ಮೈಸೂರು, ಚಾಮರಾಜನಗರ ಜಿಲ್ಲೆಯಿಂದ  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿಜೆವಿ ಗೆ ಪರಿಷತ್ ಸ್ಥಾನ ನೀಡುವಂತೆ  ವರಿಷ್ಠರಿಗೆ ಶಾಸಕರ ಮನವಿ 

ವಿಜಯ ದರ್ಪಣ ನ್ಯೂಸ್…… ಮೈಸೂರು, ಚಾಮರಾಜನಗರ ಜಿಲ್ಲೆಯಿಂದ  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿಜೆವಿ ಗೆ ಪರಿಷತ್ ಸ್ಥಾನ ನೀಡುವಂತೆ  ವರಿಷ್ಠರಿಗೆ ಶಾಸಕರ ಮನವಿ  ತಾಂಡವಪುರ ಮೇ 10 ಮೈಸೂರು ಜಿಲ್ಲೆ ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಎರಡು ಜಿಲ್ಲೆಯ ಶಾಸಕರು ಮತ್ತು ಮಾಜಿ ಶಾಸಕರ ಸಮ್ಮುಖದಲ್ಲಿ ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ.ಬಿ ಜೆ ವಿಜಯ್ ಕುಮಾರ್ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡಬೇಕೆಂದು ಒಮ್ಮತದ ನಿರ್ಣಯ ಮಾಡಲಾಯಿತು. ವಿಧಾನ … Read more

ಹಿತ್ತಲಹಳ್ಳಿ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಗೆ ಡಾಂಬರೀಕರಣಕ್ಕೆ ಶಾಸಕ ಬಿ.ಎನ್.ರವಿಕುಮಾರ್ ಗುದ್ದಲಿ ಪೂಜೆ 

ವಿಜಯ ದರ್ಪಣ ನ್ಯೂಸ್….. ಹಿತ್ತಲಹಳ್ಳಿ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಗೆ ಡಾಂಬರೀಕರಣಕ್ಕೆ ಶಾಸಕ ಬಿ.ಎನ್.ರವಿಕುಮಾರ್ ಗುದ್ದಲಿ ಪೂಜೆ  ಶಿಡ್ಲಘಟ್ಟ : ನನ್ನ ಅಧಿಕಾರಾವಧಿಯಲ್ಲಿ ಕ್ಷೇತ್ರದಾದ್ಯಂತ ಸಾಕಷ್ಟು ಗ್ರಾಮೀಣ ಭಾಗದ ರಸ್ತೆಗಳು ,ಪಿಡಬ್ಲ್ಯೂಡಿ ರಸ್ತೆಗಳನ್ನು ಹಲವಾರು ಯೋಜನೆಗಳ ಮೂಲಕ ಅನುದಾನ ತಂದು ಗುಣಮಟ್ಟದ ಡಾಂಬರೀಕರಣ ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ಶಿಡ್ಲಘಟ್ಟ-ಜಂಗಮಕೋಟೆ ರಸ್ತೆಯ ಹಿತ್ತಲಹಳ್ಳಿ ಗೇಟ್ ನಿಂದ ಗ್ರಾಮದೊಳಗೆ ಸಂಪರ್ಕಿಸುವ ಸುಮಾರು 1.2 ಕಿ.ಮೀ. ದೂರದ ರಸ್ತೆಗೆ ಶಾಸಕರ ಅನುದಾನದಲ್ಲಿ 55 ಲಕ್ಷ ರೂ.ಗಳು ಹಾಗೂ ಸಿಎಂಐಡಿಪಿ … Read more

ನಿಮಾನ್ಸ್‌ ಘಟಕ ಆರಂಭಕ್ಕೆ ಅಂಜಿ ಆಗ್ರಹ

ವಿಜಯ ದರ್ಪಣ ನ್ಯೂಸ್… ನಿಮಾನ್ಸ್‌ ಘಟಕ ಆರಂಭಕ್ಕೆ ಅಂಜಿ ಆಗ್ರಹ ತಾಂಡವಪುರ ಮೇ 11 ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಗುಡುಮಾದನಹಳ್ಳಿಯೇ ನಿಮಾನ್ಸ್ ಘಟಕ ನಿರ್ಮಾಣಕ್ಕೆ ಸೂಕ್ತ, ಯಾರದೇ ವಿರೋಧವಿದ್ದರೂ ನಿರ್ಮಾಣ ಕಾರ್ಯ ಶೀಘ್ರ ಆರಂಭಿಸಿ ಕರ್ನಾಟಕ ಪೌರ ಕಾರ್ಮಿಕರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಮಿತಿ ಪದಾಧಿಕಾರಿ ಅಂಜಿ ಆಗ್ರಹಿಸಿದರು. ಮೈಸೂರು ಜಿಲ್ಲಾ ಪತ್ರಕರ್ತ ಸಂಘದ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರೊಡನೆ ಮಾತನಾಡಿ, ಗುಡುಮಾರನಹಳ್ಳಿಯ ಸರ್ವೆ ನಂ. ೮, ೬೦, ೬೮ ರಲ್ಲಿ ಸುಮಾರು ೨೦ … Read more

