಂದ ನಡೆದ ಒಕ್ಕಲಿಗರ ಹಬ್ಬ ಬಂಡಿ ದ್ಯಾವರ ಕರಗ ಮಹೋತ್ಸವ

ವಿಜಯ ದರ್ಪಣ ನ್ಯೂಸ್…. ವಿಜೃಂಭಣೆಯಿಂದ ನಡೆದ ಒಕ್ಕಲಿಗರ ಹಬ್ಬ ಬಂಡಿ ದ್ಯಾವರ ಕರಗ ಮಹೋತ್ಸವ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೊಮ್ಮವಾರ, ಸಾವಕನಹಳ್ಳಿ, ಮಾಳ್ಗೆನಳ್ಳಿ, ಶಾನಪ್ಪನಹಳ್ಳಿ ,ತಿಂಡ್ಲು ಗ್ರಾಮಗಳಲ್ಲಿ ಭಾನುವಾರ ಒಕ್ಕಲಿಗ ಸಮುದಾಯದವರಿಂದ ಬಂಡಿದ್ಯಾವರು,  ಕರಗ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ಗ್ರಾಮ ದೇವತೆ ಆರಾಧನೆಗೆ ವಿಶೇಷವಾದ ಈ ಬಂಡಿ ದೇವರ ಮಹೋತ್ಸವವನ್ನು ಒಕ್ಕಲಿಗ ಸಮುದಾಯದವರು ಆಚರಿಸುವುದು ವಿಶೇಷ. ಸಂಪ್ರದಾಯದಂತೆ ಬಂಡಿಯನ್ನು ಮತ್ತು  ಎತ್ತುಗಳಿಗೆ ಅಲಂಕರಿಸಿ ದೇವರ ಉತ್ಸವ ಮೂರ್ತಿಯನ್ನು ಅದರಲ್ಲಿ ಪ್ರತಿಷ್ಠಾಪಿಸಿ ಮೆರವಣಿಗೆ ನಡೆಸಲಾಗುವುದು. ಶಕ್ತಿ … Read more

ಮುತ್ಸಂದ್ರದಲ್ಲಿ ವಿಜೃಂಭಣೆಯಿಂದ ನಡೆದ ಕರಗ ಮಹೋತ್ಸವ

ವಿಜಯ ದರ್ಪಣ ನ್ಯೂಸ್….. ಮುತ್ಸಂದ್ರದಲ್ಲಿ ವಿಜೃಂಭಣೆಯಿಂದ ನಡೆದ ಕರಗ ಮಹೋತ್ಸವ ಆನೇಕಲ್ ತಾಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ಸಂದ್ರ ಗ್ರಾಮದಲ್ಲಿ ಕರಗ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಸಂಪ್ರದಾಯದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು ಬೆಳಗ್ಗೆಯಿಂದ ಸಂಜೆವರೆಗೂ ಸುತ್ತಮುತ್ತಲ ಗ್ರಾಮಗಳ ಭಕ್ತರು ಭೇಟಿ ನೀಡಿ ಕರಗ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಊರ ಹಬ್ಬ ಪ್ರಯುಕ್ತ ಗ್ರಾಮ ದೇವತೆಗಳ ಪಲ್ಲಕ್ಕಿ ಉತ್ಸವ ನಡೆಯಿತು ಅಲಂಕೃತ ಪಲ್ಲಕ್ಕಿಗಳಲ್ಲಿ ಗ್ರಾಮ ದೇವತೆಗಳ ಉತ್ಸವ ಮೂರ್ತಿಗಳನ್ನು ಕುಳ್ಳಿರಿಸಿ ವಿಜೃಂಭಣೆಯಿಂದ ಮೆರವಣಿಗೆ ನಡೆಯಿತು. … Read more

