ಮೇಲೂರಿನಲ್ಲಿ ಶ್ರೀಗಂಗಾದೇವಿ ಅಮ್ಮನವರ ಮರಿ ಜಾತ್ರಾ ಮಹೋತ್ಸವ

ವಿಜಯ ದರ್ಪಣ ನ್ಯೂಸ್…. ಮೇಲೂರಿನಲ್ಲಿ ಶ್ರೀಗಂಗಾದೇವಿ ಅಮ್ಮನವರ ಮರಿ ಜಾತ್ರಾ ಮಹೋತ್ಸವ ಶಿಡ್ಲಘಟ್ಟ : ತಾಲ್ಲೂಕಿನ ಮೇಲೂರು ಗ್ರಾಮದ ಸುಪ್ರಸಿದ್ಧ ಶ್ರೀಗಂಗಾದೇವಿ ಅಮ್ಮನವರ ಮರಿಜಾತ್ರಾ ಮಹೋತ್ಸವ ಪ್ರಯುಕ್ತ ಬೆಳಗ್ಗೆಯಿಂದಲೇ ಮಹಿಳಾ ಭಕ್ತರು ಮನೆಗಳ ಮುಂದೆ ಸಾರಿಸಿ ರಂಗೋಲಿ ಹಾಕಿ, ಹೂವಿನ ಅಲಂಕಾರ ಮಾಡಿ ಅಮ್ಮನವರಿಗೆ ತಂಬಿಟ್ಟು ದೀಪಗಳನ್ನು ಸಿದ್ಧಪಡಿಸಿದರು. ರಂಗರಂಗ ವೈಭವದಿಂದ ಹಾಗೂ ಅದ್ಧೂರಿಯಾಗಿ ಜಾತ್ರೆಯು ನೆರವೇರಿತು ಜಾತ್ರಾ ಮಹೋತ್ಸವದಲ್ಲಿ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಭಕ್ತಿಭಾವದಿಂದ ಭಾಗವಹಿಸಿದ್ದರು ,ರಾತ್ರಿ ನಡೆದ ತಮಟೆ ವಾದ್ಯಗಳ ಮನಮೋಹಕ ಪ್ರದರ್ಶನ ನೆರೆದಿದ್ದವರನ್ನು … Read more

ರೇಣುಕಾಯಲ್ಲಮ್ಮದೇವಿ ಕರಗ ಮಹೋತ್ಸವ ಪ್ರಯುಕ್ತ ಅಮ್ಮನವರಿಗೆ ವಿಷೇಶ ಅಲಂಕಾರ

ವಿಜಯ ದರ್ಪಣ ನ್ಯೂಸ್… ರೇಣುಕಾಯಲ್ಲಮ್ಮದೇವಿ ಕರಗ ಮಹೋತ್ಸವ ಪ್ರಯುಕ್ತ ಅಮ್ಮನವರಿಗೆ ವಿಷೇಶ ಅಲಂಕಾರ ಶಿಡ್ಲಘಟ್ಟ : ಕರಗ ಮಹೋತ್ಸವ ಪ್ರಯುಕ್ತ ಗ್ರಾಮದಲ್ಲಿ ನೆಲೆಸಿರುವ ಶ್ರೀರೇಣುಕಾಯಲ್ಲಮ್ಮ ದೇವಿಗೆ ವಿಶೇಷ ಹೂವಿನ ಅಲಂಕಾರ ದೀಪಲಂಕಾರ ಮಾಡಲಾಗಿದ್ದು, ಗ್ರಾಮವನ್ನು ವಿದ್ಯುತ್‌ ದೀಪಲಂಕಾರಗಳಿಂದ ಸಿಂಗರಿಸಲಾಗಿತ್ತು. ಗ್ರಾಮದಲ್ಲಿ ಮೂರನೇ ವರ್ಷದ ರೇಣುಕ ಯಲ್ಲಮ್ಮ ಕರಗ ಮಹೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಬೆಂಗಳೂರಿನ ವಿದ್ಯಾರಣ್ಯಪುರ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಪೂಜಾರಿ ಸಂತೋಷ್ ಅವರು ಕರಗವನ್ನು ಹೊತ್ತಿದ್ದರು ,ಮನೆಗಳ ಮುಂದೆ ರಂಗೋಲಿಗಳನ್ನು ಹಾಕಿ ಕರಗವು ಸಾಗಿ ಬಂದಾಗ ಪೂಜೆ … Read more

