ಜೆಡಿಎಸ್ ಬಳ್ಳಾರಿ ಗ್ರಾಮೀಣ, ನಗರ ಘಟಕದ ಅಧ್ಯಕ್ಷರ ಹಾಗೂ ವಿದ್ಯಾರ್ಥಿ ಘಟಕದ ಅಧ್ಯಕ್ಷರ ಆಯ್ಕೆ,

ವಿಜಯ ದರ್ಪಣ ನ್ಯೂಸ್….. ಜೆಡಿಎಸ್ ಬಳ್ಳಾರಿ ಗ್ರಾಮೀಣ, ನಗರ ಘಟಕದ ಅಧ್ಯಕ್ಷರ ಹಾಗೂ ವಿದ್ಯಾರ್ಥಿ ಘಟಕದ ಅಧ್ಯಕ್ಷರ ಆಯ್ಕೆ, ಮುಂಬರುವ ತಾಲೂಕು ಹಾಗೂ ಜಿ.ಪಂ.ಚುನಾವಣೆಗೆ ಸನ್ನದ್ಧರಾಗಿ – ಮೀನಳ್ಳಿ ತಾಯಣ್ಣ ಕಾರ್ಯಕರ್ತರಿಗೆ ಕರೆ ಬಳ್ಳಾರಿ: ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು, ಪಕ್ಷವನ್ನು ಮತ್ತಷ್ಟು ತಳಮಟ್ಟದಿಂದ ಸಂಘಟಿಸಿ ಎಲ್ಲರೂ ಸೇರಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ನಗರದ ಜೆಡಿಎಸ್ … Read more

ಶಾಸಕ ಜಿ ಟಿ ದೇವೇಗೌಡರು ಎತ್ತಿನಗಾಡಿಯ ಮೂಲಕ ಶಾಲೆಗೆ ಬಂದು ವಿದ್ಯಾರ್ಥಿಗಳನ್ನು ಸ್ವಾಗತ ಕೋರಿದರು

ವಿಜಯ ದರ್ಪಣ ನ್ಯೂಸ್….. ಶಾಸಕ ಜಿ ಟಿ ದೇವೇಗೌಡರು ಎತ್ತಿನಗಾಡಿಯ ಮೂಲಕ ಶಾಲೆಗೆ ಬಂದು ವಿದ್ಯಾರ್ಥಿಗಳನ್ನು ಸ್ವಾಗತ ಕೋರಿದರು ತಾಂಡವಪುರ ಜೂನ್ 1: ಶಾಲೆಯ ಮೊದಲ ದಿನದ ಪ್ರಾರಂಭೋತ್ಸವಕ್ಕೆ ಸ್ವತಃ ಎತ್ತಿನಗಾಡಿಯಲ್ಲಿ ಆಗಮಿಸುವ ಮೂಲಕ ಚಿಣ್ಣರ ಗಮನ ಸೆಳೆಯುವ ಮೂಲಕ ವಿಭಿನ್ನವಾಗಿ ಮಕ್ಕಳನ್ನು ಶಾಸಕ ಜಿ.ಟಿ.ದೇವೇಗೌಡ ಸ್ವಾಗತಿಸಿದರು. ಮೈಸೂರ್ ತಾಲೂಕು ರಟ್ನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ, ಶಾಲಾ ದಾಖಲಾತಿ ಆಂದೋಲನ, ನೂತನ ಕೊಠಡಿಗಳ ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರೇ … Read more

ಕೃಷಿ ಹೊಂಡಗಳಿಗೆ ತಂತಿ ಬೇಲಿ ಕಡ್ಡಾಯ

ವಿಜಯ ದರ್ಪಣ ನ್ಯೂಸ್…. ಕೃಷಿ ಹೊಂಡಗಳಿಗೆ ತಂತಿ ಬೇಲಿ ಕಡ್ಡಾಯ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜೂ.01: ಕೃಷಿ ಹೊಂಡಗಳಲ್ಲಿ ಆಕಸ್ಮಿಕ ಸಾವುಗಳನ್ನು ತಡೆಗಟ್ಟಲು ಹಾಗೂ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಕಡ್ಡಾಯವಾಗಿ ಕೃಷಿ ಹೊಂಡಗಳಿಗೆ ತಂತಿ ಬೇಲಿ ಅಳವಡಿಸಿ ಜೊತೆಗೆ ಸೂಚನಾ ಫಲಕ ಪ್ರದರ್ಶಿಸಿ ಎಂದು ಜಿಲ್ಲೆಯ ರೈತರಿಗೆ ಜಂಟಿ ಕೃಷಿ ನಿರ್ದೇಶಕಿ ಕಲಾವತಿ ಬಿ.ಜಿ ಅವರು ಮನವಿ ಮಾಡಿದ್ದಾರೆ. ಜಿಲ್ಲೆಯ ಬಹುತೇಕ ಪ್ರದೇಶಗಳು ಮಳೆಯಾಶ್ರಿತವಾಗಿದ್ದು, ಮಳೆ ಕೊರತೆಯ ಸಂದರ್ಭಗಳಲ್ಲಿ ಕೃಷಿ ಹೊಂಡಗಳಲ್ಲಿ … Read more

