ಶ್ರೀ ಯೋಗಾನರಸಿಂಹ ಸ್ವಾಮಿಯ ಕುಂಭಾಭಿಷೇಕ ಮಹೋತ್ಸವ

ವಿಜಯ ದರ್ಪಣ ನ್ಯೂಸ್….. ಶ್ರೀ ಯೋಗಾನರಸಿಂಹ ಸ್ವಾಮಿಯ ಕುಂಭಾಭಿಷೇಕ ಮಹೋತ್ಸವ ತಾಂಡವಪುರ ಮೇ 25 ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರೀ ಸ್ವಾಮಿಯ ಕುಂಭಾಭಿಷೇಕ ಮಹೋತ್ಸವ ಹಲವು ಧಾರ್ಮಿಕ ಕಾರ್ಯಗಳು ಹಾಗೂ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಸೋಮವಾರದಿಂದ ಆರಂಭಗೊಂಡಿದೆ. ಬೆಳಗ್ಗಿನಿಂದಲೇ ದೇವಾಲಯದ ಸಂಸ್ಥಾಪಕ ನಾಡೋಜ ಪ್ರೊ.ಡಾ. ಭಾಷ್ಯಂ ಸ್ವಾಮೀಜಿಯವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆಯಿತಲ್ಲದೇ, ದೇವಾಲಯಕ್ಕೆ ಆಗಮಿಸಿ ಶ್ರೀ ಸ್ವಾಮಿಯ ದರ್ಶನ ಪಡೆದ ಭಕ್ತರಿಗೆ ಪ್ರಸಾದವನ್ನು ಸಹ ವಿತರಿಸಲಾಯಿತು. ಮೇ.೨೫ರ ಸೋಮವಾರ ಬೆಳಗ್ಗೆ ಶ್ರೀ … Read more

ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ: ಯುವ ಕಾಂಗ್ರೆಸ್ ಮಾಧ್ಯಮ ವಿಭಾಗದಿಂದ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ: ಯುವ ಕಾಂಗ್ರೆಸ್ ಮಾಧ್ಯಮ ವಿಭಾಗದಿಂದ ಪ್ರತಿಭಟನೆ ಬೆಂಗಳೂರು: ಫೀಡಂ ಪಾರ್ಕ್ ಅವರಣದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಕಳೆದ 15ದಿನದಲ್ಲಿ ಸತತ ನಾಲ್ಕು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಮಾಧ್ಯಮ ವಿಭಾಗದಿಂದ ವಿನೂತನವಾಗಿ ಎತ್ತಿನ ಗಾಡಿಯಲ್ಲಿ ದ್ವಿಚಕ್ರ ವಾಹನ ಇಟ್ಟು ಏಳೆಯುವ ಮೂಲಕ ಪ್ರತಿಭಟನೆ ನಡೆಸಿದರು. ಯುವ ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷ ದೀಪಕ್ ಗೌಡ, ಯುವ ಕಾಂಗ್ರೆಸ್ … Read more

ಮಾದಕ ವಸ್ತುಗಳ ಮಾಯಾ ಜಾಲ:ಯುವ ಪೀಳಿಗೆ ಜಾಗೃತರಾಗಿ:ಉಪ ಕಾರ್ಯದರ್ಶಿ ಶಿವಕುಮಾರ್

ವಿಜಯ ದರ್ಪಣ ನ್ಯೂಸ್….. ಮಾದಕ ವಸ್ತುಗಳ ಮಾಯಾ ಜಾಲ:ಯುವ ಪೀಳಿಗೆ ಜಾಗೃತರಾಗಿ :ಉಪ ಕಾರ್ಯದರ್ಶಿ ಶಿವಕುಮಾರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಮೇ25 : ಯುವ ಪೀಳಿಗೆಯನ್ನು ಗುರಿಯಾಗಿಸಿ ಡ್ರಗ್ ಮಾಫಿಯಾಗಳ ಜಾಲ ವ್ಯಾಪಕವಾಗಿ ಹರಡುತ್ತಿದ್ದು ಯುವ ಸಮೂಹ ಮಾಯಾ ಜಾಲಕ್ಕೆ ಸಿಲುಕದೆ ಜಾಗೃತರಾಗಿರಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾದಕ ವಸ್ತುಗಳ ಬಳಕೆ, ದುಷ್ಪರಿಣಾಮ, ನಿಷೇಧ ಕುರಿತು ಹಾಸ್ಟೆಲ್ … Read more

ದೇಹವೇ ದೇಗುಲ…….