ವಿಮಾನಾಪಘಾತ , ಮೂವರ ದುರ್ಮರಣ, ಗಾಯಾಳುಗಳ ರೋಧನ: ಅಣಕು ಪ್ರದರ್ಶನ

ವಿಜಯ ದರ್ಪಣ ನ್ಯೂಸ್….. ವಿಮಾನಾಪಘಾತ, ಮೂವರ ದುರ್ಮರಣ, ಗಾಯಾಳುಗಳ ರೋಧನ: ಅಣಕು ಪ್ರದರ್ಶನ  ಚಾಣಕ್ಯ ವಿಶ್ವವಿದ್ಯಾಲಯ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಏ.27 : ಭೀಕರ ವಿಮಾನ ಅಪಘಾತದಲ್ಲಿ ದುರ್ಮರಣಕ್ಕೀಡಾಗಿ ಗಾಯಗೊಂಡ ಗಾಯಾಳುಗಳ ರೋಧನ ಮುಗಿಲುಮುಟ್ಟಿತ್ತು, ಕೈ ಕಾಲುಗಳನ್ನು ಕಳೆದುಕೊಂಡವರ ಗೋಳು ಹೇಳತೀರದು, ನೂರಾರು ಭವಿಷ್ಯದ ಕನಸುಗಳನ್ನು ಹೊತ್ತ ತರುಣ ತರುಣಿಯರು ಆಘಾತಕ್ಕಿಂತ ಭವಿಷ್ಯದ ಚಂತೆಯಲ್ಲಿ ಬಿದ್ದಿದ್ದರು. ಜೀವ ರಕ್ಷಕ ಸಿಬ್ಬಂದಿ ಗಾಯಾಳುಗಳ ಬದುಕಿಸಲು ಹರಸಾಹಸ ಪಡುತಿದ್ದರು. ಅಗ್ನಿಶಾಮಕ, ಆಂಬುಲೆನ್ಸ್, ಎಸ್.ಡಿ.ಆರ್.ಎಪ್, ಎನ್.ಡಿ.ಆರ್.ಎಪ್ ತಂಡಗಳು, ವೈದ್ಯಕೀಯ ನೆರವಿನಲ್ಲಿ … Read more

ದೇಶಭಕ್ತಿ ಮತ್ತು ದೇಶದ್ರೋಹ…… ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ…..

ವಿಜಯ ದರ್ಪಣ ನ್ಯೂಸ್….. ದೇಶಭಕ್ತಿ ಮತ್ತು ದೇಶದ್ರೋಹ…… ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ….. ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ……. ರಾಷ್ಟ್ರ ಅಥವಾ ದೇಶ ಎಂದರೇನು ?… ಬದಲಾಗುತ್ತಿರುವ ಭಾರತ…. ಇತ್ತೀಚಿನ ವರ್ಷಗಳಲ್ಲಿ ಭಾರತ ಸಾಗುತ್ತಿರುವ ದಿಕ್ಕು ತೀರಾ ವಿಚಿತ್ರ ತಿರುವುಗಳನ್ನು ಪಡೆಯುತ್ತಿದೆ. ಒಂದು ರೀತಿ ಹಿಂಸಾತ್ಮಕ ನಡವಳಿಕೆಗಳನ್ನು ಅಳವಡಿಸಿಕೊಳ್ಳುತ್ತಿದೆ. ಮುಖ್ಯವಾಗಿ ಈ ವಿಷಯದಲ್ಲಿ ಭಯೋತ್ಪಾದಕ ಅಥವಾ ದೇಶದ್ರೋಹಿ ಅಥವಾ ದೇಶಭಕ್ತ ಎಂದು ನಿರ್ಧರಿಸುವುದು ಹೇಗೆ ಎಂದು. ದೇಶದ ಸಾಮಾನ್ಯ ಜನರಿಗೂ ಅಭಿಪ್ರಾಯ ವ್ಯಕ್ತಪಡಿಸುವ … Read more

ಪ್ರತಿಯೊಬ್ಬರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ನಯನಕುಮಾರ್‌ ಕಾರ್ಯ ಶ್ಲಾಘನೀಯ : ಶಾಸಕ ಜಿ ಟಿ ದೇವೇಗೌಡ

