ಜನ ಸಾಮಾನ್ಯರೊಂದಿಗೆ ವಿದ್ಯಾರ್ಥಿಗಳು ಬೆರೆಯಬೇಕು : ಮಲ್ಕುಂಡಿ ಮಹದೇವಸ್ವಾಮಿ

ವಿಜಯ ದರ್ಪಣ ನ್ಯೂಸ್… ಜನ ಸಾಮಾನ್ಯರೊಂದಿಗೆ ವಿದ್ಯಾರ್ಥಿಗಳು ಬೆರೆಯಬೇಕು : ಮಲ್ಕುಂಡಿ ಮಹದೇವಸ್ವಾಮಿ ತಾಂಡವಪುರ ಏಪ್ರಿಲ್ 18: ವಿದ್ಯಾರ್ಥಿಗಳು ಕೇವಲ ಓದುವುದಕಷ್ಟೇ ಸೀಮಿತವಾಗಿರದೇ ಜನಸಾಮಾನ್ಯರೊಂದಿಗೆ ಬೆರೆತು ಸಮಾಜದ ಒಡನಾಟ ಬೆಳೆಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಚಿಂತನೆ ನಡೆಸಬೇಕಿದೆ ಎಂದು ಚಿಂತಕ ಮಲ್ಕುಂಡಿ ಮಹದೇವಸ್ವಾಮಿ ಹೇಳಿದರು. ಮೈಸೂರು ಮಹಾರಾಜ ಕಾಲೇಜಿನ ಜೂನಿಯರ್‌ ಬಿಎ ಹಾಲ್‌ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಆಯೋಜಿಸಿದ್ದ ಉಚಿತ ರಕ್ತದಾನ, ಕಣ್ಣಿನ ತಪಾಸಣೆ ಹಾಗೂ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಯುವ … Read more

ರಮ್ಮನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಭೂಮಿ ಮಾರಾಟದ ಅಕ್ರಮ: ಸ್ನೇಹಮಯಿ ಕೃಷ್ಣ

ವಿಜಯ ದರ್ಪಣ ನ್ಯೂಸ್… ರಮ್ಮನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಭೂಮಿ ಮಾರಾಟದ ಅಕ್ರಮ: ಸ್ನೇಹಮಯಿ ಕೃಷ್ಣ ತಾಂಡವಪುರ ಏಪ್ರಿಲ್ 18 ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಸೇರುವಮೈಸೂರು ತಾಲ್ಲೂಕು ಕಸಬಾ ಹೋಬಳಿಯ ರಮ್ಮನಹಳ್ಳಿ ಗ್ರಾಮದಲ್ಲಿ ಆಶ್ರಯ ನಿವೇಶನ ಹಂಚಲು ಖರೀದಿ ಮಾಡಿದ ಜಮೀನಿಗೆ ಸಂಬಂಧಿಸಿದ ವ್ಯಾಜ್ಯದ ಆದೇಶ ಬಳಿಕ ನ್ಯಾಯಾಲಯ ತಿಳಿಸಿದ ೧೦ ಗುಂಟೆ ಜೊತೆಗೆ, ಇನ್ನಿತರ ೨೦ ಗುಂಟೆ ಜಾಗವನ್ನೂ ಅಕ್ರಮವಾಗಿ ಇತರರಿಗೆ ಪಾಲಿಕೆ ಅಧಿಕಾರಿಗಳು ಬರೆದುಕೊಡುವ ಮೂಲಕ ಅಕ್ರಮ ಎಸಗಿದ್ದಾರೆ ಎಂದು ಸಾಮಾಜಿಕ ಹೋರಾಟಗಾರರಾದ ಸ್ನೇಹಮಯಿ ಕೃಷ್ಣ … Read more

ಧೈರ್ಯವಿದ್ದರೆ ಚರ್ಚೆಗೆ ಬನ್ನಿ ಸಂಸದ ಡಾ ಕೆ ಸುಧಾಕರ್ ವಿರುದ್ಧ ಶಾಸಕ ಬಿ ಎನ್  ರವಿಕುಮಾರ್ ವಾಗ್ದಾಳಿ

