ಆಯುರ್ವೇದ ಆರೋಗ್ಯಕರ ಜೀವನ ಶೈಲಿ: ರಾಜ್ಯಪಾಲ ಥಾವರ್ ಚಂದ್ ಗೆಹೋಟ್

ವಿಜಯ ದರ್ಪಣ ನ್ಯೂಸ್…. ಆಯುರ್ವೇದ ಆರೋಗ್ಯಕರ ಜೀವನ ಶೈಲಿ: ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ದಾವಣಗೆರೆ: ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ತಿಳಿಸಿದರು. ಅವರು ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. … Read more

ಟೊಮೆಟೊ ದರ ಮತ್ತೆ ಏರಿಕೆ: ರೈತರಲ್ಲಿ ಸಂತಸ

ವಿಜಯ ದರ್ಪಣ ನ್ಯೂಸ್….. ಟೊಮೆಟೊ ದರ ಮತ್ತೆ ಏರಿಕೆ: ರೈತರಲ್ಲಿ ಸಂತಸ ಕೋಲಾರ: ಹಲವು ತಿಂಗಳುಗಳ ಕಡಿಮೆ ದರದ ನಂತರ ಕೋಲಾರದ ಟೊಮೆಟೊ ರೈತರು ಮತ್ತೆ ಬೆಲೆ ಏರಿಕೆಯಾಗಿ ನಿರಾಳರಾಗಿದ್ದಾರೆ, ಇದು ಈ ಪ್ರದೇಶದ ಬೆಳೆಗಾರರಿಗೆ ಹೊಸ ಭರವಸೆ ಮತ್ತು ಉತ್ತಮ ಆದಾಯವನ್ನು ತಂದಿದೆ. ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊಗಳ ಆಗಮನ ಹೆಚ್ಚಾಗಿದೆ ಮತ್ತು ಇತರ ರಾಜ್ಯಗಳಿಗೆ ಪೂರೈಕೆಗಾಗಿ ಲೋಡಿಂಗ್ ಕೆಲಸ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ, ಸಾಗಣೆಗಾಗಿ ಅನೇಕ ಲಾರಿಗಳು ಸಾಲುಗಟ್ಟಿ ನಿಂತಿವೆ. ಇತ್ತೀಚಿನ ತಿಂಗಳುಗಳಲ್ಲಿ ಬೆಲೆ … Read more

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ………..

ವಿಜಯ ದರ್ಪಣ ನ್ಯೂಸ್….. ಕರ್ನಾಟಕದ ಮಾನ್ಯ ಮುಖ್ಯಮಂತ್ರಿ  ಡಿ ಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ……….. ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ ಒಬ್ಬ ಸಾಮಾನ್ಯ ವ್ಯಕ್ತಿ ಒಂದು ಬೃಹತ್ ರಾಜ್ಯದ ಮುಖ್ಯಮಂತ್ರಿಯೋ ಅಥವಾ ದೇಶದ ಪ್ರಧಾನಮಂತ್ರಿಯೋ ಆಗುವ ಸಾಧ್ಯತೆಗಳನ್ನು ಸೃಷ್ಟಿಸಿರುವುದು. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದಂತೆ ಹಿಂದೆ ರಾಜರು ಅರಮನೆಯಲ್ಲಿ ಹುಟ್ಟುತ್ತಿದ್ದರೆ, ಈಗಿನ ರಾಜರು ಅಂದರೆ ಪ್ರಧಾನಿ ಅಥವಾ … Read more

ಕಲೆಗಳು ಬೆಳೆದರೆ ದೇಶದ ಸಂಸ್ಕೃತಿ ಬೆಳೆಯುತ್ತದೆ : ಶ್ರೀಮತಿ ನಮ್ರತ

ವಿಜಯ ದರ್ಪಣ ನ್ಯೂಸ್….. ಕಲೆಗಳು ಬೆಳೆದರೆ ದೇಶದ ಸಂಸ್ಕೃತಿ ಬೆಳೆಯುತ್ತದೆ : ಶ್ರೀಮತಿ ನಮ್ರತ ಬೆಂಗಳೂರು : ಪದ್ಮಿನಿ ಪ್ರಿಯ ನೃತ್ಯ ಕಲಾ ಅಕಾಡೆಮಿಯು ತನ್ನ 15ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಗರದ ನಯನ ಸಭಾಂಗಣದಲ್ಲಿ ವಿದುಷಿ ಉಷಾ ಬಸಪ್ಪನವರ ನಿರ್ದೇಶನದಲ್ಲಿ ಹಮ್ಮಿಕೊಂಡಿದ್ದ “ನೃತ್ಯ ವೈಭವ” ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದ ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಶ್ರೀಮತಿ ಎನ್ ನಮ್ರತಾ ರವರು ನಮ್ಮ ಕಲೆಗಳು ಬೆಳೆದರೆ ದೇಶದ ಸಂಸ್ಕೃತಿ ಬೆಳೆಯುತ್ತದೆ ಎಂದು ಅಭಿಪ್ರಾಯಪಟ್ಟರು. ಯಾವುದೇ … Read more

