ಕನ್ನಡ ಕಲಿಕೆ ಹಾಗೂ ಕತಾರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಕರ್ನಾಟಕ ಸಂಘದ ನೂತನ ಸಮಿತಿಗೆ ರಾಯಭಾರಿ ಮಾನ್ಯ ಶ್ರೀ ವಿಪುಲ್ ಕರೆ

ವಿಜಯ ದರ್ಪಣ ನ್ಯೂಸ್…. ಕನ್ನಡ ಕಲಿಕೆ ಹಾಗೂ ಕತಾರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಕರ್ನಾಟಕ ಸಂಘದ ನೂತನ ಸಮಿತಿಗೆ ರಾಯಭಾರಿ ಮಾನ್ಯ ಶ್ರೀ ವಿಪುಲ್ ಕರೆ ದೋಹಾ: ಕತಾರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ ಕತಾರ್’ (ಕೆಎಸ್‌ಕ್ಯು) ಸಂಸ್ಥೆಯ 2026-28ನೇ ಸಾಲಿನ ನೂತನ ವ್ಯವಸ್ಥಾಪನಾ ಸಮಿತಿಯು, ಅಧ್ಯಕ್ಷ ಮಾನ್ಯ ಶ್ರೀ ಸುಬ್ರಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ಇತ್ತೀಚೆಗೆ ಭಾರತದ ರಾಯಭಾರಿಗಳಾದ ಘನತೆವೆತ್ತ ಮಾನ್ಯ ಶ್ರೀ ವಿಪುಲ್ ಅವರನ್ನು … Read more

ಕತಾರ್ ರಾಷ್ಟ್ರೀಯ ರಕ್ತದಾನ ಕೇಂದ್ರದಲ್ಲಿ “Everyone Could Be a Hero” ಎಂಬ ಧ್ಯೇಯ ವಾಕ್ಯದೊಂದಿಗೆ ಭವ್ಯ ರಕ್ತದಾನ ಶಿಬಿರ

ವಿಜಯ ದರ್ಪಣ ನ್ಯೂಸ್…. ಕತಾರ್ ರಾಷ್ಟ್ರೀಯ ರಕ್ತದಾನ ಕೇಂದ್ರದಲ್ಲಿ “Everyone Could Be a Hero” ಎಂಬ ಧ್ಯೇಯ ವಾಕ್ಯದೊಂದಿಗೆ ಭವ್ಯ ರಕ್ತದಾನ ಶಿಬಿರ ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ, ದೋಹಾ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಘ ಕತಾರ್ (KSQ), ಹಮದ್ ಮೆಡಿಕಲ್ ಕಾರ್ಪೊರೇಷನ್ ಸಹಯೋಗದಲ್ಲಿ ಕತಾರ್ ರಾಷ್ಟ್ರೀಯ ರಕ್ತದಾನ ಕೇಂದ್ರದಲ್ಲಿ “Everyone Could Be a Hero” ಎಂಬ ಧ್ಯೇಯ ವಾಕ್ಯದೊಂದಿಗೆ ಭವ್ಯ ರಕ್ತದಾನ ಶಿಬಿರವನ್ನು 2026ರ ಮೇ 22, … Read more

ಸುಗಟೂರು ಸರ್ಕಾರಿ ಶಾಲೆ ಹಸಿರು ಕ್ರಾಂತಿಯತ್ತ ! ‘ಬೀಜದುಂಡೆ’ ಅಭಿಯಾನಕ್ಕೆ ಸಜ್ಜಾದ ಚಿಣ್ಣರು !

ವಿಜಯ ದರ್ಪಣ ನ್ಯೂಸ್…. ಸುಗಟೂರು ಸರ್ಕಾರಿ ಶಾಲೆ ಹಸಿರು ಕ್ರಾಂತಿಯತ್ತ ! ‘ಬೀಜದುಂಡೆ’ ಅಭಿಯಾನಕ್ಕೆ ಸಜ್ಜಾದ ಚಿಣ್ಣರು  ಶಿಡ್ಲಘಟ್ಟ : ಸಸ್ಯಗಳು ಜೀವ ಸಂಕುಲದ ಉಸಿರಾಗಿವೆಕೇವಲ ಭಾಷಣಗಳಿಗೆ ಸೀಮಿತವಾಗದೆ ಪ್ರಾಯೋಗಿಕವಾಗಿ ಪರಿಸರ ಸಂರಕ್ಷಣೆಗೆ ಸೊಂಟ ಮುರಿದು ನಿಂತಿರುವಂತೆ ಕೆಲಸ ಮಾಡುತ್ತಿರುವವರು ತಾಲ್ಲೂಕಿನ ಸುಗಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಂದರಲಾಲ್‌ ಬಹುಗುಣ ಇಕೋಕ್ಲಬ್‌, ಶಿಕ್ಷಕ ವರ್ಗ ಮತ್ತು ಗ್ರಾಮಸ್ಥರು , ಹಸಿರು ಎನ್ನುವುದು ಕೇವಲ ಕಣ್ಣಿಗೆ ತಂಪು ನೀಡುವ ಬಣ್ಣವಾಗಿರದೇ ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಪರಿಸರ … Read more