ಚಿಮುಲ್ ನಿಂದ ವಿಶ್ವ ಹಾಲು ಹಾಗು ಕ್ಷೀರ ಕ್ರಾಂತಿಯ ಹರಿಕಾರ ಎಂ.ವಿ.ಕೃಷ್ಣಪ್ಪ ಜನ್ಮದಿನಾಚರಣೆ

ವಿಜಯ ದರ್ಪಣ ನ್ಯೂಸ್….. ಚಿಮುಲ್ ನಿಂದ ವಿಶ್ವ ಹಾಲು ಹಾಗು ಕ್ಷೀರ ಕ್ರಾಂತಿಯ ಹರಿಕಾರ ಎಂ.ವಿ.ಕೃಷ್ಣಪ್ಪ ಜನ್ಮದಿನಾಚರಣೆ ಶಿಡ್ಲಘಟ್ಟ : ಹಾಲು ಉತ್ಪಾದನೆ ಹೆಚ್ಚಿಸಲು ರೈತರಿಗೆ ಹಸುಗಳನ್ನು ವಿತರಿಸಿ ಉತ್ತೇಜನ ನೀಡಿದವರು ಎಂ.ವಿ.ಕೃಷ್ಣಪ್ಪ ಜತೆಗೆ ಒಕ್ಕೂಟದ ಮಾಜಿ ಅಧ್ಯಕ್ಷ ಕೆ.ಪಿ.ಪಿಳ್ಳಪ್ಪ ಅವರ ಸೇವೆಯನ್ನು ನೆನಪಿಸಿಕೋಳ್ಳಬೇಕು ಎಂದು ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ತಿಳಿಸಿದರು. ವಿಶ್ವ ಹಾಲು ದಿನಾಚರಣೆ ಹಾಗೂ ರಾಜ್ಯದ ಕ್ಷೀರ ಕ್ರಾಂತಿಯ ಹರಿಕಾರರಾದ ಎಂ.ವಿ.ಕೃಷ್ಣಪ್ಪ ಅವರ ಜನ್ಮದಿನಾಚರಣೆ ಅಂಗವಾಗಿ ನಗರದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಚಿಮುಲ್ … Read more

ಭರವಸೆ” ತಂಡದ ಡಿಜಿಟಲ್ಅಲೆ ಹಾವೇರಿಯ ಶೀಗಿಹಳ್ಳಿಗೂ ತಲುಪಿತು.

ವಿಜಯ ದರ್ಪಣ ನ್ಯೂಸ್….. “ಭರವಸೆ ” ತಂಡದ ಡಿಜಿಟಲ್ಅಲೆ ಹಾವೇರಿಯ ಶೀಗಿಹಳ್ಳಿಗೂ ತಲುಪಿತು. ————————————– ಬೆಂಗಳೂರು : ಹಾವೇರಿ ಜಿಲ್ಲೆ, ಹಾನಗಲ್ಲ ತಾಲೂಕಿನ ಶೀಗಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಕಣ್ಣಲ್ಲಿ ಖುಷಿಯ ಕಿರಣ ಮೂಡಿದೆ. ಬೆಂಗಳೂರು ಮೂಲದ ‘ಭರವಸೆ’ ಸಂಸ್ಥೆಯು ಹಾವೇರಿ ಮೂಲದ ಸರ್ಕಾರಿ ಶಾಲೆಗೆ ೧೦ ಕಂಪ್ಯೂಟರ್ ವ್ಯವಸ್ಥೆಗಳನ್ನು ಮಾಡಿಕೊಟ್ಟಿದೆ, ಉತ್ತರ ಕರ್ನಾಟಕ ಭಾಗದ ಮಕ್ಕಳಿಗೆ ಡಿಜಿಟಲ್ ಶಿಕ್ಷಣದ ಹೊಸ ದ್ವಾರ ಈ ಮೂಲಕ ತೆರೆದಂತಾಗಿದೆ. ಸಂಸ್ಥೆಯ ಸ್ಥಾಪಕ ಮತ್ತು ಅಧ್ಯಕ್ಷ ಶ್ರೀ … Read more

