ಕನ್ನಡ ಕಲಿಕೆ ಹಾಗೂ ಕತಾರ್ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಕರ್ನಾಟಕ ಸಂಘದ ನೂತನ ಸಮಿತಿಗೆ ರಾಯಭಾರಿ ಮಾನ್ಯ ಶ್ರೀ ವಿಪುಲ್ ಕರೆ
ವಿಜಯ ದರ್ಪಣ ನ್ಯೂಸ್…. ಕನ್ನಡ ಕಲಿಕೆ ಹಾಗೂ ಕತಾರ್ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಕರ್ನಾಟಕ ಸಂಘದ ನೂತನ ಸಮಿತಿಗೆ ರಾಯಭಾರಿ ಮಾನ್ಯ ಶ್ರೀ ವಿಪುಲ್ ಕರೆ ದೋಹಾ: ಕತಾರ್ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ ಕತಾರ್’ (ಕೆಎಸ್ಕ್ಯು) ಸಂಸ್ಥೆಯ 2026-28ನೇ ಸಾಲಿನ ನೂತನ ವ್ಯವಸ್ಥಾಪನಾ ಸಮಿತಿಯು, ಅಧ್ಯಕ್ಷ ಮಾನ್ಯ ಶ್ರೀ ಸುಬ್ರಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ಇತ್ತೀಚೆಗೆ ಭಾರತದ ರಾಯಭಾರಿಗಳಾದ ಘನತೆವೆತ್ತ ಮಾನ್ಯ ಶ್ರೀ ವಿಪುಲ್ ಅವರನ್ನು … Read more





