ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ 100ರೂ ಸರ್ಕಾರ ಮತ್ತು ಬಣ್ಣಾರಿ ಸಕ್ಕರೆ ಕಾರ್ಖಾನೆ ತಕ್ಷಣ ಬಿಡುಗಡೆಗೊಳಿಸಲು ತಹಸೀಲ್ದಾರ್ ಗೆ ಮನವಿ

ವಿಜಯ ದರ್ಪಣ ನ್ಯೂಸ್…. ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ  100ರೂ ಸರ್ಕಾರ ಮತ್ತು ಬಣ್ಣಾರಿ ಸಕ್ಕರೆ ಕಾರ್ಖಾನೆ ತಕ್ಷಣ ಬಿಡುಗಡೆಗೊಳಿಸಲು ತಹಸೀಲ್ದಾರ್ ಗೆ ಮನವಿ ತಾಂಡವಪುರ ಜೂನ್ 06: ಸರ್ಕಾರಿ ಆದೇಶದಂತೆ ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ ಲಾಭಾಂಶ 100ರೂ ಸರ್ಕಾರ ಮತ್ತು ಬಣ್ಣಾರಿ ಸಕ್ಕರೆ ಕಾರ್ಖಾನೆ ತಕ್ಷಣ ಬಿಡುಗಡೆಗೊಳಿಸಲು ಒತ್ತಾಯಿಸಿ ತಹಸೀಲ್ದಾರ್ ಗೆ ರಾಜ್ಯ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಭಾಗ್ಯರಾಜು ಮನವಿ ಸಲ್ಲಿಸಿದರು ತಾಲೂಕು ಕಚೇರಿಯ ಮುಂದೆ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ … Read more

ಮೈಸೂರಿನಲ್ಲಿ ಗೋ ಪಯಣ ಆಪ್‌ ಗೆ ಚಾಲನೆ

ವಿಜಯ ದರ್ಪಣ ನ್ಯೂಸ್….. ಮೈಸೂರಿನಲ್ಲಿ ಗೋ ಪಯಣ ಆಪ್‌ ಗೆ ಚಾಲನೆ ತಾಂಡವಪುರ ಜೂನ್ 5: ರಾಜ್ಯದಲ್ಲಿ ಆಟೋ, ಕ್ಯಾಬ್ ಮೊದಲಾದವು ಬಳಸಿಕೊಳ್ಳುತ್ತಿರುವ ಆಪ್‌ಗಳು, ಈ ರೀತಿಯ ಸೇವೆಗಳು ಹೊರ ರಾಜ್ಯ ಇಲ್ಲವೇ ಹೊರ ದೇಶದ್ದಾಗಿವೆ. ಹೀಗಾಗಿ ಇಲ್ಲಿನದೇ ಆದ ಗೋ ಪಯಣ ಎಂಬ ಆಪ್ ಸೌಲಭ್ಯ ರೂಪಿಸಿದ್ದು, ಇದಕ್ಕೆ ಜೂ.೭ರ ಬೆಳಗ್ಗೆ ೧೦ಕ್ಕೆ ಮೈಸೂರಿನ ನಂಜುಮಳಿಗೆಯ ಗೋಪಾಲಸ್ವಾಮಿ ಪಿಯು ಕಾಲೇಜಿನಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಚಾಲನೆ ದೊರೆಯುತ್ತಿದೆ ಎಂದು ಇಂಡಿಯಾ ಮೈಂಡ್ ಟೆಕ್ನಾಲಜೀಸ್ ಎಲ್‌ಎಲ್‌ಪಿ ಸಂಸ್ಥಾಪಕ ಡಾ.ಮುರಳಿ … Read more

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ತಮ ಆಡಳಿತ ನೀಡಲಿ : ಸೀಕಲ್ ರಾಮಚಂದ್ರಗೌಡ