ಕಾಶ್ಮೀರ ಮತ್ತು ಕನ್ಯಾಕುಮಾರಿ……

ವಿಜಯ ದರ್ಪಣ ನ್ಯೂಸ್…. ಕಾಶ್ಮೀರ ಮತ್ತು ಕನ್ಯಾಕುಮಾರಿ…… ಭಾರತದ ಉತ್ತರ ಮತ್ತು ದಕ್ಷಿಣ ಧ್ರುವ ಪ್ರವಾಸದ ನೆನಪುಗಳು….. ಕನ್ಯಾಕುಮಾರಿ, ಧ್ಯಾನ, ಸ್ವಾಮಿ ವಿವೇಕಾನಂದ, ಕಾಶ್ಮೀರ, ಹಿಮರಾಶಿಯ ಸೌಂದರ್ಯ, ಆಧುನಿಕತೆಯ ಒಳ ಹೊಡೆತಗಳು….. ” ಭಾರತ ಭೂ ಶಿರಾ, ಮಂದಿರ ಸುಂದರಿ, ಭುವನ ಮನೋಹರಿ ಕನ್ಯಾಕುಮಾರಿ ” ಉಪಾಸನೆ ಸಿನಿಮಾದ ಹಾಡಿದು…… ಕನ್ಯಾಕುಮಾರಿಯನ್ನು ಅತ್ಯಂತ ಸುಂದರವಾಗಿ ವರ್ಣಿಸಲಾಗಿದೆ. ಸ್ವಾಮಿ ವಿವೇಕಾನಂದರಿಗೆ ಅತ್ಯಂತ ಇಷ್ಟವಾದ ಸ್ಥಳವಿದು. ದಕ್ಷಿಣದ ತುತ್ತ ತುದಿಯ ಈ ಸ್ಥಳದಲ್ಲಿ ಆಗಿನ ಕಾಲಕ್ಕೇ ವಿವೇಕಾನಂದರು ಸಮುದ್ರದಲ್ಲಿದ್ದ ಶಿಲೆಯ … Read more

ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಚಾಮರಾಜನಗರದಲ್ಲಿ ಕ್ಲಿಯರ್‌ಮೆಡಿ ಆಸ್ಪತ್ರೆಗಳ “ತಂಬಾಕು ವಿರೋಧಿ ವಾಕಥಾನ್” ಯಶಸ್ವಿ

ವಿಜಯ ದರ್ಪಣ ನ್ಯೂಸ್…. ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಚಾಮರಾಜನಗರದಲ್ಲಿ ಕ್ಲಿಯರ್‌ಮೆಡಿ ಆಸ್ಪತ್ರೆಗಳ “ತಂಬಾಕು ವಿರೋಧಿ ವಾಕಥಾನ್” ಯಶಸ್ವಿ ತಾಂಡವಪುರ, ಮೇ 30, 2026: ಆರೋಗ್ಯಕರ ಹಾಗೂ ತಂಬಾಕು ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ಕ್ಲಿಯರ್‌ಮೆಡಿ ಆಸ್ಪತ್ರೆಗಳು, ಮೈಸೂರು, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಹಾಗೂ ಬಸವರಾಜೇಂದ್ರ ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ “ತಂಬಾಕು ವಿರೋಧಿ ವಾಕಥಾನ್ – ಆರೋಗ್ಯ ಆಯ್ಕೆ ಮಾಡಿ, ತಂಬಾಕು ಬೇಡ” ಎಂಬ ಸಾರ್ವಜನಿಕ ಜಾಗೃತಿ ಕಾರ್ಯಕ್ರಮವನ್ನು … Read more

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಪ್ರತಿಭಾ ಪುರಸ್ಕಾರ

ವಿಜಯ ದರ್ಪಣ ನ್ಯೂಸ್…. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಪ್ರತಿಭಾ ಪುರಸ್ಕಾರ ತಾಂಡವಪುರ ಮೇ 30: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ 2025-2026ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ‌ ನಡೆಯಿತು. ಮೈಸೂರು-ಹುಣಸೂರು ರಸ್ತೆಯಲ್ಲಿರುವ ಮಾನಸ ಗಂಗೋತ್ರಿಯ ರಾಣಿಬಹದ್ದೂರ್ ಸಭಾಂಗಣದಲ್ಲಿ ಶನಿವಾರ ನಡೆದ ಕಾಯಕ್ರಮದಲ್ಲಿ ಗಿಡಕ್ಕೆ ನೀರು ಹಾಕುವ ಮೂಲಕ ಶಾಸಕ ಜಿ.ಡಿ.ಹರೀಶ್ ಗೌಡ ಉದ್ಘಾಟನೆ ಮಾಡಿದರು. ಬಳಿಕ … Read more

