” ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ……. “

ವಿಜಯ ದರ್ಪಣ ನ್ಯೂಸ್…. ” ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ……….. “ ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ…. ಇದಕ್ಕೆ ಅತ್ಯಂತ ನೈಜ ಮತ್ತು ಸೂಕ್ತವಾದ ಉದಾಹರಣೆಯನ್ನು ನಿಮಗೆ ಹೇಳಲು ಇಷ್ಟಪಡುತ್ತೇನೆ…. ಬೆಂಗಳೂರಿನ ಹಲಸೂರು ಕೆರೆಯ ಬಳಿ ಅಜಂತಾ ಎಂಬ ಒಂದು ಚಲನಚಿತ್ರ ಮಂದಿರ ಇತ್ತು ಅಥವಾ ಈಗಲೂ ಇರಬಹುದೇನೋ. ಅಲ್ಲಿ ಬಹುತೇಕ ತಮಿಳು ಸಿನಿಮಾಗಳನ್ನೇ ಹೆಚ್ಚಾಗಿ ಪ್ರದರ್ಶಿಸಲಾಗುತ್ತಿತ್ತು…. ಸುಮಾರು ನಾಲ್ಕೈದು ವರ್ಷಗಳ ಹಿಂದೆ ಅಲ್ಲಿ ನಡೆದ ಒಂದು ಘಟನೆ ವ್ಯಕ್ತಿಗಳಿಗೆ ತಾಳ್ಮೆ ಎಷ್ಟು … Read more

ಡಿಕೆಶಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಏಕ ವಚನ ಬಳಸಿಲ್ಲ: ಸಬ್ಬಕೆರೆ ಶಿವಲಿಂಗಯ್ಯ

ವಿಜಯ ದರ್ಪಣ ನ್ಯೂಸ್… ಡಿಕೆಶಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಏಕ ವಚನ ಬಳಸಿಲ್ಲ: ಸಬ್ಬಕೆರೆ ಶಿವಲಿಂಗಯ್ಯ ರಾಮನಗರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬರೆದುಕೊಟ್ಟಂತೆ ಗಾಣಕಲ್ ನಟರಾಜ್ ಯುವ ನಾಯಕ ನಿಖಿಲ್ ವಿರುದ್ಧ ಮಾತನಾಡಿದ್ದಾರೆ. ಆ ಮನುಷ್ಯನಿಗೆ ವೈಯಕ್ತಿಕವಾಗಿ ಗೌರವ ಇಲ್ಲ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಲ್ಲಿದ್ದಾನೆ ಎಂಬ ಕಾರಣಕ್ಕೆ ಗೌರವ ಕೊಡಬೇಕಿದೆ ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಯ್ಯ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ  ಡಿ.ಕೆ.ಶಿವಕುಮಾರ್ ಸಾಹೇಬ ಎಂದು ಸಂಭೋದಿಸಿ … Read more

ತಪ್ಪು ಆಹಾರ ಪದ್ದತಿ ರೋಗಗಳಿಗೆ ಮೂಲ ಡಾ.ಆಂಜನಪ್ಪ

ವಿಜಯ ದರ್ಪಣ ನ್ಯೂಸ್…. ತಪ್ಪು ಆಹಾರ ಪದ್ದತಿ ರೋಗಗಳಿಗೆ ಮೂಲ ಡಾ.ಆಂಜನಪ್ಪ ಶಿಡ್ಲಘಟ್ಟ : ತಪ್ಪು ಆಹಾರ ಪದ್ಧತಿ ಹಾಗೂ ಮಾನಸಿಕ ಒತ್ತಡವೇ ರೋಗಗಳಿಗೆ ಮೂಲ, ವಿದ್ಯಾರ್ಥಿಗಳು ಆರೋಗ್ಯದ ಕಡೆ ಗಮನಹರಿಸಿ, ವೈದ್ಯಕೀಯ ಕ್ಷೇತ್ರದತ್ತ ಹೆಚ್ಚಿನ ಆಸಕ್ತಿ ತೋರಬೇಕು ಅಂತರರಾಷ್ಟ್ರೀಯ ಖ್ಯಾತಿಯ ಶಸ್ತ್ರ ಚಿಕಿತ್ಸಕ ಹಾಗೂ ಐಎಂಎ ಸದಸ್ಯ ಡಾ.ಆಂಜನಪ್ಪ ತಿಳಿಸಿದರು. ನಗರದ ಡಾಲ್ಪಿನ್ಸ್ ಪದವಿ ಪೂರ್ವ ಕಾಲೇಜಿನಲ್ಲಿ PUC ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ‘ಪರಿಚಯಂ-2026’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಸಂಪತ್ತಿಗಿಂತ ಆರೋಗ್ಯ … Read more

