ಅಕ್ಷಯಪಾತ್ರೆ ಸಂಸ್ಥೆಯಿಂದ ಅತ್ಯಾಧುನಿಕ ಅಡುಗೆ ಮನೆ ಉದ್ಘಾಟನೆ ಸಾವಿರಾರು ಮಕ್ಕಳಿಗೆ ಸಿಗಲಿದೆ ಬಿಸಿಯೂಟದ ಆಸರೆ

ವಿಜಯ ದರ್ಪಣ ನ್ಯೂಸ್.. ಅಕ್ಷಯಪಾತ್ರೆ ಸಂಸ್ಥೆಯಿಂದ ಅತ್ಯಾಧುನಿಕ ಅಡುಗೆ ಮನೆ ಉದ್ಘಾಟನೆ ಸಾವಿರಾರು ಮಕ್ಕಳಿಗೆ ಸಿಗಲಿದೆ ಬಿಸಿಯೂಟದ ಆಸರೆ ಶಿಡ್ಲಘಟ್ಟ : ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ಮಕ್ಕಳು, ಯುವಕರು ಸೇರಿದಂತೆ ಯಾರೇ ಆಗಲಿ ಉತ್ತಮ ಆರೋಗ್ಯವು ನಮ್ಮದಾಗಬೇಕೆಂದರೆ ಉತ್ತಮ ಪೌಷ್ಟಿಕ ಆಹಾರ, ಹಣ್ಣು, ಹಂಪಲು ತರಕಾರಿ ಸೇವನೆ, ಉತ್ತಮ ದೈಹಿಕ ಚಟುವಟಿಕೆ ಮುಖ್ಯ ಎಂದು ಮಾಜಿ ಸಚಿವ  ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ತಾಲ್ಲೂಕಿನ ಬೆಳ್ಳೂಟಿ ಗೇಟ್ ಬಳಿ ದಿವಂಗತ.ಎನ್.ವಿ. ಕೃಷ್ಣಮೂರ್ತಿರಾವ್ ಮತ್ತು ದಿವಂಗತ.ಎನ್.ಆರ್. ಪದ್ಮಾವತಮ್ಮ ಅವರ ಸ್ಮರಣಾರ್ಥ ಇನ್ಫೋಸೀಸ್‌ನ … Read more

ದಲಿತ ಸಮುದಾಯದ ರಾಜಕೀಯ ಹಕ್ಕಿಗಾಗಿ ಧ್ವನಿಯಾಗೋಣ: ಪ್ರತಿಭಟನಾ ಸಮಾವೇಶಕ್ಕೆ ಭಾಗವಹಿಸುವಂತೆ  ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಕರೆ

ವಿಜಯ ದರ್ಪಣ ನ್ಯೂಸ್…. ದಲಿತ ಸಮುದಾಯದ ರಾಜಕೀಯ ಹಕ್ಕಿಗಾಗಿ ಧ್ವನಿಯಾಗೋಣ: ಪ್ರತಿಭಟನಾ ಸಮಾವೇಶಕ್ಕೆ ಭಾಗವಹಿಸುವಂತೆ  ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಕರೆ   ತಾಂಡವಪುರ ಜೂನ್ 9ಪ್ರತಿಭಟನಾ ಜಾಗೃತಿ: ದಲಿತ ಸಮುದಾಯದ ರಾಜಕೀಯ ಹಕ್ಕಿಗಾಗಿ ಧ್ವನಿಯಾಗೋಣ!* 11 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನಾ ಸಮಾವೇಶಕ್ಕೆ ಭಾಗವಹಿಸುವಂತೆ ದಲಿತ ಸಮುದಾಯದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿಯವರ ಕರೆ ನೀಡಿದ್ದಾರೆ ಮೈಸೂರಿನ ಗಾಂಧಿನಗರದ ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿಯವರ ನೇತೃತ್ವದಲ್ಲಿ, ದಲಿತ ಸಮುದಾಯದ ನಾಯಕರ ಮೇಲೆ ನಡೆಯುತ್ತಿರುವ ಅನ್ಯಾಯಗಳ … Read more

ಚೌಡಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಶ್ರೀ ಗಂಗಾದೇವಿ ದೇವಾಲಯದ ಅಭಿವೃದ್ಧಿಗೆ  ಧನಸಹಾಯ  ಮಾಡಿದ  ಶ್ರೀ ನಿಸರ್ಗ ನಾರಾಯಣಸ್ವಾಮಿ 

