ಏನಾಗಿದೆ ಈ ಹೋರಾಟಗಾರರಿಗೆ….

ವಿಜಯ ದರ್ಪಣ ನ್ಯೂಸ್….. ಏನಾಗಿದೆ ಈ ಹೋರಾಟಗಾರರಿಗೆ…. ಜನರಿಗೆ ಮಾದರಿಯಾಗಬೇಕಾದ ಈ ಜನರೇ ದಾರಿತಪ್ಪಿ ಹಾದಿಬೀದಿ ಜಗಳವಾಡಿ ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತುವ, ಒಬ್ಬರಿಗೊಬ್ಬರ ವಿರುದ್ಧ ಪ್ರತಿಭಟಿಸುವ ಮನೋಭಾವ ಬೆಳೆಸಿಕೊಂಡರೆ ಸಾರ್ವಜನಿಕವಾಗಿ ನಗೆ ಪಾಟಿಲಿಗೆ ಈಡಾಗುವುದಿಲ್ಲವೇ. ಹೋರಾಟಗಾರರು ಇರುವುದೇ ಕೆಲವರು ಮಾತ್ರ. ಅವರೇ ಹೀಗೆ ಗುಂಪುಗಳನ್ನು ರಚಿಸಿಕೊಂಡು ಪ್ರಚೋದನಾತ್ಮಕವಾಗಿ ವರ್ತಿಸಿದರೆ ಹೇಗೆ…. ಹೌದು ಕೆಲವೊಮ್ಮೆ ಮಾತು ತಪ್ಪುತ್ತದೆ, ಹೌದು ಕೆಲವೊಮ್ಮೆ ಭಾವನೆಗಳು ಕೆರಳುತ್ತವೆ, ಹೌದು ಕೆಲವೊಮ್ಮೆ ಚಿಂತನೆಗಳು ಮಿತಿಮೀರಿತ್ತವೆ, ಹೌದು ಕೆಲವೊಮ್ಮೆ ತಪ್ಪುಗಳಾಗುತ್ತವೆ, ಹೌದು ಕೆಲವೊಮ್ಮೆ ಮನಸ್ಸು … Read more

ಮೇಲೂರಿನಲ್ಲಿ ಮೇ -9 ,10 ರಂದು ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗಳು

ವಿಜಯ ದರ್ಪಣ ನ್ಯೂಸ್…. ಮೇಲೂರಿನಲ್ಲಿ ಮೇ -9 ,10 ರಂದು ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗಳು ಶಿಡ್ಲಘಟ್ಟ : ಕಲೆ, ಸಾಹಿತ್ಯ,ಆಟೋಪಾಠ,ಶಿಕ್ಷಣ ಗ್ರಾಮ ,ಶಿಕ್ಷಕರ ಗ್ರಾಮ ಹಾಗು ಸಂಸ್ಕೃತಿಯನ್ನು ಹೆಚ್ಚು ಪ್ರೀತಿಸುವ ಗ್ರಾಮ ಎಂಬ ಖ್ಯಾತಿಯನ್ನು ಗಳಿಸಿಕೊಂಡಿರುವ,ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ, “ಹೊನಲು ಬೆಳಕಿನ ವಾಲಿಬಾಲ್‌ ಪಂದ್ಯಾವಳಿ” ಗಳನ್ನು ಏರ್ಪಡಿಸಿದ್ದು ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದ್ದು ಆಕರ್ಷಿಸುತ್ತಿದೆ. ಮೇ 9 ಮತ್ತು 10 ರಂದು, ಗ್ರಾಮದ ಕಿರಿಯ ಮತ್ತು ಹಿರಿಯ ವಾಲಿಬಾಲ್‌ ಆಟಗಾರರ ಸವಿನೆನಪಿಗಾಗಿ ಹೊನಲು ಬೆಳಕಿನ ಪಂದ್ಯಾವಳಿಗಳು … Read more