ಎಚ್.ಕ್ರಾಸ್, ಟಿನ್ ಫ್ಯಾಕ್ಟರಿ, ನೆಲಮಂಗಲದವರೆಗೆ ಬಿಎಂಟಿಸಿ ವೇಗದೂತ ಬಸ್ ಸಂಚಾರಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ವಿಜಯ ದರ್ಪಣ ನ್ಯೂಸ್…. ಎಚ್.ಕ್ರಾಸ್, ಟಿನ್ ಫ್ಯಾಕ್ಟರಿ, ನೆಲಮಂಗಲದವರೆಗೆ ಬಿಎಂಟಿಸಿ ವೇಗದೂತ ಬಸ್ ಸಂಚಾರಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಶಿಡ್ಲಘಟ್ಟ : ಸಂಚಾರದ ಒತ್ತಡ ನಿಯಂತ್ರಿಸಲು ನಗರ ಹಾಗೂ ಗ್ರಾಮೀಣ ಸಂಪರ್ಕ ಬಲಪಡಿಸುವ ಉದ್ದೇಶದಿಂದ ಬಿಎಂಟಿಸಿ ಸೇವೆಗಳನ್ನು ವಿಸ್ತರಿಸಲಾಗುತ್ತಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ತಾಲ್ಲೂಕಿನ ಎಚ್.ಕ್ರಾಸ್‌ನಿಂದ ಹೊಸಕೋಟೆಯ ಟಿನ್ ಫ್ಯಾಕ್ಟರಿ ಹಾಗೂ ಅಲ್ಲಿಂದ ನೆಲಮಂಗಲದವರೆಗೂ ನೂತನ ಬಿಎಂಟಿಸಿ ವೇಗದೂತ ಬಸ್ ಸೇವೆ ಸಂಚಾರಕ್ಕೆ ಎಚ್.ಕ್ರಾಸ್‌ನಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. 1983ರಲ್ಲಿ … Read more

ಜೆಎಸ್ ಎಸ್ ಕಾಲೇಜಿನಲ್ಲಿ 508 ಮಂದಿಗೆ ಪದವಿ ಪ್ರಧಾನ

ವಿಜಯ ದರ್ಪಣ ನ್ಯೂಸ್…. ಜೆಎಸ್ ಎಸ್ ಕಾಲೇಜಿನಲ್ಲಿ 508 ಮಂದಿಗೆ ಪದವಿ ಪ್ರಧಾನ ತಾಂಡವಪುರ ಮೇ 23: ಜೆಎಸ್‌ಎಸ್‌ ಮಹಿಳಾ ಕಾಲೇಜಿನ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಗಳನ್ನು ಸೇರಿಸಿ ಒಟ್ಟು 508 ಮಂದಿಗೆ ಪದವಿ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. ವಿವಿಧ ವಿಭಾಗಗಳ 21 ವಿದ್ಯಾರ್ಥಿನಿಯರಿಗೆ ಪದಕ ಹಾಗೂ ಬಹುಮಾನವನ್ನು ಸುತ್ತೂರು ಶ್ರೀಗಳ ಸಮ್ಮುಖದಲ್ಲಿ ನೀಡಲಾಯಿತು. ಮೈಸೂರಿನ ಸರಸ್ವತಿಪುರಂನಲ್ಲಿ ಇರುವ ಜೆಎಸ್‌ಎಸ್‌ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಶನಿವಾರ ನಡೆದ 18ನೇ ಪದವೀಧರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ … Read more

