ಸಂಕಲ್ಪಗಳ ಪುನರ್ ಅವಲೋಕನ… 2026 ರಲ್ಲಿ ಈಗಾಗಲೇ ‌5 ತಿಂಗಳು ಕಳೆದಿದೆ. ……….

ವಿಜಯ ದರ್ಪಣ ನ್ಯೂಸ್…. ಸಂಕಲ್ಪಗಳ ಪುನರ್ ಅವಲೋಕನ… 2026 ರಲ್ಲಿ ಈಗಾಗಲೇ ‌5 ತಿಂಗಳು ಕಳೆದಿದೆ. ………. ಹೊಸ ವರ್ಷದ ಪ್ರಾರಂಭದಲ್ಲಿ ನಾವುಗಳು ಅನೇಕ ರೀತಿಯ ಸಂಕಲ್ಪಗಳನ್ನು ಮಾಡಿಕೊಂಡಿರುತ್ತೇವೆ. ಕೆಲವರು ಧೂಮಪಾನ, ಮದ್ಯಪಾನ ಬಿಡುವುದು, ಕೆಲವರು ತಮ್ಮಲ್ಲಿರುವ ಕೋಪ ಕಡಿಮೆ ಮಾಡಿಕೊಳ್ಳುವುದು, ಮತ್ತೆ ಕೆಲವರು ಯೋಗ, ಧ್ಯಾನ, ವಾಕಿಂಗ್, ವ್ಯಾಯಾಮ ಮಾಡುವುದು, ಇನ್ನೂ ಕೆಲವರು ಬೇಗ ಮಲಗಿ ಬೇಗ ಏಳುವುದು, ಹಲವರು ಆಹಾರದಲ್ಲಿ ಡಯಟ್ ಪಾಲಿಸುವುದು, ಇನ್ನೊಂದಿಷ್ಟು ಜನ ತಮ್ಮ ಪೋಷಕರನ್ನು ತುಂಬಾ ಜವಾಬ್ದಾರಿಯಿಂದ ನೋಡಿಕೊಳ್ಳುವುದು, ಒಂದಷ್ಟು … Read more

ಒಕ್ಕಲಿಗ ಸಮಾಜದ ಹೆಣ್ಣು ಮಕ್ಕಳ  ಹಾಸ್ಟೆಲ್ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ : ಮರು ಟೆಂಡರ್ ಗೆ ಒತ್ತಾಯ

ವಿಜಯ ದರ್ಪಣ ನ್ಯೂಸ್….. ಒಕ್ಕಲಿಗ ಸಮಾಜದ ಹೆಣ್ಣು ಮಕ್ಕಳ  ಹಾಸ್ಟೆಲ್ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ : ಮರು ಟೆಂಡರ್ ಗೆ ಒತ್ತಾಯ ಕೋಲಾರ: ನಗರದ ಸಿ.ಬೈರೇಗೌಡ ಬಡಾವಣೆಯಲ್ಲಿ ಸುಮಾರು 8 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಒಕ್ಕಲಿಗ ಸಮಾಜದ ಹೆಣ್ಣು ಮಕ್ಕಳ ಹಾಸ್ಟೆಲ್ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ. ಕೂಡಲೇ ನಿಯಮಾನುಸಾರವಾಗಿ ನಿರ್ಮಿಸಲು ಗುತ್ತಿಗೆದಾರನಿಗೆ ಸೂಚನೆ ಮಾಡುವುದರ ಜೊತೆಗೆ ಸಾಧ್ಯವಾದರೆ ಮರು ಟೆಂಡರ್ ಮಾಡುವಂತೆ ಪಕ್ಷಾತೀತವಾಗಿ ಸಮಾಜದ ಮುಖಂಡರು ಸಂಘದ ಪದಾಧಿಕಾರಿಗಳನ್ನು ಒತ್ತಾಯಿಸಿದರು. ನಗರದ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಭಾನುವಾರ … Read more

