ರೇಷ್ಮೆ ಹುಳು ಸಾವನ್ನಪ್ಪಿ ನಷ್ಟ ಅನುಭವಿಸಿದ ಕನ್ನಮಂಗಲದ ರೈತನಿಗೆ ಸಾಂತ್ವನ

ವಿಜಯ ದರ್ಪಣ ನ್ಯೂಸ್.. ರೇಷ್ಮೆ ಹುಳು ಸಾವನ್ನಪ್ಪಿ ನಷ್ಟ ಅನುಭವಿಸಿದ ಕನ್ನಮಂಗಲದ ರೈತನಿಗೆ ಸಾಂತ್ವನ ಶಿಡ್ಲಘಟ್ಟ : ಹಿಪ್ಪುನೇರಳೆ ಸೊಪ್ಪಿಗೆ ದುಷ್ಕರ್ಮಿಗಳಾರೋ ರಾಸಾಯನಿಕ ಸಿಂಪಡಣೆ ಮಾಡಿದ್ದು, ರೇಷ್ಮೆ ಹುಳು ಸಾವನ್ನಪ್ಪಿರುವ ಕನ್ನಮಂಗಲದ ರೈತ ಗಂಗರಾಜು ಮನೆಗೆ ಭೇಟಿ ನೀಡಿ ಧೈರ್ಯ ತುಂಬಿ ರೈತ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಬಳುವನಹಳ್ಳಿ ಲೊಕೇಶ್‌ಗೌಡ ಸಾಂತ್ವಾನ ಹೇಳಿದರು. ಆನಂತರ ರೇಷ್ಮೆ ಸಹಾಯಕ ನಿರ್ದೇಶಕರನ್ನು ಭೇಟಿ ಮಾಡಿ,ರೈತನಿಗೆ ನಷ್ಟ ಪರಿಹಾರ ನೀಡುವಂತೆ ಚರ್ಚಿಸಿ, ಹಿಪ್ಪುನೇರಳೆ ಸೊಪ್ಪಿಗೆ ರಾಸಾಯನಿಕ ಸಿಂಪಡಣೆಯಾಗಿ ರೇಷ್ಮೆ ಹುಳು ಸಾವನ್ನಪ್ಪಿ … Read more

ನೀಟ್ ಪ್ರಶ್ನೆ ಪತ್ರಿಕೆ ಬಯಲು….

ವಿಜಯ ದರ್ಪಣ ನ್ಯೂಸ್…. ನೀಟ್ ಪ್ರಶ್ನೆ ಪತ್ರಿಕೆ ಬಯಲು…. ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ ಮುಖವಾಡಗಳ ಮರೆಯಲ್ಲಿ. ಎಲ್ಲವೂ ಬಟಾ ಬಯಲಾಗುತ್ತಿದೆ. ಇದು ಕಳ್ಳರ ಸಂತೆ. ಆದರೆ ಸಿಕ್ಕಿಹಾಕಿಕೊಂಡವನು ಮಾತ್ರ ಕಳ್ಳ ಎಂದು ನಾವು ಭ್ರಮಿಸಿದ್ದೇವೆ . ಇಡೀ ವ್ಯವಸ್ಥೆಯೇ ತೂತು ಬಿದ್ದಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಎಂದರೇನು ? ಎರಡೂ ಸರ್ಕಾರಿಗಳಿಗೆ ಮತದಾನ ಮಾಡಿ ಆಯ್ಕೆ ಮಾಡುವುದು ನಾವೇ ತಾನೆ. ಎರಡೂ ಸರ್ಕಾರದ … Read more

2028 ಕ್ಕೆ 58 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಜೆಡಿಎಸ್‌ ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರೋದು ನಿಶ್ಚಿತ: ನಿಖಿಲ್ ಕುಮಾರಸ್ವಾಮಿ

ವಿಜಯ ದರ್ಪಣ ನ್ಯೂಸ್…. 2028 ಕ್ಕೆ 58 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಜೆಡಿಎಸ್‌ ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರೋದು ನಿಶ್ಚಿತ: ನಿಖಿಲ್ ಕುಮಾರಸ್ವಾಮಿ ತಾಂಡವಪುರ ಮೇ 13 2028 ಕ್ಕೆ 58 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಜೆಡಿಎಸ್‌ ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರೋದು ನಿಶ್ಚಿತ: ಜೆಡಿಎಸ್ ಪಕ್ಷದ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಮುಂದಿನ ದಿನಗಳಲ್ಲಿ ಜೆಡಿಎಸ್‌ ಸಿಂಗಲ್‌ ಡಿಜಿಟ್‌ಗೆ ಇಳಿಯಲಿದೆ ಎಂದು … Read more

