ಧರ್ಮ ಸಂಸ್ಕೃತಿ  ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜವನ್ನು ಸುಸ್ಥಿತಿಯಲ್ಲಿಡಲು ರಂಗಭೂಮಿ  ಶಕ್ತಿ ಹೊಂದಿದೆ

ವಿಜಯ ದರ್ಪಣ ನ್ಯೂಸ್…. ಧರ್ಮ ಸಂಸ್ಕೃತಿ  ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜವನ್ನು ಸುಸ್ಥಿತಿಯಲ್ಲಿಡಲು ರಂಗಭೂಮಿ ಶಕ್ತಿ ಹೊಂದಿದೆ ಧರ್ಮ ಸಂಸ್ಕೃತಿ ಸೌಹಾರ್ದತ ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜವನ್ನು ಸುಸ್ಥಿತಿಯಲ್ಲಿಡುವ  ಮುಖ್ಯ ಕಾರ್ಯವನ್ನು ರಂಗಭೂಮಿ ನಿರ್ವಹಿಸುವ ಶಕ್ತಿ ಹೊಂದಿದೆ ಎಂದು ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ನುಡಿದರು. ಅವರು ಇಂದು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ  ಆಯೋಜಿಸಿದ್ದ ಶಿವಮೊಗ್ಗ ರಂಗಾಯಣ ನಿರ್ಮಿತ ಜನಪ್ರಿಯ ಕಥೆಗಾರ ಮತ್ತು ಕಾದಂಬರಿಕಾರ ಬೋಳುವಾರು ಮಹಮ್ಮದ್ ಕುಂಞ ಅವರ ದೀರ್ಘ … Read more

ಬ್ರಾಹ್ಮಣ ಸಂಘಟನೆ ಬಲಪಡಿಸೋಣ :ಡಿ ಟಿ ಪ್ರಕಾಶ್

ವಿಜಯ ದರ್ಪಣ ನ್ಯೂಸ್….. ಬ್ರಾಹ್ಮಣ ಸಂಘಟನೆ ಬಲಪಡಿಸೋಣ :ಡಿ ಟಿ ಪ್ರಕಾಶ್ ತಾಂಡವಪುರ ಜೂನ್ 12 ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವಿವಿಧ ಜವಾಬ್ದಾರಿಯ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣಾ ಮಾಡಲಾಯಿತು ನಗರದ ಸರಸ್ವತಿಪುರದಲ್ಲಿರುವ ಮೈಸೂರಿನ ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಕಚೇರಿಯಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವಿವಿಧ ಜವಾಬ್ದಾರಿಯ ಪದಾಧಿಕಾರಿಗಳಿಗೆ ನೇಮಕ ಪತ್ರ ನೀಡಿ ಮಾತನಾಡಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ … Read more

ಅದ್ದೂರಿಯಾಗಿ ಜರುಗಿದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತೆ ಲಲಿತಾ ಜಿ.ಟಿ ದೇವೇಗೌಡರ ಅಭಿನಂದನಾ ಸಮಾರಂಭ

ವಿಜಯ ದರ್ಪಣ ನ್ಯೂಸ್…. ಅದ್ದೂರಿಯಾಗಿ ಜರುಗಿದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತೆ ಲಲಿತಾ ಜಿ.ಟಿ ದೇವೇಗೌಡರ ಅಭಿನಂದನಾ ಸಮಾರಂಭ ತಾಂಡವಪುರ ಜೂನ್ 12 ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಲಲಿತಾ ಜಿ.ಟಿ. ದೇವೇಗೌಡ ಅವರಿಗೆ ಗೌರವಪೂರ್ವಕ ಅಭಿನಂದನೆ ಸಲ್ಲಿಸಲಾಯಿತು. ಅವರ ಕೌಟುಂಬಿಕ ಮತ್ತು ಸಾಮಾಜಿಕ ಜೀವನ ಹಾಗೂ ಸಹಕಾರ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಸ್ಮರಿಸಲಾಯಿತು. ಮುಕ್ತವಿವಿಯ ಘಟಿಕೋತ್ಸವ ಭವನದಲ್ಲಿ ಶುಕ್ರವಾರ ನಡೆದ ಲಲಿತಾಭಿನಂದನಾ ಸಮಾರಂಭದಲ್ಲಿ ವಿವಿಧ ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದನಾಥ ಶ್ರೀಗಳ … Read more

ರಾಜ್ಯದಲ್ಲಿ ಕರವೇ ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ರಕ್ಷಣೆಗಾಗಿ ನಿರಂತರವಾಗಿ ಹೋರಾಟ : ಕರವೇ ಅಧ್ಯಕ್ಷ ಮುನಿರಾಜ್(ಕುಟ್ಟಿ)