ವಿಜಯ ದರ್ಪಣ ನ್ಯೂಸ್…. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ತಮ ಆಡಳಿತ ನೀಡಲಿ : ಸೀಕಲ್ ರಾಮಚಂದ್ರಗೌಡ ಶಿಡ್ಲಘಟ್ಟ : ಈ ನಾಡಿನ ರೈತರು, ಮಹಿಳೆಯರು, ವಿದ್ಯಾರ್ಥಿ ಮತ್ತು ಯುವಕರಿಗೆ ಅನುಕೂಲ ಆಗುವಂತ ಗ್ಯಾರಂಟಿ ಯೋಜನೆಗಳಿಗೆ ನಮ್ಮ ತಕರಾರಿಲ್ಲ ಆದರೆ ಗ್ಯಾರಂಟಿ ಯೋಜನೆಗಳ ವೆಚ್ಚವನ್ನು ಸರಿದೂಗಿಸಲು ಆರ್ಥಿಕ ಸಂಪನ್ಮೂಲವನ್ನು ಕ್ರೂಡೀಕರಿಸುವ ಕೆಲಸವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಲಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್‌ ರಾಮಚಂದ್ರಗೌಡ ತಿಳಿಸಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ಬಿಜೆಪಿ ಸೇವಾಸೌಧ ಕಚೇರಿ ಆವರಣದಲ್ಲಿ ಸಸಿ … Read more

ನಮಗಾಗಿ ಪರಿಸರ ಎಂಬ ಘೋಷಣೆ ಮುಗಿದು, ಪರಿಸರಕ್ಕಾಗಿ ನಾವು ಎಂಬ ಅನಿವಾರ್ಯತೆಯ ದುಸ್ಥಿತಿಯಲ್ಲಿ………

ವಿಜಯ ದರ್ಪಣ ನ್ಯೂಸ್….. ನಮಗಾಗಿ ಪರಿಸರ ಎಂಬ ಘೋಷಣೆ ಮುಗಿದು, ಪರಿಸರಕ್ಕಾಗಿ ನಾವು ಎಂಬ ಅನಿವಾರ್ಯತೆಯ ದುಸ್ಥಿತಿಯಲ್ಲಿ……… ಜೂನ್ ತಿಂಗಳೆಂದರೆ ಮೊದಲು ನೆನಪಾಗುವುದು ವಿಶ್ವ ಪರಿಸರ ದಿನ……… ಈ ವರ್ಷದ World environment day ಜೂನ್ 5……… ವರ್ಷದಿಂದ ವರ್ಷಕ್ಕೆ ತಾಪಮಾನದ ಹೊಡೆತಕ್ಕೆ ಬಹಳಷ್ಟು ಜನ ಮತ್ತು ಪ್ರಾಣಿ ಪಕ್ಷಿಗಳು ನುಜ್ಜುಗುಜ್ಜಾಗುತ್ತಿರುವ ಕಾರಣ ಇದರ ನೆನಪು ಬೇಗ ಆಗುತ್ತಿದೆ…. ಅದರಲ್ಲೂ ಉತ್ತರ ಭಾರತದ ಒಂದು ಸ್ಥಳದಲ್ಲಿ ಗರಿಷ್ಠ ತಾಪಮಾನ 56 ಡಿಗ್ರಿ ಸೆಲ್ಸಿಯಸ್ ಎಂದು ಕೇಳಿಯೇ ತಲೆ … Read more

ಪರಿಸರ ಸಂರಕ್ಷಣೆ ನಮ್ಮ ಜೀವನದ ಅವಿಭಾಜ್ಯ ಅಂಗ:ಪೌಜಿಯಾ ತರನ್ನುಮ್

ವಿಜಯ ದರ್ಪಣ ನ್ಯೂಸ್… ಪರಿಸರ ಸಂರಕ್ಷಣೆ ನಮ್ಮ ಜೀವನದ ಅವಿಭಾಜ್ಯ ಅಂಗ:ಪೌಜಿಯಾ ತರನ್ನುಮ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂ.06: ನಮ್ಮ ಪರಿಸರವನ್ನು ಸಂರಕ್ಷಿಸುವುದು ಮತ್ತು ಸ್ವಚ್ಛವಾಗಿಡುವುದು ಕೇವಲ ಒಂದು ದಿನದ ಕೆಲಸವಲ್ಲ. ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತೆ ಬಿ. ಪೌಜಿಯಾ ತರನ್ನುಮ್ ಅವರು ಹೇಳಿದರು. ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ … Read more

