ಹಸಿರು ಶಾಲು ಹಾಕಿಕೊಂಡು ಜನಪ್ರತಿನಿಧಿಗಳ ಬಗ್ಗೆ ವೈಯಕ್ತಿಕ ಟೀಕೆ ಮಾಡುವುದು ರೈತರಿಗೆ ತರವಲ್ಲ : ಶಾಸಕ ಬಿ.ಎನ್.ರವಿಕುಮಾ‌ರ್

ವಿಜಯ ದರ್ಪಣ ನ್ಯೂಸ್…. ಹಸಿರು ಶಾಲು ಹಾಕಿಕೊಂಡು ಜನಪ್ರತಿನಿಧಿಗಳ ಬಗ್ಗೆ ವೈಯಕ್ತಿಕ ಟೀಕೆ ಮಾಡುವುದು ರೈತರಿಗೆ ತರವಲ್ಲ : ಶಾಸಕ ಬಿ.ಎನ್.ರವಿಕುಮಾ‌ರ್ ಶಿಡ್ಲಘಟ್ಟ : ರೈತರ ಸೋಗಿನಲ್ಲಿ ಹಸಿರು ಶಾಲು ಹಾಕಿಕೊಂಡು ಜನಪ್ರತಿನಿಧಿಗಳು ಅಥವಾ ಇನ್ನ್ಯಾರ ಬಗ್ಗೆಯೇ ಆಗಲಿ ವೈಯಕ್ತಿಕ ಟೀಕೆ ಮಾಡುವುದು ರೈತರಿಗೆ ತರವಲ್ಲ ಎಂದು ಶಾಸಕರಾದ ಬಿ.ಎನ್.ರವಿಕುಮಾ‌ರ್ ತಿಳಿಸಿದರು. ತಾಲ್ಲೂಕಿನ ಮೇಲೂರು ಗ್ರಾಮದ ಶಾಸಕರ ಸ್ವಗೃಹದಲ್ಲಿ ಜಂಗಮಕೋಟೆ ಹೋಬಳಿ ಕೆಐಎಡಿಬಿ ಜಮೀನುಗಳ ರೈತರ ಪರ ಹೋರಾಟ ಸಮಿತಿಯ ಪದಾಧಿಕಾರಿಗಳು 13 ಹಳ್ಳಿಗಳ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ … Read more

ಸಂಗೊಳ್ಳಿ ರಾಯಣ್ಣ  ಪ್ರಶಸ್ತಿಗೆ ಭಾಜನರಾದ ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲ ಅವರಿಗೆ ಕೆಯುಡಬ್ಲೂಜೆ ಯಿಂದ ಅಭಿನಂದನೆ 

ವಿಜಯ ದರ್ಪಣ ನ್ಯೂಸ್….. ಸಂಗೊಳ್ಳಿ ರಾಯಣ್ಣ  ಪ್ರಶಸ್ತಿಗೆ ಭಾಜನರಾದ ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲ ಅವರಿಗೆ ಕೆಯುಡಬ್ಲೂಜೆ ಯಿಂದ ಅಭಿನಂದನೆ  ಬೆಂಗಳೂರು: ರಾಜ್ಯ ಸರ್ಕಾರ ಕೊಡ ಮಾಡುವ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿರುವ, ಕೆಯುಡಬ್ಲೂಜೆ ಹಿರಿಯ ಸದಸ್ಯರಾದ ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ವತಿಯಿಂದ ಅಭಿನಂದನೆಯನ್ನು ಸಲ್ಲಿಸಲಾಯಿತು… ಕೆ.ಜಿ.ರಸ್ತೆ, ಕಂದಾಯ ಭವನದ 3ನೇ ಮಹಡಿಯಲ್ಲಿರುವ ಕೆಯುಡಬ್ಲೂೃಜೆ ಸಭಾಂಗಣದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು ರಾಷ್ಟ್ರಪತಿ … Read more

ಸ್ಥಳೀಯ ಜನರ ಧ್ವನಿಯಾಗಲು ಪಂಚಾಯತ್ ರಾಜ್ ಇಲಾಖೆ ಸಹಕಾರಿ: ಜಿ.ಪಂ ಸಿಇಒ ಡಾ. ವಾಸಂತಿ ಅಮರ್

ವಿಜಯ ದರ್ಪಣ ನ್ಯೂಸ್…. ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ ಸ್ಥಳೀಯ ಜನರ ಧ್ವನಿಯಾಗಲು ಪಂಚಾಯತ್ ರಾಜ್ ಇಲಾಖೆ ಸಹಕಾರಿ: ಜಿ.ಪಂ ಸಿಇಒ ಡಾ. ವಾಸಂತಿ ಅಮರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏ. 24: ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ, ಜನರ ಅಗತ್ಯ ಸೌಕರ್ಯ ಒದಗಿಸುವಲ್ಲಿ ಪಂಚಾಯತ್ ರಾಜ್ ಇಲಾಖೆ ಮಾದರಿ ಕೆಲಸ ಮಾಡುತ್ತಿವೆ … Read more