ವಿಜಯ ದರ್ಪಣ ನ್ಯೂಸ್….. ಧೈರ್ಯವಿದ್ದರೆ ಚರ್ಚೆಗೆ ಬನ್ನಿ  ಡಾ ಕೆ ಸುಧಾಕರ್ ವಿರುದ್ಧ ಶಾಸಕ ಬಿ ಎನ್  ರವಿಕುಮಾರ್ ವಾಗ್ದಾಳಿ ಶಿಡ್ಲಘಟ್ಟ : ಮೂರು ಬಾರಿ ಶಾಸಕ, ಒಮ್ಮೆ ಸಚಿವರಾಗಿದ್ದೀರಿ ನೀವು ಯಾರ ವಿರುದ್ಧ ಸೋತು ಹೋಗಿದ್ದೀರಿ ಎಂಬ ಪರಿಜ್ಞಾನ ಇದೆಯೇ ‘ಒಬ್ಬ ಸಾಧಾರಣ ವ್ಯಕ್ತಿ ವಿರುದ್ಧ ಗೆಲ್ಲಲು ಸಾಧ್ಯವಾಗಿಲ್ಲ’ ನಿಮಗೆ ನಾಚಿಕೆ ಆಗಲ್ಲವೇ..? ಎಂದು ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್ ಅವರ ವಿರುದ್ಧ ಶಾಸಕ ಬಿ.ಎನ್.ರವಿಕುಮಾರ್ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದರು. ಮೇಲೂರಿನ ಅವರ ಸ್ವ-ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ … Read more

ಬಿಜೆಪಿ ಮುಖಂಡ ಕೆ.ಉಮೇಶ್ ಶೆಟ್ಟಿರವರ ಹುಟ್ಟುಹಬ್ಬದ ಅಚರಣೆ

ವಿಜಯ ದರ್ಪಣ ನ್ಯೂಸ್….. ಬಿಜೆಪಿ ಮುಖಂಡ ಕೆ.ಉಮೇಶ್ ಶೆಟ್ಟಿರವರ ಹುಟ್ಟುಹಬ್ಬದ ಅಚರಣೆ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ, ಕ್ಯಾನ್ಸರ್, ಕಿಡ್ನಿ ಸಮಸ್ಯೆಯಿಂದ ಬಳತ್ತಿರುವವರಿಗೆ ಆರ್ಥಿಕ ಸಹಾಯ, ವಿಕಲಚೇತನರಿಗೆ ವೀಲ್ ಚೇರ್ ವಿತರಣೆ, ಮಹಿಳೆಯರಿಗೆ ಸೀರೆ ವಿತರಣೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ : ಬಿಜೆಪಿ ಜನಸಂಪರ್ಕ ಕಛೇರಿಯಲ್ಲಿ ದಕ್ಷಿಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು, ನಿಕಟಪೂರ್ವ ಬಿಬಿಎಂಪಿ ಸದಸ್ಯ ಕೆ.ಉಮೇಶ್ ಶೆಟ್ಟಿರವರ ಹುಟ್ಟುಹಬ್ಬವನ್ನು ಅಭಿಮಾನಿಗಳು, ಸ್ನೇಹಿತರು ಅರ್ಥಪೂರ್ಣ ಮತ್ತು ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಉಚಿತ ಆರೋಗ್ಯ ತಪಾಸಣೆ … Read more

ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಪ್ರತ್ಯಂಗೀರ ಹೋಮ

ವಿಜಯ ದರ್ಪಣ ನ್ಯೂಸ್…. ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಪ್ರತ್ಯಂಗೀರ ಹೋಮ ದೇವನಹಳ್ಳಿ : ಪಟ್ಟಣದ ಹಳೇ ತಾಲೂಕು ಕಚೇರಿ ರಸ್ತೆಯಲ್ಲಿ ಶ್ರೀ ಸರ್ವಶಕ್ತಾತ್ಮಕ ಚೌಡೇಶ್ವರಿದೇವಾಲಯದ 13ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಲೋಕ ಕಲ್ಯಾಣಾರ್ಥವಾಗಿ ಪ್ರತ್ಯಂಗಿರ ಹೋಮ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದ್ದು ಭಕ್ತಾಧಿಗಳು ದೇವತಾ ಕಾರ್ಯಗಳಲ್ಲಿ ಭಾಗವಹಿಸುವಂತೆ  ಶ್ರೀ ಚೌಡೇಶ್ವರಿ ದೇವಾಲಯ ಅಭಿವೃದ್ಧಿ ಸಮಿತಿ ಸದಸ್ಯ ಹಾಗೂ ನಿವೃತ್ತ ತಹಶಿಲ್ದಾರ್ ಪಿ.ಗಂಗಾಧರಪ್ಪ ತಿಳಿಸಿದರು. ಪಟ್ಟಣದ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 13ನೇ … Read more