ಅಕ್ಷರದ ಹಂಗು ತೊರೆದ ನಿರಕ್ಷರಿಗಳು ತಮ್ಮ ಕಲಾನೈಪುಣ್ಯತೆ ಭಾಷೆಯ ಬಳಕೆಯಿಂದ ಭಾಷಾ ಬೆಳವಣಿಗೆ ಸಾಧ್ಯವಾಗಿದೆ : ಪ್ರೊ. ವ ನಂ ಶಿವರಾಮು 

ವಿಜಯ ದರ್ಪಣ ನ್ಯೂಸ್…. ಅಕ್ಷರದ ಹಂಗು ತೊರೆದ ನಿರಕ್ಷರಿಗಳು ತಮ್ಮ ಕಲಾನೈಪುಣ್ಯತೆ ಭಾಷೆಯ ಬಳಕೆಯಿಂದ ಭಾಷಾ ಬೆಳವಣಿಗೆ ಸಾಧ್ಯವಾಗಿದೆ : ಪ್ರೊ. ವ ನಂ ಶಿವರಾಮು  ಕನ್ನಡ ಭಾಷೆಗೆ ಅಕ್ಷರಸ್ಥರಿಂದ ಯಾವುದೇ ಕೊಡುಗೆ ಇಲ್ಲ. ಆದರೆ ಅಕ್ಷರದ ಹಂಗು ತೊರೆದ ನಿರಕ್ಷರಿಗಳು ತಮ್ಮ ಕಲಾನೈಪುಣ್ಯತೆ ಭಾಷೆಯ ಬಳಕೆಯಿಂದ ಭಾಷಾ ಬೆಳವಣಿಗೆ ಸಾಧ್ಯವಾಗಿದೆ ಎಂದು ಇಫ್ರೋ ಜಾನಪದ ಮಹಾವಿದ್ಯಾಲಯದ ಶೈಕ್ಷಣಿಕ ನಿರ್ದೇಶಕ ಪ್ರೊ. ವ ನಂ ಶಿವರಾಮು ಹೇಳಿದರು. ಅವರು ಕೃಷ್ಣಾಪುರದೊಡ್ಡಿಯ ಕೆ ಎಸ್ ಮುದ್ದಪ್ಪ ಸ್ಮಾರಕ ಟ್ರಸ್ಟ್ … Read more

ವಿಜಯಾನಂದ್ ಕಾಶಪ್ಪನವರ್ ಸಚಿವ ಸ್ಥಾನ: ವೀರಶೈವ ಲಿಂಗಾಯಿತ- ಪಂಚಮಸಾಲಿ ಸಮಾಜ ಒತ್ತಾಯ

ವಿಜಯ ದರ್ಪಣ ನ್ಯೂಸ್….. ವಿಜಯಾನಂದ್ ಕಾಶಪ್ಪನವರ್ ಸಚಿವ ಸ್ಥಾನ: ವೀರಶೈವ ಲಿಂಗಾಯಿತ- ಪಂಚಮಸಾಲಿ ಸಮಾಜ ಒತ್ತಾಯ ಬೆಂಗಳೂರು: ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ-ಪಂಚಮಸಾಲಿ ಸಂಘ ಮತ್ತು ವಿಜಯಾನಂದ್ ಎಸ್.ಕಾಶಪ್ಪನವರ್ ಅಭಿಮಾನಿ ಬಳಗದ ವತಿಯಿಂದ ಕಾಂಗ್ರೆಸ್ ಪಕ್ಷದ ನೂತನ ಸಚಿವ ಸಂಪುಟದಲ್ಲಿ ಪಂಚಮಸಾಲಿ ಲಿಂಗಾಯಿತ ಸಮಾಜದ ನೇರ ನುಡಿಯ, ಯುವ ನಾಯಕ ಶಾಸಕರಾದ ವಿಜಯಾನಂದ್ ಎಸ್.ಕಾಶಪ್ಪನವರ್ ಅವರಿಗೆ ಸಚಿವ ಸಂಪುಟದಲ್ಲಿ ನೇಮಕ ಮಾಡುವಂತೆ ಆಗ್ರಹಿಸಿದರು. ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ-ಪಂಚಮಸಾಲಿ ಸಂಘದ ನಿಕಟಪೂರ್ವ  ಅಧ್ಯಕ್ಷ … Read more