ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿದು 3 ವರ್ಷ ಮುಗಿದಿದೆ ತಾಲ್ಲೂಕಿನ ಅಭಿವೃದ್ಧಿಗೆ ಕಾಂಗ್ರೆಸ್ ಮುಖಂಡರ ಕೊಡುಗೆ ಏನು :  ಪೂಲಕುಂಟಲಹಳ್ಳಿ ರಘುನಾಥ್ ರೆಡ್ಡಿ

ವಿಜಯ ದರ್ಪಣ ನ್ಯೂಸ್….. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿದು 3 ವರ್ಷ ಮುಗಿದಿದೆ ತಾಲ್ಲೂಕಿನ ಅಭಿವೃದ್ಧಿಗೆ ಕಾಂಗ್ರೆಸ್ ಮುಖಂಡರ ಕೊಡುಗೆ ಏನು :  ಪೂಲಕುಂಟಲಹಳ್ಳಿ ರಘುನಾಥ್ ರೆಡ್ಡಿ ಶಿಡ್ಲಘಟ್ಟ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವಿದೆ ತಾಲ್ಲೂಕಿನ ಕಾಂಗ್ರೆಸ್ ಮುಖಂಡರ ಮಾತು ನಡೆಯುತ್ತದೆ ,ವಿಶೇಷ ಅನುದಾನ ತನ್ನಿ, ದರಕಾಸ್ತು ಸಮಿತಿ ರಚಿಸಲು ಸರ್ಕಾರದ ಮೇಲೆ ಒತ್ತಡ ಹಾಕಿ ರೈತರಿಗೆ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತಹ ಕೆಲಸ ಮಾಡಿ ಅದು ಬಿಟ್ಟು ಇವರು ಮಂತ್ರಿಗಳ ಬಳಿ ಶಭಾಶ್ … Read more

ಯುದ್ಧ – ಭೂಕಂಪ ಮುಂತಾದ ಅವಘಡಗಳು ಅಂದು, ಇಂದು, ಮುಂದು……… ಲೇಖನ ವಿವೇಕಾನಂದ ಎಚ್ ಕೆ

ವಿಜಯ ದರ್ಪಣ ನ್ಯೂಸ್…. ಯುದ್ಧ – ಭೂಕಂಪ ಮುಂತಾದ ಅವಘಡಗಳು ಅಂದು, ಇಂದು, ಮುಂದು……….. ಜಗತ್ತನ್ನು ಸದಾ ಕಾಡುವ ಪ್ರಾಕೃತಿಕ ಮತ್ತು ತಾಂತ್ರಿಕ ಅವಘಡಗಳು. ಬದುಕಿನ ಅನಿವಾರ್ಯ, ಆಕಸ್ಮಿಕ, ಅನಾಹುತಗಳು…… ವಿಶ್ವದ ಯಾವ ದೇಶಗಳು ಇದರಿಂದ ಮುಕ್ತವಾಗಿಲ್ಲ. ಬಿಸಿಲು, ಮಳೆ, ಬಿರುಗಾಳಿ, ಶೀತಗಾಳಿ, ಚಂಡಮಾರುತ, ಭೂಕಂಪ, ಪ್ರವಾಹ, ಬರ, ಜ್ವಾಲಾಮುಖಿ, ಹಿಮ ಕುಸಿತ, ಮೇಘ ಸ್ಪೋಟ, ಕಾಳ್ಗಿಚ್ಚು, ಭೂಕುಸಿತ ಹೀಗೆ ಇನ್ನೂ ಕೆಲವು ಪ್ರಾಕೃತಿಕ ಅನಾಹುತಗಳು ಜೀವ ಜಗತ್ತು ಅನುಭವಿಸಬೇಕಾದ ಅನಿವಾರ್ಯ ಆಪತ್ತುಗಳು. ಇದನ್ನು ಹೊರತುಪಡಿಸಿ ಸ್ವಯಂಕೃತಾಪರಾಧದಿಂದ … Read more