ಕುಡಿಯುವ ನೀರು,ರಾಸುಗಳ ಮೇವಿನ ಸಮಸ್ಯೆ ಪರಿಹರಿಸಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ನಿರ್ಮಲಾ ಸೂಚನೆ

ವಿಜಯ ದರ್ಪಣ ನ್ಯೂಸ್…. ಕುಡಿಯುವ ನೀರು,ರಾಸುಗಳ ಮೇವಿನ ಸಮಸ್ಯೆ ಪರಿಹರಿಸಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ನಿರ್ಮಲಾ ಸೂಚನೆ ಶಿಡ್ಲಘಟ್ಟ : ಬೇಸಿಗೆಯ ಬಿಸಿಲ ದಿನಗಳು ಪ್ರಾರಂಭವಾಗಿದ್ದು ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸ್ಥಳೀಯ ಸಂಸ್ಥೆಗಳು, ಖಾಸಗಿ ಕೊಳವೆಬಾವಿ ಮತ್ತು ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿರ್ಮಲಾ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಂಗಮಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ರಾಸುಗಳಿಗೆ ಮೇವಿನ ಲಭ್ಯತೆ … Read more

ವರಕೋಡು ಬೀರೇಶ್ವರಸ್ವಾಮಿ ದೇಗುಲ ಬಸವ ಇನ್ನಿಲ್ಲ ಬಸವನನ್ನು ಮೆರವಣಿಗೆ ಮೂಲಕ ಗ್ರಾಮಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಂತ್ಯಕ್ರಿಯೆ

ವಿಜಯ ದರ್ಪಣ ನ್ಯೂಸ್…. ವರಕೋಡು ಬೀರೇಶ್ವರಸ್ವಾಮಿ ದೇಗುಲ ಬಸವ ಇನ್ನಿಲ್ಲ ಬಸವನನ್ನು ಮೆರವಣಿಗೆ ಮೂಲಕ ಗ್ರಾಮಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಂತ್ಯಕ್ರಿಯೆ  ತಾಂಡವಪುರ ಮೇ.೧೧ ಮೈಸೂರು ಜಿಲ್ಲೆ, ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮೈಸೂರು ತಾಲೂಕಿನ ವರಕೋಡು ಬೀರೇಶ್ವರಸ್ವಾಮಿ ದೇವಾಲಯದ ಬಸವ(೨೦) ಸೋಮವಾರ ಸಂಜೆ ವಯೋಸಹಜ ಸಮಸ್ಯೆಯಿಂದ ಅಸುನೀಗಿದೆ. ಮೈಸೂರು ತಾಲೂಕಿನ ವರಕೋಡು, ಮೂಡಲಹುಂಡಿ, ಬಡಗಲಹುಂಡಿ, ಕೆಂಪೇಗೌಡನಹುಂಡಿ, ಹೊಸಹುಂಡಿಗೆ ಸೇರಿದ ಗಡಿಗ್ರಾಮದ ಬೀರೇಶ್ವರ, ಬನ್ನಿಮಹಾಕಾಳೇಶ್ವರಿ ದೇಗುಲದ ಬಸವನಾಗಿ ಕಳೆದ ೨೦ ವರ್ಷದಿಂದ ವಿವಿಧ ಧಾರ್ಮಿಕ ಕೈಂಕರ್ಯದಲ್ಲಿ ಪಾಲ್ಗೊಳ್ಳುತ್ತಿದ್ದ … Read more

ಮೇ13 ವರುಣ ವಿಧಾನಸಭಾ ಕ್ಷೇತ್ರ, 17ಕ್ಕೆ ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌ ಶಕ್ತಿ ಪ್ರದರ್ಶನ ಚಾಮುಂಡೇಶ್ವರಿ ಕಾರ್ಯಕ್ರಮಕ್ಕೆ ಎಚ್‌ಡಿಕೆ ಸಾರಥ್ಯ, ಸಿಎಂ ಕ್ಷೇತ್ರದಲ್ಲೂ ಜನರೊಂದಿಗೆ ಜನತಾದಳ