ಕರ್ನಾಟಕ ಸಂಘ ಕತಾರ್ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕಾರ

ವಿಜಯ ದರ್ಪಣ ನ್ಯೂಸ್…. ಕರ್ನಾಟಕ ಸಂಘ ಕತಾರ್ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕಾರ ದೋಹಾ, ಕತಾರ್: ಕರ್ನಾಟಕ ಸಂಘ ಕತಾರ್‌ನ 2026–2028 ಅವಧಿಗೆ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕರಿಸಿದ್ದು, ಕತಾರ್‌ನ ಕನ್ನಡ ಸಮುದಾಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಅವರು ಈ ಜವಾಬ್ದಾರಿಯನ್ನು ಅತ್ಯಂತ ನಮ್ರತೆ ಮತ್ತು ಬದ್ಧತೆಯಿಂದ ಸ್ವೀಕರಿಸಿರುವುದಾಗಿ ತಿಳಿಸಿ, ಸಮುದಾಯಕ್ಕೆ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ಗೌರವದ ಸಂಗತಿಯಾಗಿದೆ ಎಂದು ಹೇಳಿದರು. ನಿಕಟ ಪೂರ್ವ ಅಧ್ಯಕ್ಷ ಶ್ರೀ ರವಿ ಶೆಟ್ಟಿ ಹಾಗೂ ಆಡಳಿತ … Read more

ಸಿನಿಮಾ ರಂಗಕ್ಕೆ ಡಾ. ರಾಜ್ ಕುಮಾರ್ ಅವರ ಕೊಡುಗೆ ಅವಿಸ್ಮರಣೀಯ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ವರನಟ ಡಾ. ರಾಜ್ ಕುಮಾರ್ ಜನ್ಮದಿನಾಚರಣೆ ಸಿನಿಮಾ ರಂಗಕ್ಕೆ ಡಾ. ರಾಜ್ ಕುಮಾರ್ ಅವರ ಕೊಡುಗೆ ಅವಿಸ್ಮರಣೀಯ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏ. 24 : ವರನಟ ಡಾ. ರಾಜ್ ಕುಮಾರ್ ಅವರ ಕಠಿಣ ಪರಿಶ್ರಮ, ಶಿಸ್ತುಬದ್ದ ಜೀವನ, ಪ್ರತಿಭೆಯು ಎಲ್ಲರಿಗೂ ಮಾದರಿಯಾಗಿದ್ದು, ಸಿನಿಮಾ ರಂಗಕ್ಕೆ ಅವರ ಕೊಡುಗೆ ಅವಿಸ್ಮರಣೀಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ. … Read more

ನಿಮ್ಮ ಪ್ರೀತಿ ಅಭಿಮಾನಕ್ಕೆ ಸದಾ ಚಿರಋಣಿ: ಡಾ.ಯತೀಂದ್ರ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್….. ನಿಮ್ಮ ಪ್ರೀತಿ ಅಭಿಮಾನಕ್ಕೆ ಸದಾ ಚಿರಋಣಿ: ಡಾ.ಯತೀಂದ್ರ ಸಿದ್ದರಾಮಯ್ಯ ತಾಂಡವಪುರ ಏಪ್ರಿಲ್ 24 ನಿಮ್ಮ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿಯಾಗಿರುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ರಾಮಯ್ಯನವರು ಹೇಳಿದರು ಅವರು ಮೈಸೂರ್ ತಾಲ್ಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ರಾಯನ ಹುಂಡಿ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯತಿ ವತಿಯಿಂದ ಏರ್ಪಡಿಸಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆ ಹಾಗೂ ಗ್ರಾಮದ ನೂತನ ಅಂಗನವಾಡಿ ಕಟ್ಟಡ ಉದ್ಘಾಟನಾ … Read more

ಏಪ್ರಿಲ್ ಧಮಾಕಾ…….ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ ಪುಸ್ತಕ ದಿನ ಏಪ್ರಿಲ್ 23….

ವಿಜಯ ದರ್ಪಣ ನ್ಯೂಸ್…. ಏಪ್ರಿಲ್ ಧಮಾಕಾ……. ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ ಪುಸ್ತಕ ದಿನ ಏಪ್ರಿಲ್ 23…. ಹಾಗೆಯೇ ಕುತೂಹಲಕ್ಕಾಗಿ ಒಂದಷ್ಟು ಏಪ್ರಿಲ್ ಸಡಗರದ ಮಾಹಿತಿ… ಬಾಬಾ ಸಾಹೇಬ್ ಅಂಬೇಡ್ಕರ್, ಬಸವಣ್ಣ, ಚಾರ್ಲಿ ಚಾಪ್ಲಿನ್, ಲಿಯೋನಾರ್ಡ್ ಡಾ ವಿಂಚಿ, ಎರಡನೇ ರಾಣಿ ಎಲಿಜಬೆತ್ ವಿಲಿಯಂ ವರ್ಡ್ಸ್ ವರ್ತ್, ವಿಶ್ವ ಆರೋಗ್ಯ ದಿನ, ವರ್ಲ್ಡ್ ಹೆರಿಟೇಜ್ ಡೇ, ವಿಶ್ವ ಭೂ ದಿನ ಇತ್ಯಾದಿ ಇತ್ಯಾದಿ……. ಡಾಕ್ಟರ್ … Read more

ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ: ಮಹಿಳಾ ಮೀಸಲಾತಿ ಜಾರಿಯಾದರೆ ಕಾಂಗ್ರೆಸ್‌ಗೆ ಸರ್ವನಾಶದ ಭೀತಿ: ಜಿಲ್ಲಾಧ್ಯಕ್ಷ ಮಹೇಶ್ವರಿ ವಾಲಿ

ವಿಜಯ ದರ್ಪಣ ನ್ಯೂಸ್…. ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ: ಮಹಿಳಾ ಮೀಸಲಾತಿ ಜಾರಿಯಾದರೆ ಕಾಂಗ್ರೆಸ್‌ಗೆ ಸರ್ವನಾಶದ ಭೀತಿ: ಜಿಲ್ಲಾಧ್ಯಕ್ಷೆ ಮಹೇಶ್ವರಿ ವಾಲಿ ಕಲಬುರ್ಗಿ, ಏ.22- ಕ್ಷೇತ್ರಗಳ ಪುನರ್ ವಿಂಗಡಣೆಯೊಂದಿಗೆ ಮಹಿಳಾ ಮೀಸಲಾತಿ ಜಾರಿಯಾದಲ್ಲಿ ಕಾಂಗ್ರೆಸ್ ಪಕ್ಷವು ದೇಶದಲ್ಲಿ ಸರ್ವನಾಶವಾಗಲಿದೆ ಎಂಬ ಭೀತಿ ಆ ಪಕ್ಷದ ಮುಖಂಡರಿಗಿದೆ ಎಂದು ಜಾತ್ಯಾತೀತ ಜನತಾದಳದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶ್ರೀಮತಿ ಮಹೇಶ್ವರಿ ವಾಲಿ ಅವರು ಹೇಳಿದರು. ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಕಾಯ್ದೆಗೆ ಸೋಲಿಗೆ ಕಾರಣವಾದ ಕಾಂಗ್ರೆಸ್ ವಿರುದ್ಧ  ಜೆಡಿಎಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ … Read more

ತಂದೆ, ತಾಯಿ, ಗುರು, ಸ್ನೇಹಿತರ ಆಶೀರ್ವಾದ ಸಾಧನೆಗೆ ದಾರಿ : ಕವಿ, ಗಾಯಕ ವೀರೇಶ್ ಯರಬಾಳು ಅಭಿಪ್ರಾಯ

ವಿಜಯ ದರ್ಪಣ ನ್ಯೂಸ್….. ತಂದೆ, ತಾಯಿ, ಗುರು, ಸ್ನೇಹಿತರ ಆಶೀರ್ವಾದ ಸಾಧನೆಗೆ ದಾರಿ : ಕವಿ, ಗಾಯಕ ವೀರೇಶ್ ಯರಬಾಳು ಅಭಿಪ್ರಾಯ ಬೆಂಗಳೂರು : ಇವತ್ತಿನ ದಿನಗಳಲ್ಲಿ ಯಾರೇ ಆಗಲಿ ಗುರುಗಳು, ಸ್ನೇಹಿತರು, ತಂದೆ ತಾಯಿಯರ ಆಶೀರ್ವಾದ, ಹಾರೈಕೆಗಳು ಇಲ್ಲದಿದ್ದರೆ ಮುಂದೆ ಸಾಧನೆ ಮಾಡಲು ಯಾರಿಗೂ ಸಾಧ್ಯವಿಲ್ಲ ಎಂದು ಕವಿ,ಪತ್ರಕರ್ತ, ಗಾಯಕರೂ ಆದ ‌ಶ್ರೀ ವೀರೇಶ್ ಯರಬಾಳು ಅಭಿಪ್ರಾಯ ಪಟ್ಟರು . ಅವರು ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ … Read more

ಜಿಲ್ಲಾಡಳಿತ ಭವನದಲ್ಲಿ ಏ.24 ರಂದು ಡಾ. ರಾಜ್ ಕುಮಾರ್ ಜನ್ಮದಿನಾಚರಣೆ ಆಚರಣೆ 

ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಏ.24 ರಂದು ಡಾ. ರಾಜ್ ಕುಮಾರ್ ಜನ್ಮದಿನಾಚರಣೆ ಆಚರಣೆ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಏ.24: “ವರನಟ ಡಾ. ರಾಜ್ ಕುಮಾರ್ ಅವರ 97 ನೇ ಜನ್ಮದಿನಾಚರಣೆಯನ್ನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ಇವರ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.. ಏ.24 ರಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ … Read more