ವಿಜಯ ದರ್ಪಣ ನ್ಯೂಸ್…. ಪ್ರತಿಯೊಬ್ಬರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ನಯನಕುಮಾರ್‌ ಕಾರ್ಯ ಶ್ಲಾಘನೀಯ : ಶಾಸಕ ಜಿ ಟಿ ದೇವೇಗೌಡ ತಾಂಡವಪುರ ಏಪ್ರಿಲ್ 25: ಜೀವನದಲ್ಲಿ ಪ್ರತಿಯೊಬ್ಬರು ಸೇವಾ ಮನೋಭಾವನೆ ಬೆಳೆಸಿಕೊಂಡು, ಬಡ, ಮಧ್ಯಮ ವರ್ಗದ ಜನರಿಗೆ ತಮ್ಮಿಂದಾಗುವ ಸೇವಾ ಕಾರ್ಯಗಳನ್ನು ಮಾಡಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು. ಕರುನಾಡ ಕಣ್ಮಣಿ, ವರನಟ ಡಾ.ರಾಜ್ ಕುಮಾರ್ ಅವರ ೯೭ನೇ ಜನ್ಮದಿನಾಚರಣೆ ಅಂಗವಾಗಿ, ಮೈಸೂರ್ ತಾಲೂಕು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದದಟ್ಟಗಳ್ಳಿಯಲ್ಲಿರುವ ನಯನಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಉಚಿತ … Read more

ಮಾದಳ್ಳಿ ಗ್ರಾಮ‌ ಪರಿಮಿತಿಯ ರಸ್ತೆಯ ಕಾಂಕ್ರೀಟೀಕರಣ ಮತ್ತು‌ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ‌ ಡಿ.ರವಿಶಂಕರ್ ಚಾಲನೆ

ವಿಜಯ ದರ್ಪಣ ನ್ಯೂಸ್… ಮಾದಳ್ಳಿ ಗ್ರಾಮ‌ ಪರಿಮಿತಿಯ ರಸ್ತೆಯ ಕಾಂಕ್ರೀಟೀಕರಣ ಮತ್ತು‌ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ‌ ಡಿ.ರವಿಶಂಕರ್ ಚಾಲನೆ ತಾಂಡವಪುರ ಏಪ್ರಿಲ್ 25 ಮೈಸೂರು ಜಿಲ್ಲೆ, ಕೆ ಆರ್ ನಗರ ವಿಧಾನಸಭಾ ಕ್ಷೇತ್ರಕ್ಕೆ ಸೇರುವ: ತಾಲೂಕಿನ ಮಾದಹಳ್ಳಿ ಗ್ರಾಮ ಪರಿಮಿತಯ ರಸ್ತೆಗಳ ಕಾಂಕ್ರೀಟಿಕರಣಕ್ಕೆ ಕ್ರಮ ಕೈಗೊಳ್ಳಲಾಗಿದ್ದು ವರ್ಷಾಂತ್ಯದ‌ ವೇಳೆಗೆ ಕಾಮಗಾರಿ ಪೂರ್ಣಗೊಳಿಸಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು. ಗ್ರಾಮದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಮೊದಲನೇ ಹಂತದಲ್ಲಿ 40 ಲಕ್ಷ … Read more