ನೈಸರ್ಗಿಕ ಗಾಳಿಯಿಂದ ಮನುಷ್ಯನ ಉತ್ತಮಆರೋಗ್ಯಕ್ಕೆ ಸಹಕಾರಿ: ಶಾಸಕ ಜಿ ಟಿ ದೇವೇಗೌಡ

ವಿಜಯ ದರ್ಪಣ ನ್ಯೂಸ್…. ನೈಸರ್ಗಿಕ ಗಾಳಿಯಿಂದ ಮನುಷ್ಯನ ಉತ್ತಮ ಆರೋಗ್ಯಕ್ಕೆ ಸಹಕಾರಿ : ಶಾಸಕ ಜಿ ಟಿ ದೇವೇಗೌಡ ತಾಂಡವಪುರ ಜೂನ್ ಐದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ: ಪರಿಸರ ಉಳಿಸಿದರೆ ನೈಸರ್ಗಿಕ ಗಾಳಿಯಿಂದ ಮನುಷ್ಯನ ಉತ್ತಮಆರೋಗ್ಯಕ್ಕೆ ಸಹಕಾರಿಯಾಗಲಿದೆ. ನಾವು ಮರ-ಗಿಡಗಳನ್ನು ನಾಶ ಮಾಡದೆ ಪ್ರಕೃತಿ ಉಳಿಸಿಕೊಳ್ಳಬೇಕು. ಮುಂದಿನ ಪೀಳಿಗೆಗೆ ನಾವು ಏನಾದರೂ ಕೊಡುಗೆ ನೀಡುವಂತಹ ಕೆಲಸ ಮಾಡಿದರೆ ಉತ್ತಮವಾಗಲಿದೆ. ಖಾಲಿ ಜಾಗದಲ್ಲಿ ಒಂದು ಸಸಿ ನೆಟ್ಟರೆ ಒಂದು ಜೀವಕ್ಕೆ ಗಾಳಿ ದೊರೆಯಲಿದೆ ಎಂದು ಶಾಸಕ ಜಿ.ಟಿ.ದೇವೇಗೌಡ … Read more

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಸೇವಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಯದುವೀರ್ ಒಡೆಯರ್

ವಿಜಯ ದರ್ಪಣ ನ್ಯೂಸ್…. ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಸೇವಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಯದುವೀರ್ ಒಡೆಯರ್ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ, ಕೆ.ಆರ್. ವೃತ್ತದಲ್ಲಿ ಪುಷ್ಪಾರ್ಚನೆ, 40ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಅನ್ನಸಂತರ್ಪಣೆ ತಾಂಡವಪುರ, ಜೂನ್ 05: ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜಯಂತಿ ಅಂಗವಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಹಾಗೂ ರಾಜವಂಶಸ್ಥರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಮೈಸೂರು ನಗರದಲ್ಲಿ ಆಯೋಜಿಸಲಾದ ವಿವಿಧ ಧಾರ್ಮಿಕ, ಸಾಂಸ್ಕೃತಿಕ … Read more

ಇನ್ಫೋಸಿಸ್ ನಾರಾಯಣಮೂರ್ತಿ ಕುಟುಂಬದವರಿಂದ ಸರ್ಕಾರಿ ಶಾಲೆಗಳಿಗೆ ಅಕ್ಷರದಾಸೋಹ

ವಿಜಯ ದರ್ಪಣ ನ್ಯೂಸ್….. ಇನ್ಫೋಸಿಸ್ ನಾರಾಯಣಮೂರ್ತಿ ಕುಟುಂಬದವರಿಂದ ಸರ್ಕಾರಿ ಶಾಲೆಗಳಿಗೆ ಅಕ್ಷರದಾಸೋಹ ಶಿಡ್ಲಘಟ್ಟ : ಇನ್ಫೋಸಿಸ್ ಸಂಸ್ಥಾಪಕರಾದ ಎನ್‌.ಆ‌ರ್.ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ ಅವರು ತಮ್ಮ ಜನ್ಮಸ್ಥಳವಾದ ಶಿಡ್ಲಘಟ್ಟದಲ್ಲಿ ಜೂನ್ 1 ರಂದು “ಅಕ್ಷಯ ಪಾತ್ರೆ ಫೌಂಡೇಶನ್‌ ” ನ 81ನೇ ಶಾಖೆಯನ್ನು ಗೌಪ್ಯವಾಗಿ ಉದ್ಘಾಟಿಸಿದರು. ಹಸಿವಿದ್ದಾಗ ವಿದ್ಯೆ ತಲೆಗೇರಲ್ಲ ಹಸಿವನ್ನು ನೀಗಿಸುವ ಉದ್ದೇಶದಿಂದ ತಾಲ್ಲೂಕಿನ ಸರ್ಕಾರಿ ಶಾಲೆಯ 3 ಸಾವಿರ ವಿದ್ಯಾರ್ಥಿಗಳಿಗೆ ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇನ್ಫೋಸಿಸ್ ನಾರಾಯಣಮೂರ್ತಿ ಅವರ ತಾಯಿ … Read more