ಸಡಗರ ಸಂಭ್ರಮದಿಂದ ನಡೆದ ಶ್ರೀ ಮಾರಿಯಮ್ಮ ಜಾತ್ರಾ ಮಹೋತ್ಸವ

ವಿಜಯ ದರ್ಪಣ ನ್ಯೂಸ್…. ಸಡಗರ ಸಂಭ್ರಮದಿಂದ ನಡೆದ ಶ್ರೀ ಮಾರಿಯಮ್ಮ ಜಾತ್ರಾ ಮಹೋತ್ಸವ ಬಂಗಾರಪೇಟೆ:  ಪುರಾತನ ಕಾಲದಿಂದಲೂ ಗ್ರಾಮೀಣ ಪ್ರದೇಶಗಳಲ್ಲಿ ನೆಲೆಸಿರುವ ಗ್ರಾಮದೇವತೆಗಳನ್ನು ಸೇರಿದಂತೆ ನಿತ್ಯ ದೇವರನ್ನು ಆರಾಧಿಸುತ್ತಾ ಪೂಜೆ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದರ ಜೊತೆಗೆ ಮಾನಸಿಕ ಒತ್ತಡಗಳು ಕಡಿಮೆಯಾಗುತ್ತವೆ ಹಾಗೂ ಗ್ರಾಮಗಳಲ್ಲಿ ಒಗ್ಗಟ್ಟಿಗೆ ನಾಂದೀಯಾಗಲಿದೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಿ.ವಿ.ಮಹೇಶ್ ಹೇಳಿದರು. ತಾಲೂಕಿನ ಮಾಗೊಂಡಿ ಗ್ರಾಮ ಸಕ್ಕನಹಳ್ಳಿ  ಜಾತ್ರಾ ಮಹೋತ್ಸವ ಅಂಗವಾಗಿ ವಿಶೇಷ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಇಂದಿನ ಯಾಂತ್ರಿಕ … Read more

ಸರ್ಕಾರ ಕನ್ನಡಪರ, ರೈತ ಪರ ಹೋರಾಟಗಳ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು : ಕರ್ನಾಟಕ ರಾಜ್ಯ ಒಕ್ಕಲಿಗರ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಪೂಲಕುಂಟಹಳ್ಳಿ ರಘುನಾಥರೆಡ್ಡಿ 

ವಿಜಯ ದರ್ಪಣ ನ್ಯೂಸ್… ಸರ್ಕಾರ ಕನ್ನಡಪರ, ರೈತ ಪರ ಹೋರಾಟಗಳ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು : ಕರ್ನಾಟಕ ರಾಜ್ಯ ಒಕ್ಕಲಿಗರ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಪೂಲಕುಂಟಹಳ್ಳಿ ರಘುನಾಥರೆಡ್ಡಿ  ಶಿಡ್ಲಘಟ್ಟ : ರಾಜ್ಯ ಸರ್ಕಾರವು ಕೇವಲ ಅಲ್ಪಸಂಖ್ಯಾತರಿಗೆ ಸಂಬಂಧಪಟ್ಟ ಗಲಭೆಗಳ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವ ಮೂಲಕ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿರುವುದು ಸರಿಯಲ್ಲ, ಬದಲಿಗೆ ಕನ್ನಡಪರ, ರೈತ ಪರ ಹೋರಾಟಗಳ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕೆಂದುಎಂದು ಕರ್ನಾಟಕ ರಾಜ್ಯ ಒಕ್ಕಲಿಗರ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಪೂಲಕುಂಟಹಳ್ಳಿ ರಘುನಾಥರೆಡ್ಡಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. … Read more

ಶ್ರೀಯೋಗಿ ದ್ಯಾವಪ್ಪ ತಾತನವರ ಗುಡಿಯ ಬಳಿ  ಒತ್ತುವರಿಯಾಗಿರುವ ಸರ್ಕಾರಿ ಜಾಗ ತೆರವಾಗಲಿ: ಕೋಟಹಳ್ಳಿ ವೀರೇಗೌಡ

ವಿಜಯ ದರ್ಪಣ ನ್ಯೂಸ್….. ಶ್ರೀಯೋಗಿ ದ್ಯಾವಪ್ಪ ತಾತನವರ ಗುಡಿಯ ಬಳಿ  ಒತ್ತುವರಿಯಾಗಿರುವ ಸರ್ಕಾರಿ ಜಾಗ ತೆರವಾಗಲಿ :ಕೋಟಹಳ್ಳಿ ವೀರೇಗೌಡ ಶಿಡ್ಲಘಟ್ಟ : ಶ್ರೀಯೋಗಿ ದ್ಯಾವಪ್ಪ ತಾತ ಅವರ ಗುಡಿಯ ಬಳಿ 12 ಎಕರೆ ಜಮೀನಿದ್ದು ಇಲ್ಲಿ ಅನೇಕ ವರ್ಷಗಳಿಂದಲೂ ತಾತನ ಉತ್ಸವದಂದು ಎತ್ತುಗಳ ಪರಿಷೆ ನಡೆಯುತ್ತಿತ್ತು ಜಿಲ್ಲೆಯ ವಿವಿಧ ಕಡೆಯಿಂದ ನೂರಾರು ಜೋಡಿ ಎತ್ತುಗಳು ಪರಿಷೆಯಲ್ಲಿ ಸೇರುತ್ತಿದ್ದವು ಎತ್ತುಗಳ ಮಾರಾಟ ಮತ್ತು ಖರೀದಿ ಜೋರಾಗಿ ನಡೆಯುತ್ತಿತ್ತು ,ಆದರೆ ಜಾತ್ರೆ ನಡೆಯುತ್ತಿದ್ದ ಸರ್ಕಾರಿ ಜಾಗವನ್ನು ಅದೇ ಗ್ರಾಮದ ಕುಟುಂಬವೊಂದು … Read more

