ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ಮಾತ್ರ ತಲುಪುವಂತೆ ನೋಡಿಕೊಳ್ಳಿ: ತಾಲ್ಲೂಕು ಪಂಚಾಯಿತಿ ಇಓ

ವಿಜಯ ದರ್ಪಣ ನ್ಯೂಸ್…. ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ಮಾತ್ರ ತಲುಪುವಂತೆ ನೋಡಿಕೊಳ್ಳಿ: ತಾಲ್ಲೂಕು ಪಂಚಾಯಿತಿ ಇಓ ಶಿಡ್ಲಘಟ್ಟ : ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಸಮಗ್ರ ಪರಿಷ್ಕರಣೆ ಹಾಗೂ ಅನರ್ಹರು ಸೌಲಭ್ಯ ಪಡೆಯುತ್ತಿದ್ದರೆ ಅದನ್ನು ತಡೆಗಟ್ಟಿ, ಕೇವಲ ಅರ್ಹರಿಗೆ ಮಾತ್ರ ಯೋಜನೆಗಳನ್ನು ತಲುಪಿಸುವ ಕುರಿತು ಸಭೆಯಲ್ಲಿತಾಲ್ಲೂಕು ಪಂಚಾಯತಿ ಇಓ ಆರ್.ಹೇಮಾವತಿ ತಿಳಿಸಿದರು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಯೋಜನೆಗಳ ಅನುಷ್ಠಾನದಲ್ಲಿ … Read more

ಗತಿಸಿದ ಚರಿತ್ರೆ, ಸಮಕಾಲಿನ ಸಂದರ್ಭ ಅರ್ಥವಾಗದಿದ್ದರೆ ಭವಿಷ್ಯವನ್ನು ಕಟ್ಟಲು ಸಾಧ್ಯವಿಲ್ಲ: ಮುರುಘೇಂದ್ರ ಸ್ವಾಮೀಜಿ ಅಭಿಮತ.

ವಿಜಯ ದರ್ಪಣ ನ್ಯೂಸ್….. ಗತಿಸಿದ ಚರಿತ್ರೆ,ಸಮಕಾಲಿನ ಸಂದರ್ಭ ಅರ್ಥವಾಗದಿದ್ದರೆ ಭವಿಷ್ಯವನ್ನು ಕಟ್ಟಲು ಸಾಧ್ಯವಿಲ್ಲ: ಮುರುಘೇಂದ್ರ ಸ್ವಾಮೀಜಿ ಅಭಿಮತ ಚಿಕ್ಕಮಗಳೂರು ಮೇ ೨೪: ಆಲೋಚನೆಗಳು ಹೆಚ್ಚು ಹೆಚ್ಚು ಸತ್ಯಕ್ಕೆ ಹತ್ತಿರವಾಗಬೇಕು, ವಾಸ್ತವ ವಿಚಾರಗಳು ಈ ನೆಲದಲ್ಲಿ ಅತ್ಯಂತ ಸೌಹಾರ್ದಯುತವಾಗಿ ಬಾಳಬೇಕು, ಚರಿತ್ರೆ ಮತ್ತು ಸಮಕಾಲೀನ ಸಂದರ್ಭ ಅರ್ಥವಾಗದೆ ಹೋದರೆ ಭವಿಷ್ಯವನ್ನು ಕಟ್ಟಲು ಸಾಧ್ಯವಿಲ್ಲ, ಹಾಗಾಗಿ ಹುಸಿ ಸಾಹಿತ್ಯದ ಎದುರು ಜನಸಾಹಿತ್ಯ ಎದ್ದು ನಿಲ್ಲಬೇಕು ಎಂದು ಶ್ರೀ ಫಲಾಹಾರಸ್ವಾಮಿ ಮಠದ ಮುರುಘೇಂದ್ರ ಸ್ವಾಮೀಜಿ ಅಭಿಮತ ವ್ಯಕ್ತಪಡಿಸಿದರು. ಇತ್ತೀಚೆಗೆ ಮಲ್ಲೇನಹಳ್ಳಿಯ ಕವಿಯತ್ರಿ … Read more

ನಮ್ಮ ಪೂರ್ವಿಕರು ನಿರ್ಮಿಸಿದ ಕೆರೆ, ಕಲ್ಯಾಣಿಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ನೀರಿನ ಬವಣೆ ತಪ್ಪಿಸಿ