ನಮ್ಮ ಕುಲ ಶಿಲ್ಪಿಗಳು ಉಪನ್ಯಾಸ ಮಾಲೆ

ವಿಜಯ ದರ್ಪಣ ನ್ಯೂಸ್…. ನಮ್ಮ ಕುಲ ಶಿಲ್ಪಿಗಳು ಉಪನ್ಯಾಸ ಮಾಲೆ ಬೆಂಗಳೂರು : ನಗರದ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಇದೇ ಭಾನುವಾರ 14 ನೇ ತಾರೀಖು ಬೆಳಗ್ಗೆ 11 ಗಂಟೆಗೆ ಗೌಡತಿಯರ ಸೇನೆ ವತಿಯಿಂದ ನಮ್ಮ ಕುಲ ಶಿಲ್ಪಿಗಳು ಉಪನ್ಯಾಸದ ಮೂರನೇ ಮಾಲಿಕೆಯಲ್ಲಿ ಗಂಗ ಅರಸರು ಮತ್ತು ಗಜಶಾಸ್ತ್ರ ಪ್ರಾವೀಣ್ಯತೆ ವಿಷಯ ಕುರಿತು ಇತಿಹಾಸ ಹಾಗೂ ಶಾಸನ ತಜ್ಞೆ, ಪುರಾತತ್ವ ಇಲಾಖೆ ವಸ್ತು ಸಂಗ್ರಹಾಲಯ ಇಲಾಖೆಯ ನಿರ್ದೇಶಕಿ ಡಾ.ಸ್ಮಿತಾ ರೆಡ್ಡಿ ಅವರು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ … Read more

ರೈತರಿಗೆ ಹನಿ ನೀರಾವರಿ ಹಾಗು ಕೃಷಿ ಪರಿಕರಗಳನ್ನು ರಿಯಾಯಿತಿ ದರದಲ್ಲಿ ಸರ್ಕಾರ ನೀಡಬೇಕು :  ಹಿತ್ತಲಹಳ್ಳಿ ಗೋಪಾಲಗೌಡ ಒತ್ತಾಯ 

ವಿಜಯ ದರ್ಪಣ ನ್ಯೂಸ್….. ರೈತರಿಗೆ ಹನಿ ನೀರಾವರಿ ಹಾಗು ಕೃಷಿ ಪರಿಕರಗಳನ್ನು ರಿಯಾಯಿತಿ ದರದಲ್ಲಿ ಸರ್ಕಾರ ನೀಡಬೇಕು :  ಹಿತ್ತಲಹಳ್ಳಿ ಗೋಪಾಲಗೌಡ ಒತ್ತಾಯ  ಶಿಡ್ಲಘಟ್ಟ : ರೈತರಿಗೆ ನೀಡುವ ಹನಿ ನೀರಾವರಿ ಸೌಲಭ್ಯ ಅಥವಾ ಇತರೆ ಕೃಷಿ ಪರಿಕರಗಳು ಕಾಲಕ್ರಮೇಣ ಹಾಳಾಗಿದ್ದು ಐದು ವರ್ಷಗಳ ಹಿಂದೆ ಈ ಯೋಜನೆ ಪಡೆದ ಫಲಾನುಭವಿಗಳಿಗೆ ಈ ಸೌಲಭ್ಯವನ್ನು ಮತ್ತೆ ಕೊಡಬೇಕು’ ಎಂದು ಕೃಷಿ ಪಂಡಿತ ಪ್ರಶಸ್ತಿ ವಿಜೇತ ಹಿತ್ತಲಹಳ್ಳಿ ಗೋಪಾಲಗೌಡ ಒತ್ತಾಯಿಸಿದರು. ತಾಲ್ಲೂಕಿನ ಹಿತ್ತಲಹಳ್ಳಿಯ ರೈತನ ಹಿಪ್ಪುನೇರಳೆ ಸೊಪ್ಪಿನ ತೋಟದಲ್ಲಿ … Read more