ನೀಟ್‌ ಪರೀಕ್ಷೆ: ಕೇಂದ್ರ ಬಿಜೆಪಿ ವೈಪಲ್ಯ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ನೀಟ್‌ ಪರೀಕ್ಷೆ: ಕೇಂದ್ರ ಬಿಜೆಪಿ ವೈಪಲ್ಯ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ ತಾಂಡವಪುರ ಮೇ 13 ನೀಟ್ ಪರೀಕ್ಷೆ ನಡೆಯುವ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆ ಆಗಲು ಕೇಂದ್ರ ಸರ್ಕಾರದ ವೈಫಲ್ಯ ಕಾರಣವೆಂದು ಆರೋಪಿಸಿ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆಗೊಳಿಸಿದರು ಮೈಸೂರಿನ ಅರಮನೆ ಮುಂಭಾಗದಲ್ಲಿರುವ. ಕಾಡಾ ಕಚೇರಿ ಮುಖ್ಯ ದ್ವಾರದ ಬಳಿ ಪ್ರತಿಭಟನೆ ನಡೆಸಿ ಸಂಸದ ಯದವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಚೇರಿಯತ್ತ ನುಗ್ಗಲು ಯತ್ನಿಸಿ ಈ … Read more

ಮಣ್ಣಿನಲ್ಲಿ ಹುದುಗಿ ತುಂಡಾಗಿ ಬಿದ್ದಿದ್ದ ನಾಯಿಯ ಸ್ಮಾರಕದ ಶಿಲ್ಪ ಶಾಸನ ಸಂರಕ್ಷಣೆ

ವಿಜಯ ದರ್ಪಣ ನ್ಯೂಸ್…. ಮಣ್ಣಿನಲ್ಲಿ ಹುದುಗಿ ತುಂಡಾಗಿ ಬಿದ್ದಿದ್ದ ನಾಯಿಯ ಸ್ಮಾರಕದ ಶಿಲ್ಪ ಶಾಸನ ಸಂರಕ್ಷಣೆ ಶಿಡ್ಲಘಟ್ಟ : ತಾಲ್ಲೂಕಿನ ಮಳ್ಳೂರು ಗ್ರಾಮದ ವೃತ್ತದ ಬಳಿ ಹಂದಿ ಬೇಟೆಯನ್ನಾಡುವ ನಾಯಿಯ ಸ್ಮಾರಕದ ಶಿಲ್ಪ ಮಣ್ಣಿನಲ್ಲಿ ಹುದುಗಿ, ಎರಡು ತುಂಡಾಗಿ ಬಿದ್ದಿದ್ದ ಈ ಕಲ್ಲುಗಳನ್ನು ಗ್ರಾಮಸ್ಥರಾದ ನಾರಾಯಣಸ್ವಾಮಿ, ಮಂಜುನಾಥ್, ನಾಣಿ, ರೆಡ್ಡಿ, ಬೇಕರಿ ವೆಂಕಟೇಶ್‌, ಮಧು, ಶ್ರೀನಿವಾಸ ನಾಯಕ್‌, ನರಸಿಂಹಮೂರ್ತಿ,ಅಶೋಕ್ ಹೊರತೆಗೆದಿದ್ದರು. ಮಳ್ಳೂರು ಗ್ರಾಮದ ವೃತ್ತದ ಬಳಿ ಕಳೆದ ವರ್ಷ ಅಕ್ಟೋಬ‌ರ್ ತಿಂಗಳಿನಲ್ಲಿ ಪತ್ತೆಯಾಗಿದ್ದು, ಅದರ ಜೊತೆಯಲ್ಲಿ ನಾಲ್ಕು … Read more

5 ಕೋಟಿ 75 ಲಕ್ಷ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ

ವಿಜಯ ದರ್ಪಣ ನ್ಯೂಸ್… 50 ಕೋಟಿ ಸಿ ಎಂ ವಿಶೇಷ ನಿಧಿಯಿಂದ ನಂಜನಗೂಡು ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ 5 ಕೋಟಿ 75 ಲಕ್ಷ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ ತಾಂಡವಪುರ ಮೇ 14 ಮುಖ್ಯ ಮಂತ್ರಿಗಳ ವಿಶೇಷ ಅನುದಾನ ಈ ವರ್ಷ ಬಿಡುಗಡೆಯಾಗಿದ್ದು, ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಗರ ಪ್ರದೇಶಕ್ಕೆ 10 ಕೋಟಿ ಹಾಗೂ ಉಳಿದ 40 ಕೋಟಿ ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಯನ್ನು ಮಾಡಲಾಗುತ್ತದೆ ಎಂದು ಶಾಸಕ ದರ್ಶನ್ … Read more

ಮೇಲೂರಿನಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಸರ್ಜಾಪುರ ಜೈಭೀಮ್ ತಂಡ ಪ್ರಥಮ

