ರಾಜ್ಯಸಭೆ ಸಚಿವಾಲಯದ ನೂತನ ಕಾರ್ಯದರ್ಶಿಯಾಗಿ ಡಾ .ಕೆ.ಎಸ್. ಸೋಮಶೇಖರ್ ನೇಮಕ

ವಿಜಯ ದರ್ಪಣ ನ್ಯೂಸ್…. ರಾಜ್ಯಸಭೆ ಸಚಿವಾಲಯದ ನೂತನ ಕಾರ್ಯದರ್ಶಿಯಾಗಿ ಡಾ .ಕೆ.ಎಸ್. ಸೋಮಶೇಖರ್ ನೇಮಕ  ಕೋಲಾರ:  ದೆಹಲಿ ರಾಜ್ಯಸಭೆ ಕಾರ್ಯಾಲಯದ ಕಾರ್ಯದರ್ಶಿಯಾಗಿ ಪ್ರತಿಷ್ಠಿತ ಸ್ಥಾನಕ್ಕೆ ಡಾ.ಕೆ.ಎಸ್. ಸೋಮಶೇಖರ್ ನೇಮಕಗೊಂಡಿದ್ದಾರೆ. ರಾಜ್ಯಸಭೆ ಅಧ್ಯಕ್ಷ ಸಿ.ಪಿ.ರಾಧಾಕೃಷ್ಣನ್ ಅವರು ಡಾ .ಕೆ ಎಸ್ ಸೋಮಶೇಖರ್ ಅವರನ್ನು ಏಪ್ರಿಲ್ 18 ರಿಂದ ಜಾರಿಗೆ ಬರುವಂತೆ ನೇಮಕ ಮಾಡಿದ್ದಾರೆ. ಕೋಲಾರದ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ  ಡಾ.ಕೆ. ಎಸ್ ಸೋಮಶೇಖರ್‌  ಪ್ರತಿಷ್ಠಿತ ಸ್ಥಾನಕ್ಕೇರಿದ ಕರ್ನಾಟಕದ ಮೊದಲ ಅಧಿಕಾರಿ ಎಂಬ ಇತಿಹಾಸವನ್ನು ನಿರ್ಮಿಸಿದ್ದಾರೆ. ಇದು ಅತ್ಯಂತ ಜವಾಬ್ದಾರಿಯುತ … Read more

ಕೈವಾರ ತಾತಯ್ಯನವರ 300ನೇ ವರ್ಷದ ಜಯಂತಿಯ ಅಂಗವಾಗಿ  ಶ್ರೀರಾಮದಂಡು ಸಂಕೀರ್ತನಾ ಪಾದಯಾತ್ರೆ

ವಿಜಯ ದರ್ಪಣ ನ್ಯೂಸ್…. ಕೈವಾರ ತಾತಯ್ಯನವರ 300ನೇ ವರ್ಷದ ಜಯಂತಿಯ ಅಂಗವಾಗಿ  ಶ್ರೀರಾಮದಂಡು ಸಂಕೀರ್ತನಾ ಪಾದಯಾತ್ರೆ ಶಿಡ್ಲಘಟ್ಟ : ಕೈವಾರ ತಾತಯ್ಯನವರ ೩೦೦ ವರ್ಷದ ಜಯಂತಿಯ ಅಂಗವಾಗಿ ತಾಲೂಕಿನಲ್ಲಿ ಶ್ರೀರಾಮದಂಡು ಸಂಕೀರ್ತನಾ ಪಾದಯಾತ್ರೆ ಕೈವಾರ ಶ್ರೀಯೋಗಿ ನಾರೇಯಣ ಮಠದ ವತಿಯಿಂದ ಒಂದು ವರ್ಷಗಳ ಕಾಲ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಾದ್ಯಾಂತ ಹಮ್ಮಿಕೊಳ್ಳಲಾಗಿರುವ ಕೈವಾರ ತಾತಯ್ಯನವರ ೩೦೦ನೇ ವರ್ಷದ ಜಯಂತಿಯ ಅಂಗವಾಗಿ ಶ್ರೀರಾಮದಂಡು ಸಂಕೀರ್ತನಾ ಪಾದಯಾತ್ರೆಯನ್ನು ತಾಲ್ಲೂಕಿನ ಬೈರಗಾನಹಳ್ಳಿ ಶ್ರೀಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಿಂದ ಸಾದಲಿ ಶ್ರೀರಾಮಮಂದಿರ ದೇವಾಲಯದವರೆಗೆ ಕೈವಾರ ಕ್ಷೇತ್ರದ … Read more