ಸಹಕಾರ ಸಂಘದಿಂದ ರೈತ ಸದಸ್ಯರಿಗೆ ಸಾಲ ಸೌಲಭ್ಯದ ಚೆಕ್ ವಿತರಣೆ

ವಿಜಯ ದರ್ಪಣ ನ್ಯೂಸ್.,.. ಸಹಕಾರ ಸಂಘದಿಂದ ರೈತ ಸದಸ್ಯರಿಗೆ ಸಾಲ ಸೌಲಭ್ಯದ ಚೆಕ್ ವಿತರಣೆ ಕೆ.ಆ‌ರ್.ನಗರ: ರೈತಬಾಂಧವರಿಗೆ ಅನುಕೂಲ ಮಾಡಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಶೂನ್ಯ ಬಡ್ಡಿದರದಲ್ಲಿ ಸಹಕಾರ ಸಂಘಗಳ ಮೂಲಕ ಸಾಲ ಸೌಲಭ್ಯ ನೀಡುತ್ತಿದ್ದು  ರೈತರು ಇದನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗಬೇಕೆಂದು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮೇಗೌಡ ಹೇಳಿದರು. ತಾಲ್ಲೂಕಿನ ಬ್ಯಾಡರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಹೊಸ ರೈತ ಸದಸ್ಯರಿಗೆ ನೀಡಲಾದ ಸಾಲ ಸೌಲಭ್ಯದ ಚೆಕ್ ವಿತರಿಸಿ ಮಾತನಾಡಿದ ಅವರು … Read more

ಜೆಡಿಎಸ್ ರಾಜ್ಯ ಕೋರ್ ಸಮಿತಿ ಸದಸ್ಯರಾಗಿ ಜಿ ಆನಂದ್ ರೆಡ್ಡಿ ನೇಮಕ

ವಿಜಯ ದರ್ಪಣ ನ್ಯೂಸ್…. ಜೆಡಿಎಸ್ ರಾಜ್ಯ ಕೋರ್ ಸಮಿತಿ ಸದಸ್ಯರಾಗಿ ಜಿ ಆನಂದ್ ರೆಡ್ಡಿ ನೇಮಕ ಮುಳಬಾಗಿಲು: ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರನ್ನಾಗಿ ಶಿನಿಗೇನಹಳ್ಳಿ ಜಿ ಆನಂದ್ ರೆಡ್ಡಿ ಅವರನ್ನು ನೇಮಕ ಮಾಡಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ರೆಡ್ಡಿ ಸಮುದಾಯದ ವತಿಯಿಂದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಾಲ್ಲೂಕು ರೆಡ್ಡಿ ಜನಸಂಘದ ಅಧ್ಯಕ್ಷ ಕಗ್ಗಿನಹಳ್ಳಿ ಕೇಶವರೆಡ್ಡಿ ತೀರಿಸಿದರು. ತಾಲ್ಲೂಕುನ ಶಿನಿಗೇನಹಳ್ಳಿ ಜಿ ಆನಂತರ ರೆಡ್ಡಿ ಅವರ … Read more

ರಾಯರ ಮಠದಲ್ಲಿ ಲೋಕ ಕಲ್ಯಾಣಕ್ಕಾಗಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಾಕ್ಷರ ಹೋಮ

ವಿಜಯ ದರ್ಪಣ ನ್ಯೂಸ್…. ರಾಯರ ಮಠದಲ್ಲಿ ಲೋಕ ಕಲ್ಯಾಣಕ್ಕಾಗಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಾಕ್ಷರ ಹೋಮ ಬೆಂಗಳೂರು : ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ ಹಾಗೂ ನೂತನ ವ್ಯವಸ್ಥಾಪಕ ಶ್ರೀ ನಂದಕಿಶೋರಾಚಾರ್ ಇವರ ನೇತೃತ್ವದಲ್ಲಿ ಅಧಿಕಮಾಸದ ಪ್ರಯುಕ್ತ ಲೋಕಕಲ್ಯಾಣಕ್ಕಾಗಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಾಕ್ಷರ ಹೋಮವನ್ನು ಶ್ರೀಮಠದಿಂದ ವಿಶೇಷವಾಗಿ ನೆರವೇರಿಸಲಾಯಿತು, ಈ ಸಂದರ್ಭದಲ್ಲಿ ಸೇವಾಕತೃಗಳ ಹೆಸರನ್ನು ಉಚ್ಚರಿಸಿ ಸಂಕಲ್ಪವನ್ನು ಮಾಡಿ … Read more

ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ಹೆದ್ದಾರಿ ವಿಕ್ಷಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ವಿಜಯ ದರ್ಪಣ ನ್ಯೂಸ್….. ‘ಪ್ರಗತಿ ಪಥ ಯಾತ್ರೆ ದರ್ಶನ’ ಕಾರ್ಯಕ್ರಮ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ಹೆದ್ದಾರಿ ವಿಕ್ಷಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್.14: ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ದೇವನಹಳ್ಳಿ ಪಟ್ಟಣಕ್ಕೆ ಭೇಟಿ ನೀಡಿ, ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ಸ್ಟ್ರ್ಯಾಟೆಜಿಕ್ ಟೌನ್ ರಿಂಗ್ ರಸ್ತೆ (ಎಸ್.ಟಿ.ಆರ್.ಆರ್) ಕಾಮಗಾರಿಯ ಪರಿಶೀಲನೆ ನಡೆಸಿದರು. ಬಳಿಕ ರಾಣಿ ಕ್ರಾಸ್ ನಿಂದ ಜಿಲ್ಲಾಡಳಿತ ಕಛೇರಿ ವರೆಗೆ ವಾಹನದಲ್ಲಿ ಸಂಚರಿಸಿ, ಡಿಸಿ ಕಛೇರಿ ಸಮೀಪದಿಂದ ಸಚಿವೆ … Read more

ರಾಜ್ಯಮಟ್ಟದ ಕನ್ನಡ ಜಾಗೃತಿ ಸಮಾವೇಶ ಮತ್ತು ಕನ್ನಡ ಪರ ಹೋರಾಟಗಾರ ವ.ಚ.ಚನ್ನೇಗೌಡರ ಅಭಿನಂದನಾ ಸಮಾರಂಭ ಮತ್ತು ನಾಡಹಣತೆಗಳು ಕೃತಿ ಬಿಡುಗಡೆ

ವಿಜಯ ದರ್ಪಣ ನ್ಯೂಸ್…… ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ: ಕೇಂದ್ರ ಕನ್ನಡ ಕ್ರಿಯಾ ಸಮಿತಿ ರಾಜ್ಯಮಟ್ಟದ ಕನ್ನಡ ಜಾಗೃತಿ ಸಮಾವೇಶ ಮತ್ತು ಕನ್ನಡ ಪರ ಹೋರಾಟಗಾರ ವ.ಚ.ಚನ್ನೇಗೌಡರ ಅಭಿನಂದನಾ ಸಮಾರಂಭ  ಬೆಂಗಳೂರು, ನಯನ ಸಭಾಂಗಣ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕೇಂದ್ರ ಕನ್ನಡ ಕ್ರಿಯಾ ಸಮಿತಿ ವತಿಯಿಂದ ರಾಜ್ಯಮಟ್ಟದ ಕನ್ನಡ ಜಾಗೃತಿ ಸಮಾವೇಶ ಹಾಗೂ ಕನ್ನಡ ಪರ ಹೋರಾಟಗಾರ ವ.ಚ.ಚನ್ನೇಗೌಡರ ಅಭಿನಂದನಾ ಸಮಾರಂಭ ಮತ್ತು ನಾಡಹಣತೆಗಳು ಕೃತಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಹಂಪಿ ವಿಶ್ವವಿದ್ಯಾಲಯ … Read more

ಮೀನಿನ ಆಹಾರ ಅಪೌಷ್ಟಿಕತೆ ಹೋಗಲಾಡಿಸುವ ಅತ್ಯುತ್ತಮ ಪೋಷಕಾಂಶವಾಗಿದೆ

ವಿಜಯ ದರ್ಪಣ ನ್ಯೂಸ್…. ಮೀನಿನ ಆಹಾರ ಅಪೌಷ್ಟಿಕತೆ ಹೋಗಲಾಡಿಸುವ ಅತ್ಯುತ್ತಮ ಪೋಷಕಾಂಶವಾಗಿದೆ ಮೀನಿನ ಅಹಾರದಿಂದ ದೊರೆಯುವ ಪೌಷ್ಟಿಕಾಂಶಗಳ ಕುರಿತು ಅರಿವು ಮೂಡಿಸುವ ಪ್ಲೇವರ್ಸ್ ಆಫ್ ವಾಟರ್ ಕಾರ್ಯಕ್ರಮ ದೇವನಹಳ್ಳಿ: ಮೀನು ಸೇವನೆಯನ್ನು ಉತ್ತೇಜಿಸಲು ಮತ್ತು ಅಪೌಷ್ಟಿಕತೆಯನ್ನು ತಡೆಯಲು ಸರ್ಕಾರ ಮತ್ತು ವಿವಿಧ ಸಂಸ್ಥೆಗಳು ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಮೀನು ಸೇವನೆಯು ರೋಗನಿರೋಧಕ ಶಕ್ತಿಯನ್ನು ಹೊಂದಿದೆ. ಕಣ್ಣಿನ ದೃಷ್ಟಿ ವೃದ್ಧಿಸಲು ಮತ್ತು ಮೂಳೆಗಳು ಬಲಗೊಳ್ಳಲು ಇದು ಸಹಕಾರಿ. ವಿಶೇಷವಾಗಿ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಲ್ಲಿ ರಕ್ತಹೀನತೆ ಮತ್ತು … Read more