ರಾಜ್ಯದ ಜನತೆಯ ಸೇವೆ ಮಾಡಲು ಅವಕಾಶ ಸಿಕ್ಕಿದೆ: ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…… ರಾಜ್ಯದ ಜನತೆಯ ಸೇವೆ ಮಾಡಲು ಅವಕಾಶ ಸಿಕ್ಕಿದೆ: ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ತಾಂಡವಪುರ ಜೂನ್ 11 ಮೈಸೂರು ಜಿಲ್ಲೆ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಜನತೆ ಹಾಗೂ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರ ಆಶೀರ್ವಾದದಿಂದ ಇವತ್ತು ನಾನು ನಗರಾಭಿವೃದ್ಧಿ ಸಚಿವನಾಗಿ ರಾಜ್ಯದ ಜನತೆಯ ಸೇವೆ ಮಾಡಲು ಅವಕಾಶ ಸಿಕ್ಕಿದೆ ಸಿಕ್ಕಿರುವ ಅವಕಾಶವನ್ನು ಪ್ರಾಮಾಣಿಕವಾಗಿ ನಿಭಾಯಿಸುವ ಜೊತೆಗೆ ರಾಜ್ಯದ ಜನತೆಯ ಋಣ ಭಾರವನ್ನು ಅಭಿವೃದ್ಧಿ ಕೆಲಸಗಳ ಮಾಡುವ ಮೂಲಕ ಕಡಿಮೆ ಮಾಡಿಕೊಳ್ಳಲು ಸವಿಸುತ್ತೇನೆ ಎಂದು … Read more

ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…… ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಾಂಡವಪುರ ಜೂನ್ 11 ವಿದ್ಯುತ್ ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸಿ ನಂಜನಗೂಡಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರು ನಂಜನಗೂಡಿನ ಮೈಸೂರು ರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವಿಭಾಗಿಯ ಕಛೇರಿಯ ಮುಂಭಾಗದಲ್ಲಿ ಜಮಾಯಿಸಿದ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಮತ್ತು … Read more

ಕಚ್ಚಿದ ಎಂಜಲ ಸೇಬು……

ವಿಜಯ ದರ್ಪಣ ನ್ಯೂಸ್….. ಕಚ್ಚಿದ ಎಂಜಲ ಸೇಬು…… ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಕಚ್ಚಿ ಅಭಿಮಾನಿಗಳಿಗೆ ಎಸೆದ ಸೇಬು ಮತ್ತು ಪಕ್ಷದ ಶಾಶ್ವತ ಕಾರ್ಯಕರ್ತರು……. ಹಿಂದೆ ಶ್ರೀ ಎಚ್. ಡಿ. ರೇವಣ್ಣ ಎಂಬ ಮಂತ್ರಿ ಕೊಡಗಿನ ನಿರಾಶ್ರಿತರ ಶಿಬಿರದಲ್ಲಿ ಅಲ್ಲಿನ ಜನಗಳಿಗೆ ಬಿಸ್ಕತ್ತು ಎಸೆಯುತ್ತಾರೆ, ಇನ್ನೊಬ್ಬ ಮಂತ್ರಿ ಶ್ರೀ ಕೆ ಎಸ್ ಈಶ್ವರಪ್ಪ ಬೆಳಗಾವಿಯಲ್ಲಿ ಪ್ರವಾಹ ಪೀಡಿತ ಜನರು ತಮಗೆ ಸಿಕ್ಕಿದ ಪರಿಹಾರ ತುಂಬಾ ಕಡಿಮೆಯಾಯಿತು, ಮತ್ತಷ್ಟು ಹೆಚ್ಚು ಮಾಡಿ ಎಂದು ಮನವಿ ಮಾಡಿದಾಗ, … Read more

ಇಸ್ಕಾನ್ ಗೆ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಪೂರೈಸಲು ಅವಕಾಶ ನೀಡಿರುವುದರ ವಿರುದ್ಧ ಬಿಸಿಯೂಟ ನೌಕರರಿಂದ ತಾಲ್ಲೂಕು ಪಂಚಾಯಿತಿ ಎದುರು ಪ್ರತಿಭಟನೆ !