ಜೂನ್.7ರಂದು ಶಿಡ್ಲಘಟ್ಟದಲ್ಲಿ ಶ್ರೀರಾಮ ಶೋಭಾಯಾತ್ರೆ ಆಚರಣೆ

ವಿಜಯ ದರ್ಪಣ ನ್ಯೂಸ್….. ಜೂನ್.7ರಂದು ಶಿಡ್ಲಘಟ್ಟದಲ್ಲಿ ಶ್ರೀರಾಮ ಶೋಭಾಯಾತ್ರೆ ಆಚರಣೆ ಶಿಡ್ಲಘಟ್ಟ : ನಗರದ ಹೊರವಲಯದ ದಿಬ್ಬೂರಹಳ್ಳಿ ರಸ್ತೆಯಲ್ಲಿ ಹನುಮಂತಪುರ ಗೇಟ್ ಬಳಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ ಮುಂದಿನ ತಿಂಗಳು ಜೂನ್.7ರಂದು ಬೆಳಗ್ಗೆ 11ಗಂಟೆಗೆ ಶೋಭಾಯಾತ್ರೆ ಪ್ರಾರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆಯು ಸಂಚರಿಸಲಿದೆ ಎಂದು ಶ್ರೀರಾಮ ಶೋಭಾಯಾತ್ರೆ ಆಚರಣಾ ಟ್ರಸ್ಟ್‌ನ ಅಧ್ಯಕ್ಷ ಬಿ.ವೆಂಕಟೇಶ್ ತಿಳಿಸಿದರು. ನಗರದ ಕೋಟೆ ವೃತ್ತದ ಶ್ರೀರಾಮ ದೇವಸ್ಥಾನದ ಆವರಣದಲ್ಲಿ ಶೋಭಾಯಾತ್ರೆ ಕರಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು. ಶೋಬಾಯಾತ್ರೆ ಮೆರವಣಿಗೆಯಲ್ಲಿ ಜನಪದ ಕಲಾ … Read more

ಅಂತರರಾಷ್ಟ್ರೀಯ ಮಟ್ಟದಲ್ಲಿ ಟಾರ್ಗೆಟ್ ಬಾಲ್ ಕಪ್ ಗೆದ್ದ ಶಿಡ್ಲಘಟ್ಟ ಪವನ್ ಕುಮಾರ್

ವಿಜಯ ದರ್ಪಣ ನ್ಯೂಸ್…. ಅಂತರರಾಷ್ಟ್ರೀಯ ಮಟ್ಟದಲ್ಲಿ ಟಾರ್ಗೆಟ್ ಬಾಲ್ ಕಪ್ ಗೆದ್ದ  ಶಿಡ್ಲಘಟ್ಟ ಪವನ್ ಕುಮಾರ್ ಶಿಡ್ಲಘಟ್ಟ : ಅಂಜನಾದ್ರಿ ಬಡಾವಣೆಯ ಎ.ಪವನ್ ಕುಮಾರ್ ರಾಜ್ಯ, ರಾಷ್ಟ್ರ ಮಟ್ಟದ ಟಾರ್ಗೆಟ್ ಬಾಲ್‌ ಪಂದ್ಯಾವಳಿಯಲ್ಲಿ ಭಾಗವಹಿಸಿ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ನೇಪಾಳದ ಕಠ್ಮಂಡುವಿನಲ್ಲಿ ನಡೆದ 3ನೇ “ಅಂತರರಾಷ್ಟ್ರೀಯ ಟಾರ್ಗೆಟ್ ಬಾಲ್ ಅಚೀವರ್ಸ್ ಕಪ್ 2026” ರಲ್ಲಿ ಭೂತಾನ್ ದೇಶದ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ತಂಡದಲ್ಲಿ ನಗರದ ನಿವಾಸಿ ಎ.ಪವನ್ ಕುಮಾರ್ … Read more

