ಫೈಓವ‌ರ್, ರಸ್ತೆ ಅಗಲೀಕರಣಕ್ಕೆ 561 ಮರ ತೆರವು ಪ್ರಸ್ತಾಪ; ಸಾರ್ವಜನಿಕರಿಂದ ಆಕ್ಷೇಪಕ್ಕೆ ಅರ್ಜಿ

ವಿಜಯ ದರ್ಪಣ ನ್ಯೂಸ್…. ಫೈಓವ‌ರ್, ರಸ್ತೆ ಅಗಲೀಕರಣಕ್ಕೆ 561 ಮರ ತೆರವು ಪ್ರಸ್ತಾಪ; ಸಾರ್ವಜನಿಕರಿಂದ ಆಕ್ಷೇಪಕ್ಕೆ ಅರ್ಜಿ ತಾಂಡವಪುರ ಮೇ ಐದು: ಬೆಂಗಳೂರು ರಸ್ತೆಯ ಮೈಸೂರು ಮಣಿಪಾಲ್ ಆಸ್ಪತ್ರೆ ಬಳಿ ಪ್ರೈಓವ‌ರ್ ನಿರ್ಮಾಣ ಹಾಗೂ ನಂಜನಗೂಡು, ತಿ.ನರಸೀಪುರ ರಸ್ತೆಯ ಅಗಲೀಕರಣಕ್ಕಾಗಿ 561 ಮರಗಳ ತೆರವಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮನವಿ ಮಾಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಮೇ.7ರಂದು ಸಂಜೆ 5 ಗಂಟೆಯೊಳಗೆ ಆಕ್ಷೇಪಣೆಯಿದ್ದರೆ ಇ-ಮೇಲ್ ಅಥವಾ ಅಂಚೆ ಮೂಲಕ ಸಲ್ಲಿಸುವಂತೆ ಕೋರಿದೆ. ಮಣಿಪಾಲ್ ಆಸ್ಪತ್ರೆ ಕಡೆಯಿಂದ … Read more

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ: ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ವಿಜಯ ದರ್ಪಣ ನ್ಯೂಸ್…. ದೊಡ್ಡಬಳ್ಳಾಪುರದಲ್ಲಿ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆ ಉದ್ಘಾಟನೆ ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ: ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಬೆಂಗಳೂರು ಗ್ರಾಮಾಂತರ  ಜಿಲ್ಲೆ, ಮೇ. 2026: ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ ಸೇವೆಯ ಸದುಪಯೋಗ ಪಡೆಯಬೇಕು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ. … Read more