ರೇಷ್ಮೆ ಬಿಚ್ಚಾಣಿಕೆ ಘಟಕಗಳಿಗೆ ಜಿ.ಪಂ.ಸಿಇಒ ಡಾ.ನವೀನ್ ಭಟ್ ಭೇಟಿ ಮಾಹಿತಿ ಸಂಗ್ರಹ

ವಿಜಯ ದರ್ಪಣ ನ್ಯೂಸ್…. ರೇಷ್ಮೆ ಬಿಚ್ಚಾಣಿಕೆ ಘಟಕಗಳಿಗೆ ಜಿ.ಪಂ.ಸಿಇಒ ಡಾ.ನವೀನ್ ಭಟ್ ಭೇಟಿ ಮಾಹಿತಿ ಸಂಗ್ರಹ ಶಿಡ್ಲಘಟ್ಟ : ರೇಷ್ಮೆ ನೂಲು ತಯಾರಿಕೆ, ಟ್ವಿಸ್ಟಿಂಗ್ ಮತ್ತು ಗುಣಮಟ್ಟ ಪರೀಕ್ಷೆ, ರೇಷ್ಮೆ ನೂಲು ಬಿಚ್ಚಾಣಿಕೆ ರೀತಿ,ಗೂಡಿನಲ್ಲಿರುವ ಹುಳು ನಿರ್ಜೀವಗೊಳಿಸುವುದರಿಂದ ಆರಂಭಿಸಿ ರೇಷ್ಮೆ ದಾರವನ್ನು ಮಾರಾಟ ಮಾಡುವವರೆಗೆ ಹಲವಾರು ಸಂಸ್ಕರಣಾ ವಿಧಾನಗಳನ್ನು ಒಳಗೊಂಡಿರುವುದರ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ನವೀನ್ ಭಟ್ ಮಾಹಿತಿ ಪಡೆದರು. ನಗರದ ಸಿದ್ದಾರ್ಥ ನಗರದ ರೇಷ್ಮೆ ನೂಲು ಬಿಚ್ಚಾಣಿಕೆ (ರೀಲಿಂಗ್) ಘಟಕಗಳಿಗೆ ಹಾಗೂ … Read more

ರೇಖಾಚಿತ್ರ ಸಾಮಾನ್ಯ ವ್ಯಕ್ತಿ ಪ್ರಜ್ಞೆ ಪ್ರತೀಕ : ಕಲಾವಿದ ಎಂ ಎಸ್ ಮೂರ್ತಿ

ವಿಜಯ ದರ್ಪಣ ನ್ಯೂಸ್…. ರೇಖಾಚಿತ್ರ ಸಾಮಾನ್ಯ ವ್ಯಕ್ತಿ ಪ್ರಜ್ಞೆ ಪ್ರತೀಕ : ಕಲಾವಿದ ಎಂ ಎಸ್ ಮೂರ್ತಿ ತಾಂಡವಪುರ ಮೇ 22 ಆರ್.ಕೆ.ಲಕ್ಷ್ಮಣ ಅವರ ರೇಖಾಚಿತ್ರಗಳು ಸಾಮಾನ್ಯ ವ್ಯಕ್ತಿ ಪ್ರಜ್ಞೆ ಮತ್ತು ಸಂವೇದನೆಯ ಪ್ರತೀಕವಾಗಿದ್ದು, ಕಲೆಯ ಅಪೂರ್ವ ಸಂಪತ್ತಾಗಿದೆ ಎಂದು ಅಂತಾರಾಷ್ಟ್ರೀಯ ಕಲಾವಿದ ಎಂ.ಎಸ್.ಮೂರ್ತಿ ಹೇಳಿದರು. ಮೈಸೂರಿನ ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಬೆಂಗಳೂರಿನ ವಿಶ್ವವಿದ್ಯಾನಿಲಯದ ಪೂರ್ಣಚಂದ್ರ ಕನ್ನಡ ಅಧ್ಯಯನ ವಿಭಾಗ, ಕುವೆಂಪು ಕಾವ್ಯಾಧ್ಯುಂನ ಪೀಠ, ಮಹಾರಾಜ ಕಾಲೇಜಿನ … Read more