ವಿಜಯ ದರ್ಪಣ ನ್ಯೂಸ್…. ಚೌಡಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಶ್ರೀ ಗಂಗಾದೇವಿ ದೇವಾಲಯದ ಅಭಿವೃದ್ಧಿಗೆ  ಧನಸಹಾಯ  ಮಾಡಿದ  ಶ್ರೀ ನಿಸರ್ಗ ನಾರಾಯಣಸ್ವಾಮಿ  ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಚೌಡಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಗಂಗಾದೇವಿ ದೇವಾಲಯದ ಆವರಣಕ್ಕೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀ ನಿಸರ್ಗ ನಾರಾಯಣಸ್ವಾಮಿ ಅವರು ಇಂದು ಭೇಟಿ ನೀಡಿ, ಪ್ರಗತಿಯಲ್ಲಿರುವ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು. ​ಗ್ರಾಮದ ‘ಶ್ರೀ ಗಂಗಾದೇವಿ ದೇವಾಲಯ ಸೇವಾ ಟ್ರಸ್ಟ್ (ರಿ.)’ ಹಾಗೂ ಸಮಸ್ತ ಗ್ರಾಮಸ್ಥರ … Read more

ವೇಶ್ಯಾವಾಟಿಕೆ…… ಲೇಖನ : ವಿವೇಕಾನಂದ ಎಚ್ ಕೆ

ವಿಜಯ ದರ್ಪಣ ನ್ಯೂಸ್…. ವೇಶ್ಯಾವಾಟಿಕೆ…… ಒಂದು ವೃತ್ತಿಯೇ, ಜೀವನ ನಿರ್ವಹಣೆಯ ಒಂದು ಮಾರ್ಗವೇ, ಒಂದು ಉದ್ಯೋಗವೇ, ಸಹಜ ಪ್ರಾಕೃತಿಕ ವಿಧಾನವೇ, ಹೆಣ್ಣಿನ ಶೋಷಣೆಯೇ, ಗಂಡಿನ ಸುಖದ ಒಂದು ವಿಧಾನವೇ, ದೌರ್ಜನ್ಯವೇ, ಅಮಾನವೀಯವೇ, ಗಂಡಿನ ಅಹಂಕಾರದ ತೆವಲೇ, ಒಂದು ಹೀನ ಕೆಲಸವೇ, ಅನೈತಿಕತೆಯೇ, ಅಪರಾಧವೇ, ಸಮಾಜ ವಿರೋಧಿಯೇ, ಧರ್ಮ ವಿರೋಧಿಯೇ, ವ್ಯಕ್ತಿಗತ ಸ್ವಾತಂತ್ರ್ಯವೇ, ಪುರುಷತ್ವದ ಅಹಮಿಕೆಯೇ, ಪ್ರೋತ್ಸಾಹಿಸಬೇಕೆ, ನಿರ್ಲಕ್ಷಿಸಬೇಕೆ, ಖಂಡಿಸಬೇಕೆ, ತಿರಸ್ಕರಿಸಬೇಕೆ, ಶಿಕ್ಷಿಸಬೇಕೆ…… ಈ ಬಗ್ಗೆ ಬಹಳ ಕಾಲದಿಂದಲೂ ಚರ್ಚೆಗಳ ನಡೆಯುತ್ತಲೇ ಇವೆ. ನ್ಯಾಯಾಲಯಗಳು ತೀರ್ಪು ನೀಡುತ್ತಲೇ ಇವೆ. … Read more

ರೇಷ್ಮೆ ನಗರಿಯಲ್ಲಿ  ಸಡಗರ, ಸಂಭ್ರಮದಿಂದ ಶ್ರೀರಾಮ ಶೋಭಾಯಾತ್ರೆ ಆಚರಣೆ

ವಿಜಯ ದರ್ಪಣ ನ್ಯೂಸ್….. ರೇಷ್ಮೆ ನಗರಿಯಲ್ಲಿ  ಸಡಗರ, ಸಂಭ್ರಮದಿಂದ ಶ್ರೀರಾಮ ಶೋಭಾಯಾತ್ರೆ ಆಚರಣೆ ಶಿಡ್ಲಘಟ್ಟ : ದಿಬ್ಬೂರಹಳ್ಳಿ ರಸ್ತೆಯ ಹನುಮಂತಪುರ ಗೇಟ್‌ನ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಿಂದ ಪ್ರಾರಂಭವಾದ ಯಾತ್ರೆಯು ರೇಷ್ಮೆನಗರಿ ಶಿಡ್ಲಘಟ್ಟ ನಗರದಲ್ಲಿ ಶ್ರೀರಾಮ ಶೋಭಾಯಾತ್ರೆ ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಪೂರ್ವಕವಾಗಿ ನಡೆಯಿತು. ಹನುಮಂತಪುರ ಗೇಟ್‌ನಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಲಾಯಿತು. ಶೋಬಾಯಾತ್ರೆಯು ಸಾರಿಗೆ ಬಸ್‌ ನಿಲ್ದಾಣದವರೆಗೆ ಸಾಗಿದ್ದು, ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. … Read more