ಸ್ವಲ್ಪ ಯೋಚಿಸಿ…….. ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು……

ವಿಜಯ ದರ್ಪಣ ನ್ಯೂಸ್…. ಸ್ವಲ್ಪ ಯೋಚಿಸಿ…….. ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು…… ಆಧುನಿಕತೆ – ಜಾಗತೀಕರಣದ ಬಹುದೊಡ್ಡ ಪರಿಣಾಮವೆಂದರೆ ಇರುವ ಹಣವನ್ನು ಅತ್ಯಂತ ಸುಲಭವಾಗಿ, ಸುಲಲಿತವಾಗಿ – ಸರಳವಾಗಿ ಕುಳಿತಲ್ಲಿಂದಲೇ ಹೇಗೆ ಬೇಕಾದರು, ಯಾರು ಬೇಕಾದರೂ ಹಣ ಖರ್ಚು ಮಾಡಬಹುದು. ನಮಗೆ ಬೇಕಾದ ವಸ್ತುಗಳನ್ನು, ಹೂಡಿಕೆಯನ್ನು, ಪಾವತಿಗಳನ್ನು, ವರ್ಗಾವಣೆಯನ್ನು ಮಾಡಬಹುದು ಮತ್ತು ಕೊಳ್ಳಬಹುದು. ಇದಕ್ಕೆ ಯಾವುದೇ ಶ್ರಮ ಬೇಕಿಲ್ಲ. ಒಂದು ಮೊಬೈಲಿನ ಮೂಲಕವೇ ಕೋಟ್ಯಾಂತರ ಹಣ ಖರ್ಚು ಮಾಡಬಹುದು. ಅದಕ್ಕಾಗಿ ಎಲ್ಲಾ … Read more

ಮಾನವೀಯ ಮೌಲ್ಯಗಳ ಪ್ರತಿರೂಪ ಬುದ್ಧ

ವಿಜಯ ದರ್ಪಣ ನ್ಯೂಸ್…. ಮಾನವೀಯ ಮೌಲ್ಯಗಳ ಪ್ರತಿರೂಪ ಬುದ್ಧ   ಬುದ್ಧ ಎಂದರೆ ಹಾಗೇ ಶಾಂತಿ, ಸಮಾಧಾನ, ಮಂದಹಾಸ, ಆತ್ಮ ಜ್ಞಾನ ಹಾಗೂ ಅಂತರಾಳದೊಳಗಿನ ಒಂದು ನೆಮ್ಮದಿಯ ಅನುಭವ. ಜೀವನ ಕೆಲವೊಮ್ಮೆ ಗೊಂದಲಗಳ ಗೂಡಾಗಿರುತ್ತದೆ ಅಂತಹ ಸಮಯದಲ್ಲಿ ಮನ ಸಾಂತ್ವನ,ಸಮಾಧಾನ ಬೇಡುತ್ತದೆ.ಹಾಗಾದಾಗ ಆ ಎಲ್ಲಾ ಗೊಂದಲಗಳ ಮಧ್ಯೆ ಮನಸಿಗೆ ತಂಪು ನೀಡಿ ಸಾಂತ್ವನವನ್ನು ಪಸರಿಸುವ ಒಂದು ನಿಶ್ಶಬ್ದದ ಶಕ್ತಿ ಎಂದರೆ ಅದು ಬುದ್ಧನ ತತ್ವಗಳು ಮತ್ತು ಚಿಂತನೆಗಳು ಎಂದರೆ ತಪ್ಪಿಲ್ಲ! ಬುದ್ಧನ ಚಿಂತನೆಗಳು ಕೇವಲ ಧಾರ್ಮಿಕ ಮಿತಿಗಳಲ್ಲಿ … Read more

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸನ್ಮಾನ 

ವಿಜಯ ದರ್ಪಣ ನ್ಯೂಸ್…. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸನ್ಮಾನ  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ 3 ಕೋಟಿ ರೂಪಾಯಿ ಅನುದಾನ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿ ಅಭಿನಯಿಸಿದ ಮೈಸೂರು ಜಿಲ್ಲೆ ಪತ್ರಕರ್ತರ ಸಂಘ. ಮೇ 7 ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 3 ಕೋಟಿ ಅನುದಾನವನ್ನು ಬಿಡುಗಡೆ ಮಾಡಿರುವುದರಿಂದ ಮುಖ್ಯಮಂತ್ರಿಗಳನ್ನು ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಉಪಾಧ್ಯಕ್ಷ … Read more

ಬಿಟ್‌ಡೆಲ್ಟಾ ಇಂಡಿಯಾ ವಿಶ್ವದ ಅತಿದೊಡ್ಡ ಕ್ರಿಪ್ಟೋ ಮಾರುಕಟ್ಟೆಗಾಗಿ ಸಾಂಸ್ಥಿಕ ದರ್ಜೆಯ ವರ್ಚುವಲ್ ಡಿಜಿಟಲ್ ಅಸೆಟ್ (VDA) ಮೂಲಸೌಕರ್ಯವನ್ನು ಪ್ರಾರಂಭಿಸಿದೆ.

