ಭಗೀರಥರ ಆದರ್ಶಗಳು ಪಾಲಿಸೋಣ : ಅಪರ ಜಿಲ್ಲಾಧಿಕಾರಿ ಸೈಯದ್ ಆಯಿಶಾ

ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಮಹರ್ಷಿ ಭಗೀರಥ ಜಯಂತಿ ಆಚರಣೆ ಭಗೀರಥರ ಆದರ್ಶಗಳು ಪಾಲಿಸೋಣ : ಅಪರ ಜಿಲ್ಲಾಧಿಕಾರಿ ಸೈಯದ್ ಆಯಿಶಾ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏ. 23: ಭಗೀರಥ ಮಹರ್ಷಿಗಳು ನಿರಂತರ ತಪಸ್ಸು ಮಾಡಿ, ಗಂಗೆಯನ್ನು ಧರೆಗೆ ಕರೆ ತರುವಲ್ಲಿ ಯಶಸ್ವಿಯಾದರು. ಅವರ ಆದರ್ಶಗಳು ಪಾಲಿಸುತ್ತಾ, ಇಂದಿನ ಯುವ ಸಮೂಹ ನಿರಂತರ ಓದು ರೂಡಿಸಿಕೊಂಡು ಯಶಸ್ವಿ ಸಾಧಕರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು. … Read more

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ : ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

ವಿಜಯ ದರ್ಪಣ ನ್ಯೂಸ್…. ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ : ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ ಶೇಕಡ 95.62 ರಷ್ಟು ಫಲಿತಾಂಶ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏ.23 : 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಹನ್ನೊಂದನೇ ಸ್ಥಾನ ಪಡೆದುಕೊಂಡಿದೆ. ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ ಒಟ್ಟು 278 ಪ್ರೌಢಶಾಲೆಗಳಲ್ಲಿನ ಒಟ್ಟು … Read more

ನಗರ ಜೀವನದ ಹೊಸ ಪರಿಕಲ್ಪನೆ: ದೈನಂದಿನ ಜೀವನದ ಸುತ್ತ ವಿನ್ಯಾಸಗೊಳಿಸಲಾದ ಸಮುದಾಯವನ್ನು ಪರಿಚಯಿಸುತ್ತಿದೆ ಪುಷ್ಕಲಂ ಡೆವಲಪರ್ಸ್

ವಿಜಯ ದರ್ಪಣ ನ್ಯೂಸ್…. ನಗರ ಜೀವನದ ಹೊಸ ಪರಿಕಲ್ಪನೆ : ದೈನಂದಿನ ಜೀವನದ ಸುತ್ತ ವಿನ್ಯಾಸಗೊಳಿಸಲಾದ ಸಮುದಾಯವನ್ನು ಪರಿಚಯಿಸುತ್ತಿದೆ ಪುಷ್ಕಲಂ ಡೆವಲಪರ್ಸ್ ಪೂರ್ವ ಬೆಂಗಳೂರಿನಲ್ಲಿ ಬೆಳಕು, ಸ್ಥಳಾವಕಾಶ ಮತ್ತು ಸಮುದಾಯ ಜೀವನದ ಬಗ್ಗೆ ಒತ್ತು ನೀಡಿದ ವಾಸ್ತು ಆಧಾರಿತ ವಸತಿ ಅನುಭವ ‘ಪುಷ್ಕಲಂ ಹೆರಿಟೇಜ್’ ಪ್ರಾರಂಭ ಬೆಂಗಳೂರು, ಏಪ್ರಿಲ್ 23, 2026: ನಗರ ವಸತಿಗಳು ದಿನದಿಂದ ದಿನಕ್ಕೆ ಇಕ್ಕಟ್ಟಿನದ್ದಾಗುತ್ತಿರುವ ಈ ಸಮಯದಲ್ಲಿ, ಬೆಂಗಳೂರು ಮೂಲದ ಪುಷ್ಕಲಂ ಡೆವಲಪರ್ಸ್ ವಸತಿ ವಿನ್ಯಾಸದ ಕಡೆಗೆ ಹೆಚ್ಚು ಒತ್ತು ನೀಡುತ್ತಿದೆ. ಮನೆಗಳು … Read more

ಜೆಡಿಎಸ್‌ ಜಿಲ್ಲಾಧ್ಯಕ್ಷ ಮುಧೋಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್….. ಜೆಡಿಎಸ್‌ ಜಿಲ್ಲಾಧ್ಯಕ್ಷ ಮುಧೋಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಗದಗ: ಜೆಡಿಎಸ್ ಪಕ್ಷದ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇಕಡ 33% ಮೀಸಲಾತಿ ಕಲ್ಪಿಸುವ ವಿಧೇಯಕಕ್ಕೆ ಲೋಕಸಭೆಯ ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಮೈತ್ರಿ ಹಿಂಡಿ ಕೂಟ ವಿರುದ್ಧ ಮತ ಚಲಾಯಿಸಿ ವಿದೇಯಕೆ ಹಿನ್ನಡೆಯಾದ ಕಾರಣಕ್ಕೆ ಮಹಿಳೆಯರಿಗೆ ಆದಂತಹ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ನಗರದ ಗಾಂಧಿ ವೃತದಲ್ಲಿ ಬೃಹತ್ ಪ್ರತಿಭಟನೆಯನ್ನು ಕೈಗೊಳ್ಳಲಾಯಿತು. ಪ್ರತಿಭಟನೆಯ ನೇತೃತ್ವವನ್ನು ಗದಗ ಜಿಲ್ಲಾಧ್ಯಕ್ಷ ಶ್ರೀ … Read more

ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೊಡಗಿಗೆ ಕೆಟ್ಟ ಹೆಸರು: ಶಾಸಕ ಪೊನ್ನಣ್ಣ

ವಿಜಯ ದರ್ಪಣ ನ್ಯೂಸ್… ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೊಡಗಿಗೆ ಕೆಟ್ಟ ಹೆಸರು: ಶಾಸಕ ಪೊನ್ನಣ್ಣ ಬೆಂಗಳೂರು:ಕೊಡಗಿನ ಹೋಂಸ್ಟೇವೊಂದರಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಪ್ರಕರಣದಲ್ಲಿ ಈಗಾಗಲೇ ಇಬ್ಬರ ಬಂಧನ ಆಗಿದೆ. ಕೊಡಗಿನಲ್ಲಿ ಇಂತಹ ಘಟನೆ ನಡೆದಿರುವುದು ನೋವುಂಟು ಮಾಡಿದೆ. ಜಿಲ್ಲೆಯಲ್ಲಿ ಯಾವತ್ತೂ ಹೀಗೆ ಆಗಿಲ್ಲ. ಹೊರರಾಜ್ಯದ ವ್ಯಕ್ತಿಗಳಿಂದ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತಿದೆ. ಹೋಂಸ್ಟೇ ಬಗ್ಗೆಯೂ ಸಮಗ್ರ ತನಿಖೆ ಆಗಬೇಕೆಂದು ಸ್ಥಳೀಯ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ … Read more

ವಿಶ್ವ ಭೂಮಿ ದಿನ ಏಪ್ರಿಲ್ 22 World Earth Day April 22.. ವಿಚಿತ್ರವಾದರೂ ಸತ್ಯ….

ವಿಜಯ ದರ್ಪಣ ನ್ಯೂಸ್….. ವಿಶ್ವ ಭೂಮಿ ದಿನ ಏಪ್ರಿಲ್ 22 World Earth Day April 22 ••••••••••••••••••••••••••••••••ವಿಚಿತ್ರವಾದರೂ ಸತ್ಯ……   ಪರಿಸರ ನಾಶದಿಂದ ಬರಗಾಲ ತಾಂಡವವಾಡುತ್ತಿದೆ, ಕೆರೆ ಕಟ್ಟೆ ನಾಶದಿಂದ ಅಂತರ್ಜಲ ಕುಸಿಯುತ್ತಿದೆ, ಮಳೆ ನೀರಿನ ಅಸಮರ್ಪಕ ನಿರ್ವಹಣೆಯಿಂದ ಕುಡಿಯುವ ನೀರಿಗೆ ಹಾಹಾಕಾರವಾಗುತ್ತಿದೆ, ಗಿಡಮರಗಳ ನಾಶದಿಂದ ಗಾಳಿ ವಿಷಯುಕ್ತವಾಗುತ್ತಿದೆ, ಅವೈಜ್ಞಾನಿಕ ರಸ್ತೆಗಳಿಂದ ಭೀಕರ ಅಪಘಾತಗಳಾಗುತ್ತಿವೆ, ದೊಡ್ಡ ರಸ್ತೆಗಳಲ್ಲೇ ಟ್ರಾಫಿಕ್ ಜಾಮ್ ಗಳಾಗುತ್ತಿವೆ, ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ, ಯುವಜನರಲ್ಲಿ ನಿರುದ್ಯೋಗ ಸಾಮಾನ್ಯವಾಗುತ್ತಿದೆ, ರೈತರ ಕೃಷಿಭೂಮಿ … Read more