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ. ಕೆ. ಸುಧಾಕರ್ ಮನವಿ

ವಿಜಯ ದರ್ಪಣ ನ್ಯೂಸ್…. ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ. ಕೆ. ಸುಧಾಕರ್ ಮನವಿ ನವದೆಹಲಿ, ಏಪ್ರಿಲ್ 19, 2026: ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳ ಪ್ರಮುಖ ಬೆಳೆಯಾದ, ಜಿ.ಐ. (GI) ಟ್ಯಾಗ್ ಹೊಂದಿರುವ ‘ಬೆಂಗಳೂರು ಗುಲಾಬಿ ಈರುಳ್ಳಿ’ ಬೆಳೆಗಾರರು ಎದುರಿಸುತ್ತಿರುವ ತೀವ್ರ ಮಾರುಕಟ್ಟೆ ಬಿಕ್ಕಟ್ಟಿನ ಕುರಿತು ಸಂಸದ ಡಾ. ಕೆ. ಸುಧಾಕರ್ ಅವರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಕುಸಿದ ಬೆಲೆ – ಸಂಕಷ್ಟದಲ್ಲಿ ಅನ್ನದಾತ ಗಲ್ಫ್ … Read more

ಬಸವ ಜಯಂತಿಯೋ, ಅಕ್ಷಯ ತೃತೀಯವೋ…… ಅದೃಷ್ಟವಂತರಲ್ಲವೇ ನಾವು,…..

ವಿಜಯ ದರ್ಪಣ ನ್ಯೂಸ್….. ಬಸವ ಜಯಂತಿಯೋ, ಅಕ್ಷಯ ತೃತೀಯವೋ…… ಅದೃಷ್ಟವಂತರಲ್ಲವೇ ನಾವು,….. ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ ಎಷ್ಟೊಂದು ಆಯ್ಕೆಗಳಿವೆ ನಮಗೆ. ಹಿಂದೆ ಒಂದು ಹೊತ್ತು ಊಟಕ್ಕೂ ಗತಿ ಇರಲಿಲ್ಲ. ಈಗ ಒಂದು ಸಣ್ಣ ಹೋಟೆಲಿನಲ್ಲಿ ಸಹ ಹಲವಾರು ರೀತಿಯ ಭಕ್ಷ್ಯ ಭೋಜನಗಳ ಪಟ್ಟಿಯೇ ಇರುತ್ತದೆ. ಆಹಾರದ ವೈವಿಧ್ಯತೆ ಅಪಾರ. ಅನ್ನ, ಸಾರು, ಮುದ್ದೆ, ರೊಟ್ಟಿ, ಉಪ್ಪು ಸಾರಿನಿಂದ ಇಂದು ನೂರಾರು ವಿಶೇಷ ಖಾದ್ಯಗಳ ಆಹಾರ ಪದ್ಧತಿ ಸಾಮಾನ್ಯ ಜನರ … Read more

ಕೆಎಂಎಫ್ ಚುನಾವಣೆ ಇನ್ನಷ್ಟು ವಿಳಂಬ ಸಾಧ್ಯತೆ 

ವಿಜಯ ದರ್ಪಣ ನ್ಯೂಸ್…. ಕೆಎಂಎಫ್ ಚುನಾವಣೆ ಇನ್ನಷ್ಟು ವಿಳಂಬ ಸಾಧ್ಯತೆ  ಬೆಂಗಳೂರು: ಕೆಎಂಎಫ್ ಮತ್ತು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹುದ್ದೆಗಳ ಚುನಾವಣೆ ಇನ್ನಷ್ಟು ಮುಂದಕ್ಕೆ ಹೋಗುವ ಸಾಧ್ಯತೆ ಹೆಚ್ಚಾಗಿವೆ. ವಿಧಾನಸಭೆ ಅಧಿವೇಶನ ಮುಗಿದ ಮೇಲೆ ಈ ಪ್ರಕ್ರಿಯೆ ಮುಗಿಸಲು ಸಿಎಂ ಸಿದ್ದರಾಮಯ್ಯ ಆಸಕ್ತ ರಾಗಿದ್ದರು. ರಾಜಕೀಯ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಎರಡೂ ಸಂಸ್ಥೆಗಳ ಅಧ್ಯಕ್ಷ ಸ್ಥಾನ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲು ಸಿಎಂ ನಿರ್ಧರಿಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಕೆಎಂಎಫ್ ಅಧ್ಯಕ್ಷ ಹುದ್ದೆ ತಮ್ಮ ಬೆಂಬಲಿಗರಿಗೆ … Read more