ದಿನ ನಿತ್ಯದ ಬದುಕಿನಲ್ಲಿ ಕನ್ನಡ ಮಾತನಾಡಿ ಕನ್ನಡ ತಂತಾನೆ ಬೆಳೆಯುತ್ತದೆ ಪ್ರೋ.ಕೋಡಿರಂಗಪ್ಪ

ವಿಜಯ ದರ್ಪಣ ನ್ಯೂಸ್…. ದಿನ ನಿತ್ಯದ ಬದುಕಿನಲ್ಲಿ ಕನ್ನಡ ಮಾತನಾಡಿ ಕನ್ನಡ ತಂತಾನೆ ಬೆಳೆಯುತ್ತದೆ ಪ್ರೋ.ಕೋಡಿರಂಗಪ್ಪ ಶಿಡ್ಲಘಟ್ಟ : ನಮ್ಮ ದಿನ ನಿತ್ಯದ ಬದುಕಿನಲ್ಲಿ ಹಾಗೂ ವ್ಯವಹಾರದಲ್ಲಿ ಕನ್ನಡ ಭಾಷೆಯನ್ನು ಮಾತನಾಡಿದರೆ ಸಾಕು ಕನ್ನಡ ತಂತಾನೆ ಬೆಳೆಯುತ್ತದೆ ಉಳಿಯುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ಡಾ.ಕೋಡಿರಂಗಪ್ಪ ತಿಳಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ “ಕನ್ನಡ ಸಾಹಿತ್ಯ ಪರಿಷತ್ ನ 112ನೇ ಸಂಸ್ಥಾಪನ ದಿನಾಚರಣೆ ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನ್ನಡಿಗನ ಬದುಕು … Read more

ಅಪಘಾತ ತಡೆಗೆ ಕ್ರಮ ವರ್ಷದೊಳಗೆ ಮುದುಗುರ್ಕಿಗೆ ವ್ಯವಸ್ಥಿತ ರಸ್ತೆ ಸಂಪರ್ಕ: ಕೆ.ಹೆಚ್.ಎಂ

ವಿಜಯ ದರ್ಪಣ ನ್ಯೂಸ್…. ಅಪಘಾತ ತಡೆಗೆ ಕ್ರಮ ವರ್ಷದೊಳಗೆ ಮುದುಗುರ್ಕಿಗೆ ವ್ಯವಸ್ಥಿತ ರಸ್ತೆ ಸಂಪರ್ಕ: ಕೆ.ಹೆಚ್.ಎಂ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ,ಮೇ,08 : ಇತ್ತೀಚೆಗೆ ಮುದುಗುರ್ಕಿ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟಿದ್ದು,ಅದೇ ಸ್ಥಳದಲ್ಲಿ ಈ ಹಿಂದೆ ಅನೇಕ ಅಪಘಾತಗಳಲ್ಲಿ ಹಲವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಅಂಡರ್ ಪಾಸ್ (ಕೆಳಸೇತುವೆ)ಗೆ ಆಗ್ರಹಿಸಿದ ಆ ಭಾಗದ ಮುಖಂಡರು ಸಾರ್ವಜನಿಕರು ಸಮಸ್ಯೆ ಇತ್ಯರ್ಥಕ್ಕೆ ಜಿಲ್ಲಾ ಉಸ್ತುವಾರಿ ‌ಸಚಿವರಾದ ಕೆ.ಹೆಚ್ ಮುನಿಯಪ್ಪ ರವರಿಗೆ ಮನವಿ ಸಲ್ಲಿಸಿದರು. ಗ್ರಾಮಸ್ಥರ ಅಹವಾಲು ಆಲಿಸಿದ … Read more

ವಿಶ್ವನಾಥಪುರ ಗ್ರಾಮದಲ್ಲಿ ವರದಕ್ಷಿಣೆ ವಿರುದ್ಧ ಜಾಗೃತಿ ಕಾರ್ಯಕ್ರಮ.

