ಸೋಬಾನೆ ಪದಗಳು ಎಲ್ಲ ವಯೋಮಾನದ ಜನಮಾನಸದಲ್ಲಿ ನೆಲೆಗೊಳ್ಳುವಂತೆ ಮಾಡಬೇಕು : ಡಾ. ಎಂ. ಬೈರೇಗೌಡ

ವಿಜಯ ದರ್ಪಣ ನ್ಯೂಸ್….. ಸೋಬಾನೆ ಪದಗಳು ಎಲ್ಲ ವಯೋಮಾನದ ಜನಮಾನಸದಲ್ಲಿ ನೆಲೆಗೊಳ್ಳುವಂತೆ ಮಾಡಬೇಕು : ಡಾ.ಎಂ. ಬೈರೇಗೌಡ ರಾಮನಗರ: ಆಧುನಿಕ ತಂತ್ರಜ್ಞಾನದ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗುತ್ತಿದೆ ಎನ್ನಲಾದ ಜನಪದ ಸಂಗೀತ ತನ್ನ ಮೂಲ ಸ್ವರೂಪವನ್ನು ಕಳೆದುಕೊಂಡು ಹೊಸ ನೆಲೆಯಲ್ಲಿ ವಿಶಾಲಬಾಹುಗಳನ್ನು ಚಾಚೆ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡದ ಗಾಯಿತ್ರಿಗಳೆನಿಸಿರುವ ಸೋಬಾನೆ ಪದಗಳು ಎಲ್ಲ ವಯೋಮಾನದ ಜನಮಾನಸದಲ್ಲಿ ನೆಲೆಗೊಳ್ಳುವಂತೆ ಮಾಡಬೇಕಾದ ತುರ್ತು ಅಗತ್ಯವಿದೆ ಎಂದು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ನ ಅಂಗಸಂಸ್ಥೆ ಇಫ್ರೋ ಜಾನಪದ ಮಹಾವಿದ್ಯಾಲಯದ ನಿರ್ದೇಶಕ … Read more