ವಿಜಯ ದರ್ಪಣ ನ್ಯೂಸ್… ರಾಜ್ಯದಲ್ಲಿ ಕರವೇ ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ರಕ್ಷಣೆಗಾಗಿ ನಿರಂತರವಾಗಿ ಹೋರಾಟ : ಕರವೇ ಅಧ್ಯಕ್ಷ ಮುನಿರಾಜ್(ಕುಟ್ಟಿ) ಶಿಡ್ಲಘಟ್ಟ : ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ರಕ್ಷಣೆಗಾಗಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿರುವ ಕರವೇ ಕನ್ನಡಿಗರ ಹಕ್ಕುಗಳ ಧ್ವನಿ ಹಾಗು ರಕ್ಷಣೆಯಾಗಿ ರಾಜ್ಯದಲ್ಲಿ ಕೆಲಸ ಮಾಡುತ್ತಿದೆ ಎಂದು ಕರವೇ ತಾಲ್ಲೂಕು ಅಧ್ಯಕ್ಷ ಮುನಿರಾಜ್(ಕುಟ್ಟಿ) ತಿಳಿಸಿದರು. ನಗರದ ಸಿದ್ದಾರ್ಥನಗರ ಬಡಾವಣೆಯ ಸರ್ಕಾರಿ ಹಿರಿಯಪ್ರಾಥಮಿಕ ಶಾಲೆಯಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ … Read more

ಬೆಸ್ಕಾಂ ಖಾಸಗೀಕರಣಕ್ಕೆ ನೌಕರರು ,ಗುತ್ತಿಗೆದಾರರಿಂದ ವಿರೋಧ !

ವಿಜಯ ದರ್ಪಣ ನ್ಯೂಸ್… ಬೆಸ್ಕಾಂ ಖಾಸಗೀಕರಣಕ್ಕೆ ನೌಕರರು ,ಗುತ್ತಿಗೆದಾರರಿಂದ ವಿರೋಧ ! ಶಿಡ್ಲಘಟ್ಟ : ಟಾಟಾ ಕಂಪನಿಯು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಸಲ್ಲಿಸಿರುವ ಅರ್ಜಿಯ ಮೂಲಕ ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಖಾಸಗೀಕರಣದ ಮೂಲಕ ವಿದ್ಯುತ್‌ ಸೇವೆ ನೀಡಲು ಮುಂದಾಗಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ನೌಕರರ ಸಂಘದ ಪ್ರಾಥಮಿಕ ಸಮಿತಿ ಕಾರ್ಯದರ್ಶಿ ಜಿ.ಆ‌ರ್.ಶ್ರೀಧ‌ರ್ ತಿಳಿಸಿದರು. ನಗರದ ಬೆಸ್ಕಾಂ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯು ಶಿಡ್ಲಘಟ್ಟ ಉಪವಿಭಾಗದ ಕೇಂದ್ರ ಸಮಿತಿ … Read more

ಮಾನವನ ದುರಾಸೆಯಿಂದ ಪರಿಸರ ನಾಶ: ಅಹಿಂದ ಜವರಪ್ಪ

ವಿಜಯ ದರ್ಪಣ ನ್ಯೂಸ್…. ಮಾನವನ ದುರಾಸೆಯಿಂದ ಪರಿಸರ ನಾಶ: ಅಹಿಂದ ಜವರಪ್ಪ ತಾಂಡವಪುರ: ಜೂನ್ 12 ಮಾನವನ ದುರಾಸೆಯಿಂದ ಪರಿಸರ ನಾಶವಾಗುತ್ತಿದೆ. ಜಾಗತಿಕ ತಾಪಮಾನ ಏರಿಕೆಯೂ ಭೀಕರವಾದ ಪ್ರಾಕೃತಿಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಅಹಿಂದ ಜವರಪ್ಪ ಕಳವಳ ವ್ಯಕ್ತಪಡಿಸಿದರು. ಅಂತಾರಾಷ್ಟ್ರೀಯ ಪರಿಸರ ದಿನಾಚರಣೆ ಅಂಗವಾಗಿ ಮೈಸೂರು ಬನ್ನೂರು ರಸ್ತೆಯಲ್ಲಿರುವ ವಿದ್ಯಾಜ್ಯೋತಿ ಸಮಾಜ ಕಲ್ಯಾಣ ಕೇಂದ್ರ, ಗ್ರಾಮೀಣಾ ಮಹಿಳಾ ಸ್ವಸಹಾಯ ಸಂಘಗಳ(ಒಕ್ಕೂಟ) ವತಿಯಿಂದ ಆಯೋಜಿಸಿದ್ದ ಪರಿಸರ ದಿನಾಚರಣೆಯಲ್ಲಿ ಕೇಂದ್ರದ ಆವರಣದಲ್ಲಿ ಸಸಿನೆಟ್ಟು ಮಾತನಾಡಿದ ಅವರು, ಕಾಲಕಾಲಕ್ಕೆ … Read more

ಪಾಲಿಕೆ ಚುನಾವಣೆಗಾಗಿ ಮತ್ತು ವಿಶ್ವದ ಅತಿ ದುಬಾರಿ ಟನಲ್ ರೋಡ್ ವಿರುದ್ಧ ಸಂಘ, ಸಂಸ್ಥೆ, ಸಾರ್ವಜನಿಕರು ಧ್ವನಿ ಎತ್ತಬೇಕು-ಸಂಸದ ತೇಜಸ್ವಿ ಸೂರ್ಯ