ಜೂನ್ 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್… ಎಸ್ಐಆರ್ ಗೆ ಸಾರ್ವಜನಿಕರ ಸಹಕಾರ ಅಗತ್ಯ ಜೂನ್ 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜೂ.04 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ತಿಳಿಸಿದರು. ಇಂದು ಜಿಲ್ಲಾಡಳಿತ ಭವನದ … Read more

ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಹಣ್ಣುಗಳ ಮಾರಾಟ: ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್….  ಮಾವು-ಹಲಸು ಮೇಳದಲ್ಲಿ ಗ್ರಾಹಕರನ್ನು ಕಣ್ಮನ ಸೆಳೆಯುವ ವಿವಿಧ ತಳಿಯ ಮಾವು —————————————— ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಹಣ್ಣುಗಳ ಮಾರಾಟ: ಕೆ.ಹೆಚ್ ಮುನಿಯಪ್ಪ ದೇವನಹಳ್ಳಿ ಬೆಂ.ಗ್ರಾ.ಜಿಲ್ಲೆ.ಜೂನ್ 05: ರೈತರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸುವ ದೃಷ್ಟಿಯಿಂದ ಮಾವು-ಹಲಸು ಮೇಳ ಆಯೋಜಿಸಲಾಗಿದೆ. ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಹಣ್ಣುಗಳು ಲಭ್ಯವಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಖರೀದಿಸಿ ಎಂದು ಸಂಪುಟ ದರ್ಜೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ … Read more

ಪರಿಸರ ಸಮತೋಲನ ಕಾಪಾಡಿ :ಸಚಿವ ಕೆ ಹೆಚ್ ಮುನಿಯಪ್ಪ 

ವಿಜಯ ದರ್ಪಣ ನ್ಯೂಸ್… ವಿಶ್ವ ಪರಿಸರ ದಿನಾಚರಣೆ- ಹಸಿರು ಕರ್ನಾಟಕ ಪರಿಸರ ಸಮತೋಲನ ಕಾಪಾಡಿ :ಸಚಿವ ಕೆ ಹೆಚ್ ಮುನಿಯಪ್ಪ  ಬೆಂ.ಗ್ರಾ.ಜಿಲ್ಲೆ ಜೂ.05: ಪರಿಸರ ಸಮತೋಲನ ಕಾಪಾಡಲು ಪ್ರತಿಯೊಬ್ಬರು ಗಿಡ ಮರ ಬೆಳೆಸಿ ಅರಣ್ಯ ಉಳಿಸಿ ಎಂದು  ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದೇವನಹಳ್ಳಿ ಟೌನ್ ನಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಸುಮಾರು 40-50 ವರ್ಷಗಳ ಹಿಂದೆ ಕಾಲಕಾಲಕ್ಕೆ ಮಳೆ ಆಗುತ್ತಿತ್ತು, … Read more

ಪ್ರಕೃತಿ ಮಾತೆಗೆ ಗೌರವ ಕೊಡಿ, ವಿನಾಶಪಡಿಸಿದರೆ ಉಳಿಗಾಲವಿಲ್ಲ :ನಟ ನಿರ್ದೇಶಕ ಎಸ್.ನಾರಾಯಣ್

ವಿಜಯ ದರ್ಪಣ ನ್ಯೂಸ್…. ಪ್ರಕೃತಿ ಮಾತೆಗೆ ಗೌರವ ಕೊಡಿ, ವಿನಾಶಪಡಿಸಿದರೆ ಉಳಿಗಾಲವಿಲ್ಲ :ನಟ ನಿರ್ದೇಶಕ ಎಸ್.ನಾರಾಯಣ್ ಬೆಂಗಳೂರು: ಶಂಕರಮಠ ವಾರ್ಡ್ ಮತ್ತು ಕಮಲನಗರ ವಾರ್ಡ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜನಜಾಗೃತಿ ಅಭಿಯಾನ ಸಸಿ ನೆಡುವ ಮತ್ತು ಉಚಿತವಾಗಿ ಸಸಿ ವಿತರಣೆ ಹಾಗೂ ಸಿಹಿ ವಿತರಣೆ ಕಾರ್ಯಕ್ರಮ. ನಟ, ನಿರ್ದೇಶಕ ಎಸ್.ನಾರಾಯಣ್ ರವರು, ಮಾಜಿ ಆಡಳಿತ ಪಕ್ಷದ ನಾಯಕರಾದ ಎಮ್.ಶಿವರಾಜುರವರು, ಸಮಾಜ ಸೇವಕಿ ಶ್ರೀಮತಿ ವಿಶಾಲಾಕ್ಷಿ ಶಿವರಾಜುರವರು ಸಸಿ ನೆಟ್ಟು ಸಾರ್ವಜನಿಕರಿಗೆ … Read more