ವಿಜಯ ದರ್ಪಣ ನ್ಯೂಸ್… ಬಿಟ್‌ಡೆಲ್ಟಾ ಇಂಡಿಯಾ ವಿಶ್ವದ ಅತಿದೊಡ್ಡ ಕ್ರಿಪ್ಟೋ ಮಾರುಕಟ್ಟೆಗಾಗಿ ಸಾಂಸ್ಥಿಕ ದರ್ಜೆಯ ವರ್ಚುವಲ್ ಡಿಜಿಟಲ್ ಅಸೆಟ್ (VDA) ಮೂಲಸೌಕರ್ಯವನ್ನು ಪ್ರಾರಂಭಿಸಿದೆ. ಬೆಂಗಳೂರು, 7 ಮೇ 2026: ಸುರಕ್ಷತೆಗೆ ಮೊದಲ ಆದ್ಯತೆ ನೀಡುವ ಮತ್ತು ಬಳಕೆದಾರ ಕೇಂದ್ರಿತ ವರ್ಚುವಲ್ ಡಿಜಿಟಲ್ ಅಸೆಟ್ ಟ್ರೇಡಿಂಗ್ ಪ್ಲಾಟ್‌ಫಾರ್ಮ್ ಆದ ‘ಬಿಟ್‌ಡೆಲ್ಟಾ ಇಂಡಿಯಾ’, ಇಂದು ಭಾರತದಲ್ಲಿ ತನ್ನ ಅಧಿಕೃತ ಕಾರ್ಯಾಚರಣೆಯನ್ನು ಘೋಷಿಸಿದೆ. ಭಾರತ ಸರ್ಕಾರದ ಹಣಕಾಸು ಗುಪ್ತಚರ ಘಟಕದ (FIU-IND) ಅಡಿಯಲ್ಲಿ ವರ್ಚುವಲ್ ಡಿಜಿಟಲ್ ಅಸೆಟ್ ಸೇವಾ ಪೂರೈಕೆದಾರರಾಗಿ (VDASP) … Read more

ಭಾರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಮಾವು ,ಹೂವು ಹಾಗೂ ದ್ರಾಕ್ಷಿ ಬೆಳೆ ಅಪಾರ ನಷ್ಟ

ವಿಜಯ ದರ್ಪಣ ನ್ಯೂಸ್…. ಭಾರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಮಾವು ,ಹೂವು ಹಾಗೂ ದ್ರಾಕ್ಷಿ ಬೆಳೆ ಅಪಾರ ನಷ್ಟ ಶಿಡ್ಲಘಟ್ಟ : ಇತ್ತೀಚೆಗೆ ಸಂಜೆ ಸುರಿದ ಭಾರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಮಾವು ,ಹೂವು ಹಾಗೂ ದ್ರಾಕ್ಷಿ ಬೆಳೆ ನೆಲಕಚ್ಚಿದ್ದು ಕೈಗೆ ಬಂದಿದ್ದು ಬಾಯಿಗೆ ಬರಲಿಲ್ಲ ಎಂಬಂತಾಗಿದೆ ರೈತನ ಸ್ಥಿತಿ. ತಾಲ್ಲೂಕಿನ ಕೆ.ಮತ್ತುಕದಹಳ್ಳಿ, ಚಿಂತಡಪಿ, ಕನ್ನಮಂಗಲ, ಅಲಸೂರು ದಿನ್ನೆ, ಜಂಗಮಶೀಗೆಹಳ್ಳಿ, ಗೊರಮಡುಗು, ಸುತ್ತಮುತ್ತಲಿನ ಗ್ರಾಮಗಳಲ್ಲಿ ಬಿರುಗಾಳಿ ಮತ್ತು ಆಲಿಕಲ್ಲು ಮಳೆಯಿಂದ ತೋಟಗಾರಿಕೆ ಬೆಳೆಗಳು ಅಪಾರ … Read more