ದೇಶದ ಮಹಿಳೆಯರ ರಾಜಕೀಯ ಅಧಿಕಾರದ ಹಕ್ಕನ್ನು ಕಾಂಗ್ರೆಸ್ ಪಕ್ಷದ ನಾಯಕರು ಕಸಿದಿದ್ದಾರೆ:  ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ 

ವಿಜಯ ದರ್ಪಣ ನ್ಯೂಸ್…… ದೇಶದ ಮಹಿಳೆಯರ ರಾಜಕೀಯ ಅಧಿಕಾರದ ಹಕ್ಕನ್ನು ಕಾಂಗ್ರೆಸ್ ಪಕ್ಷದ ನಾಯಕರು ಕಸಿದಿದ್ದಾರೆ:  ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ  ತುಮಕೂರು, ಏ. 19- ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಯಲ್ಲಿ ಮಂಡಿಸಿದ ಮಹಿಳಾ ಮೀಸಲಾತಿ ಮಸೂದೆಯನ್ನು ತಿರಸ್ಕರಿಸಿ, ದೇಶದ ಮಹಿಳೆಯರ ರಾಜಕೀಯ ಅಧಿಕಾರದ ಹಕ್ಕನ್ನು ಕಾಂಗ್ರೆಸ್ ಪಕ್ಷದ ನಾಯಕರು ಕಸಿದಿದ್ದಾರೆ ಎಂದು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಆರೋಪಿಸಿ, ಮುಂಬರುವ ಚುನಾವಣೆಗಳಲ್ಲಿ ದೇಶದ 70 ಕೋಟಿ ಮಹಿಳೆಯರು ತಕ್ಕ ಉತ್ತರ ನೀಡಿ ದೇಶದಲ್ಲಿ … Read more

ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ ನೇರ ಪ್ರಸಾರದ ಭಾಷಣ ಕೇಳಿದ ಮೇಲೆ ನನ್ನಲ್ಲಿ ಉಂಟಾದ ಕೆಲವು ಭಾವನೆಗಳು ಈ ರೀತಿ ಇದೆ.

ವಿಜಯ ದರ್ಪಣ ನ್ಯೂಸ್…. ರಾತ್ರಿ 8 – 30 ರ ಸಮಯ……. ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ ನೇರ ಪ್ರಸಾರದ ಭಾಷಣ ಕೇಳಿದ ಮೇಲೆ ನನ್ನಲ್ಲಿ ಉಂಟಾದ ಕೆಲವು ಭಾವನೆಗಳು ಈ ರೀತಿ ಇದೆ. ದ್ವೇಷ, ಅಸೂಯೆ, ಸೈದ್ಧಾಂತಿಕ ನಿಲುವು, ರಾಜಕೀಯ ಎಲ್ಲವನ್ನು ಮೀರಿ ಇದನ್ನು ಇಲ್ಲಿ ಪ್ರಸ್ತಾಪಿಸಲಾಗಿದೆ….. ಅಗಾಧ ಭಾವನೆಗಳ ಅಕ್ಷಯ ಪಾತ್ರೆ ನಮ್ಮ ಮನಸ್ಸು……. ಕ್ಷಣಕ್ಷಣಕ್ಕೂ ಬದಲಾಗುತ್ತಾ ವಿಶಾಲ ಸಾಗರದ ಅಲೆಗಳಂತೆ , ಎತ್ತರದ ಪರ್ವತಗಳ ನೋಟದಂತೆ … Read more