ಸ್ಟಾಲಿನ್ ನಿಲುವು ದಕ್ಷಿಣ ಭಾರತದ ಅಭಿಪ್ರಾಯವಲ್ಲ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

ವಿಜಯ ದರ್ಪಣ ನ್ಯೂಸ್…. ಸ್ಟಾಲಿನ್ ನಿಲುವು ದಕ್ಷಿಣ ಭಾರತದ ಅಭಿಪ್ರಾಯವಲ್ಲ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ನವದೆಹಲಿ: ಲೋಕಸಭೆ ಮತ್ತು ವಿಧಾನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಮೀಸಲಾತಿ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇರಿಸಿರುವ ಹೆಜ್ಜೆ ಐತಿಹಾಸಿಕ ಎಂದು ಬಣ್ಣಿಸಿದ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ, ‘ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಡಿಎಂಕೆ ಪಕ್ಷಗಳ ವಾದಗಳು ಭಯ ಹುಟ್ಟಿಸುವ ರೀತಿಯ ಲ್ಲಿವೆ’ಎಂದು ಕಳವಳ ವ್ಯಕ್ತಪಡಿಸಿದರು. ಲೋಕಸಭೆಯಲ್ಲಿ ಶುಕ್ರವಾರ ಮಹಿಳಾ ಮೀಸಲು ಮಸೂದೆಯನ್ನು ಬೆಂಬಲಿಸಿ … Read more

ಕೆಯುಡಬ್ಲ್ಯೂಜೆ ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಜೆಎಸ್ಎಸ್ ಸಂಸ್ಥೆಯಿಂದ ಅಭಿನಂದನೆ

ವಿಜಯ ದರ್ಪಣ ನ್ಯೂಸ್…. ಕೆಯುಡಬ್ಲ್ಯೂ ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಜೆಎಸ್ಎಸ್ ಸಂಸ್ಥೆಯಿಂದ ಅಭಿನಂದನೆ ತಾಂಡವಪುರ ಏಪ್ರಿಲ್ 17: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ನಾಡಿನ ಪ್ರತಿಭಾವಂತ ಪತ್ರಕರ್ತರನ್ನು ಗುರುತಿಸಿ ನೀಡಲಾಗುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಮೈಸೂರಿನ ಸಾಧಕ ಪತ್ರಕರ್ತರಿಗೆ ಜಿಎಸ್‌ಎಸ್‌ ಸಮೂಹ ಸಂಸ್ಥೆಗಳ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕುವೆಂಪುನಗರದಲ್ಲಿರುವ ಜಿಎಸ್‌ಎಸ್‌ ಸಮೂಹ ಸಂಸ್ಥೆಗಳ ಕಚೇರಿ ಆವರಣದಲ್ಲಿ ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ರಾಜಕೀಯ … Read more

ಏ.೧೯, ೨೦ರಂದು ಅದ್ಧೂರಿ ಬಸವ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…. ಏ.೧೯, ೨೦ರಂದು ಅದ್ಧೂರಿ ಬಸವ ಜಯಂತಿ ಆಚರಣೆ ತಾಂಡವಪುರ ಏಪ್ರಿಲ್ 17 ಬಸವ ಬಳಗಗಳ ಒಕ್ಕೂಟ ಮೊದಲಾದವುಗಳ ಸಂಯುಕ್ತಾಶ್ರಯದಲ್ಲಿ ಏ.೧೯ ಮತ್ತು ೨೦ರಂದು ನಗರದ ಕಲಾ ಮಂದಿರದಲ್ಲಿ ನಮ್ಮ ಬಸವಣ್ಣ ಸಾಂಸ್ಕೃತಿಕ ನಾಯಕ ಶೀರ್ಷಿಕೆ ಅಡಿಯಲ್ಲಿ ಬಸವ ಜಯಂತಿ ಆಯೋಜಿಸಲಾಗಿದೆ ಎಂದು ಆಯೋಜನಾ ಸಮಿತಿ ಅಧ್ಯಕ್ಷ ಎಂ.ಚಂದ್ರಶೇಖರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ೧೯ ರ ಬೆಳಗ್ಗೆ ೮.೩೦ಕ್ಕೆ ಜಗದ್ಗುರು ಶಿವರಾತ್ರಿ ರಾಜೇಂದ್ರ ವೃತ್ತದಿಂದ ಭವ್ಯ ಮೆರವಣಿಗೆ … Read more