ವಿಜಯ ದರ್ಪಣ ನ್ಯೂಸ್…. ದೇಹವೇ ದೇಗುಲ……. ದೇವರೆಂದರೇ, ಅರಿಶಿಣ ಕುಂಕುಮ ಹೂವು, ದೇವಸ್ಥಾನ ಕೆತ್ತಿದ ಮೂರ್ತಿ, ಹೋಮ ಹವನ ಅಕ್ಷತೆ ಮಂತ್ರ, ದೀರ್ಘದಂಡ ನಮಸ್ಕಾರ, ನಿಂಬೆಹಣ್ಣು ಹಾಲುತುಪ್ಪಗಳ ಸಮರ್ಪಣೆ ಅಷ್ಟೇನೇ…… ದೇವರೆಂದರೇ, ಮಂದಿರ, ಮಸೀದಿ, ಚರ್ಚು, ನಮಾಜು, ಗಡ್ಡ, ಟೋಪಿ, ಕ್ರಾಸು, ಪ್ರಾರ್ಥನೆ, ಹಬ್ಬಗಳ ಆಚರಣೆ ಇಷ್ಟೇನೇ,….. ದೇವರೆಂದರೇ, ಪ್ರಕೃತಿಯ, ಸಮಾಜದ, ಬದುಕಿನ ಎಲ್ಲಾ ಆಗುಹೋಗುಗಳಿಗೆ ಯಾರೋ ಒಬ್ಬರನ್ನ ಹೊಣೆ ಮಾಡಿ ಸಮಾಧಾನಪಟ್ಟು, ಅದನ್ನು ಅನುಭವಿಸುತ್ತಾ ಯಾವುದೋ ನೆಪದಲ್ಲಿ ಮುನ್ನಡೆಯುತ್ತಾ, ಅಂತಿಮ ಯಾತ್ರೆ ಮುಗಿಸುವುದು ಅಷ್ಟೇನೇ…… ವಿಚಿತ್ರವೆನಿಸುತ್ತದೆ … Read more

ಸಂಗೀತ ಎಂಬುದು ಮನುಷ್ಯನನ್ನು ವೈಚಾರಿಕತೆಯ ಕಡೆಗೆ ಕರೆದೊಯ್ಯುವ ಸಾಧನ : ಕೆ. ಸತೀಶ್ 

ವಿಜಯ ದರ್ಪಣ ನ್ಯೂಸ್…. ಸಂಗೀತ ಎಂಬುದು ಮನುಷ್ಯನನ್ನು ವೈಚಾರಿಕತೆಯ ಕಡೆಗೆ ಕರೆದೊಯ್ಯುವ ಸಾಧನ : ಕೆ. ಸತೀಶ್  ಸಂಗೀತ ಎಂಬುದು ಮನಸ್ಸಿನ ಕ್ಷೇಶಗಳ ನಿವಾರಣೆಗೆ ಮದ್ದು, ವೈವಿಧ್ಯಮಯ ಗೀತೆಗಳ ಗಾಯನ ಮಾನಸಿಕಸುಖ, ನೆಮ್ಮದಿ ನೀಡಿ ಮನುಷ್ಯನನ್ನು ವೈಚಾರಿಕತೆಯ ಕಡೆಗೆ ಕರೆದೊಯ್ಯುವ ಸಾಧನ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೆ. ಸತೀಶ್ ಹೇಳಿದರು. ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಕೆರೆಮೇಗಳದೊಡ್ಡಿಯ ಬಳಿ ಮುದ್ದುಶ್ರೀ ದಿಬ್ಬದ ಸಮುಚ್ಛಯದಲ್ಲಿ ನೂತನವಾಗಿ ಕೆ.ಎಸ್. … Read more

