ಹಸಿರು ಶಾಲು ಹಾಕಿಕೊಂಡು ಜನಪ್ರತಿನಿಧಿಗಳ ಬಗ್ಗೆ ವೈಯಕ್ತಿಕ ಟೀಕೆ ಮಾಡುವುದು ರೈತರಿಗೆ ತರವಲ್ಲ : ಶಾಸಕ ಬಿ.ಎನ್.ರವಿಕುಮಾರ್
ವಿಜಯ ದರ್ಪಣ ನ್ಯೂಸ್…. ಹಸಿರು ಶಾಲು ಹಾಕಿಕೊಂಡು ಜನಪ್ರತಿನಿಧಿಗಳ ಬಗ್ಗೆ ವೈಯಕ್ತಿಕ ಟೀಕೆ ಮಾಡುವುದು ರೈತರಿಗೆ ತರವಲ್ಲ : ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ರೈತರ ಸೋಗಿನಲ್ಲಿ ಹಸಿರು ಶಾಲು ಹಾಕಿಕೊಂಡು ಜನಪ್ರತಿನಿಧಿಗಳು ಅಥವಾ ಇನ್ನ್ಯಾರ ಬಗ್ಗೆಯೇ ಆಗಲಿ ವೈಯಕ್ತಿಕ ಟೀಕೆ ಮಾಡುವುದು ರೈತರಿಗೆ ತರವಲ್ಲ ಎಂದು ಶಾಸಕರಾದ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಮೇಲೂರು ಗ್ರಾಮದ ಶಾಸಕರ ಸ್ವಗೃಹದಲ್ಲಿ ಜಂಗಮಕೋಟೆ ಹೋಬಳಿ ಕೆಐಎಡಿಬಿ ಜಮೀನುಗಳ ರೈತರ ಪರ ಹೋರಾಟ ಸಮಿತಿಯ ಪದಾಧಿಕಾರಿಗಳು 13 ಹಳ್ಳಿಗಳ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ … Read more