ರಸಗೊಬ್ಬರ ಖರೀದಿಸುವಂತೆ ಒತ್ತಾಯಿಸುವಂತಿಲ್ಲ: ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ

ವಿಜಯ ದರ್ಪಣ ನ್ಯೂಸ್…. ರಸಗೊಬ್ಬರ ಖರೀದಿಸುವಂತೆ ಒತ್ತಾಯಿಸುವಂತಿಲ್ಲ: ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ತಾಂಡವಪುರ ಏಪ್ರಿಲ್ 17: ರಸಗೊಬ್ಬರ ಮಾರಾಟಗಾರರು ರೈತರು ಯುರಿಯಾ ಸೇರಿ ಅಗತ್ಯ ರಸಗೊಬ್ಬರ ಖರೀದಿಸುವಾಗ ಅವರಿಗೆ ಅಗತ್ಯವಿಲ್ಲದ ರಸಗೊಬ್ಬರ ಖರೀದಿಸುವಂತೆ ಲಿಂಕ್ ಮಾಡಿ ಒತ್ತಾಯ ಮಾಡಿದರೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಸಮರ್ಪಕ ಪೂರೈಕೆ ಸಂಬoಧ ಕೃಷಿ ಪರಿಕರಗಳ ಸರಬರಾಜುದಾರರ ಸಂಸ್ಥೆಗಳ … Read more

ಸಾರ್ವಜನಿಕರ ಖಾತೆಗಳು ಮಾಡಲು ವಿಳಂಬ: ಅಧಿಕಾರಿಗಳ ವಿರುದ್ಧ ಪುರಸಭಾ ಸದಸ್ಯರ ಪ್ರತಿಭಟನೆ.

ವಿಜಯ ದರ್ಪಣ ನ್ಯೂಸ್….. ಸಾರ್ವಜನಿಕರ ಖಾತೆಗಳು ಮಾಡಲು ವಿಳಂಬ: ಅಧಿಕಾರಿಗಳ ವಿರುದ್ಧ ಪುರಸಭಾ ಸದಸ್ಯರ ಪ್ರತಿಭಟನೆ ವಿಜಯಪುರ ದೇವನಹಳ್ಳಿ ತಾಲ್ಲೂಕು : ವಿಜಯಪುರ ಪುರಸಭೆಯಲ್ಲಿ, ಖಾತೆ ಬದಲಾವಣೆಗಾಗಿ ಸಾರ್ವಜನಿಕರು ಕೊಡುವಂತಹ ಅರ್ಜಿಗಳನ್ನು, ವಿನಾಕಾರಣ, ಬಾಕಿ ಉಳಿಸಿಕೊಂಡು, ಸುತ್ತಾಡಿಸುವುದರ ಜೊತೆಗೆ ಒಂದೇ ವರ್ಷಕ್ಕೆ ಎರಡು ಬಾರಿ ತೆರಿಗೆ ಕಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ, ಪುರಸಭೆ ಸದಸ್ಯ ಎಂ.ಸತೀಶ್ ಕುಮಾರ್ ಅವರು, ಪುರಸಭೆಯ ಮುಂಭಾಗದಲ್ಲಿ, ಅರ್ಜಿದಾರರೊಟ್ಟಿಗೆ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಲಲಿತಮ್ಮ ಎಂಬ ವೃದ್ಧೆ, ಖಾತೆ ಬದಲಾವಣೆಗಾಗಿ … Read more