ವಿಜಯ ದರ್ಪಣ ನ್ಯೂಸ್…. ನಮ್ಮ ಪೂರ್ವಿಕರು ನಿರ್ಮಿಸಿದ ಕೆರೆ, ಕಲ್ಯಾಣಿಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ನೀರಿನ ಬವಣೆ ತಪ್ಪಿಸಿ ಶಿಡ್ಲಘಟ್ಟ : ಕಲ್ಯಾಣಿಗಳನ್ನು ಸ್ವಚ್ಛಗೊಳಿಸುವುದರಿಂದ ಅವುಗಳ ಪುರಾತನ ವೈಭವವನ್ನು ಮರಳಿ ಪಡೆಯಲು ಸಾಧ್ಯ ಎಂದು ತಾಲ್ಲೂಕು ಪಂಚಾಯಿತಿ ಇಒ ಆ‌ರ್. ಹೇಮಾವತಿ ತಿಳಿಸಿದರು. ತಾಲ್ಲೂಕಿನ ತಲಕಾಯಲಾಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಿ.ವೆಂಕಟಾಪುರ ಗ್ರಾಮದ ಶ್ರೀಭೂನೀಳಾ ಸಮೇತ ವೆಂಕಟರಮಣಸ್ವಾಮಿ ದೇವಸ್ಥಾನದ ಕಲ್ಯಾಣಿ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಮ್ಮ ಪೂರ್ವಿಕರು ನಿರ್ಮಿಸಿರುವ ಕೆರೆ ,ಕಲ್ಯಾಣಿಗಳನ್ನು ಉಳಿಸಿಕೊಂಡರೆ ಮಾತ್ರ … Read more

ಸಮಯ ಹಾಗು ಅವಕಾಶಗಳ ಸದುಪಯೋಗದಿಂದ ಯಾವ ಮಕ್ಕಳು ದಡ್ಡರಾಗಲ್ಲ: ಡಾ.ಎನ್.ಶಿವರಾಮರೆಡ್ಡಿ

ವಿಜಯ ದರ್ಪಣ ನ್ಯೂಸ್…. ಸಮಯ ಹಾಗು ಅವಕಾಶಗಳ ಸದುಪಯೋಗದಿಂದ ಯಾವ ಮಕ್ಕಳು ದಡ್ಡರಾಗಲ್ಲ: ಡಾ.ಎನ್.ಶಿವರಾಮರೆಡ್ಡಿ ಶಿಡ್ಲಘಟ್ಟ : ಮಕ್ಕಳಲ್ಲಿ ಯಾರೂ ದಡ್ಡರಲ್ಲ, ಅವರವರ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಸಮಯ ಮತ್ತು ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು, ಸಾಧನೆಗೆ ಏಕಾಗ್ರತೆ ಮುಖ್ಯ ನಿರಂತರ ಅಧ್ಯಯನ ತಪಸ್ಸಿನಂತೆ ಮಾಡಬೇಕು ಎಂದು ಬಿಜಿಎಸ್‌ ವಿದ್ಯಾ ಸಂಸ್ಥೆಗಳ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ ತಿಳಿಸಿದರು. ಶಿಡ್ಲಘಟ್ಟ-ದಿಬ್ಬೂರಹಳ್ಳಿ ಮಾರ್ಗದ ಹನುಮಂತಪುರ ಗೇಟ್ ಬಳಿಯ BGS ಶಾಲೆಯಲ್ಲಿ ಏರ್ಪಡಿಸಿದ್ದ “ಸ್ವಸ್ತಿ-2026” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಕ್ಕಳ ಮನಸ್ಸು … Read more

ರಾಜಕಾರಣದಲ್ಲಿ ಯಾರೂ ಪ್ರಾಮಾಣಿಕರೂ ಹೇಳಿ: ಮಾಜಿ ಸಚಿವ ಸಾ.ರಾ.ಮಹೇಶ್

ವಿಜಯ ದರ್ಪಣ ನ್ಯೂಸ್…. ರಾಜಕಾರಣದಲ್ಲಿ ಯಾರೂ ಪ್ರಾಮಾಣಿಕರೂ ಹೇಳಿ : ಮಾಜಿ ಸಚಿವ ಸಾ.ರಾ.ಮಹೇಶ್ ತಾಂಡವಪುರ ಮೇ 26: ನನ್ನನ್ನೂ ಸೇರಿದಂತೆ ರಾಜಕಾರಣದ ವ್ಯವಸ್ಥೆಯಲ್ಲಿರುವ ಯಾರೂ ಕೂಡ ಪ್ರಮಾಣಿಕರಲ್ಲ, ಇನ್ನೊಬ್ಬರ ಬಗ್ಗೆ ಆರೋಪ ಮಾಡುವಾಗ ಕಾಂಗ್ರೆಸ್ ನವರು ಬಹಳ ಎಚ್ಚರಿಕೆಯಿಂದ ಮಾತನಾಡಬೇಕು. ಕಾಂಗ್ರೆಸ್‌ ನವರು ಎನೂ ಬೆಳೆದು ಹಣ ಮಾಡಿದ್ದಾರೆಂಬುದನ್ನು ಹೇಳಲಿ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಾರಾ ಮಹೇಶ್ … Read more