ಡಾ. ಎಚ್ ಸಿ ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡುವಂತೆ  ವರುಣ ವಿಧಾನಸಭಾ ಕ್ಷೇತ್ರದ ದಲಿತ ಮುಖಂಡರ ಒತ್ತಾಯ

ವಿಜಯ ದರ್ಪಣ ನ್ಯೂಸ್ ….. ಡಾ. ಎಚ್ ಸಿ ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡುವಂತೆ  ವರುಣ ವಿಧಾನಸಭಾ ಕ್ಷೇತ್ರದ ದಲಿತ ಮುಖಂಡರ ಒತ್ತಾಯ ತಾಂಡವಪುರ ಜೂನ್ 8 :ಡಾ ಎಚ್ ಸಿ ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಪಕ್ಷದ ವರಿಷ್ಠರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ವರುಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ದಲಿತ ಸಮುದಾಯದ ಮುಖಂಡರುಗಳು ಒತ್ತಾಯಿಸಿ ಮನವಿ ಮಾಡಿದರು ಮೈಸೂರು ಜಿಲ್ಲೆ, ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಗಡೂರು ಬ್ಯಾಂಕ್ ವರುಣಾ ಬ್ಲಾಕ್ … Read more

ರಾಜ್ಯ ಮಟ್ಟದ ಜಾನಪದ ಸಾಹಿತ್ಯ ಸಂಸ್ಕೃತಿ ಸಮಾವೇಶ: ಅಧ್ಯಕ್ಷರಾಗಿ ಹಿರಿಯ ಸಾಹಿತಿ ಸಾ.ಮ.ಶಿವಮಲ್ಲಯ್ಯ ಆಯ್ಕೆ

ವಿಜಯ ದರ್ಪಣ ನ್ಯೂಸ್….. ರಾಜ್ಯ ಮಟ್ಟದ ಜಾನಪದ ಸಾಹಿತ್ಯ ಸಂಸ್ಕೃತಿ ಸಮಾವೇಶ: ಅಧ್ಯಕ್ಷರಾಗಿ ಹಿರಿಯ ಸಾಹಿತಿ ಸಾ.ಮ.ಶಿವಮಲ್ಲಯ್ಯ ಆಯ್ಕೆ ಬೆಂಗಳೂರು : ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ), ಸಿದ್ಧನಹಳ್ಳಿ. ವತಿಯಿಂದ ದಿನಾಂಕ 28=06=2026 ಭಾನುವಾರ ಬೆಳಗ್ಗೆ 9 :00 ರಿಂದ ಮಧ್ಯಾಹ್ನ 3:00 ಗಂಟೆಯವರೆಗೆ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಹಿರಿಯ ಸಾಹಿತಿಗಳು, ನಿವೃತ್ತ ಮುಖ್ಯೋಪಾಧ್ಯಯರಾದ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಶ್ರೀ ಸಾ.ಮ.ಶಿವಮಲ್ಲಯ್ಯ ಅವರ ಸರ್ವಾಧ್ಯಕ್ಷತೆಯಲ್ಲಿ ಆಯೋಜಿಸಿರುವ *ರಾಜ್ಯ ಮಟ್ಟದ ಜಾನಪದ … Read more

ಕಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಕರ ಮೇಲಿದೆ : ಭೋಗ ನಾಗರಾಜ್

ವಿಜಯ ದರ್ಪಣ ನ್ಯೂಸ್…. ಕಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಕರ ಮೇಲಿದೆ :ಭೋಗ ನಾಗರಾಜ್ ಶಿಡ್ಲಘಟ್ಟ : ಇಂದಿನ ಆಧುನಿಕ ಯುಗದಲ್ಲಿ ಕಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಕರ ಮೇಲಿದೆ ಎಂದು ಆಂಧ್ರಪ್ರದೇಶದ ಕೋಲಾಟ ತರಬೇತುದಾರ ಭೋಗ ನಾಗರಾಜ್‌ ಹೇಳಿದರು. ತಾಲ್ಲೂಕಿನ ಚಿಕ್ಕತೇಕಹಳ್ಳಿ ಗ್ರಾಮದ ಶ್ರೀ ಆಂಜನೇಯಸ್ವಾಮಿ ಕೋಲಾಟ ತಂಡದ ಕಲಾವಿದರು ಕಳೆದ ಎರಡು ತಿಂಗಳಿಂದ ತರಬೇತಿ ಪಡೆದು, ಮೊದಲ ಬಾರಿಗೆ ಸಾರ್ವಜನಿಕವಾಗಿ ಅತ್ಯಾಕರ್ಷಕ ಕೋಲಾಟ ಪ್ರದರ್ಶನ ನೀಡಿದರು. ಜನಪದ ಕಲೆ ವೈವಿಧ್ಯಮಯವಾಗಿದೆ ,ಜನಪದ ನಮ್ಮ ಹಿರಿಯರು … Read more

ಮೈಸೂರು ನಗರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ : 2 ಕೋಟಿ ಮೌಲ್ಯದ ವಸ್ತು ವಶ

ವಿಜಯ ದರ್ಪಣ ನ್ಯೂಸ್…. ಮೈಸೂರು ನಗರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ : 2 ಕೋಟಿ ಮೌಲ್ಯದ ವಸ್ತು ವಶ ತಾಂಡವಪುರ ಜೂನ್ 8 : ಮೈಸೂರು ನಗರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಮೈಸೂರು ನಗರ ಪೊಲೀಸರು ಮೂರು ತಿಂಗಳಲ್ಲಿ ಮೈಸೂರು ನಗರದಲ್ಲಿ ನಡೆದಿರುವ 44 ವಂಚನೆ ಮತ್ತು ಕಳವು ಪ್ರಕರಣಗಳನ್ನು ಪತ್ತೆ ಹಚ್ಚಿರುವ ಪೊಲೀಸರು, 2.12 ಕೋಟಿ ರೂ. ವೌಲ್ಯದ ನಗದು, ಚಿನ್ನಾಭರಣ ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ನಗರ ಪೊಲೀಸ್‌ ಆಯುಕ್ತೆ … Read more

ಸದೃಢ ಆರೋಗ್ಯಕ್ಕಾಗಿ ಆಯುರ್ವೇದ ಪದ್ಧತಿಯೇ ಶ್ರೇಷ್ಠ : ಡಾ.ಚಂದ್ರಶೇಖರ್ ಕರೆ

ವಿಜಯ ದರ್ಪಣ ನ್ಯೂಸ್…. ಸದೃಢ ಆರೋಗ್ಯಕ್ಕಾಗಿ ಆಯುರ್ವೇದ ಪದ್ಧತಿಯೇ ಶ್ರೇಷ್ಠ : ಡಾ.ಚಂದ್ರಶೇಖರ್ ಕರೆ ಲಿಂಗಸುಗೂರು :- ಪಟ್ಟಣದಲ್ಲಿ ಹೆಮ್ಮಿಕೊಂಡಿ ದ್ದ 39ನೇ ಮೃಗಶಿರ ಉಚಿತ ಮಾತ್ರೆ ವಿತರಣೆ ಸಮಾರಂಭದಲ್ಲಿ ಇಂದಿನ ಕಾಲದಿಂದಲೂ ಈ ಪಾರಂಪರಿಕ ಜನಕಲ್ಯಾಣ ಆರೋಗ್ಯ ಸೇವಾ ಪದ್ಧತಿ ಬಂದಿದೆ. ಪ್ರತಿ ವರ್ಷ ಮೃಗಶಿರ ಮಳೆ ಕೂಡುವ ಸಮಯದಲ್ಲಿ ಔಷಧಿ ನೀಡಲಾಗುತ್ತದೆ ಆಯುರ್ವೇದ ವನೌಷಧಿಕವು ಪುರಾತನವಾದ ಆರೋಗ್ಯ ಸಂರಕ್ಷಣೆಯಾಗಿದೆ ಎಂದು  ಡಾ.ಚಂದ್ರಶೇಖರ ಸರ್ಜಾಪುರ್ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನೇತೃತ್ವ ವಹಿಸಿದ ಟ್ರಸ್ಟ್ ಅಧ್ಯಕ್ಷ ಡಾ.ಜಲಾಲುದ್ದೀನ್ … Read more