ವಿಜಯ ದರ್ಪಣ ನ್ಯೂಸ್…. ಮೇ13 ವರುಣ ವಿಧಾನಸಭಾ ಕ್ಷೇತ್ರ, 17ಕ್ಕೆ ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌ ಶಕ್ತಿ ಪ್ರದರ್ಶನ ಚಾಮುಂಡೇಶ್ವರಿ ಕಾರ್ಯಕ್ರಮಕ್ಕೆ ಎಚ್‌ಡಿಕೆ ಸಾರಥ್ಯ, ಸಿಎಂ ಕ್ಷೇತ್ರದಲ್ಲೂ ಜನರೊಂದಿಗೆ ಜನತಾದಳ ತಾಂಡವಪುರ ಮೇ 11: ಸದ್ದಿಲ್ಲದೆ ಸಂಘಟನೆ ಶುರು ಮಾಡಿರುವ ಜೆಡಿಎಸ್‌ ಯುವಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿಯವರ ಜನರೊಂದಿಗೆ ಜನತಾದಳ ಕಾರ್ಯಕ್ರಮವನ್ನು ಮೇ13 ವರುಣ, ವಿಧಾನಸಭಾ ಕ್ಷೇತ್ರ 17ಕ್ಕೆ ಚಾಮುಂಡೇಶ್ವರಿಯಲ್ಲಿ ಆಯೋಜಿಸಲು ನಿರ್ಧರಿಸಿದ್ದು, ಈ ಶಕ್ತಿ ಪ್ರದರ್ಶನ ಕಾರ್ಯಕ್ರಮಕ್ಕೆ, ಅದರಲ್ಲೂ ವಿಶೇಷವಾಗಿ ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ … Read more

ಕ್ರಿಮಿನಾಶಕ ಸಿಂಡಿಸಿದ ವಿಷಯುಕ್ತ ಸೊಪ್ಪು ತಿಂದು ರೇಷ್ಮೆ ಹುಳುಗಳು ಸಾವು ರೈತನಿಗೆ ನಷ್ಟ ಪೋಲಿಸ್ ಠಾಣೆಯಲ್ಲಿ ದೂರು

ವಿಜಯ ದರ್ಪಣ ನ್ಯೂಸ್….. ಕ್ರಿಮಿನಾಶಕ ಸಿಂಡಿಸಿದ ವಿಷಯುಕ್ತ ಸೊಪ್ಪು ತಿಂದು ರೇಷ್ಮೆ ಹುಳುಗಳು ಸಾವು ರೈತನಿಗೆ ನಷ್ಟ ಪೋಲಿಸ್ ಠಾಣೆಯಲ್ಲಿ ದೂರು ಶಿಡ್ಲಘಟ್ಟ : ತಾಲ್ಲೂಕಿನ ಕನ್ನಮಂಗಲದಲ್ಲಿ ರೈತ ಗಂಗರಾಜು ಬೆಳೆದಿದ್ದ ಹಿಪ್ಪುನೇರಳೆ ಸೊಪ್ಪಿಗೆ ದುಷ್ಕರ್ಮಿಗಳು ಕ್ರಿಮಿನಾಶಕ ಸಿಂಪಡಿಸಿರುವುದರಿಂದ ರೇಷ್ಮೆ ಹುಳುಗಳು ಮೃತಪಟ್ಟಿವೆ. ಕ್ರಿಮಿನಾಶಕ ಸಿಂಪಡಿಸಿದ ಸೊಪ್ಪನ್ನು ಹುಳುಗಳಿಗೆ ತಿನ್ನಲು ಹಾಕಿದ್ದರಿಂದ ಹಣ್ಣಾದ ಹಂತದಲ್ಲಿದ್ದ 150 ಮೊಟ್ಟೆಗಳ ಹುಳುಗಳು ಸತ್ತಿವೆ ,ಈ ಹಿಂದೆಯೂ ಕಿಡಿಗೇಡಿಗಳು ತೋಟಕ್ಕೆ ಕ್ರಿಮಿನಾಶಕ ಹಾಕಿದ್ದರು ,ಆಗ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು ಪದೇ … Read more

ಕರ್ನಾಟಕ ಸಂಘ ಕತಾರ್ ದೋಹಾದಲ್ಲಿ ಭವ್ಯವಾಗಿ ಕಾರ್ಮಿಕ ದಿನಾಚರಣೆ 2026 ಆಚರಣೆ

ವಿಜಯ ದರ್ಪಣ ನ್ಯೂಸ್….. ಕರ್ನಾಟಕ ಸಂಘ ಕತಾರ್ ದೋಹಾದಲ್ಲಿ ಭವ್ಯವಾಗಿ ಕಾರ್ಮಿಕ ದಿನಾಚರಣೆ 2026 ಆಚರಣೆ ದೋಹಾ, ಕತಾರ್: ಕರ್ನಾಟಕ ಸಂಘ ಕತಾರ್ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಕತಾರಿನ ಭಾರತೀಯ ದೂತಾವಾಸದ ಆಶ್ರಯದಲ್ಲಿ, ಶುಕ್ರವಾರ, ಮೇ 1ರಂದು ಪರ್ಲಿಂಗ್ ಸ್ಪೋರ್ಟ್ಸ್ ಅಕಾಡೆಮಿ, ದೋಹಾದಲ್ಲಿ “ಕಾರ್ಮಿಕ ದಿನಾಚರಣೆ 2026” ಅನ್ನು ಯಶಸ್ವಿಯಾಗಿ ಆಯೋಜಿಸಿತು. “ಕಾಯಕವೇ ಕೈಲಾಸ” ಎಂಬ ವಿಷಯದೊಂದಿಗೆ ನಡೆದ ಈ ಕಾರ್ಯಕ್ರಮ ಕಾರ್ಮಿಕರು, ಗಣ್ಯರು ಹಾಗೂ ಸಮುದಾಯವನ್ನು ಒಗ್ಗೂಡಿಸಿತು. ಇದು ಕರ್ನಾಟಕ ಸಂಘದ … Read more