ಜಿಲ್ಲೆಯಲ್ಲಿ ದಾಳಿಂಬೆ ಬೆಳೆ ನಷ್ಟ: 42 ಸಾವಿರ ಮಂದಿಗೆ ವಿಮಾ ಹಣ ಪಾವತಿ

ವಿಜಯ ದರ್ಪಣ ನ್ಯೂಸ್…. ಜಿಲ್ಲೆಯಲ್ಲಿ ದಾಳಿಂಬೆ ಬೆಳೆ ನಷ್ಟ: 42 ಸಾವಿರ ಮಂದಿಗೆ ವಿಮಾ ಹಣ ಪಾವತಿ ತುಮಕೂರು, ಮೇ 24- ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಅಡಿ (RwBcls)ಅಡಿಕೆ,ಮಾವು, ಪಪ್ಪಾಯಿ, ದಾಳಿಂಬೆ ಬೆಳೆಗಳಿಗೆ ವಿಮಾ ಸೌಲಭ್ಯವಿದ್ದು, ಕಳೆದ ಮೂರು ವರ್ಷದಲ್ಲಿ ಜಿಲ್ಲೆಯಲ್ಲಿ 41832 ಅರ್ಜಿ ನೊಂದಾಯಿಸಲ್ಪಟ್ಟಿದ್ದು 42.230 (ಸರ್ವೆ ನಂಬರ್ ಪ್ರಕಾರ) ಪ್ರಕರಣಗಳಿಗೆ 74,80,70 ಲಕ್ಷ ರೂ ವಿಮಾ ಹಣ ಪಾವತಿಸಲಾಗಿದೆ. ಈ ವರ್ಷ ಸಿರಾ ತಾಲ್ಲೂಕಿನಲ್ಲಿ ವಿವಿಧ ಕಾರಣಗಳಿಂದ ಹಾನಿಯಾದ ದಾಳಿಂಬೆ ಬೆಳೆ … Read more

ಪರಿಸರವನ್ನು ರಕ್ಷಿಸಿದರೆ ಪರಿಸರವು ನಮ್ಮನ್ನು ರಕ್ಷಿಸುತ್ತದೆ

ವಿಜಯ ದರ್ಪಣ ನ್ಯೂಸ್…. ಪರಿಸರವನ್ನು ರಕ್ಷಿಸಿದರೆ ಪರಿಸರವು ನಮ್ಮನ್ನು ರಕ್ಷಿಸುತ್ತದೆ ವಿಜಯಪುರ, ದೇವನಹಳ್ಳಿ ತಾಲ್ಲೂಕು.ಮೇ24: ನಾವು ಪರಿಸರವನ್ನು ರಕ್ಷಿಸಿದರೆ ಪರಿಸರವು ನಮ್ಮನ್ನು ರಕ್ಷಿಸುತ್ತದೆ ಎಂದು ಪಟ್ಟಣದ ಶ್ರೀ ಸಾಯಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಬಿ.ಮಂಜುನಾಥ್‌ ತಿಳಿಸಿದರು. ಇವರು ಪಟ್ಟಣದ ಮೇಲೂರು ರಸ್ತೆಯ ಶ್ರೀ ಸಾಯಿ ಜ್ಞಾನಗಂಗಾ ಪದವಿ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಈ ಭೂಮಿಯು ಕೇವಲ ನಮಗೊಬ್ಬರಿಗೆ ಮಾತ್ರವಲ್ಲದೇಮುಂದಿನ ಪೀಳಿಗೆಗೂ ಸೇರಿದೆ ಆದ್ದರಿಂದ ನಮ್ಮ ಈ ಪರಿಸರದ … Read more

ಪತ್ರಿಕೆ ವಿತರಿಸುವ ಯುವಕರಿಗೆ ಆಹಾರ ಕಿಟ್ ವಿತರಣೆ ಮಾಡಿದ ಜೆಡಿಎಸ್‌ ಪದವೀಧರರ ಘಟಕದ ರಾಜ್ಯಾಧ್ಯಕ್ಷ ರಾಜಶೇಖರ್ 

ವಿಜಯ ದರ್ಪಣ ನ್ಯೂಸ್… ಪತ್ರಿಕೆ ವಿತರಿಸುವ ಯುವಕರಿಗೆ ಆಹಾರ ಕಿಟ್ ವಿತರಣೆ ಮಾಡಿದ ಜೆಡಿಎಸ್‌ ಪದವೀಧರರ ಘಟಕದ ರಾಜ್ಯಾಧ್ಯಕ್ಷ ರಾಜಶೇಖರ್  ರಾಮನಗರ: ಸಮಾಜಮುಖಿ ಕಾರ್ಯಗಳಲ್ಲಿ ಸದಾ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಕೀಲರು ಹಾಗೂ ಜೆಡಿಎಸ್ ಪದವೀಧರರ ಘಟಕದ ರಾಜ್ಯಾಧ್ಯಕ್ಷ ರಾಜಶೇಖರ್ ಅವರು ತಮ್ಮ ಜನ್ಮದಿನವನ್ನು  ವಿಶಿಷ್ಟ ಹಾಗೂ ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಜನ್ಮದಿನದ ಅಂಗವಾಗಿ ನಗರದ ಜಿಲ್ಲಾ ಜೆಡಿಎಸ್ ಕಾರ್ಯಾಲಯದಲ್ಲಿ ಪತ್ರಿಕೆ ವಿತರಣೆ ಮಾಡುವ ಹುಡುಗರಿಗೆ ಆಹಾರ ಸಾಮಗ್ರಿಗಳ ಕಿಟ್ ಹಾಗೂ ಮಳೆಗಾಲದ ಹಿನ್ನೆಲೆ ಯಲ್ಲಿ ರೈನ್‌ ಕೋಟ್‌ಗಳನ್ನು ವಿತರಿಸುವ … Read more