ಹೊತ್ತಿಗೆಯ ಜ್ಞಾನ ಬೇಕು ಹೊತ್ತು ಹೊತ್ತಿಗೆ

ವಿಜಯ ದರ್ಪಣ ನ್ಯೂಸ್…. ಹೊತ್ತಿಗೆಯ ಜ್ಞಾನ ಬೇಕು ಹೊತ್ತು ಹೊತ್ತಿಗೆ ================== ಬದುಕು ಬದಲಿಸುವ ಪುಸ್ತಕ ನೀ ಅಜ್ಞಾನ ನಿವಾರಕ ಸುಜ್ಞಾನಕೆ ದ್ಯೋತಕ ಜ್ಞಾನದ ಸಂರಕ್ಷಕ ಗೌರವದ ಪ್ರತೀಕ ವಿದ್ಯೆಯೊಡತಿ ಶಾರದೆಯ ಕೃಪಾಶೀರ್ವಾದದೊಂದಿಗೆ ಸೇರಿಕೋ ನಮ್ಮ ಮಸ್ತಕ !!!! ಪುಸ್ತಕಗಳು ಕೇವಲ ಅಕ್ಷರಗಳ ಸಂಕಲನವಲ್ಲ, ಅವು ಮಾನವ ಜೀವನದ ಅತ್ಯಂತ ಅಮೂಲ್ಯ ಸಂಪತ್ತಾಗಿವೆ. ಜ್ಞಾನ, ಅನುಭವ ಮತ್ತು ಭಾವನೆಗಳ ಜೀವಂತ ಭಂಡಾರ. ಒಂದು ಪುಸ್ತಕವನ್ನು ಓದುವುದು ಎಂದರೆ, ಅನೇಕ ಮನಸ್ಸುಗಳ ಚಿಂತನೆಗಳನ್ನು ಅರಿಯುವುದು ಅನೇಕ ಕಾಲಘಟ್ಟಗಳ ಅನುಭವವನ್ನು … Read more

ಜೆಡಿಎಸ್‌ ಸಿದ್ಧಾಂತದಲ್ಲಿ ಬದಲಾವಣೆ ಇಲ್ಲ: ನಿಖಿಲ್ ಕುಮಾರಸ್ವಾಮಿ

ವಿಜಯ ದರ್ಪಣ ನ್ಯೂಸ್…. ಜೆಡಿಎಸ್‌ ಸಿದ್ಧಾಂತದಲ್ಲಿ ಬದಲಾವಣೆ ಇಲ್ಲ: ನಿಖಿಲ್ ಕುಮಾರಸ್ವಾಮಿ  ಚಿಕ್ಕಮಗಳೂರು: ಜಾತ್ಯತೀತ ಜನತಾದಳ ಎನ್ನುವುದುಅದರ ಘೋಷ ವಾಕ್ಯದಲ್ಲೇ ಇದೆ. ನಮ್ಮ ಸಿದ್ಧಾಂತದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಯಾವತ್ತಿದ್ರೂ ಜಾತ್ಯತೀತಾನೇ ಜಾತ್ಯತೀತವಾಗಿ ಉಳಿಯುತ್ತೇವೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಜೆಡಿಎಸ್ ಜತೆ ಮೈತ್ರಿ ಆಗಿ ರುವುದಕ್ಕೆ ಕಾರ್ಯಕರ್ತರು ಗೊಂದಲದಲ್ಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ, ನಾವು ಎನ್‌ಡಿಎ ಜೊತೆ ಮಿತ್ರ … Read more

ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು: ಇಂಡಿಯಾ ಒಕ್ಕೂಟದ ವಿರುದ್ಧ ಜೆಡಿಎಸ್ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು: ಇಂಡಿಯಾ ಒಕ್ಕೂಟದ ವಿರುದ್ಧ ಜೆಡಿಎಸ್ ಪ್ರತಿಭಟನೆ ರಾಮನಗರ: ಮಹಿಳಾ ಮೀಸಲಾತಿ ಮಸೂದೆ ವಿಧೇಯಕಕ್ಕೆ ಬೆಂಬಲ ನೀಡದೆ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ರಾಜಕೀಯದಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಕಸಿದಿದೆ ಎಂದು ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎ.ಮಂಜುನಾಥ್ ಕಿಡಿಕಾರಿದರು. ನಗರದ ಐಜೂರು ವೃತ್ತದಲ್ಲಿ ಜೆಡಿಎಸ್ ಪಕ್ಷ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲುಂಟು ಮಾಡಿರುವ ಕಾಂಗ್ರೆಸ್ ಪಕ್ಷ ಈ ದೇಶವನ್ನು 60 … Read more

ಇ-ಸ್ವತ್ತಿನೊಂದಿಗೆ ಹಕ್ಕುಪತ್ರ ನೀಡಿ: ಜಿಲ್ಲಾಧಿಕಾರಿ ಜಿ.ಪ್ರಭು ಸೂಚನೆ

ವಿಜಯ ದರ್ಪಣ ನ್ಯೂಸ್…. ಇ-ಸ್ವತ್ತಿನೊಂದಿಗೆ ಹಕ್ಕುಪತ್ರ ನೀಡಿ: ಜಿಲ್ಲಾಧಿಕಾರಿ ಜಿ.ಪ್ರಭು ಸೂಚನೆ ಚಿಕ್ಕಬಳ್ಳಾಪುರ: ಕಂದಾಯ ಗ್ರಾಮ ಅಭಿಯಾನ ಹಾಗೂ ವಿವಿಧ ಆಶ್ರಯ ಯೋಜನೆಗಳಡಿ ಜಿಲ್ಲೆಯ ನಿವೇಶನ ರಹಿತರಿಗೆ ಹಕ್ಕುಪತ್ರಗಳನ್ನು ವಿತರಿಸುವಾಗ ಇ-ಸ್ವತ್ತಿನ ಜೊತೆಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ “ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ಜನಗಣತಿ” ಕುರಿತು ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಗ್ರಾಮೀಣ ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ … Read more