ವಿಜಯ ದರ್ಪಣ ನ್ಯೂಸ್…. ಪಾಲಿಕೆ ಚುನಾವಣೆಗಾಗಿ ಮತ್ತು ವಿಶ್ವದ ಅತಿ ದುಬಾರಿ ಟನಲ್ ರೋಡ್ ವಿರುದ್ಧ ಸಂಘ, ಸಂಸ್ಥೆ, ಸಾರ್ವಜನಿಕರು ಧ್ವನಿ ಎತ್ತಬೇಕು-ಸಂಸದ ತೇಜಸ್ವಿ ಸೂರ್ಯ *ಆಲ್ ಇಂಡಿಯಾ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾಗಿ ಶ್ರೀಮತಿ ವಿನುತಾ ಹರೀಶ್ ಪದಗ್ರಹಣ ಸಮಾರಂಭ* ಬೆಂಗಳೂರು: ಗಾಯಿತ್ರಿ ವಿಹಾರ ಅರಮನೆ ಮೈದಾನದಲ್ಲಿ ಇನ್ನರ್ ವೀಲ್ ಕ್ಲಬ್ ಅಲ್ ಇಂಡಿಯಾ ಅಸೋಸಿಯೇಷನ್ ಅಧ್ಯಕ್ಷೆಯಾಗಿ ಶ್ರೀಮತಿ ವಿನುತಾ ಹರೀಶ್ ರವರು ಪದಗ್ರಹಣ ಸಮಾರಂಭ. ಸಂಸದ ತೇಜಸ್ವಿ ಸೂರ್ಯ ಇನ್ನರ್ ವೀಲ್ ಕ್ಲಬ್ ಇಂಡಿಯಾ … Read more

ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ಜಿಯೋಟ್ಯಾಗ್ ಗೆ ಈಶ್ವರ ಖಂಡ್ರೆ ಸೂಚನೆ

ವಿಜಯ ದರ್ಪಣ ನ್ಯೂಸ್…. ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ಜಿಯೋಟ್ಯಾಗ್ ಗೆ ಈಶ್ವರ ಖಂಡ್ರೆ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂ.12: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಮತ್ತು ಪಂಚಾಯ್ತಿ ಸೃಜಿಸಿರುವ ಎಲ್ಲ ಸರ್ಕಾರಿ ಆಸ್ತಿಗಳನ್ನು ಜಿಯೋಟ್ಯಾಗ್ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯ್ತಿ ಕಾರ್ಯಾಲಯದಲ್ಲಿಂದು ನಡೆದ … Read more

ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಶಿಕ್ಷಣ ಉತ್ತಮ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ 

ವಿಜಯ ದರ್ಪಣ ನ್ಯೂಸ್….. *ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ* ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಶಿಕ್ಷಣ ಉತ್ತಮ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ  ದೊಡ್ಡಬಳ್ಳಾಪುರ ಬೆಂಗಳೂರು ಗ್ರಾ.ಜಿಲ್ಲೆ, ಜೂ.12: ಸಮಾಜದಿಂದ ಬಾಲಕಾರ್ಮಿಕ ಪದ್ದತಿಯನ್ನು ನಿರ್ಮೂಲನೆ ಮಾಡಲು ಶಿಕ್ಷಣ ಬಲವಾದ ಆಯುಧ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲ್ ಭೀಮಸೇನ ಬಾಗಡಿ ಅವರು ಅಭಿಪ್ರಾಯಪಟ್ಟರು. ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ, … Read more

ಕರ್ನಾಟಕ ವಿಡಿಯೋ ಮತ್ತು ಪೋಟೋ ಅಸೋಸಿಯೇಷನ್ ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ ಸಹಕಾರ ಅಂತರಾಷ್ಟ್ರೀಯ ಮಟ್ಟದ ಪೋಟೋ ಮತ್ತು ವಿಡಿಯೋ ಪ್ರದರ್ಶನ

ವಿಜಯ ದರ್ಪಣ ನ್ಯೂಸ್… ಕರ್ನಾಟಕ ವಿಡಿಯೋ ಮತ್ತು ಪೋಟೋ ಅಸೋಸಿಯೇಷನ್ ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ ಸಹಕಾರ ಅಂತರಾಷ್ಟ್ರೀಯ ಮಟ್ಟದ ಪೋಟೋ ಮತ್ತು ವಿಡಿಯೋ ಪ್ರದರ್ಶನ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರು: ಕರ್ನಾಟಕ ವಿಡಿಯೋ ಮತ್ತು ಪೋಟೋ ಅಸೋಸಿಯೇಷನ್ ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ಛಾಯಗ್ರಾಹಕರ ಸಹಕಾರದೊಂದಿಗೆ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ಅಂತರಾಷ್ಟ್ರೀಯ ಮಟ್ಟದ ಪೋಟೋ ಮತ್ತು ವಿಡಿಯೋ ಪ್ರದರ್ಶನ ಮತ್ತು ಮಾರಾಟವನ್ನು ಮುಖ್ಯ ಅತಿಥಿಗಳಾಗಿ ಎಂ.ಎಸ್.ಎಂ.ಇ.ಡೇವಲ್ … Read more