ವಿಜಯ ದರ್ಪಣ ನ್ಯೂಸ್… ಇಸ್ಕಾನ್ ಗೆ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಪೂರೈಸಲು ಅವಕಾಶ ನೀಡಿರುವುದರ ವಿರುದ್ಧ ಬಿಸಿಯೂಟ ನೌಕರರಿಂದ ತಾಲ್ಲೂಕು ಪಂಚಾಯಿತಿ ಎದುರು ಪ್ರತಿಭಟನೆ ! ಶಿಡ್ಲಘಟ್ಟ : ಸರಕಾರಿ ಶಾಲೆಗಳಿಗೆ ಸರಕಾರೇತರ ಸಂಘ ಸಂಸ್ಥೆ, ಧರ್ಮಾಧಾರಿತ ಸಂಸ್ಥೆಗಳಿದ ಬಿಸಿಯೂಟ ಪೂರೈಸುವುದನ್ನು ಸರಕಾರ ಮತ್ತು ಸುಪ್ರೀಂ ಕೋರ್ಟ್ ಕೂಡ ನಿಷೇಧಿಸಿದೆ ಆದರೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಮಾತ್ರ ಧರ್ಮಾಧಾರಿತ ಸಂಸ್ಥೆ ಇಸ್ಕಾನ್‌ಗೆ ಅನುಮತಿ ಕೊಟ್ಟಿರುವುದಕ್ಕೆ ಬಿಸಿಯೂಟ ನೌಕರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕು ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ … Read more

ನರೇಂದ್ರ ಮೋದಿ ಪ್ರದಾನಿಯಾಗಿ ೧೨ ವರ್ಷಗಳು ಪೂರೈಸಿದ್ದರಿಂದ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ವಿಜಯ ದರ್ಪಣ ನ್ಯೂಸ್….. ನರೇಂದ್ರ ಮೋದಿ ಪ್ರದಾನಿಯಾಗಿ 12 ವರ್ಷಗಳು ಪೂರೈಸಿದ್ದರಿಂದ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ಶಿಡ್ಲಘಟ್ಟ : ಭಾರತದಲ್ಲಿರುವ ಕೆಲ ಮುಸ್ಲಿಂರಿಗೆ ಪಾಕಿಸ್ತಾನದ ಬಗ್ಗೆ ಅಂಧ ಪ್ರೇಮವಿದೆ ಅಂತಹವರು ಭಾರತವನ್ನು ಬಿಟ್ಟು ತೊಲಗಿ ಪಾಕಿಸ್ತಾನಕ್ಕೆ ಹೋಗಿ ನೆಲೆಸಿ ಇಲ್ಲಿದ್ದ ಮೇಲೆ ಎಲ್ಲರೂ ವಿಕಸಿತ ಭಾರತಕ್ಕಾಗಿ ಕೈ ಜೋಡಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಯಶಸ್ವಿ ೧೨ ವರ್ಷ ಪೂರೈಸಿ ಮುಂದುವರೆದಿರುವ ಅಂಗವಾಗಿ … Read more

ಬೀದಿ ಬದಿ ವ್ಯಾಪಾರಿಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ:ಎಸ್‌.ಆರ್. ಶ್ರೀನಿವಾಸ್*

ವಿಜಯ ದರ್ಪಣ ನ್ಯೂಸ್…. ಬೀದಿ ಬದಿ ವ್ಯಾಪಾರಿಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ :ಎಸ್‌.ಆರ್. ಶ್ರೀನಿವಾಸ್ ತಾಂಡವಪುರ ಜೂನ್ 10 ಸಾಂಸ್ಕೃತಿಕ ನಗರ ಮೈಸೂರಿನ ಚಿಕ್ಕಗಡಿಯಾರದ ಬಳಿ ಇಂದು ರಸ್ತೆ ಬದಿ ಬದಿ ವ್ಯಾಪಾರಿಗಳೊಂದಿಗೆ ಕರ್ನಾಟಕ ವಿಧಾನ ಮಂಡಲ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀನಿವಾಸ್‌ ಅವರು ಬೀದಿ ಬದಿ ವ್ಯಾಪಾರಿಗಳೊಂದಿಗೆ ನೇರ ಸಂವಾದ ನಡೆಸಿ ಕುಂದುಕೊರತೆಗಳನ್ನು ಆಲಿಸಿದರು. ನಂತರ ಮಾತನಾಡಿದ ಅವರು ಬೀದಿ ಬದಿ ವ್ಯಾಪಾರಿಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ವ್ಯಾಪಾರಿಗಳ … Read more