ಮೇಲೂರಿನಲ್ಲಿ ವೈಭವದಿಂದ ವರ್ಧಂತಿ ಉತ್ಸವ ಹಾಗೂ ಗಿರಿಜಾಕಲ್ಯಾಣ ಮಹೋತ್ಸವ

ವಿಜಯ ದರ್ಪಣ ನ್ಯೂಸ್… ಮೇಲೂರಿನಲ್ಲಿ ವೈಭವದಿಂದ ವರ್ಧಂತಿ ಉತ್ಸವ ಹಾಗೂ ಗಿರಿಜಾಕಲ್ಯಾಣ ಮಹೋತ್ಸವ ಶಿಡ್ಲಘಟ್ಟ : ತಾಲ್ಲೂಕಿನ ಮೇಲೂರು ಗ್ರಾಮದ ಶ್ರೀಉಮಾಮಹೇಶ್ವರಸ್ವಾಮಿ, ಭದ್ರಕಾಳಿ ಸಮೇತ ಶ್ರೀ ವೀರಭದ್ರಸ್ವಾಮಿ ದೇವಾಲಯದಲ್ಲಿ ದಿನಾಂಕ 21 ಗುರುವಾರದಿಂದ – 22-05-26 ಶುಕ್ರವಾರ ವರೆಗೆ ಸ್ವಾಮಿಯ ವರ್ಧಂತಿ ಉತ್ಸವ ಹಾಗೂ ಗಿರಿಜಾಕಲ್ಯಾಣ ಮಹೋತ್ಸವ ವೈಭವದಿಂದ ನೆರವೇರಿತು. ಗುರುವಾರ ಸಂಜೆ ಶ್ರೀ ಮಹಾಗಣಪತಿ ಪ್ರಾರ್ಥನೆ, ಮಹಾಗಣಪತಿ ಪೂಜೆ, ವಾಸ್ತು ಪ್ರಾರ್ಥನೆ, ಪಾಲ ಪ್ರಾರ್ಥನ, ಗಂಗಾಯಮುನಾ ಪೂಜೆ, ಮಹಾಕುಂಭ ಆಗಮನ, ವರುಣ ಪೂಜೆ, ಪುಣ್ಯಾಹ ಶುದ್ದಿ … Read more

ಶಿಕ್ಷಕರ ಸಮಸ್ಯೆ ಬಗೆಹರಿಸುವೆ: ಎಚ್  ಎನ್ ನಾಗೇಶ್

ವಿಜಯ ದರ್ಪಣ ನ್ಯೂಸ್…. ಶಿಕ್ಷಕರ ಸಮಸ್ಯೆ ಬಗೆಹರಿಸುವೆ: ಎಚ್  ಎನ್ ನಾಗೇಶ್   ದೇವನಹಳ್ಳಿ: ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಎಚ್‌.ಎನ್‌.ನಾಗೇಶ್ ಸಲಹೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಅವರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯಮಟ್ಟದಲ್ಲಿ ಅತ್ಯುತ್ತಮ ಕೆಲಸ ನಿರ್ವಹಿಸುತ್ತಿದೆ. ಅದೇ ರೀತಿ ತಾಲೂಕು … Read more

ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಬದ್ಧ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. 01 ಕೋಟಿ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಬದ್ಧ: ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 22: ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ ಒತ್ತು ನೀಡಲು ಬದ್ಧನಿದ್ದೇನೆ ಎಂದು ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಜಿಲ್ಲಾ ಉಸ್ತುವಾರಿ … Read more