ಇಚ್ಚಾ ಶಕ್ತಿಯ ಕೊರತೆ ಅಥವಾ ಕಪಟ ನಾಟಕ ಅಥವಾ ಸ್ವ ಹಿತಾಸಕ್ತಿ……

ವಿಜಯ ದರ್ಪಣ ನ್ಯೂಸ್….. ಇಚ್ಚಾ ಶಕ್ತಿಯ ಕೊರತೆ ಅಥವಾ ಕಪಟ ನಾಟಕ ಅಥವಾ ಸ್ವ ಹಿತಾಸಕ್ತಿ…… ಮತದಾರರ ಪಟ್ಟಿ ಪರಿಷ್ಕರಣೆ, ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ, ಶೇಕಡ 33% ರಷ್ಟು ಮಹಿಳಾ ಮೀಸಲಾತಿ…… ಈ ಮೂರೂ ವಿಷಯಗಳು ಭಾರತದ ಪ್ರಜಾಸತ್ತಾತ್ಮಕ ಗಣರಾಜ್ಯಗಳ ಒಕ್ಕೂಟದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ ತೀರ್ಮಾನಗಳು. ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಅಳಿವು ಉಳಿವಿನ, ಚುನಾವಣಾ ರಾಜಕೀಯ ಮತ್ತು ಅಧಿಕಾರದ ದೃಷ್ಟಿಯಿಂದ ಅತ್ಯಂತ ಮುಖ್ಯವಾದದ್ದು….. ಏಕ್ ಭಾರತ್ ಶ್ರೇಷ್ಠ್ ಭಾರತ್, ಬಹುತ್ವ ಭಾರತ್ … Read more

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಸೌಲಭ್ಯಗಳನ್ನು ಕಲ್ಪಿಸಲು ಸಿದ್ಧ: ಜಿ ಪಂ ಸಿಇಒ 

ವಿಜಯ ದರ್ಪಣ ನ್ಯೂಸ್…. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಸೌಲಭ್ಯಗಳನ್ನು ಕಲ್ಪಿಸಲು ಸಿದ್ಧ: ಜಿ ಪಂ ಸಿಇಒ  ಶಿಡ್ಲಘಟ್ಟ : ಶಾಲೆಗಳಲ್ಲಿ ದಾಖಲಾತಿಯನ್ನು ಹೆಚ್ಚಿಸಿಕೊಳ್ಳಲು ಈಗಾಗಲೇ ಜಿಲ್ಲೆಯಾದ್ಯಂತ ಬೇಸಿಗೆ ಶಿಬಿರಗಳನ್ನು ನಡೆಸಲಾಗುತ್ತಿದೆ ತಾಲ್ಲೂಕಿನಲ್ಲಿ ಈಗ ಕೆವಲ ಮೂರು ಶಾಲೆಗಳಲ್ಲಿ ಮಾತ್ರ ಬೇಸಿಗೆ ಶಿಬಿರವನ್ನು ನಡೆಸಲಾಗುತ್ತಿದ್ದು ಇನ್ನೂ ಹೆಚ್ಚಿನ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶೀಘ್ರವೇ ಬೇಸಿಗೆ ಶಿಬಿರಗಳನ್ನು ಆರಂಭಿಸಬೇಕು ಎಂದು ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ನವೀನ್‌ಭಟ್ ತಿಳಿಸಿದರು. ತಾಲ್ಲೂಕಿನ ಸುಗಟೂರು ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ … Read more

ಕಾಂಗ್ರೆಸ್‌ ಮಹಿಳಾ ವಿರೋಧಿ ನಡೆ ಬಹಿರಂಗ: ಬಿಜೆಪಿ ನಗರಾಧ್ಯಕ್ಷ ಎಲ್‌.ನಾಗೇಂದ್ರ

ವಿಜಯ ದರ್ಪಣ ನ್ಯೂಸ್…. ಕಾಂಗ್ರೆಸ್‌ ಮಹಿಳಾ ವಿರೋಧಿ ನಡೆ ಬಹಿರಂಗ: ಬಿಜೆಪಿ ನಗರಾಧ್ಯಕ್ಷ ಎಲ್‌.ನಾಗೇಂದ್ರ ತಾಂಡವಪುರ ಏಪ್ರಿಲ್ 18: ಕೇಂದ್ರ ಬಿಜೆಪಿಯ ಶೇ.೩೩ರಷ್ಟು ಮೀಸಲು ಜಾರಿಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್‌ ದೇಶದ ಮಹಿಳೆಯರ ಮೂವತ್ತು ವರ್ಷದ ಕನಸನ್ನು ಒಡೆದು ಹಾಕಿ, ಮಹಿಳಾ ವಿರೋಧಿ ನಡೆ ಬಹಿರಂಗವಾಗಿದೆ ಎಂದು ಬಿಜೆಪಿ ನಗರಾಧ್ಯಕ್ಷ ಎಲ್‌.ನಾಗೇಂದ್ರ ತಿಳಿಸಿದರು. ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ೭೦ ಕೋಟಿ ಮಹಿಳೆಯರಿದ್ದಾರೆ. ಮಹಿಳೆಯರು ಎಂದರೆ ಕೇವಲ ಸೋನಿಯಾಗಾಂಧಿ, ಇಂದಿರಾಗಾಂಧಿ ಅಥವಾ … Read more