ಪ್ರಸ್ತುತ ಸಮಾಜದಲ್ಲಿ ಮಾನವೀಯತೆಗೆ ಬೆಲೆಯಿಲ್ಲ- ಡಾ.ಸಿಪಿಕೆ ವಿಷಾದ

ವಿಜಯ ದರ್ಪಣ ನ್ಯೂಸ್… ಪ್ರಸ್ತುತ ಸಮಾಜದಲ್ಲಿ ಮಾನವೀಯತೆಗೆ ಬೆಲೆಯಿಲ್ಲ- ಡಾ.ಸಿಪಿಕೆ ವಿಷಾದ ತಾಂಡವಪುರ ಏಪ್ರಿಲ್ 25 ಪ್ರಸ್ತುತ ಸಮಾಜದಲ್ಲಿ ಮಾನವೀಯತೆಗೆ ಬೆಲೆಯಿಲ್ಲ ಎಂದು ಹಿರಿಯ ಸಾಹಿತಿ ಪ್ರೊ.ಸಿ.ಪಿ. ಕೃಷ್ಣಕುಮಾರ್‌ ವಿಷಾದ ವ್ಯಕ್ತಪಡಿಸಿದರು, ವಿಶ್ವೇಶ್ವರ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಹಿರಿಯ ವಕೀಲ ಎಚ್‌ವಿಎಸ್‌ ಮೂರ್ತಿ ಅವರ 80ನೇ ವರ್ಷದ ಅಭಿನಂದನಾ ಸಮಾರಂಭದಲ್ಲಿ ‘ಎಚ್‌ವಿಎಸ್‌ ಮೂರ್ತಿ ಬದುಕು ಹೋರಾಟದ ಅವಕಲೋಕನ’ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಇದಲ್ಲದೇ ಪ್ರಸ್ತುತ .ಪುಸ್ತಕ ,ಸತ್ಯಾಗ್ರಹಗಳಿಗೆ ಬೆಲೆ ಇಲ್ಲದಂತಾಗಿದೆ ಎಂದರು. ಎಚ್‌ವಿಎಸ್‌ ಮೂರ್ತಿ … Read more

ದಾಖಲೆಯ ಫಲಿತಾಂಶದ ಬಗ್ಗೆ ಎಂಎಲ್​​ಸಿ ವಿಶ್ವನಾಥ್ ಕಳವಳ

ವಿಜಯ ದರ್ಪಣ ನ್ಯೂಸ್…. ದಾಖಲೆಯ ಫಲಿತಾಂಶದ ಬಗ್ಗೆ ಎಂಎಲ್​​ಸಿ ವಿಶ್ವನಾಥ್ ಕಳವಳ ತಾಂಡವಪುರ ಏಪ್ರಿಲ್ 25: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರೆತೆ ಇದೆ, ಈ ನಡುವೆ ಗ್ರೇಸ್ ಮಾರ್ಕ್ ನೀಡಿ ವಿದ್ಯಾರ್ಥಿಗಳನ್ನು ಪಾಸ್ ಮಾಡಿದರೆ ಮುಂದೆ ಅವರ ಭವಿಷ್ಯ ಏನು? ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಳವಳ ವ್ಯಕ್ತಪಡಿಸಿದರು. ಅವರು ಇಂದು ಮೈಸೂರು ಜಿಲ್ಲಾ ಪರ್ತಕರ್ತರ ಸಂಘದ ಭವನದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಎಸ್​​ಎಸ್​​ಎಲ್​​ಸಿ ಫಲಿತಾಂಶ ನೋಡಿದರೆ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಫಲಿತಾಂಶ … Read more

ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರೂ ನೇಣಿಗೆ ಶರಣಾದ ವಿದ್ಯಾರ್ಥಿನಿ: ಕುಟುಂಬಸ್ಥರ ಅಕ್ರಂದನ

ವಿಜಯ ದರ್ಪಣ ನ್ಯೂಸ್….. ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರೂ ನೇಣಿಗೆ ಶರಣಾದ ವಿದ್ಯಾರ್ಥಿನಿ: ಕುಟುಂಬಸ್ಥರ ಅಕ್ರಂದನ  ತಾಂಡವಪುರ ಏಪ್ರಿಲ್ 25 ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು ಸರಿಯಾಗಿ ತಿಳಿದುಕೊಳ್ಳದೆ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನೇಣಿಗೆ ಶರಣಾಗಿರುವ ದಾರುಣ ದುರಂತ ಘಟನೆ ನಡೆದಿದೆ. ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಮಂಜು … Read more