ಮಾನವ ಸಾಮಾಜಿಕ ಕಾರ್ಯಗಳ ಮೂಲಕ ದೇವರಾಗುತ್ತಾರೆ : ಶ್ರೀ ಶ್ರೀ ಶ್ರೀ ನಂಜಾವಧೂತ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್…. ಮಾನವ ಸಾಮಾಜಿಕ ಕಾರ್ಯಗಳ ಮೂಲಕ ದೇವರಾಗುತ್ತಾರೆ : ಶ್ರೀ ಶ್ರೀ ಶ್ರೀ ನಂಜಾವಧೂತ ಸ್ವಾಮೀಜಿ ಶಿಡ್ಲಘಟ್ಟ : ಮಾನವನಾಗಿ ಜನಿಸಿ ಮಾಡುವ ಪುಣ್ಯದ ಕೆಲಸ, ಸಾಮಾಜಿಕ ಕಾರ್ಯಗಳ ಮೂಲಕ ದೇವರಾಗುತ್ತಾರೆ ಎನ್ನುವುದಕ್ಕೆ ಶ್ರೀ ವೀರಣ್ಣಸ್ವಾಮಿ ಹಾಗೂ ಶ್ರೀ ಕೆಂಪಣ್ಣಸ್ವಾಮಿ ನಮ್ಮ ಮುಂದೆ ಇರುವ ಉದಾಹರಣೆಯಾಗಿದ್ದಾರೆ ಎಂದು ಶ್ರೀ ಸ್ಪಟಿಕಪುರಿ ಮಹಾಸಂಸ್ಥಾನ ಶ್ರೀಕ್ಷೇತ್ರ ಪಟ್ಟನಾಯಕನಹಳ್ಳಿ ಹಾಗು ವಿಜಯಪುರದ ಶ್ರೀ ಗುರಪ್ಪಸ್ವಾಮಿ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಶ್ರೀ ನಂಜಾವಧೂತ ಸ್ವಾಮೀಜಿ ತಿಳಿಸಿದರು. ಮನುಷ್ಯರಾಗಿ ಹುಟ್ಟಿ … Read more

ಅಳಿಯನ ಹತ್ಯೆಗೆ ಸುಪಾರಿ: ಏಳು ಮಂದಿ ಬಂಧನ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ

ವಿಜಯ ದರ್ಪಣ ನ್ಯೂಸ್…. ಅಳಿಯನ ಹತ್ಯೆಗೆ ಸುಪಾರಿ: ಏಳು ಮಂದಿ ಬಂಧನ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ : ತಾಂಡವಪುರ ಮೇ 25ಆಸ್ತಿ ವಿವಾದದ ಹಿನ್ನಲೆಯಲ್ಲಿ ಸೋದರ ಮಾವನೇ ಅಳಿಯನ ಕೊಲೆಗೆ ಸುಪಾರಿ ನೀಡಿದ್ದು, ಎರಡು ಬಾರಿಗೆ ಹತ್ಯೆಗೆ ಮುಂದಾಗಿದ್ದ ಪ್ರಕರಣವನ್ನು ಭೇದಿಸಿದ ಮೈಸೂರು ಜಿಲ್ಲಾ ಪೊಲೀಸರ ತಂಡ ಏಳು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಪಿತ್ರಾರ್ಜಿತ ಆಸ್ತಿ ಉಳಿಸಿಕೊಳ್ಳಲು 37 … Read more

10.5ಲಕ್ಷಕ್ಕೆ 14.5ಬಡ್ಡಿ ಹಾಕಿದ ಫೈನಾನ್ಸ್‌ ವಿರುದ್ಧ ರೈತರ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. 10.5ಲಕ್ಷಕ್ಕೆ 14.5ಬಡ್ಡಿ ಹಾಕಿದ ಫೈನಾನ್ಸ್‌ ವಿರುದ್ಧ ರೈತರ ಪ್ರತಿಭಟನೆ ತಾಂಡವಪುರ ಮೇ 25 10.5ಲಕ್ಷ ರೂ. ಮನೆ ಕಟ್ಟಲು ಸಾಲ ನೀಡಿ, ಇದಕ್ಕೆ 14.5ಲಕ್ಷ ರೂ. ಬಡ್ಡಿ ಹಾಕಿದ ಜನಸ್ಮಾನ್ ಫೈನಾನ್ಸ್ ವಿರುದ್ಧ ರೈತಸಂಘದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು. ಮೈಸೂರಿನ ಕೆಡಿ ರಸ್ತೆಯ ಸಿಗ್ನಲ್ ಜಂಕ್ಷನ್ ಬಳಿ ಇರುವ ಜನಸ್ಮಾಲ್ ಫೈನಾನ್ಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತಸಂಘದ ನೂರಾರು ಕಾರ್ಯಕರ್ತರು ಫೈನಾನ್ಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ … Read more