ವಿಜಯ ದರ್ಪಣ ನ್ಯೂಸ್…. ವಿಶ್ವನಾಥಪುರ ಗ್ರಾಮದಲ್ಲಿ ವರದಕ್ಷಿಣೆ ವಿರುದ್ಧ ಜಾಗೃತಿ ಕಾರ್ಯಕ್ರಮ. ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 08: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ವಿಶ್ವನಾಥಪುರ ಗ್ರಾಮ ಪಂಚಾಯತಿಯ ಸಂಯುಕ್ತ ಆಶ್ರಯದಲ್ಲಿ ದೇವನಹಳ್ಳಿ ತಾಲ್ಲೂಕು ವಿಶ್ವನಾಥಪುರ ಗ್ರಾಮದಲ್ಲಿ “ವರದಕ್ಷಿಣೆ – ಒಂದು ಸಾಮಾಜಿಕ ಪಿಡುಗು” ಎಂಬ ವಿಷಯದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಹಿಳಾ ಮತ್ತು ಮಕ್ಕಳ … Read more

ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ: ಜಿಲ್ಲಾಧಿಕಾರಿ ಡಾ. ಕೆ.ಎನ್.ಅನುರಾಧ

ವಿಜಯ ದರ್ಪಣ ನ್ಯೂಸ್…… ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ: ಜಿಲ್ಲಾಧಿಕಾರಿ ಡಾ. ಕೆ.ಎನ್.ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  , ಮೇ 08: 2026 ನೇ ಸಾಲಿನ ಮುಂಗಾರು ಹಂಗಾಮಿಗೆ ರಸಗೊಬ್ಬರಗಳ ಪೂರೈಕೆ ಮತ್ತು ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲು ರಸಗೊಬ್ಬರ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳಿಗೆ ಹಾಗೂ ಮಾರಾಟಗಾರರಿಗೆ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಸೂಚಿಸಿದರು. ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2026-27ನೇ ಸಾಲಿನ ಕೃಷಿ ಪರಿಕರ ತಯಾರಕರ … Read more

ಜಾನಪದ ರಂಗಭೂಮಿಯು ಮಾನವ ಬದುಕಿನ ಬಹು ಆಯಾಮಗಳನ್ನು  ತೋರಿಸುವ ನೆಲೆ : ಕುಲಪತಿ ಡಾ. ಕೆ ರಾಮಕೃಷ್ಣ 

ವಿಜಯ ದರ್ಪಣ ನ್ಯೂಸ್….. ಜಾನಪದ ರಂಗಭೂಮಿಯು ಮಾನವ ಬದುಕಿನ ಬಹು ಆಯಾಮಗಳನ್ನು  ತೋರಿಸುವ ನೆಲೆ :ಕುಲಪತಿ ಡಾ.ಕೆ.ರಾಮಕೃಷ್ಣ  ರಾಮನಗರ: ಜಾನಪದ ರಂಗಭೂಮಿಯು ಮಾನವ ಬದುಕಿನ ಬಹು ಆಯಾಮಗಳನ್ನು ತೆರೆದು ತೋರಿಸುವ ನೆಲೆಯಲ್ಲಿ ಬೆಳೆದು ಬಂದಿದೆ. ಅದರ ಟಿಸಲುಗಳು ಜೀವನ ಮೌಲ್ಯಗಳನ್ನು ಬಿಂಬಿಸುತ್ತವೆ ಎಂದು ಮೈಸೂರಿನ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ರಾಮಕೃಷ್ಣ ನುಡಿದರು. ಕೃಷ್ಣಾಪುರದೊಡ್ಡಿಯ ಕೆ.ಎಸ್.ಮುದ್ದಪ್ಪ ಸ್ಮಾರಕ ಟ್ರಸ್ಟ್ನ ಇಫ್ರೋ ಜಾನಪದ ಮಹಾವಿದ್ಯಾಲಯದ ಸರ್ಟಿಫಿಕೇಟ್ ಕೋರ್ಸ್ ವಿದ್ಯಾರ್ಥಿನಿಯರು ಬೆಂಗಳೂರಿನ … Read more

ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕು- ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…. ಒಳಮೀಸಲಾತಿ ಜಾರಿ- ಸರ್ಕಾರದ ಐತಿಹಾಸಿಕ ತೀರ್ಮಾನ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕು- ಮುಖ್ಯಮಂತ್ರಿ ಸಿದ್ದರಾಮಯ್ಯ ತಾಂಡವಪುರ ಮೇ 06: ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹೇಳಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡುತ್ತಾ ಉತ್ಪಾದಿಸಿದ … Read more