ವಿಜಯ ದರ್ಪಣ ನ್ಯೂಸ್…. ಮೇಲೂರಿನಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಸರ್ಜಾಪುರ ಜೈಭೀಮ್ ತಂಡ ಪ್ರಥಮ ಶಿಡ್ಲಘಟ್ಟ : ಕ್ರೀಡೆಗಳಲ್ಲಿ ಸೋಲು-ಗೆಲುವು ಎರಡನ್ನೂ ಸಮಾನವಾಗಿ ಸ್ವೀಕಾರ ಮಾಡಿಕೊಳ್ಳಬೇಕು ,ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಗಳು ಆಯೋಜನೆಗೊಳ್ಳುವ ಮೂಲಕ ಯುವ ಸಮೂಹದಲ್ಲಿ ಒಗ್ಗಟ್ಟಿನ ಜೊತೆಗೆ ಅವರನ್ನು ಸಂಘಟಿತರನ್ನಾಗಿ ಮಾಡಲು ಹೆಚ್ಚು ಸಹಕಾರಿಯಾಗಲಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ, ಜೈ ಕರ್ನಾಟಕ ವಾಲೀಬಾಲ್ ಸಂಸ್ಥೆಯಿಂದ ಹಿರಿಯ ಮತ್ತು ಕಿರಿಯ ವಾಲಿಬಾಲ್ ಆಟಗಾರರ ಜ್ಞಾಪಕಾರ್ಥವಾಗಿ ಆಯೋಜಿಸಲಾಗಿದ್ದ ಹೊನಲು … Read more

ರಾಯಸಂದ್ರದಲ್ಲಿ ಶ್ರೀ ಸಪಲಮ್ಮದೇವಿ ಶಿಲಾವಿಗ್ರಹ ಪ್ರತಿಷ್ಠಾಪನೆ

ವಿಜಯ ದರ್ಪಣ ನ್ಯೂಸ್…. ರಾಯಸಂದ್ರದಲ್ಲಿ ಶ್ರೀ ಸಪಲಮ್ಮದೇವಿ ಶಿಲಾವಿಗ್ರಹ ಪ್ರತಿಷ್ಠಾಪನೆ ದೇವನಹಳ್ಳಿ, ಮೇ 14 : ತಾಲ್ಲೂಕಿನ ಬೆಟ್ಟಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಯಸಂದ್ರ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಸಪಲಮ್ಮದೇವಿಯ ನೂತನ ಶಿಲಾವಿಗ್ರಹ ಪ್ರತಿಷ್ಠಾಪನೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು ಎಂದು ದೇವಾಲಯ ಸಮಿತಿಯ ಮುನಿರಾಜು ತಿಳಿಸಿದರು. ರಾಯಸಂದ್ರದಲ್ಲಿ ನಿರ್ಮಿಸಲಾಗಿರುವ ನೂತನ ದೇವಾಲಯ ಹಾಗೂ ಶ್ರೀ ಸಪಲಮ್ಮ ದೇವಿಯ ಶಿಲಾವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವಾಲಯದ ಕಟ್ಟಡವು ಶಿಥಿಲಾವಸ್ಥೆ ತಲುಪಿದ್ದು ರಸ್ತೆ ನಿರ್ಮಾಣದ ಸಮಯದಲ್ಲಿ ರಸ್ತೆಗೆ ಹೋಗಿತ್ತು … Read more

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ವಿಜಯ ದರ್ಪಣ ನ್ಯೂಸ್…… ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ……. ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ… ” ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ತಮಿಳುನಾಡಿನ ಹೊಸ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ದೇವರ ಹೆಸರಿನಲ್ಲಿ ( ಆಂಡವನ್ ) ಪ್ರಮಾಣ ಮಾಡಿ ಮುಖ್ಯಮಂತ್ರಿ ಪದವಿ ಸ್ವೀಕರಿಸಿದರು. ಅದು ಅವರ ನಂಬಿಕೆ, ಅವರ ಆಯ್ಕೆಗೆ ಬಿಟ್ಟಿದ್ದು. ಪೆರಿಯಾರ್ … Read more

ಬದನವಾಳು ಗ್ರಾಮದ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಶಾಸಕ ದರ್ಶನ್ ಧ್ರುವ ನಾರಾಯಣ್ ಭೇಟಿ ಸ್ಥಳ ಪರಿಶೀಲನೆ

ವಿಜಯ ದರ್ಪಣ ನ್ಯೂಸ್….. ಬದನವಾಳು ಗ್ರಾಮದ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಶಾಸಕ ದರ್ಶನ್ ಧ್ರುವ ನಾರಾಯಣ್ ಭೇಟಿ ಸ್ಥಳ ಪರಿಶೀಲನೆ ತಾಂಡವಪುರ ಮೇ 12 ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಇಂದು ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಭೇಟಿ ನೀಡಿ, ಕೇಂದ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ 1927ರಲ್ಲಿ ಮಹಾತ್ಮಾ ಗಾಂಧೀಜಿಯವರ … Read more