ಮರಳಿ ಅಧಿಕಾರಕ್ಕೆ ಬರಲು ಕಾರ್ಯಕರ್ತರ ಶಕ್ತಿಯೇ ಮುಖ್ಯ: ಡಿ.ವಿ.ಸದಾನಂದಗೌಡ

ವಿಜಯ ದರ್ಪಣ ನ್ಯೂಸ್…. ಮರಳಿ ಅಧಿಕಾರಕ್ಕೆ ಬರಲು ಕಾರ್ಯಕರ್ತರ ಶಕ್ತಿಯೇ ಮುಖ್ಯ:ಡಿ ವಿ ಸದಾನಂದಗೌಡ ತಾಂಡವಪುರ ಮೇ 25: ಒಬ್ಬ ಜನಪ್ರತಿನಿಧಿಯ ಶೇ.75ರಷ್ಟು ಶಕ್ತಿ ಕಾರ್ಯಕರ್ತರು ಹಾಗೂ ಪಕ್ಷ ಆಗಿರುತ್ತದೆ. ಮೈಸೂರಿನಲ್ಲಿ ಕಳೆದ ಚುನಾವಣೆಯಲ್ಲಿ ನೀವು ಕಳೆದುಕೊಂಡಿದ್ದನ್ನು ಮತ್ತೆ ಪಡೆದುಕೊಳ್ಳಲು ಕಾರ್ಯಕರ್ತರ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದರು. ನಗರದ ಹೊರ ವಲಯದ ಲಿಂಗದೇವರಕೊಪ್ಪಲಿನ ಪ್ರಜಾಪಿತ ಬ್ರಹ್ಮ ಕುಮಾರಿ ಆಶ್ರಮದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-2026 ಅಂಗವಾಗಿ ಬಿಜೆಪಿಯ ಮೈಸೂರು ನಗರದ ಪ್ರಶಿಕ್ಷಣ … Read more

ಪ್ರತಿಷ್ಠಿತ “ಬೆಸ್ಟ್ ಜೆಂಟಲ್ಮನ್ ಅಡ್ವೋಕೇಟ್” ಪ್ರಶಸ್ತಿಯನ್ನು ಪಡೆದ ಮೈಸೂರು ವಿದ್ಯಾರ್ಥಿಗಳು 

ವಿಜಯ ದರ್ಪಣ ನ್ಯೂಸ್… ಪ್ರತಿಷ್ಠಿತ “ಬೆಸ್ಟ್ ಜೆಂಟಲ್ಮನ್ ಅಡ್ವೋಕೇಟ್” ಪ್ರಶಸ್ತಿಯನ್ನು ಪಡೆದ ಮೈಸೂರು ವಿದ್ಯಾರ್ಥಿಗಳು  ತಾಂಡವಪುರ ಮೇ 25: ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಲಾ ಸ್ಕೂಲ್‌ ನಲ್ಲಿ ಆಯೋಜಿಸಲಾದ ಪ್ರತಿಷ್ಠಿತ 12ನೇ ರಾಷ್ಟ್ರೀಯ ಮೂಟ್ ಕೋರ್ಟ್ ಸ್ಪರ್ಧೆ–2026ರಲ್ಲಿ ದ್ವಿತೀಯ ಸ್ಥಾನವನ್ನು ನಗರದ ವಿದ್ಯಾವಿಕಾಸ ಕಾನೂನು ಕಾಲೇಜು ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ತಂಡದ ಜೆ.ಯಶವಂತ್ ಗೌಡ, ಎಂ.ಜೀವನ್‌, ಎನ್‌.ನಂಜುಂಡ ನಾಯಕ್, ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ರನ್ನರ್ ಅಪ್ ಸ್ಥಾನವನ್ನು ಗಳಿಸಿದೆ. ಎಂ.ಜೀವನ್ ವಿದ್ಯಾರ್ಥಿ ತಮ್ಮ ಅತ್ಯುತ್ತಮ … Read more