ಹಿರಿಯ ರಾಜಕಾರಣಿ ಬಿ.ಕೆ.ಹರಿಪ್ರಸಾದ್ ನೇರ ಚುನಾವಣೆ ಎದುರಿಸಿಲ್ಲ, ಹಿಂಬಾಗಿಲ ರಾಜಕಾರಣಿ: ಕೆ.ಉಮೇಶ್ ಶೆಟ್ಟಿ

ವಿಜಯ ದರ್ಪಣ ನ್ಯೂಸ್… ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ: ನಾಯಂಡಹಳ್ಳಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ಹಿರಿಯ ರಾಜಕಾರಣಿ ಬಿ.ಕೆ.ಹರಿಪ್ರಸಾದ್ ನೇರ ಚುನಾವಣೆ ಎದುರಿಸಿಲ್ಲ, ಹಿಂಬಾಗಿಲ ರಾಜಕಾರಣಿ: ಕೆ.ಉಮೇಶ್ ಶೆಟ್ಟಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ: ಬಿಜೆಪಿ ಪಕ್ಷದ ಮುಖಂಡರು, ದಕ್ಷಿಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕೆ.ಉಮೇಶ್ ಶೆಟ್ಟಿರವರ ನೇತೃತ್ವದಲ್ಲಿ ನಾಯಂಡಹಳ್ಳಿ ವಾರ್ಡಿನ ರಮೇಶ್ ಮತ್ತು ಶ್ರೀನಿವಾಸ್ ರವರು ಅಪಾರ ಬೆಂಬಲಿಗರ ಜೊತೆಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು, ಪಕ್ಷದ ಧ್ವಜ ನೀಡಿ, ಶಾಲು ಹಾಕಿ ಬರಮಾಡಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಕೆ.ಉಮೇಶ್ … Read more

ಇದ್ದಕ್ಕಿದ್ದಂತೆ ನುಗ್ಗಿಬಂದ ಆರ್ಥಿಕ ಸ್ವಾತಂತ್ರ್ಯ,

ವಿಜಯ ದರ್ಪಣ ನ್ಯೂಸ್….. ಇದ್ದಕ್ಕಿದ್ದಂತೆ ನುಗ್ಗಿಬಂದ ಆರ್ಥಿಕ ಸ್ವಾತಂತ್ರ್ಯ, ಬಲವಾಗಿ ಜಾಗೃತಗೊಂಡ ಮಹಿಳಾ ಸ್ವಾತಂತ್ರ್ಯ, ಎಚ್ಚರಗೊಂಡ ಸಾಮಾನ್ಯ ಜನರ ಅಭಿವ್ಯಕ್ತಿ ಸ್ವಾತಂತ್ರ್ಯ, ಸಿಡಿದೆದ್ದ ಶೋಷಿತರ ಸಮಾನತೆಯ ಸ್ವಾತಂತ್ರ್ಯ, ಕೀಳರಿಮೆಗೆ ಒಳಗಾದ ಶೋಷಕರ ತಿಳುವಳಿಕೆಯ ಸ್ವಾತಂತ್ರ್ಯ, ಸರ್ವಾಂತರ್ಯಾಮಿಯಾಗಿ ಜನರ ಕೈಗೆಟುಕಿದ ಸಮೂಹ ಸಂಪರ್ಕದ ಸ್ವಾತಂತ್ರ್ಯ, ಕನಸುಗಳಂತೆ ಗರಿಗೆದರಿದ ವ್ಯಕ್ತಿ ಸ್ವಾತಂತ್ರ್ಯ, ಜನರಲ್ಲಿ ಹೆಚ್ಚಿದ ಸಂಘಟನಾ ಸಾಮರ್ಥ್ಯ, ಸಾಮಾನ್ಯರಲ್ಲಿ ಮೂಡಿದಾ ವಿಶ್ವಮಟ್ಟದ ಚಿಂತನಾ ಸಾಮರ್ಥ್ಯ, ಭ್ರಮನಿರಸನಗೊಂಡು ಮಂಕಾದ ದೇವರು, ಧರ್ಮದ ಸಾಮರ್ಥ್ಯ, ತಲೆಕೆಳಗಾಗಿ ಗಲಿಬಿಲಿ ಮೂಡಿಸಿದ ಪಾಶ್ಚಾತ್ಯ, ಪೌರಾತ್ಯ ಸಾಂಸ್ಕೃತಿಕ … Read more