ಜಪಾನಿನ ಮಿಯಾವಾಕಿ ಪದ್ದತಿಯಲ್ಲಿ ಗಿಡ ನೆಡಿ ಪರಿಸರ ಉಳಿಸಿ

ವಿಜಯ ದರ್ಪಣ ನ್ಯೂಸ್…. ಜಪಾನಿನ ಮಿಯಾವಾಕಿ ಪದ್ದತಿಯಲ್ಲಿ ಗಿಡ ನೆಡಿ ಪರಿಸರ ಉಳಿಸಿ ಶಿಡ್ಲಘಟ್ಟ : ಕಾಲೇಜಿನ ಆವರಣದಲ್ಲಿ ಸ್ಥಳೀಯ ಗಿಡಗಳನ್ನು ದಟ್ಟವಾಗಿ ನೆಡುವುದರಿಂದ ತ್ವರಿತ ಬೆಳವಣಿಗೆ ಮತ್ತು ದಟ್ಟತೆ ಸಾಧ್ಯವಾಗುತ್ತದೆ ಜಪಾನಿನ ಮಿಯಾವಾಕಿ ಪದ್ದತಿ ಜೈವಿಕ ವೈವಿಧ್ಯತೆಯನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮೊಹಮ್ಮದ್ ರೋಷನ್ ಷಾ ತಿಳಿಸಿದರು. ತಾಲ್ಲೂಕಿನ ಗೊರ್ಲಗುಮ್ಮನಹಳ್ಳಿ 11 ಮೈಲಿಯ ಮುರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ … Read more

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಂಚಾರಿ ಇ-ಬೈಕ್ ಹಸ್ತಾಂತರ : ಗ್ರಾಮೀಣ ಜನರ ತುರ್ತು ಅರೋಗ್ಯ ಸೇವೆಗೆ ವರದಾನ

ವಿಜಯ ದರ್ಪಣ ನ್ಯೂಸ್…. ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಂಚಾರಿ ಇ-ಬೈಕ್ ಹಸ್ತಾಂತರ : ಗ್ರಾಮೀಣ ಜನರ ತುರ್ತು ಅರೋಗ್ಯ ಸೇವೆಗೆ ವರದಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಮೇ 07: ಗ್ರಾಮೀಣ ಪ್ರದೇಶ ಹಾಗೂ ದೂರದ ಪ್ರದೇಶಗಳಿಗೆ ತುರ್ತು ಆರೋಗ್ಯ ಸೇವೆ ಒದಗಿಸಲು ಸಂಚಾರಿ ಇ-ಬೈಕ್ ಗಳು ಸಹಕಾರಿ ಆಗಲಿವೆ ಎಂದು ಜಿ.ಪಂ ಸಿಇಒ ಡಾ. ವಾಸಂತಿ ಅಮರ್ ಅವರು ಹೇಳಿದರು. ಜಿಲ್ಲಾಡಳಿ, ಆರೋಗ್ಯ ಇಲಾಖೆಯಡಿ ”ಆಪ್ಟಮ್ ಇಂಡಿಯಾ ಸಂಸ್ಥೆ ಮತ್ತು ಯುನೈಟೆಡ್ … Read more

ಕಿಡಿಗೇಡಿಗಳ ದುಷ್ಕೃತ್ಯ..! ಕಟಾವಿಗೆ ಬಂದಿದ್ದ ಕಬ್ಬು ಬೆಳೆಗೆ ಬೆಂಕಿ. ಸಂಪೂರ್ಣ ಕಬ್ಬಿನ ಬೆಳೆ ನಾಶ..! ರೈತ ಹೈರಾಣು…!

ವಿಜಯ ದರ್ಪಣ ನ್ಯೂಸ್…. ಕಿಡಿಗೇಡಿಗಳ ದುಷ್ಕೃತ್ಯ..! ಕಟಾವಿಗೆ ಬಂದಿದ್ದ ಕಬ್ಬು ಬೆಳೆಗೆ ಬೆಂಕಿ. ಸಂಪೂರ್ಣ ಕಬ್ಬಿನ ಬೆಳೆ ನಾಶ..! ರೈತ ಹೈರಾಣು…! ತಾಂಡವಪುರ ಏಪ್ರಿಲ್ 30 : ಕಟಾವಿಗೆ ಸಿದ್ಧವಾಗಿದ್ದ ಕಬ್ಬು ಬೆಳೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಅಟ್ಟಹಾಸ ಮೆರೆದ ಘಟನೆ ಇಂದ ರೈತನ ಕಬ್ಬಿನ ಬೆಳೆ ಸಂಪೂರ್ಣವಾಗಿ ಬೆಂಕಿಗೆ ಅವತಿಯಾಗಿ ಸಂಪೂರ್ಣವಾಗಿ ನಾಸವಾಗಿರುವ ಘಟನೆನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲೂಕಿನ ಬದನವಾಳು ಗ್ರಾಮದಲ್ಲಿ ನಡೆದಿದೆ. ಸಾಲ ಸೋಲ ಮಾಡಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಅಡವಿಟ್ಟು 5 ಎಕ್ರೆಯಲ್ಲಿ … Read more