ಅನಂತಶಯನಗೆ ಪಿ. ಲಂಕೇಶ್ ಮಾಧ್ಯಮ ಪ್ರಶಸ್ತಿ ಪ್ರದಾನ

ವಿಜಯ ದರ್ಪಣ ನ್ಯೂಸ್….. ಅನಂತಶಯನಗೆ ಪಿ. ಲಂಕೇಶ್ ಮಾಧ್ಯಮ ಪ್ರಶಸ್ತಿ ಪ್ರದಾನ ಮಡಿಕೇರಿ, ಜೂ. 5: ಇತ್ತೀಚೆಗೆ ಬಳ್ಳಾರಿಯ ಸಿರಿಗೇರಿಯಲ್ಲಿ ನಡೆದ ಸಮಾರಂಭದಲ್ಲಿ ‘ಶಕ್ತಿ’ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಅವರಿಗೆ ಪ್ರತಿಷ್ಠಿತ “ಪಿ. ಲಂಕೇಶ್ ಮಾಧ್ಯಮ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಸಿರಿಗೇರಿ ಅನ್ನಪೂರ್ಣ ಪ್ರಕಾಶನದವರು ವರ್ಷಂಪ್ರತಿ ರಾಜ್ಯದ ಉತ್ತಮ ಸಣ್ಣ ಪತ್ರಿಕೆಯ ಸಂಪಾದಕರಿಗೆ ಕೊಡ ಮಾಡುವ ಪ್ರಶಸ್ತಿಯನ್ನು, ಕರ್ನಾಟಕ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಪ್ರದಾನ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, … Read more

ಮುದ್ದುಶ್ರೀ ದಿಬ್ಬದಲ್ಲಿ ಸ್ವಾತಂತ್ರ್ಯದ ಓಟ ನಾಟಕ ಪ್ರದರ್ಶನ

ವಿಜಯ ದರ್ಪಣ ನ್ಯೂಸ್…. ಮುದ್ದುಶ್ರೀ ದಿಬ್ಬದಲ್ಲಿ ಸ್ವಾತಂತ್ರ್ಯದ ಓಟ ನಾಟಕ ಪ್ರದರ್ಶನ ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಹಲವು ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರಂಗಭೂಮಿ ಮತ್ತು ಜಾನಪದ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದೆ. ಇದೇ ಜೂನ್ 11, 2026ರ ಗುರುವಾರ ಸಂಜೆ 6ಕ್ಕೆ ಶಿವಮೊಗ್ಗ ರಂಗಾಯಣ ನಿರ್ಮಿಸಿರುವ `ಸ್ವಾತಂತ್ರö್ಯದ ಓಟ’ ನಾಟಕ ಪ್ರದರ್ಶನವನ್ನು ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದ ಕೆ.ಎಸ್. ಮುದ್ದಪ್ಪ ಚಿಕ್ಕಮ್ಮ ರಂಗಮAದಿರದಲ್ಲಿ ಏರ್ಪಡಿಸಿದೆ. ರಾಮನಗರ ತಾಲ್ಲೂಕಿನ ಶಾಸಕ ಎಚ್.ಎ. ಇಕ್ಬಾಲ್ ಅಹಮದ್ ಹಾಗೂ ರಾಮನಗರ ನಗರಾಭಿವೃದ್ಧಿ … Read more