ರಸಗೊಬ್ಬರ ಖರೀದಿಗೆ ಎಫ್ ಐ ಡಿ ಕಡ್ಡಾಯ ವಿರೋಧಿಸಿ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ರಸಗೊಬ್ಬರ ಖರೀದಿಗೆ ಎಫ್ ಐ ಡಿ ಕಡ್ಡಾಯ ವಿರೋಧಿಸಿ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ತಾಂಡವಪುರ ಮೇ 26: ಮೈಸೂರು ಜಿಲ್ಲ ಕಾಡಾ ಕಚೇರಿಯ ಮುಖ್ಯದ್ವಾರದ ಬಳಿ ಜಮಾಯಿಸಿದ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ಪದಾಧಿಕಾರಿಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ತಕ್ಷಣ ರಸಗೊಬ್ಬರ ಖರೀದಿಗೆ ಎಫ್ ಐಡಿ ಕಡ್ಡಾಯ ಕೈಬಿಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು ಕಾಡಾ ಕಚೇರಿ ಆವರಣದಲ್ಲಿ ಇರುವ ಜಂಟಿ ಕೃಷಿ ನಿರ್ದೇಶಕರ ಕಚೇರಿ … Read more

ಕನ್ನಡ ಶಾಲೆ ಉಳಿವಿಗಾಗಿ ಕರವೇ ಸ್ವಾಭಿಮಾನಿ ಸೇನೆ ಅಭಿಯಾನ: ರಾಜ್ಯ ಉಪಾಧ್ಯಕ್ಷೆ ಅನುರಾಧ

ವಿಜಯ ದರ್ಪಣ ನ್ಯೂಸ್…. ಕನ್ನಡ ಶಾಲೆ ಉಳಿವಿಗಾಗಿ ಕರವೇ ಸ್ವಾಭಿಮಾನಿ ಸೇನೆ ಅಭಿಯಾನ :ರಾಜ್ಯ ಉಪಾಧ್ಯಕ್ಷೆ ಅನುರಾಧ  ದೇವನಹಳ್ಳಿ, ಮೇ 25: ಕನ್ನಡ ಶಾಲೆಗಳ ಉಳಿವಿಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಪದಾಧಿಕಾರಿಗಳು ಪ್ರತಿ ಕನ್ನಡ ಶಾಲೆಗೆ ಭೇಟಿ ನೀಡಿ ಕನ್ನಡ ಶಾಲೆಗಳ ಉಳಿವಿಗಾಗಿ ಅಭಿಯಾನ ಪ್ರಾರಂಭಿಸಲಿದ್ದೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಅನುರಾಧ ತಿಳಿಸಿದರು. ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ … Read more

ಕುವೆಂಪು ಉದ್ಯಾನವನದಲ್ಲಿ ಬಯಲು ರಂಗಮಂದಿರ ನಿರ್ಮಾಣ : ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ

ವಿಜಯ ದರ್ಪಣ ನ್ಯೂಸ್…… ಕುವೆಂಪು ಉದ್ಯಾನವನದಲ್ಲಿ ಬಯಲು ರಂಗಮಂದಿರ ನಿರ್ಮಾಣ : ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ರಾಮನಗರ : ಸಾಂಸ್ಕೃತಿಕ ಚಟುವಟಿಕೆಗಳು, ಸ್ಥಳೀಯ ಕಲೆಗಳ ಪ್ರೋತ್ಸಾಹ ಹಾಗೂ ಸಮುದಾಯದ ಒಗ್ಗೂಡುವಿಕೆಗೆ ಬಯಲು ರಂಗಮಂದಿರದ ಅತ್ಯಗತ್ಯವಾಗಿದ್ದು, ಕುವೆಂಪು ಉದ್ಯಾನವನದಲ್ಲಿ ಬಯಲು ರಂಗಮಂದಿರ ನಿರ್ಮಾಣ ಮಾಡಲಾಗುವುದು ಎಂದು ನಗರಸಭಾಧ್ಯಕ್ಷ ಕೆ.ಶೇಷಾದ್ರಿ  ತಿಳಿಸಿದರು. ನಗರದ ಕುವೆಂಪು ನಗರ ಬಡಾವಣೆಯ ಕುವೆಂಪು ಉದ್ಯಾನವನ ನಿರ್ವಹಣೆ ಜವಾಬ್ದಾರಿಯನ್ನು ರಾಷ್ಟ್ರಕವಿ ಕುವೆಂಪು ಉದ್ಯಾನವನ ಅಭಿವೃದ್ಧಿ ಬಳಗಕ್ಕೆ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಉದ್ಯಾನವನದಲ್ಲಿ ಬಯಲು … Read more

