“ಹೆಚ್.ಡಿ. ದೇವೇಗೌಡ ಕಪ್ – 2026”: ವಿಜೇತ ತಂಡಗಳಿಗೆ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಬಹುಮಾನ ವಿತರಣೆ
ವಿಜಯ ದರ್ಪಣ ನ್ಯೂಸ್.. “ಹೆಚ್.ಡಿ. ದೇವೇಗೌಡ ಕಪ್ – 2026”: ವಿಜೇತ ತಂಡಗಳಿಗೆ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಬಹುಮಾನ ವಿತರಣೆ ದೇವನಹಳ್ಳಿ: ಕುಂದಾಣ ಹೋಬಳಿಯ ಚಪ್ಪರಕಲ್ಲು ಬಳಿ ಜೆ.ಡಿ.ಎಸ್ ಪಕ್ಷದ ಸಹಯೋಗದೊಂದಿಗೆ ಎಂ.ಸಿ.ಸಿ. ಕ್ರಿಕೆಟರ್ಸ್ ವತಿಯಿಂದ ಆಯೋಜಿಸಲಾಗಿದ್ದ “ದೇವನಹಳ್ಳಿ-ದೊಡ್ಡಬಳ್ಳಾಪುರ ಮಟ್ಟದ ಭವ್ಯ ನಾಕ್ ಔಟ್ ಕ್ರಿಕೆಟ್ ಪಂದ್ಯಾವಳಿ”ಯ ಸಮಾರೋಪ ಸಮಾರಂಭ ಅತ್ಯಂತ ವೈಭವದಿಂದ ಜರುಗಿತು. ಆಲೂರುದುದ್ದನಹಳ್ಳಿ ಹಾಗೂ ಮನಗೊಂಡನಹಳ್ಳಿ MCC ತಂಡಗಳ ನಡುವೆ ನಡೆದ ಅತ್ಯಂತ ರೋಮಾಂಚನಕಾರಿ ಅಂತಿಮ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ “ಮನಗೊಂಡನಹಳ್ಳಿ … Read more