ತಾಯಿಯ ಮಮತೆ ಮಾನವೀಯತೆಯ ಮೊದಲ ಪಾಠ.

ವಿಜಯ ದರ್ಪಣ ನ್ಯೂಸ್….. ತಾಯಿಯ ಮಮತೆ ಮಾನವೀಯತೆಯ ಮೊದಲ ಪಾಠ. ಮಾನವ ಸಮಾಜದ ಅಸ್ತಿತ್ವ ಮೌಲ್ಯಗಳ ಮೇಲೆ ನಿಂತಿದೆ. ಅಂತಹ ಮೌಲ್ಯಗಳನ್ನು ಗರ್ಭದಿಂದಲೇ ಬಿತ್ತನೆ ಮಾಡುವ ಮೊದಲ ವ್ಯಕ್ತಿಯೇ ‘ತಾಯಿ’. ತಾಯಿಯ ಅಸ್ತಿತ್ವವಿಲ್ಲದೆ ಯಾವ ವ್ಯಕ್ತಿಯೂ, ಯಾವ ಸಮಾಜವೂ ಸಂಪೂರ್ಣವಾಗಲು ಸಾಧ್ಯವಿಲ್ಲ. ಹಾಗಾಗಿ ಸೃಷ್ಟಿಯೊಳಗೆ ಮಾತೃತ್ವ ಎನ್ನುವುದೊಂದು ಅದ್ಭುತ ಸೃಷ್ಠಿ, ಮಾತೇ ಸಕಲ ಜೀವಿಗಳಿಗೂ ಜೀವದಾತೆ, ಸಕಲ ಮಕ್ಕಳಿಗೂ ಸುಖದಾತೆ! ಮಾತೃತ್ವ ಎನ್ನುವ ಪದವೇ ನವಿರಾದ ನೆಮ್ಮದಿಯ ಕಡಲು ಇಂಥ ಪವಿತ್ರವಾದ ಮಾತೃತ್ವವನ್ನು ಗೌರವಿಸಲು ಮತ್ತು ಅವಳ … Read more

ಅಭಿವೃದ್ಧಿ……. ಒಂದು ದೇಶದ ಅಭಿವೃದ್ಧಿಯೆಂಬ ವಜ್ರಖಚಿತ ಕಿರೀಟದ ಮುತ್ತುಗಳು…………..

ವಿಜಯ ದರ್ಪಣ ನ್ಯೂಸ್…. ಅಭಿವೃದ್ಧಿ……….. ಒಂದು ದೇಶದ ಅಭಿವೃದ್ಧಿಯೆಂಬ ವಜ್ರಖಚಿತ ಕಿರೀಟದ ಮುತ್ತುಗಳು……. ಆ ದೇಶ ಬಾಹ್ಯಾಕಾಶಕ್ಕೆ ಹಾರಿಸಿದ ಸ್ಯಾಟಲೈಟ್ ಗಳು ಮತ್ತು ಅದರ ಪರಿಣಾಮ, ಆ ದೇಶದಲ್ಲಿ ಇರುವ ಶ್ರೀಮಂತರ ಸಂಖ್ಯೆ, ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಹೊಂದಿರುವ ಸ್ಥಾನ, ಆ ದೇಶದಲ್ಲಿ ಇರಬಹುದಾದ ವಿಶ್ವ ಶ್ರೇಷ್ಠ ಭವ್ಯ ಕಟ್ಟಡಗಳು, ಆ ದೇಶ ವಿಶ್ವ ದರ್ಜೆಯ ಕ್ರೀಡಾಕೂಟದಲ್ಲಿ ಗಳಿಸುವ ಪದಕಗಳು, ಅದು ಹೊಂದಿರಬಹುದಾದ ವಿಮಾನ ನಿಲ್ದಾಣಗಳ ಸಂಖ್ಯೆ, ಆ ದೇಶದಲ್ಲಿ ಚಲಿಸುವ ಬುಲೆಟ್ ರೈಲುಗಳ ವೇಗ, ಅಲ್ಲಿ … Read more