ಕಾಯಿನ್‌ಸ್ವಿಚ್‌ನಿಂದ ಆರನೇ ಪ್ರೂಫ್ ಆಫ್ ರಿಸರ್ವ್ಸ್ (PoR) ವರದಿ ಬಿಡುಗಡೆ; ಗ್ರಾಹಕರ ಒಟ್ಟು ಆಸ್ತಿಗಿಂತ ₹613 ಕೋಟಿ ಅಧಿಕ ಮೀಸಲು ನಿಧಿ ನಿರ್ವಹಣೆ ಮಾಡುತ್ತಿರುವ ಕಾಯಿನ್‌ಸ್ವಿಚ್

ವಿಜಯ ದರ್ಪಣ ನ್ಯೂಸ್….. ಕಾಯಿನ್‌ಸ್ವಿಚ್‌ನಿಂದ ಆರನೇ ಪ್ರೂಫ್ ಆಫ್ ರಿಸರ್ವ್ಸ್ (PoR) ವರದಿ ಬಿಡುಗಡೆ; ಗ್ರಾಹಕರ ಒಟ್ಟು ಆಸ್ತಿಗಿಂತ ₹613 ಕೋಟಿ ಅಧಿಕ ಮೀಸಲು ನಿಧಿ ನಿರ್ವಹಣೆ ಮಾಡುತ್ತಿರುವ ಕಾಯಿನ್‌ಸ್ವಿಚ್ ಮೇ 26, 2026: 2.5 ಕೋಟಿಗೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಭಾರತದ ಅತಿ ದೊಡ್ಡ ಕ್ರಿಪ್ಟೋ ಟ್ರೇಡಿಂಗ್ ಮತ್ತು ಹೂಡಿಕೆ ವೇದಿಕೆಯಾದ ಕಾಯಿನ್‌ಸ್ವಿಚ್ (CoinSwitch), ಇಂದು ತನ್ನ ಆರನೇ ಆವೃತ್ತಿಯ ಪ್ರೂಫ್ ಆಫ್ ರಿಸರ್ವ್ಸ್ ವರದಿಯನ್ನು ಪ್ರಕಟಿಸಿದೆ. ಈ ಮೂಲಕ ಪಾರದರ್ಶಕತೆ, ನಗದೀಕರಣ ಶಿಸ್ತು ಮತ್ತು … Read more

ಕುಟುಂಬಗಳಲ್ಲಿ ಸಾಮರಸ್ಯದ ಕೊರತೆ: ಸಾಮಾಜಿಕ ಕಾರ್ಯಕರ್ತ ಶೇಷಣ್ಣ

ವಿಜಯ ದರ್ಪಣ ನ್ಯೂಸ್…. ಕುಟುಂಬಗಳಲ್ಲಿ ಸಾಮರಸ್ಯದ ಕೊರತೆ: ಸಾಮಾಜಿಕ ಕಾರ್ಯಕರ್ತ ಶೇಷಣ್ಣ ದೇವನಹಳ್ಳಿ: ಪ್ರಸ್ತುತ ಸಮಾಜದಲ್ಲಿನ ಕುಟುಂಬಗಳು ಸಾಮರಸ್ಯದ ಕೊರತೆ ಎದುರಿಸುತ್ತಿರುವುದು ಬೇಸರದ ಸಂಗತಿ ಎಂದು ಸಾಮಾಜಿಕ ಕಾರ್ಯಕರ್ತ ಶೇಷಣ್ಣ ಹೇಳಿದರು. ದೇವನಹಳ್ಳಿ ತಾಲೂಕಿನ ಅರದೇಶನಹಳ್ಳಿ ಗ್ರಾಮದಲ್ಲಿ ರೈತ ಮತ್ತು ಕಾರ್ಮಿಕ ಮಕ್ಕಳ ಸೇವಾ ಪ್ರತಿಷ್ಠಾನ ವತಿಯಿಂದ ಹಮ್ಮಿಕೊಂಡಿದ್ದ ಸಾಮಾಜಿಕ ಸದ್ಭಾವನ ಮತ್ತು ಕಟುಂಬಗಳ ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿಯೊಂದು ಕುಟುಂಬ ಜಾತಿ-ಭೇದ ಮರೆತು ಒಂದೆಡೆ ಸೇರಿ ನಾವೆಲ್ಲರೂ ಒಂದೇ ಎಂಬುದನ್ನು ವ್ಯಕ್ತಪಡಿಸಿದಾಗ ಮಾತ್ರ ಸಾಮರಸ್ಯ … Read more