ಪರಿಸರ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಪೌರಾಯುಕ್ತ ಬಸವರಾಜ್

ವಿಜಯ ದರ್ಪಣ ನ್ಯೂಸ್….. ಪರಿಸರ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಪೌರಾಯುಕ್ತ ಬಸವರಾಜ್ ತಾಂಡವಪುರ ಜೂನ್ ಐದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದಕ್ಷಿಣ ಕಾಶಿ, ನಂಜನಗೂಡುನಗರಸಭೆ ವತಿಯಿಂದ ಚಾಮಲಾಪುರ ಹುಂಡಿ ಬಡಾವಣೆಯಲ್ಲಿ ಐವತ್ತಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು ನಗರಸಭೆ ಪೌರವಯುಕ್ತ ಬಸವರಾಜು ಮಾತನಾಡಿ ಪರಿಸರ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಗಿಡಗಳನ್ನು ನೆಡುವುದು ಮುಖ್ಯವಲ್ಲ ಅದರ ಪೋಷಣೆ ಬಹಳ ಮುಖ್ಯ ಇಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಾಮಲಾಪುರ ಬಡಾವಣೆಯ ಪ್ರತಿ … Read more

ಹಿರೀಕಾಟಿ ಬಳಿ ಕಾರು ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದ ಆರೋಪಿಗಳ ಬಂಧನ

ವಿಜಯ ದರ್ಪಣ ನ್ಯೂಸ್…. ಹಿರೀಕಾಟಿ ಬಳಿ ಕಾರು ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದ ಆರೋಪಿಗಳ ಬಂಧನ ತಾಂಡವಪರ: ಜೂನ್ 05 : ಚಾಮರಾಜನಗರ ಲೋಕಸಭಾ ವ್ಯಾಪ್ತಿಗೆ ಬರುವ ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿ ಗೇಟ್ ಬಳಿ ಮೈಸೂರು- ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನಾಂಕ 21-05-2026 ರಂದು ಸಂಜೆ ಸುಮಾರು 6.45 ಗಂಟೆ ಸಮಯದಲ್ಲಿ ಮೈಸೂರು ಕಡೆಯಿಂದ ಕೇರಳ ಕಡೆ ತೆರಳುವಾಗ ಹಿಂದುಗಡೆ ಮೈಸೂರು ಕಡೆಯಿಂದ ಒಂದು ಇನೋವಾ ಕಾರಿನಲ್ಲಿ ಅರೋಪಿಗಳು ಬಂದು ಆಸೀಫ್ ಎಂಬುವರ ಅಪಹರಣ ಮಾಡಿದ ಪ್ರಕರಣದಲ್ಲಿ ಆರೋಪಿಗಳನ್ನುಎಡೆಮುರಿ‌ … Read more

ಭಾರತದ ಮಧ್ಯಮ ವರ್ಗದವರ ಸಿಹಿ ಕಹಿಗಳು, ನಿರಾಸೆ ಮತ್ತು ಜೀವನೋತ್ಸಾಹ…..

ವಿಜಯ ದರ್ಪಣ ನ್ಯೂಸ್….. ಭಾರತದ ಮಧ್ಯಮ ವರ್ಗದವರ ಸಿಹಿ ಕಹಿಗಳು, ನಿರಾಸೆ ಮತ್ತು ಜೀವನೋತ್ಸಾಹ….. ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು ಈ ಆಧುನಿಕ ಕಾಲದಲ್ಲಿ ಎಲ್ಲ ರೀತಿಯ ತಂತ್ರಜ್ಞಾನದ ಸೌಕರ್ಯಗಳನ್ನು ಉಪಯೋಗಿಸಿಕೊಂಡು, ಚೈತನ್ಯದ ಚಿಲುಮೆಗಳಂತೆ ಬದುಕನ್ನು ಸಾಗಿಸಿಕೊಂಡು, ಎಲ್ಲೆಲ್ಲೂ ಸಂತೋಷ, ಸಂಭ್ರಮ, ಮನೋಲ್ಲಾಸದಿಂದ ಪುಟಿದೇಳುತ್ತಿರುವಂತಿರಬೇಕಿತ್ತು, ಅವರಿಗಿರುವ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಜಿಂಕೆ ಮರಿಗಳಂತೆ ಕುಣಿಯುತ್ತಾ, ನಲಿಯುತ್ತಾ ಇರಬೇಕಿತ್ತು….. ಆದರೆ ಕೊರೋನಾ ಉಂಟುಮಾಡಿದ ಆ … Read more